many injured

ಸೋಲನ್‌: ಭೀಕರ ಅಗ್ನಿ ಅವಘಡ – 8 ವರ್ಷದ ಮಗು ಸಾವು, ಹಲವರಿಗೆ ಗಾಯ

(ನ್ಯೂಸ್‌ ಕಡಬ) newskadaba.com: ಹಿಮಾಚಲ ಪ್ರದೇಶದ ಸೋಲನ್ ಜಿಲ್ಲೆಯ ಅಪಾರ್ಟ್‌ಮೆಂಟ್ ಕಟ್ಟಡವೊಂದರಲ್ಲಿ ಭಾನುವಾರ ತಡರಾತ್ರಿ ಸಂಭವಿಸಿದ ಭಾರಿ ಅಗ್ನಿ ಅವಘಡದಲ್ಲಿ 8 ವರ್ಷದ ಮಗು ಸಾವನ್ನಪ್ಪಿದೆ. ಈ ದುರ್ಘಟನೆಯಲ್ಲಿ ನೇಪಾಳಿ ಮೂಲದ ವಲಸೆ ಕಾರ್ಮಿಕರು ಸೇರಿದಂತೆ ಹಲವರು ಕಟ್ಟಡದೊಳಗೆ ಸಿಲುಕಿಕೊಂಡಿರುವ ಘಟನೆ ಆತಂಕ ಮೂಡಿಸಿದೆ. ಬೆಂಕಿಯ ತೀವ್ರತೆಯಿಂದ ಕಟ್ಟಡದ ಕೆಳಭಾಗದಲ್ಲಿದ್ದ ಹಲವಾರು ಅಂಗಡಿಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿವೆ. ಅಪಾರ್ಟ್‌ಮೆಂಟ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಕೂಡಲೇ ಅಗ್ನಿಶಾಮಕ ಇಲಾಖೆಗೆ ಮಾಹಿತಿ ನೀಡಲಾಗಿತ್ತು. ಆದರೆ ಕಟ್ಟಡದಲ್ಲಿದ್ದ ಗ್ಯಾಸ್ ಸಿಲಿಂಡರ್‌ಗಳು ಒಂದರ ನಂತರ ಒಂದಾಗಿ […]

ಸೋಲನ್‌: ಭೀಕರ ಅಗ್ನಿ ಅವಘಡ – 8 ವರ್ಷದ ಮಗು ಸಾವು, ಹಲವರಿಗೆ ಗಾಯ Read More »

ಕರಾವಳಿ

ಛತ್ತೀಸ್ ಗಢ: ಗೂಡ್ಸ್ ರೈಲಿಗೆ ಪ್ರಯಾಣಿಕ ರೈಲು ಢಿಕ್ಕಿ; ಕನಿಷ್ಠ 6 ಸಾವು; ಹಲವರಿಗೆ ಗಾಯ

(ನ್ಯೂಸ್‌ ಕಡಬ) newskadaba.com,  ನ.05: ಗೂಡ್ಸ್ ರೈಲಿಗೆ ಪ್ರಯಾಣಿಕ ರೈಲು ಢಿಕ್ಕಿ ಹೊಡೆದಿದ್ದು, ಪರಿಣಾಮ ಕನಿಷ್ಠ ಆರು ಮಂದಿ ಸಾವನ್ನಪ್ಪಿ ಹಲವು ಮಂದಿ ಗಾಯಗೊಂಡಿರುವ ಘಟನೆ ಛತ್ತೀಸ್‌ಗಢದ ಬಿಲಾಸ್‌ಪುರ ಜಿಲ್ಲೆಯಲ್ಲಿ ಸಂಭವಿಸಿದೆ. ಬಿಲಾಸ್‌ಪುರ-ಕಟ್ನಿ ವಿಭಾಗದಲ್ಲಿ ಕೊರ್ಬಾ ಪ್ರಯಾಣಿಕ ರೈಲು ಲಾಲ್ ಖಾದನ್ ಪ್ರದೇಶದ ಬಳಿ ನಿಂತಿದ್ದ ಸರಕು ರೈಲಿಗೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಕೆಲ ಬೋಗಿಗಳು ಒಂದರ ಮೇಲೆ ಹೋಗಿ ಬಿದ್ದಿದ್ದವು. ಘಟನಾ ಸ್ಥಳಕ್ಕೆ ರೈಲ್ವೆ ರಕ್ಷಣಾ ತಂಡಗಳು, ಆರ್‌ಪಿಎಫ್ ಸಿಬ್ಬಂದಿ ಮತ್ತು ಸ್ಥಳೀಯ ಪೊಲೀಸರು

