manipala

ಮಾಹೆ ಮತ್ತು ಎಸ್ ಎಸ್ ವಿ ಎಂ ಇ ಐ ನಡುವೆ ಉನ್ನತ ವಿದ್ಯಾಭ್ಯಾಸದಲ್ಲಿ ನಾವಿನ್ಯತೆಗೆ ಜ್ಞಾಪಕ ಪತ್ರಕ್ಕೆ ಸಹಿ

(ನ್ಯೂಸ್‌ ಕಡಬ) newskadaba.com,ಆ.23 ಮಣಿಪಾಲ : ದೇಶದ ಪ್ರತಿಷ್ಠಿತ ಇನ್‌ಸ್ಟಿಟ್ಯೂಷನ್ ಆಫ್ ಎಮಿನೆನ್ಸ್ ಡೀಮ್ಡ್ ಟು ಬಿ ಯುನಿವರ್ಸಿಟಿ ಆಗಿರುವ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ), ಶ್ರೀ ಸೋದೆ ವಾದಿರಾಜ ಮಠ ವಿದ್ಯಾಭ್ಯಾಸ ಸಂಸ್ಥೆ (ಎಸ್ ಎಸ್ ವಿ ಎಂ ಇ ಐ) ಜೊತೆ ಆಗಸ್ಟ್ 22, 2025 ರಂದು ಮಣಿಪಾಲ ಕ್ಯಾಂಪಸ್‌ನಲ್ಲಿ ಮಹತ್ವದ ಮೆಮೊರಾಂಡಂ ಆಫ್ ಅಂಡರ್‌ಸ್ಟ್ಯಾಂಡಿಂಗ್ ಅಥವಾ ಜ್ಞಾಪಕ ತಿಳುವಳಿಕೆ ಪತ್ರಕ್ಕೆ ಸಹಿ ಮಾಡಿತು. ಕರ್ನಾಟಕದ ಶಿಕ್ಷಣ ಪರಿಸರವನ್ನು ಬಲಪಡಿಸುವ ಹಾಗೂ […]

ಮಾಹೆ ಮತ್ತು ಎಸ್ ಎಸ್ ವಿ ಎಂ ಇ ಐ ನಡುವೆ ಉನ್ನತ ವಿದ್ಯಾಭ್ಯಾಸದಲ್ಲಿ ನಾವಿನ್ಯತೆಗೆ ಜ್ಞಾಪಕ ಪತ್ರಕ್ಕೆ ಸಹಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನೀರಿನಲ್ಲಿ ಮುಳುಗಿ ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿಯೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು..! ಮತ್ತೋರ್ವನ ಸ್ಥಿತಿ ಗಂಭೀರ..!

(ನ್ಯೂಸ್ ಕಡಬ) newskadaba.com ಮಣಿಪಾಲ, ಆ. 28. ಅಲೆವೂರಿನ ನೈಲಪಾದೆ ನದಿಯಲ್ಲಿ ಈಜಲು ತೆರಳಿ ನೀರಿನಲ್ಲಿ ಮುಳುಗಿ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿಯೋರ್ವ ಚಿಕಿತ್ಸೆ ಫಲಕಾರಿಯಾಗದೆ ಇಂದು ನಸುಕಿನ ಜಾವ ಮೃತಪಟ್ಟಿದ್ದು, ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಮೃತರನ್ನು ತ್ರಿವೆಂಡಮ್‌ ನ ಆರೊನ್ ರೋಜರ್ ಲೀನ್(17) ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಕೋಲ್ಕತ್ತಾದ ಮಾಧವ್(18) ಸ್ಥಿತಿ ಚಿಂತಾಜನಕವಾಗಿದೆ. ಆ. 25ರಂದು ನದಿಗೆ ಈಜಲು ನಾಲ್ವರು ವಿದ್ಯಾರ್ಥಿಗಳು ತೆರಳಿದ್ದರು. ಈ ಪೈಕಿ ಆರೊನ್ ಹಾಗೂ ಮಾಧವ್ ನೀರಿನಲ್ಲಿ

ನೀರಿನಲ್ಲಿ ಮುಳುಗಿ ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿಯೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು..! ಮತ್ತೋರ್ವನ ಸ್ಥಿತಿ ಗಂಭೀರ..! Read More »

