manjeshwar

ಮಂಜೇಶ್ವರದ ಕುಂಜತ್ತೂರು ಶಾಲಾ ಮೇಲ್ಛಾವಣಿ ಕುಸಿತ – ತಪ್ಪಿದ ಭಾರೀ ಅನಾಹುತ

(ನ್ಯೂಸ್‌ ಕಡಬ) newskadaba.com,  ಸೆ.26  ಮಂಜೇಶ್ವರ :  ಶಾಲಾ ಮೇಲ್ಛಾವಣಿ ಕುಸಿದು ಬಿದ್ದ ಘಟನೆ ಸೆ.೨೫ರಂದು ಉದ್ಯಾವರ ದಲ್ಲಿರುವ ಕುಂಜತ್ತೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದ್ದು, ತರಗತಿಯಲ್ಲಿ ಮಕ್ಕಳು ಇಲ್ಲದೆ ಇದ್ದುದರಿಂದ ಭಾರೀ ಅಪಾಯ ಸ್ವಲ್ಪದರಲ್ಲೇ ತಪ್ಪಿದೆ . ಬೆಳಿಗ್ಗೆ 8.30 ರ ಸುಮಾರಿಗೆ ಘಟನೆ ನಡೆದಿದೆ 2ನೇ ತರಗತಿಯ ಮೇಲ್ಛಾವಣಿ ಕುಸಿದು ಬಿದ್ದಿದ್ದು, ಈ ಸಮಯದಲ್ಲಿ ಮಕ್ಕಳು ತರಗತಿಗೆ ತಲುಪಿರಲಿಲ್ಲ. ಹಂಚು ಹಾಸಿದ ಶಾಲೆಯ ಕೆಳಗೆ ಅಳವಡಿಸಲಾದ ಸ್ಲಾಬ್ ಕುಸಿದು ಬಿದ್ದಿದೆ . ಸಮೀಪದಲ್ಲಿದ್ದ […]

ಮಂಜೇಶ್ವರದ ಕುಂಜತ್ತೂರು ಶಾಲಾ ಮೇಲ್ಛಾವಣಿ ಕುಸಿತ – ತಪ್ಪಿದ ಭಾರೀ ಅನಾಹುತ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಎಂಡಿಎಂಎ ಮಾದಕ ವಸ್ತು ಸಾಗಾಟ ➤ ಸೊತ್ತುಗಳ ಸಹಿತ ಐವರು ಖಾಕಿ ಬಲೆಗೆ

(ನ್ಯೂಸ್ ಕಡಬ) newskadaba.com ಕಾಸರಗೋಡು, ಜ. 03. ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ಐವರು ಆರೋಪಿಗಳ ಸಹಿತ ಕೃತ್ಯಕ್ಕೆ ಬಳಸಿದ ಸ್ಕೂಟರ್ ಹಾಗೂ ಸುಮಾರು 54 ಗ್ರಾಂ. ಎಂಡಿಎಂಎ ಮಾದಕ ವಸ್ತುಗಳನ್ನು ಮಂಜೇಶ್ವರ ಠಾಣಾ ಪೊಲೀಸರು ವಶಕ್ಕೆ ಪಡೆದ ಘಟನೆ ವರದಿಯಾಗಿದೆ. ಬಂಧಿತರನ್ನು ಬಂಟ್ವಾಳದ ಬಶೀರ್(27), ಕನ್ಯಾನ ಮಾಡಕುಂಜದ ಕಲಂದರ್ ಶಾಫಿ(29), ತಲಪಾಡಿಯ ಪ್ರೀತಂ(29), ಕಿರಣ್ ಡಿ ಸೋಜ(30) ಹಾಗೂ ಕೋಟೆಕ್ಕಾರಿನ ಅಕ್ಷಯ್(24) ಎಂದು ಗುರುತಿಸಲಾಗಿದೆ. ಮಂಜೇಶ್ವರ ಕಣ್ವತೀರ್ಥ ತೂಮಿನಾಡಿನಿಂದ ಬಶೀರ್ ಮತ್ತು ಕಲಂದರ್ ಶಾಫಿ ಚಲಿಸುತ್ತಿದ್ದ

ಎಂಡಿಎಂಎ ಮಾದಕ ವಸ್ತು ಸಾಗಾಟ ➤ ಸೊತ್ತುಗಳ ಸಹಿತ ಐವರು ಖಾಕಿ ಬಲೆಗೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಜೇಶ್ವರ: ಬೇಕರಿ ಹಾಗೂ ಹೊಟೆಲ್ ನುಗ್ಗಿ ಕಳ್ಳತನಕ್ಕೆ ಯತ್ನ ➤ ಸಿಸಿಟಿವಿಯಲ್ಲಿ ದೃಶ್ಯ ಸೆರೆ

(ನ್ಯೂಸ್ ಕಡಬ) newskadaba.com  ಮಂಜೇಶ್ವರ, ಜ. 29. ಹೋಟೆಲ್ ಮತ್ತು ಬೇಕರಿಗೆ ನುಗ್ಗಿ ಕಳ್ಳತನಕ್ಕೆ ಯತ್ನಿಸಿದ ಘಟನೆ ತೂಮಿನಾಡು ಎಂಬಲ್ಲಿ ನಡೆದಿದ್ದು, ಇದರ ದೃಶ್ಯವು ಸಿಸಿ ಕ್ಯಾಮರಾದಲ್ಲಿ ಪತ್ತೆಯಾಗಿದೆ. ಇಲ್ಲಿನ ಮಾಸ್ಟರ್ ಮೈಂಡ್ ಜಂಕ್ಷನ್ ನಲ್ಲಿರುವ ಮೂಕಾಂಬಿಕಾ ಹೋಟೆಲ್ ಮತ್ತು ಹನಿ ಹೆಸರಿನ ಬೇಕರಿಗೆ ನುಗ್ಗಿ ಕಳ್ಳತನಕ್ಕೆತ್ನಿಸಿದ್ದಲ್ಲದೆ ಹೋಟೆಲ್ ನ ಗಾಜುಗಳನ್ನು ಪುಡಿಗೈದು ಬಳಿಕ ಹಣಕ್ಕಾಗಿ ತಡಕಾಡಿದ್ದಾನೆ. ಒಳಭಾಗದಿಂದಲೇ ನುಗ್ಗಿದ ಈತ ಕ್ಯಾಶ್ ಡ್ರವರನ್ನು ಚೆಲ್ಲಾಪಿಲ್ಲಿಗೊಳಿಸಿದ್ದಾನೆ. ಬೆಳಿಗ್ಗೆ ಕೃತ್ಯ ಬೆಳಕಿಗೆ ಬಂದಿದ್ದು, ಮಂಜೇಶ್ವರ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ

ಮಂಜೇಶ್ವರ: ಬೇಕರಿ ಹಾಗೂ ಹೊಟೆಲ್ ನುಗ್ಗಿ ಕಳ್ಳತನಕ್ಕೆ ಯತ್ನ ➤ ಸಿಸಿಟಿವಿಯಲ್ಲಿ ದೃಶ್ಯ ಸೆರೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top