Manipal

ಮಣಿಪಾಲ: ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಲಾರಿಗೆ ಡಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಮಣಿಪಾಲ, ಡಿ. 09. ರಸ್ತೆ ಬದಿಯಲ್ಲಿ  ಕೆಟ್ಟು ನಿಂತ ಲಾರಿಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಘಟನೆಯು  ಪರ್ಕಳ ಎಸ್‌ಬಿಐ ಬ್ಯಾಂಕಿನ ಎದುರು ನಡೆದಿದೆ. ಮೃತರನ್ನು ಪರ್ಕಳದ ಶೆಟ್ಟಿಬೆಟ್ಟುವಿನ ದೇವು ಪೂಜಾರಿ ಎಂಬವರ ಮಗ ಸೃಜನ್ ಸಾಗರ್ ಎಂದು ಗುರುತಿಸಲಾಗಿದೆ. ಟೈಯರ್ ಸಿಡಿದ ಟ್ಯಾಂಕರ್ ಲಾರಿಯನ್ನು ಚಾಲಕ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದರು. ಈ ವೇಳೆ ಬೈಕಿನಲ್ಲಿ ಬಂದ ಸೃಜನ್, ಲಾರಿಯ ಹಿಂಬದಿಗೆ ಢಿಕ್ಕಿ ಹೊಡೆದರೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ಮಣಿಪಾಲ […]

ಮಣಿಪಾಲ: ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಲಾರಿಗೆ ಡಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು Read More »

ಕರಾವಳಿ

ಚಾಲಕನ ನಿಯಂತ್ರಣ ತಪ್ಪಿ ಮೆಡಿಕಲ್ ಶಾಪ್‌ಗೆ ನುಗ್ಗಿದ ಆಂಬ್ಯುಲೆನ್ಸ್..!

(ನ್ಯೂಸ್ ಕಡಬ) newskadaba.com ಮಣಿಪಾಲ, ಜ. 02. ಚಾಲಕನ ನಿಯಂತ್ರಣ ತಪ್ಪಿದ ಆಂಬ್ಯುಲೆನ್ಸ್ ವಾಹನವೊಂದು ಮೆಡಿಕಲ್ ಶಾಪ್ ಒಳಗೆ ನುಗ್ಗಿದ ಘಟನೆ ಲಕ್ಷ್ಮೀಂದ್ರ ನಗರದ ಬಳಿ ನಡೆದಿದೆ. ಮಣಿಪಾಲದಿಂದ ಉಡುಪಿಯತ್ತ ತೆರಳುತ್ತಿದ್ದ ಆಂಬುಲೆನ್ಸ್ ನಲ್ಲಿ ಚಾಲಕ ಮಾತ್ರ ಇದ್ದು, ಲಕ್ಷ್ಮೀಂದ್ರ ನಗರದ ಬಳಿ ತಲುಪುತ್ತಿದ್ದಂತೆಯೇ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದೆ. ಪರಿಣಾಮ ಒಮ್ಮೆಲೇ ಬಲಕ್ಕೆ ತಿರುಗಿದ ಆಂಬ್ಯುಲೆನ್ಸ್, ರಸ್ತೆಯ ಪಕ್ಕದಲ್ಲಿದ್ದ ಜನೌಷಧಿ ಕೇಂದ್ರದೊಳಗೆ ನುಗ್ಗಿದ್ದು, ಪಕ್ಕದ ಅಂಗಡಿಗಳಿಗೂ ಹಾನಿಯಾಗಿದೆ. ಇನ್ನು ಅಪಘಾತದಲ್ಲಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು

ಚಾಲಕನ ನಿಯಂತ್ರಣ ತಪ್ಪಿ ಮೆಡಿಕಲ್ ಶಾಪ್‌ಗೆ ನುಗ್ಗಿದ ಆಂಬ್ಯುಲೆನ್ಸ್..! Read More »

