mansoon rain

ಪ್ರವಾಸಿಗರ ರಕ್ಷಣೆಗೆ ನಮ್ಮ ಆಧ್ಯತೆ ➤ ಡಾ|| ಚೂಂತಾರು

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 08. ಮಂಗಳೂರಿನ ಸುಂದರ ಮನಮೋಹಕ ಕಡಲತೀರಕ್ಕೆ ಪ್ರತಿ ನಿತ್ಯ ಸಾವಿರಾರು ಪ್ರವಾಸಿಗರು ಬರುತ್ತಾರೆ. ಇವರಿಗೆ ಸಮುದ್ರದ ಆಳ, ಸೆಳೆತ ಮತ್ತು ಅಪಾಯದ ಅರಿವಿರುವುದಿಲ್ಲ. ಮೋಜು ಮಸ್ತಿಗಾಗಿ ಕಡಲಿಗೆ ಇಳಿದು ಅಪಾಯವನ್ನು ಮೈಗೆಳೆದುಕೊಳ್ಳುತ್ತಾರೆ. ಅವರನ್ನು ಎಚ್ಚರಿಸಿ, ಮಳೆಗಾಲದಲ್ಲಿ ಕಡಲಿಗಿಳಿಯದಂತೆ ಮಾಡುವ ಹೊಣೆಗಾರಿಕೆ ಬೀಚ್‍ ಗಾರ್ಡ್‍ಗಳಾಗಿ ಕೆಲಸ ಮಾಡುವ ಹೋಮ್‍ ಗಾರ್ಡ್‍ಗಳಿಗೆ ಇದೆ. ಈ ಹಿನ್ನೆಲೆಯಲ್ಲಿ ಮಂಗಳೂರಿನ ಎಲ್ಲಾ ಎಂಟು ಬೀಚ್‍ಗಳಿಗೆ ಜಿಲ್ಲಾಧಿಕಾರಿಯವರ ಆದೇಶದಂತೆ ಬೀಚ್‍ಗಾರ್ಡ್ ನೇಮಕ ಮಾಡಲಾಗಿದೆ ಎಂದು ದ.ಕ ಜಿಲ್ಲಾ […]

ಪ್ರವಾಸಿಗರ ರಕ್ಷಣೆಗೆ ನಮ್ಮ ಆಧ್ಯತೆ ➤ ಡಾ|| ಚೂಂತಾರು Read More »

ಕರಾವಳಿ

ಇಂದಿನಿಂದ 3 ದಿನಗಳ ಕಾಲ ಗುಡುಗು ಸಹಿತ ಮಳೆ ಸಾಧ್ಯತೆ..!     ➤ ಹವಾಮಾನ ಇಲಾಖೆ ಮುನ್ಸೂಚನೆ        

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.25. ಭಾರೀ ತಾಪಮಾನ ನಡುವೆಯೇ ರಾಜ್ಯಾದ್ಯಂತ ಇಂದಿನಿಂದ ಮೂರು ದಿನ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಈ ಕುರಿತು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಇಂದಿನಿಂದ ಮಾರ್ಚ್ 27 ರವರೆಗೆ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ವರದಿ ತಿಳಿಸಿದೆ. ಇಂದಿನಿಂದ ಮಾರ್ಚ್ 27 ರವರೆಗೆ ಬೆಂಗಳೂರು, ಬೆಂ.ಗ್ರಾಮಾಂತರ, ಚಾಮರಾಜನಗರ ಚಿಕ್ಕಬಳ್ಳಾಪುರ, ಕೋಲಾರ, ಮೈಸೂರು ಹಾಗೂ ರಾಮನಗರದಲ್ಲಿ ಹಾಗೂ ಮಾರ್ಚ್ 26 ರಿಂದ ಬೀದರ್ ಹಾಗೂ ಕಲಬುರಗಿಯಲ್ಲಿ ಮುಂದಿನ 2 ದಿನ

ಇಂದಿನಿಂದ 3 ದಿನಗಳ ಕಾಲ ಗುಡುಗು ಸಹಿತ ಮಳೆ ಸಾಧ್ಯತೆ..!     ➤ ಹವಾಮಾನ ಇಲಾಖೆ ಮುನ್ಸೂಚನೆ         Read More »

ಕರ್ನಾಟಕ
Scroll to Top