manipura

ಮಣಿಪುರದ ಕಾಂಗ್‌ಪೋಕ್ಷಿಯಲ್ಲಿ ಅಪಾರ ಪ್ರಮಾಣ ಶಸ್ತ್ರಾಸ್ತ್ರ ಮದ್ದುಗುಂಡುಗಳು ವಶಕ್ಕೆ

(ನ್ಯೂಸ್ ಕಡಬ) newskadaba.com ಜ.20 : ಹಿಂಸಾಚಾರ ಪೀಡಿತ ಮಣಿಪುರದ ಕಾಂಗ್‌ಪೋಕ್ಷಿ ಜಿಲ್ಲೆಯಲ್ಲಿ ಅಪಾರ ಪ್ರಮಾಣ ಶಸ್ತ್ರಾಸ್ತ್ರಗಳು ಹಾಗೂ ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.   ನ್ಯೂ ಕೀಥೆಲ್ಯಾನ್ಸಿ ಪೊಲೀಸ್ ಠಾಣೆ ವ್ಯಾಪ್ತಿಯ ಲುಂಖೋಂಗ್‌ಜಾಂಗ್ ರಿಡ್ವಸ್‌ನಲ್ಲಿ ಈ ಶಸ್ತ್ರಾಸ್ತ್ರಗಳು ಹಾಗೂ ಮದ್ದುಗುಂಡುಗಳು ಪತ್ತೆಯಾಗಿವೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. 7.62 ಎಂಎಂ ಸ್ಟೈಪರ್ ರೈಫಲ್, ಐದು ಪಿಸ್ತೂಲ್‌ಗಳು, ಎರಡು ಎಸ್‌ಬಿಬಿಎಲ್ ಗನ್‌ಗಳು, ಎರಡು ಹ್ಯಾಂಡ್ ಗ್ರೆನೇಡ್‌ಗಳು ಹಾಗೂ ಅಶ್ರುವಾಯು ಶೆಲ್ ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಮಣಿಪುರದ ಕಾಂಗ್‌ಪೋಕ್ಷಿಯಲ್ಲಿ ಅಪಾರ ಪ್ರಮಾಣ ಶಸ್ತ್ರಾಸ್ತ್ರ ಮದ್ದುಗುಂಡುಗಳು ವಶಕ್ಕೆ Read More »

ರಾಷ್ಟ್ರೀಯ ನ್ಯೂಸ್

ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ

(ನ್ಯೂಸ್ ಕಡಬ) newskadaba.com ಇಂಫಾಲ್. ಸೆ. 21: ಮಣಿಪುರದಲ್ಲಿ 900 ಕುಕಿ ಉಗ್ರರು ಮಯನ್ಮಾರ್ ನಿಂದ ಒಳನುಸುಳಿರುವುದು  ಬೆಳಕಿಗೆ ಬಂದಿದೆ ಎಂದು ರಾಜ್ಯ ಭದ್ರತಾ ಸಲಹೆಗಾರ ಕುಲದೀಪ್ ಸಿಂಗ್ ಮಾಹಿತಿ ನೀಡಿದ್ದಾರೆ. ಸೆ.20 ರಂದು ಪತ್ರಿಕಾಗೋಷ್ಠಿ ನಡೆಸಿದ ಕುಲದೇಪ ಸಿಂಗ್ ರವರು ಕಳೆದ ಮೂರ್ನಾಲ್ಕು ದಿನಗಳಿಂದ ಉಗ್ರಗಾಮಿಗಳ ಚಲನವಲನದ ಬಗ್ಗೆ ವರದಿಯಾಗುತ್ತಿದ್ದು, ಒಳನುಸುಳುವ ಉಗ್ರಗಾಮಿಗಳು ಡ್ರೋನ್ ಗಳು, ಬಾಂಬುಗಳು, ಸ್ಪೋಟಕಗಳು ಕ್ಷಿಪಣಿ ಮತ್ತು ಗೆರಿಲ್ಲಾ ಯುದ್ಧ ಸಾಧನಗಳನ್ನು ಬಳಸುತ್ತಿದ್ದಾರೆ. 30 ಜನರ ತಂಡ ವಿವಿಧ ಪರದೇಶಗಳಲ್ಲಿ ಅಡಗಿಕೊಂಡಿದೆಯೆಂದು

ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮತ್ತೇ ಭುಗಿಲೆದ್ದ ಹಿಂಸಾಚಾರ..! ➤ 40 ಕ್ಕೂ ಹೆಚ್ಚು ಉಗ್ರರ ಹತ್ಯೆ

(ನ್ಯೂಸ್ ಕಡಬ)newskadaba.com ಮಣಿಪುರ, ಮೇ.29. ಕೆಲ ದಿನಗಳಿಂದ ತಣ್ಣಗಿದ್ದ ಈಶಾನ್ಯ ರಾಜ್ಯ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ ಎಂದು ವರದಿ ತಿಳಿಸಿದೆ. ಬಹುಸಂಖ್ಯಾತ ಹಿಂದೂ ಮೀಟಿ ಸಮುದಾಯದವರನ್ನು ಗುರಿಯಾಗಿಸಿ ಕುಕಿ ಉಗ್ರರು ನಡೆಸಿದ ದಾಳಿಗೆ ಇಬ್ಬರು ಬಲಿಯಾಗಿದ್ದು, 20ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಜೊತೆಗೆ ಉಗ್ರರು 80ಕ್ಕೂ ಹೆಚ್ಚು ಮನೆಗಳಿಗೆ ಬೆಂಕಿ ಹಚ್ಚಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಸೇನೆಯ ಹೆಚ್ಚುವರಿ ಪಡೆಯನ್ನು ರವಾನಿಸಲಾಗಿದೆ. ಸೇನಾ ಮುಖ್ಯಸ್ಥ ನರವಣೆ ಪರಿಸ್ಥಿತಿಯ ಅಧ್ಯಯನಕ್ಕೆ ರಾಜ್ಯಕ್ಕೆ

ಮತ್ತೇ ಭುಗಿಲೆದ್ದ ಹಿಂಸಾಚಾರ..! ➤ 40 ಕ್ಕೂ ಹೆಚ್ಚು ಉಗ್ರರ ಹತ್ಯೆ Read More »

ರಾಷ್ಟ್ರೀಯ ನ್ಯೂಸ್

ಮಣಿಪುರದ ನೋನಿ ಜಿಲ್ಲೆಯಲ್ಲಿ ಭೀಕರ ಬಸ್ ಅಪಘಾತ ➤ 15 ವಿದ್ಯಾರ್ಥಿಗಳು ಮೃತ್ಯು..!

(ನ್ಯೂಸ್ ಕಡಬ) newskadaba.com  ಮಣಿಪುರ , ಡಿ 21 :  ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಎರಡು ಬಸ್ ಗಳು ನಿಯಂತ್ರಣ ಕಳೆದುಕೊಂಡು ಅಪಘಾತವಾದ ಭೀಕರ ಘಟನೆ ಮಣಿಪುರದ ನೋನಿ ಜಿಲ್ಲೆಯ ಲಾಂಗ್ಸಾಯ್ ತುಬುಂಗ್ ಗ್ರಾಮದ ಬಳಿ ಸಂಭವಿಸಿದೆ. ಅಪಘಾತದಲ್ಲಿ ಕನಿಷ್ಠ 15 ಮಂದಿ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ  ಎಂದು ಇಂಡಿಯಾ ಟುಡೇ ವರದಿ ಮಾಡಿದೆ. ವಿದ್ಯಾರ್ಥಿಗಳನ್ನು ಕರೆದು ಕೊಂಡು ಹೋಗುತ್ತಿದ್ದ  ಎರಡು ಬಸ್ ಗಳು ಯಾರಿಪೋಕ್ ನ ತಂಬಲ್ನು ಹೈಯರ್ ಸೆಕೆಂಡರಿ ಶಾಲೆಗೆ ಸೇರಿದ್ದು. ಈ ಬಸ್ಸುಗಳು ಅಧ್ಯಯನ ಪ್ರವಾಸಕ್ಕಾಗಿ

ಮಣಿಪುರದ ನೋನಿ ಜಿಲ್ಲೆಯಲ್ಲಿ ಭೀಕರ ಬಸ್ ಅಪಘಾತ ➤ 15 ವಿದ್ಯಾರ್ಥಿಗಳು ಮೃತ್ಯು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top