manipur violence

ಮಣಿಪುರ ಹಿಂಸಾಚಾರ- ದುಷ್ಕರ್ಮಿಗಳಿಂದ ಪೊಲೀಸ್ ಅಧಿಕಾರಿಯ ಹತ್ಯೆ; ಶಸ್ತ್ರಾಸ್ತ್ರಗಳನ್ನು ಕದ್ದು ಪರಾರಿ

(ನ್ಯೂಸ್ ಕಡಬ) newskadaba.com ಮಣಿಪುರ, ಆ. 04. ಮಣಿಪುರದಲ್ಲಿ ಹಿಂಸಾಚಾರ ಮುಂದುವರಿಯುತ್ತಲೇ ಇದ್ದು, ಇಂಫಾಲದಲ್ಲಿ ಪೊಲೀಸ್ ಅಧಿಕಾರಿಯೊಬ್ಬರನ್ನು ಕೊಂದು ಶಸ್ತ್ರಾಸ್ತ್ರಗಳನ್ನು ದೋಚಿರುವ ಘಟನೆ ವರದಿಯಾಗಿದೆ. ಪುರುಷರು ಹಾಗೂ ಮಹಿಳೆಯರನ್ನು ಒಳಗೊಂಡ ಗುಂಪೊಂದು ಪೊಲೀಸ್ ಔಟ್‌ ಪೋಸ್ಟ್ ಹಾಗೂ ತಂಗಲವಾಯ್ ಪೊಲೀಸ್ ಔಟ್‌ಪೋಸ್ಟ್‌ ನಲ್ಲಿ ದಾಳಿ ನಡೆಸಿ ಶಸ್ತ್ರಾಸ್ತ್ರಗಳನ್ನು ಲೂಟಿ ಮಾಡಿದ್ದಾರೆ ಎನ್ನಲಾಗಿದೆ. ಇನ್ನು ಜನಸಮೂಹ ಹೀಂಗಾಂಗ್ ಹಾಗೂ ಸಿಂಗ್ಜಮೇಯಿ ಪೊಲೀಸ್ ಠಾಣೆಗಳಿಂದಲೂ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲು ಪ್ರಯತ್ನಿಸಿದೆ. ಆದರೆ ಭದ್ರತಾಪಡೆಗಳು ಅವರ ದಾಳಿಯನ್ನು ವಿಫಲಗೊಳಿಸಿರುವುದಾಗಿಯೂ ವರದಿಯಾಗಿದೆ.

ಮಣಿಪುರ ಹಿಂಸಾಚಾರ- ದುಷ್ಕರ್ಮಿಗಳಿಂದ ಪೊಲೀಸ್ ಅಧಿಕಾರಿಯ ಹತ್ಯೆ; ಶಸ್ತ್ರಾಸ್ತ್ರಗಳನ್ನು ಕದ್ದು ಪರಾರಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣ – ಆರೋಪಿಯ ಮೊಬೈಲ್ ವಶ

(ನ್ಯೂಸ್ ಕಡಬ) newskadaba.com ನವದೆಹಲಿ, ಜು. 28. ಮಣಿಪುರದಲ್ಲಿ ಮಹಿಳೆಯ ನಗ್ನ ಮೆರವಣಿಗೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಹಲವರನ್ನು ಬಂಧಿಸಲಾಗಿದ್ದು, ಇದೀಗ ಘಟನೆಯ ವಿಡಿಯೋ ರೆಕಾರ್ಡ್ ಮಾಡಿದ ವ್ಯಕ್ತಿಯನ್ನೂ ಬಂಧಿಸಿ ಆತನ ಮೊಬೈಲ್ ಫೋನ್ ನ್ನು ಜಪ್ತಿ ಮಾಡಲಾಗಿದೆ ಎಂದು ವರದಿಯಾಗಿದೆ. ಮಣಿಪುರದಲ್ಲಿ ಮಹಿಳೆಯರನ್ನು ಬೆತ್ತಲೆ ಮೆರವಣಿಗೆ ಮಾಡಿ ದೌರ್ಜನ್ಯ ಎಸಗಿರುವ ಪ್ರಕರಣವನ್ನು ಕೇಂದ್ರ ಸರ್ಕಾರ ಕೇಂದ್ರ ಗುಪ್ತಚರ ಸಂಸ್ಥೆಗೆ ತನಿಖೆಗೆ ವಹಿಸಲಿದೆ ಎಂದೂ ವರದಿಯಾಗಿದೆ. ಇನ್ನು ಮೇ. 4 ರಂದು ಮಣಿಪುರದಲ್ಲಿ ಎರಡು ಬಣಗಳ

ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣ – ಆರೋಪಿಯ ಮೊಬೈಲ್ ವಶ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಣಿಪುರ ಹಿಂಸಾಚಾರದ ಕರಾಳ ಸತ್ಯ ಬಿಚ್ಚಿಟ್ಟ ಸಂತ್ರಸ್ತೆ