ಕರಾವಳಿ, ಕ್ರೈಮ್ ನ್ಯೂಸ್

ಗಾಂಜಾ ಸೇವನೆ ಐವರು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಮಣಿಪಾಲ ,  ಡಿ 27 :   ಮಾದಕ ವಸ್ತು ಸೇವನೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಶಿವಳ್ಳಿ ಗ್ರಾಮದ ವಿದ್ಯಾರತ್ನ ನಗರದ ಆಚಾರ್ಯ ಕಂಪೌಂಡ ಬಳಿ 5 ಮಂದಿಯನ್ನು ಮಣಿಪಾಲ ಪೊಲೀಸರು ವಶಕ್ಕೆ ಪಡೆದ ಘಟನೆ ಮಣಿಪಾಲದಲ್ಲಿ ವರದಿಯಾಗಿದೆ. ಬಂಧಿತರನ್ನು ದೀಪಕ್ (23), ಆದಿನಾಥ್ ಎಸ್ ಗಾಣಿಗ (29), ಮೊಹಮ್ಮದಗ ಆಜಯ್(37), ಅನುಪಮ್ (24) ಎಂದು ಗುರುತಿಸಲಾಗಿದೆ. ಶಿವಳ್ಳಿ ಗ್ರಾಮದ ವಿದ್ಯಾರತ್ನ ನಗರದ ಆಚಾರ್ಯ ಕಂಪೌಂಡ ಬಳಿ ದೀಪಕ್, ಆದಿನಾಥ್ ಎಸ್ ಗಾಣಿಗ, ಶರತ್,

ಗಾಂಜಾ ಸೇವನೆ ಐವರು ಪೊಲೀಸ್ ವಶಕ್ಕೆ Read More »

ಕರ್ನಾಟಕ

ಸೋಲಾರ್ ಕಾರ್ ► ಮಣಿಪಾಲದ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳ ಹೊಸ ಆವಿಷ್ಕಾರ..!!

(ನ್ಯೂಸ್ ಕಡಬ) newskadaba.com ಉಡುಪಿ, ಸೆ.18,  ದಿನದಿಂದ ದಿನಕ್ಕೆ ಪೆಟ್ರೋಲ್ ಬೆಲೆ ಗಗನಕ್ಕೇರುತ್ತಿದೆ. ಮುಂದಿನ ದಿನಗಳಲ್ಲಿ ಬೇಕಾದಷ್ಟು ಪೆಟ್ರೋಲ್ ಸಿಗುತ್ತದೆ ಎಂಬ ನಂಬಿಕೆ ಇಲ್ಲ. ಎಲ್ಲದಕ್ಕೂ ಪರ್ಯಾಯ ಹುಡುಕುವ ಕಾಲ ಬಂದಿದೆ. ಹೀಗಿರುವಾಗ ಉಚಿತವಾಗಿ ಸಿಗುವ ಸೂರ್ಯ ಶಕ್ತಿಯತ್ತ ಎಲ್ಲರೂ ಮುಖ ಮಾಡುತ್ತಿದ್ದು, ಮಣಿಪಾಲದ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಸೋಲಾರ್ ಕಾರನ್ನು ತಯಾರು ಮಾಡಿದ್ದಾರೆ. ನಾಲ್ಕು ಮಂದಿ ಆರಾಮವಾಗಿ ಓಡಾಡಬಹುದಾದ ಈ ಕಾರು ಸಂಪೂರ್ಣವಾಗಿ ಸೌರಶಕ್ತಿಯಿಂದಲೇ ಓಡುತ್ತೆದೆ. ಕಾರಿನ ಮೇಲೆ, ಮುಂದೆ-ಹಿಂಭಾಗ ಸೋಲಾರ್ ಪ್ಯಾನಲ್ ಜೋಡಿಸಿದ್ದಾರೆ. ಕಾರಿನ ಒಳಗೆ

ಸೋಲಾರ್ ಕಾರ್ ► ಮಣಿಪಾಲದ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳ ಹೊಸ ಆವಿಷ್ಕಾರ..!! Read More »

ಕರಾವಳಿ
Scroll to Top