ಕರಾವಳಿ, ಕ್ರೈಮ್ ನ್ಯೂಸ್

ಅಡ್ಡಾದಿಡ್ಡಿ ಚಲಿಸಿ ಬೇರೆ ವಾಹನಗಳಿಗೆ ಢಿಕ್ಕಿ ಹೊಡೆದ ಕಾರು- ಮೂವರು ಕಾಡಿನತ್ತ ಪರಾರಿ

(ನ್ಯೂಸ್ ಕಡಬ) newskadaba.com ಉಡುಪಿ, ಜು. 11. ಕಾರೊಂದು ಅಡ್ಡಾದಿಡ್ಡಿ ಚಲಿಸಿ ಇತರ ವಾಹನಗಳಿಗೆ ಢಿಕ್ಕಿ ಹೊಡೆದು ಮೂವರು ಅಪರಿಚಿತರು ಪರಾರಿಯಾಗಿರುವ ಘಟನೆ ಮಣಿಪಾಲದಲ್ಲಿ ನಡೆದಿದೆ. ಪರ್ಕಳದಿಂದ ಮಣಿಪಾಲ ಕಡೆಗೆ ಬರುತ್ತಿದ್ದ ಕಾರೊಂದು ಕೆಎಂಸಿ ಆಸ್ಪತ್ರೆ ನಿಲ್ದಾಣ ಸಮೀಪ ಬಸ್‌ಗೆ ಹಿಂದಿನಿಂದ ಢಿಕ್ಕಿ ಹೊಡೆದು, ಬಳಿಕ ರಿವರ್ಸ್‌ ತೆಗೆಯುವಾಗ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದಿದೆ. ಪರಿಣಾಮ ಬೈಕ್‌ ಸವಾರರಿಗೆ ಗಾಯವಾಗಿದೆ. ಇನ್ನು ಪರ್ಕಳದಿಂದ ಬರುವಾಗಲೇ ಅಡ್ಡಾದಿಡ್ಡಿ ಸಂಚರಿಸಿದ್ದ ಕಾರು ಕೆಲವು ವಾಹನಗಳಿಗೆ ಢಿಕ್ಕಿ ಹೊಡೆಸಿ ಹಾನಿಗೊಳಿಸಿ, ಮಣಿಪಾಲದಲ್ಲಿ

ಅಡ್ಡಾದಿಡ್ಡಿ ಚಲಿಸಿ ಬೇರೆ ವಾಹನಗಳಿಗೆ ಢಿಕ್ಕಿ ಹೊಡೆದ ಕಾರು- ಮೂವರು ಕಾಡಿನತ್ತ ಪರಾರಿ Read More »

ಕರಾವಳಿ, ಕ್ರೈಮ್ ನ್ಯೂಸ್

ಉಡುಪಿ – ಮಣಿಪಾಲ ಮುಖ್ಯ ರಸ್ತೆಯಲ್ಲಿ ಗುಡ್ಡ ಕುಸಿತ! 

(ನ್ಯೂಸ್ ಕಡಬ)newskadaba.com ಮಣಿಪಾಲ, ಜು. 4. ಉಡುಪಿ – ಮಣಿಪಾಲ ಮುಖ್ಯ ರಸ್ತೆಯ ಬದಿಯಲ್ಲಿ ಗುಡ್ಡ ಕುಸಿತ ಉಂಟಾಗಿದೆ. ಸೋಮವಾರದಿಂದ ಉಡುಪಿ ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಉಡುಪಿ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.ನಿರಂತರವಾಗಿ ಸುರಿಯುತ್ತಿದ್ದ ಮಳೆಯಿಂದ ಮಣ್ಣು ಹದಗೊಂಡು ಗುಡ್ಡ ಕುಸಿತ ಉಂಟಾಗಿದ್ದು, ಗುಡ್ಡದ ಮೇಲೆ ಕಟ್ಟಡಗಳಿರುವುದರಿಂದ ಆತಂಕ ಹೆಚ್ಚಾಗಿದೆ.

ಉಡುಪಿ – ಮಣಿಪಾಲ ಮುಖ್ಯ ರಸ್ತೆಯಲ್ಲಿ ಗುಡ್ಡ ಕುಸಿತ!  Read More »

ಕರ್ನಾಟಕ
crime, arrest, suspected

ಉಡುಪಿ: ಎರಡು ಪ್ರತ್ಯೇಕ ಗಾಂಜಾ ಪ್ರಕರಣ..! ➤ ಇಬ್ಬರು ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ)newskadaba.com  ಮಣಿಪಾಲ, ಜ.09. ಗಾಂಜಾ ಸೇವನೆಯ ಎರಡು ಪ್ರಕರಣದಲ್ಲಿ ಇಬ್ಬರು ಯುವಕರನ್ನು ಉಡುಪಿ ಪಬ್ ಒಂದರ ಬಳಿ ಮಣಿಪಾಲ ಪೊಲೀಸರು ವಶಕ್ಕೆ ಪಡೆದಿದ್ದರು ಎನ್ನಲಾಗಿದೆ. ಪ್ರಕರಣವೊಂದರಲ್ಲಿ ಉಡುಪಿಯ ಚಿಟ್ಟಾಡಿಯ ಫರೇಶ್(20) ಹಾಗೂ ಮತ್ತೊಂದು ಪ್ರಕರಣದಲ್ಲಿ ಉಡುಪಿ ಒಳಕಾಡುವಿನ ಪ್ರತೀಕ್(22) ಎಂಬವರ ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ವೈದ್ಯಕೀಯ ವರದಿಯಲ್ಲಿ ಗಾಂಜಾ ಸೇವನೆ ಧೃಢವಾಗಿದೆ ಎಂದು ವರದಿ ತಿಳಿಸಿದೆ.  

