ಬೆಂಗಳೂರಿನಿಂದ ಮಂತ್ರಾಲಯಕ್ಕೆ ತೆರಳುತ್ತಿದ್ದ ಕಾರು ಭೀಕರ ಅಪಘಾತ
(ನ್ಯೂಸ್ ಕಡಬ) newskadaba.com, ನ.29: ಬೆಂಗಳೂರಿನಿಂದ ಗುರುರಾಯರ ದರ್ಶನಕ್ಕೆಂದು ಮಂತ್ರಾಲಯಕ್ಕೆ ತೆರಳುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಇಬ್ಬರು ಮಕ್ಕಳು ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ. ಈ ದಾರುಣ ಘಟನೆ ಕರ್ನೂಲ್ ಜಿಲ್ಲೆಯ ಎಮ್ಮಿಗನೂರು ಗ್ರಾಮದ ಕೋಟೆಕಲ್ ಬಳಿ ಜರುಗಿದೆ. ಮೃತರೆಲ್ಲಾ ಬೆಂಗಳೂರು ಮೂಲದವರು ಎಂಬ ಮಾಹಿತಿ ಲಭ್ಯವಾಗಿದೆ. ರಾಷ್ಟ್ರೀಯ ಹೆದ್ದಾರಿ 167ರಲ್ಲಿ ಕರ್ನೂಲ್ ಜಿಲ್ಲೆಯ ಎಮ್ಮಿಗನೂರು ಗ್ರಾಮದ ಕೋಟೆಕಲ್ ಬಳಿ ಭೀಕರ ಅಪಘಾತ ಸಂಭವಿಸಿದೆ. ವಿಶಾಖಪಟ್ಟಣಂನಿಂದ ಆದೋನಿ ಕಡೆಗೆ ಹೊರಟಿದ್ದ ಫಾರ್ಚುನರ್ ಕಾರು ಹಾಗೂ ಬೆಂಗಳೂರಿನಿಂದ ಮಂತ್ರಾಲಯ ಕಡೆಗೆ […]
ಬೆಂಗಳೂರಿನಿಂದ ಮಂತ್ರಾಲಯಕ್ಕೆ ತೆರಳುತ್ತಿದ್ದ ಕಾರು ಭೀಕರ ಅಪಘಾತ Read More »
ಕರ್ನಾಟಕ