(ನ್ಯೂಸ್ ಕಡಬ) newskadaba.com  ಇಂಫಾಲ, ಜು. 26. ಮಣಿಪುರದ ರಾಜಧಾನಿಯಲ್ಲಿ ಮೇ ತಿಂಗಳಿನಲ್ಲಿ ಆರಂಭವಾದ ಹಿಂಸಾತ್ಮಕ ಕೃತ್ಯಗಳಿಂದ ಹಲವರು ತಪ್ಪಿಸಿಕೊಳ್ಳುವ ಪ್ರಯತ್ನ ಮಾಡಿದ್ದರು. ಹೀಗೆ ತಪ್ಪಿಕೊಳ್ಳುವ ಉದ್ದೇಶದಿಂದ ಎಟಿಎಂಗೆ ತೆರಳಿದ್ದ 19 ವರ್ಷದ ಯುವತಿಯೋರ್ವಳನ್ನು ಹಲವು ಮಂದಿಯ ಗುಂಪೊಂದು ಅಪಹರಿಸಿ ಸಾಮೂಹಿಕ ಅತ್ಯಾಚಾರ ನಡೆಸಿದ್ದು, ಈ ಆಘಾತಕಾರಿ ಘಟನೆಯ ಮಾಹಿತಿಯನ್ನು ಹೊರಹಾಕಿದ ಯುವತಿ, ಜನಾಂಗೀಯ ಸಂಘರ್ಷದಿಂದ ಮಹಿಳೆಯರ ಮೇಲೆ ಆಗಿರುವ ದೌರ್ಜನ್ಯವನ್ನು ಟಿವಿಗೆ ನೀಡಿದ ಸಂದರ್ಶನವೊಂದದಲ್ಲಿ ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾಳೆ. ಯುವತಿಯ ಮಾಹಿತಿ ಪ್ರಕಾರ, ಬೆಟ್ಟ ಪ್ರದೇಶಕ್ಕೆ

ಮಣಿಪುರ ಹಿಂಸಾಚಾರದ ಕರಾಳ ಸತ್ಯ ಬಿಚ್ಚಿಟ್ಟ ಸಂತ್ರಸ್ತೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾರ್ಗಿಲ್ ನಲ್ಲಿ ದೇಶ ಕಾಪಾಡಿದ ನನಗೆ ಪತ್ನಿಯನ್ನು ಕಾಪಾಡಲು ಆಗಲಿಲ್ಲ- ದುಃಖ ತೋಡಿಕೊಂಡ ನಗ್ನ ಸಂತ್ರಸ್ತೆಯ ಪತಿ

(ನ್ಯೂಸ್ ಕಡಬ) newskadaba.com ಇಂಫಾಲ್, ಜು. 22. ಮಣಿಪುರದ ಹಿಂಸಾಚಾರ ಖಂಡಿಸಿ ದೇಶದ ಮೂಲೆ ಮೂಲೆಯಲ್ಲೂ ಪ್ರತಿಭಟನೆಗಳು ನಡೆಯುತ್ತಿದೆ. ಇದೀಗ ಮಹಿಳೆಯರಿಬ್ಬರ ನಗ್ನ ವಿಡಿಯೋ ವೈರಲ್ ಆದ ಬೆನ್ನಲ್ಲೇ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿದೆ. ಈ ಘಟನೆ ಕುರಿತು ಸಂತ್ರಸ್ತೆಯೋರ್ವರ ಪತಿ ನಿವೃತ್ತ ಯೋಧ, ಕಾರ್ಗಿಲ್ ಯುದ್ಧದಲ್ಲಿ ಹೋರಾಡಿ ದೇಶದ ಗಡಿಯನ್ನು ಕಾಪಾಡಿದ್ದೆ. ಶ್ರೀಲಂಕಾದಲ್ಲಿ ನಡೆದ ಭಾರತೀಯ ಸೇನೆಯ ಶಾಂತಿ ಸ್ಥಾಪನೆ ಆಂದೋಲನದಲ್ಲಿ ಭಾಗಿಯಾಗಿ ಸೇವೆ ಸಲ್ಲಿಸಿದ್ದೆ. ಆದರೆ ದೇಶವನ್ನು ಉಳಿಸಿದ ನನಗೆ ನನ್ನ ಪತ್ನಿ, ಮನೆ

ಕಾರ್ಗಿಲ್ ನಲ್ಲಿ ದೇಶ ಕಾಪಾಡಿದ ನನಗೆ ಪತ್ನಿಯನ್ನು ಕಾಪಾಡಲು ಆಗಲಿಲ್ಲ- ದುಃಖ ತೋಡಿಕೊಂಡ ನಗ್ನ ಸಂತ್ರಸ್ತೆಯ ಪತಿ Read More »

ರಾಷ್ಟ್ರೀಯ ನ್ಯೂಸ್
Scroll to Top