ಉಡುಪಿ: ಎರಡು ಪ್ರತ್ಯೇಕ ಗಾಂಜಾ ಪ್ರಕರಣ..! ➤ ಇಬ್ಬರು ಆರೋಪಿಗಳು ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಣಿಪಾಲ :  ಡಿವೈಡರ್ ಬೈಕ್ ಡಿಕ್ಕಿ       ➤ ಓರ್ವ ವಿದ್ಯಾರ್ಥಿ ಮೃತ್ಯು..!!!                        

(ನ್ಯೂಸ್ ಕಡಬ) newskadaba.com  ಮಣಿಪಾಲ, ಡಿ.18   ಡಿವೈಡರ್ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಮಣಿಪಾಲದ ಎಂಐಟಿ ವಿದ್ಯಾರ್ಥಿಯೋರ್ವ ಮೃತಪಟ್ಟು ಇನ್ನಿಬ್ಬರು ಗಂಭೀರ ಗಾಯಗೊಂಡ ಘಟನೆ ಶುಕ್ರವಾರ ಮಣಿಪಾಲದಲ್ಲಿ ಸಂಭವಿಸಿದೆ. ಮೃತರನ್ನು ನಿಖಿಲ್ (23) ಎಂದು ಗುರುತಿಸಲಾಗಿದೆ. ಇವರು ಶಿವಮೊಗ್ಗ ಮೂಲದವರಾಗಿದ್ದು, ಮಣಿಪಾಲದಲ್ಲಿ ವ್ಯಾಸಂಗ ಮಾಡಿಕೊಂಡಿದ್ದರು ಎನ್ನಲಾಗಿದೆ. ಮಹೇಂದ್ರ ಜಿ.ಅವರು ತನ್ನ  ಸ್ನೇಹಿತರಾದ ನಿಹಾಲ್ ಮತ್ತು ನಿಖಿಲ್ ಅವರೊಂದಿಗೆ ಬೈಕ್ ನಲ್ಲಿ ತೆರಳಿದ್ದು, ನಿಹಾಲ್  ಬೈಕ್ ಚಲಾಯಿಸುತ್ತಿದ್ದರು ಎನ್ನಲಾಗಿದೆ. ಅತೀ ವೇಗದಿಂದ ಚಲಾಯಿಸಿದ ಪರಿಣಾಮ ನಿಯಂತ್ರಣ ತಪ್ಪಿ ಡಿವೈಡರ್

ಮಣಿಪಾಲ :  ಡಿವೈಡರ್ ಬೈಕ್ ಡಿಕ್ಕಿ       ➤ ಓರ್ವ ವಿದ್ಯಾರ್ಥಿ ಮೃತ್ಯು..!!!                         Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮತ್ತೆ ಆರೋಗ್ಯದಲ್ಲಿ ಏರುಪೇರು ► ಆಸ್ಪತ್ರೆಗೆ ದಾಖಲಾದ ಪೇಜಾವರ ಶ್ರೀಗಳು

(ನ್ಯೂಸ್ ಕಡಬ) newskadaba.com ಉಡುಪಿ, ಅ.26. ಪೇಜಾವರ ಮಠಾಧೀಶರಾದ ವಿಶ್ವೇಶತೀರ್ಥ ಶ್ರೀಗಳಿಗೆ  ರಾತ್ರಿ ಹೊಟ್ಟೆನೋವು ಕಾಣಿಸಿಕೊಂಡ ಪರಿಣಾಮ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ತಿಂಗಳ ಹಿಂದೆ ಹರ್ನಿಯಾ ಆಪರೇಷನ್ ಗೆ ಒಳಗಾಗಿದ್ದ ಶ್ರೀಗಳು ಇದೀಗ ಮತ್ತೆ ಕೆಎಂಸಿಗೆ ದಾಖಲಾಗಿದ್ದಾರೆ. ದಾಖಲಾದ ವಿಶ್ವೇಶತೀರ್ಥರನ್ನು, ಸ್ಕ್ಯಾನಿಂಗ್ ಗೆ ಒಳಪಡಿಸಲಾಯ್ತು. ಎರಡು ದಿನ ಆಸ್ಪತ್ರೆಯಲ್ಲೇ ಚಿಕಿತ್ಸೆ ನೀಡುವ ಸಾಧ್ಯತೆಯಿದೆ. ಸ್ಕಾನಿಂಗ್ ಹಾಗೂ ಹೆಚ್ಚಿನ ಚಿಕಿತ್ಸೆಗೆ ಸೂಚಿಸಿರುವ ವೈದ್ಯರು ತಪಾಸಣೆ ನಡೆಸಿದ್ದಾರೆ. ರಾತ್ರಿಯ ಪೂಜೆ ಪೂರೈಸಿ, ಕೆಎಂಸಿ ಆಸ್ಪತ್ರೆಗೆ ತೆರಳಿರುವ ಸ್ವಾಮೀಜಿ ಅನುಷ್ಟಾನಗಳನ್ನೂ ಪೂರೈಸಿದ್ದಾರೆ. ಸ್ವಾಮೀಜಿ ಆರೋಗ್ಯವಾಗಿದ್ದಾರೆ,

ಮತ್ತೆ ಆರೋಗ್ಯದಲ್ಲಿ ಏರುಪೇರು ► ಆಸ್ಪತ್ರೆಗೆ ದಾಖಲಾದ ಪೇಜಾವರ ಶ್ರೀಗಳು Read More »

ಕರಾವಳಿ

ಮಣಿಪಾಲದ ಯುವತಿಗೆ ಹೊಸ ತೋಳಿನ ಜೋಡಣೆ ► ಕೊಚ್ಚಿಯ ಅಮೃತಾ ವೈದ್ಯ ವಿಜ್ಞಾನ ಸಂಸ್ಥೆಯ ಸಾಧನೆ

(ನ್ಯೂಸ್ ಕಡಬ) newskadaba.com ಕೊಚ್ಚಿ,ಸೆ.29. ರಸ್ತೆ ಅಪಘಾತದಲ್ಲಿ ಎರಡು ಕೈಗಳನ್ನು ಕಳೆದುಕೊಂಡ ಯುವತಿಗೆ ಯುವಕನ ತೋಳನ್ನು ಕಸಿ ಮಾಡಿ ಜೋಡಿಸಿದ ಅಪರೂಪದ ಸಾಧನೆಯನ್ನು ಕೇರಳದ ಕೊಚ್ಚಿಯ ಅಮೃತಾ ವೈದ್ಯ ವಿಜ್ಞಾನ ಸಂಸ್ಥೆಯ ವೈಧ್ಯರಿಂದ ನಡೆದಿದೆ. ಮಣಿಪಾಲದ 19 ವರ್ಷದ ಎಂಜಿನಿಯರ್ ವಿದ್ಯಾರ್ಥಿನಿ ಕಳೆದ ವರ್ಷ ರಸ್ತೆ ಅಪಘಾತವೊಂದರಲ್ಲಿ ತನ್ನ ಎರಡು ಕೈಗಳನ್ನು ಕಳೆದುಕೊಂಡಿದ್ದಳು. ಪ್ಲಾಸ್ಟಿಕ್ ಮತ್ತು ಪುನಃ ನಿರ್ಮಾಣದ ಸರ್ಜರಿ ಇಲಾಖೆಯ ಮುಖ್ಯಸ್ಥರಾದ ಡಾ. ಸುಬ್ರಹ್ಮಣ್ಯ ಅಯ್ಯರ್ ನೇತೃತ್ವದಲ್ಲಿ ಸುಮಾರು 20 ವೈದ್ಯರು ಮತ್ತು 16 ಅರವಳಿಕೆ ತಜ್ಞರು ಸೇರಿ

ಮಣಿಪಾಲದ ಯುವತಿಗೆ ಹೊಸ ತೋಳಿನ ಜೋಡಣೆ ► ಕೊಚ್ಚಿಯ ಅಮೃತಾ ವೈದ್ಯ ವಿಜ್ಞಾನ ಸಂಸ್ಥೆಯ ಸಾಧನೆ Read More »

ರಾಷ್ಟ್ರೀಯ ನ್ಯೂಸ್
Scroll to Top