ಛತ್ತೀಸ್ ಗಢ: ಗೂಡ್ಸ್ ರೈಲಿಗೆ ಪ್ರಯಾಣಿಕ ರೈಲು ಢಿಕ್ಕಿ; ಕನಿಷ್ಠ 6 ಸಾವು; ಹಲವರಿಗೆ ಗಾಯ Read More »

ಬ್ರೇಕಿಂಗ್ ನ್ಯೂಸ್

ಪಾಟ್ನಾ: ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಡಿಕ್ಕಿ; ನಾಲ್ವರು ಸಾವು , ಹಲವರಿಗೆ ಗಾಯ

(ನ್ಯೂಸ್‌ ಕಡಬ) newskadaba.com,  ಅ.03 ಪಾಟ್ನಾ:  ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಡಿಕ್ಕಿಯಾಗಿ ನಾಲ್ವರು ಸಾವನ್ನಪ್ಪಿ, ಹಲವರು ಗಾಯಗೊಂಡಿರುವ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಶುಕ್ರವಾರ(ಅ.03) ಸಂಭವಿಸಿದೆ. ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಶುಕ್ರವಾರ ಬೆಳಗ್ಗೆ ಜೋಗಬಾನಿಯಿಂದ ಪಾಟಲಿಪುತ್ರಕ್ಕೆ ತೆರಳುತ್ತಿತ್ತು. ಈ ರೈಲು ಪೂರ್ಣಿಯಾ ಪಟ್ಟಣದ ಸಮೀಪ ಮೇಳವೊಂದರಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ವೀಕ್ಷಿಸಿ ಮರಳುತ್ತಿದ್ದವರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ನಾಲ್ವರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಸದ್ಯ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿಕೊಡಲಾಗಿದೆ. ಈ ಅಪಘಾತಕ್ಕೆ ಸಂಬಂಧಿಸಿದಂತೆ ರೈಲ್ವೆ

ಪಾಟ್ನಾ: ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಡಿಕ್ಕಿ; ನಾಲ್ವರು ಸಾವು , ಹಲವರಿಗೆ ಗಾಯ Read More »

ಕರಾವಳಿ

ಮಹಾರಾಷ್ಟ್ರದಲ್ಲಿ ಅನಧಿಕೃತ ಕಟ್ಟಡ ಕುಸಿತ; 15 ಮಂದಿ ಸಾವು, ಹಲವರಿಗೆ ಗಾಯ

(ನ್ಯೂಸ್‌ ಕಡಬ) newskadaba.com, ಆ.28: ಮುಂಬೈ: ಮಹಾರಾಷ್ಟ್ರದ ವಿರಾರ್‌ನಲ್ಲಿ ಬುಧವಾರ ಮುಂಜಾನೆ  ಅನಧಿಕೃತವಾಗಿ ನಿರ್ಮಿಸಿದ್ದ ನಾಲ್ಕು ಅಂತಸ್ತಿನ ಕಟ್ಟಡದ ಹಿಂಭಾಗದ ಭಾಗ ಪಕ್ಕದ ಖಾಲಿ ಚಾಲ್ ಮೇಲೆ ಕುಸಿದು ಬಿದ್ದದೆ. ಪರಿಣಾಮ ಕನಿಷ್ಠ 15 ಜನರು ಸಾವನ್ನಪ್ಪಿದ್ದು, ಹಲವರು ಅವಶೇಷಗಳಡಿ ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಘಟನೆಯಲ್ಲಿ ಸಾವನ್ನಪ್ಪಿದವರಲ್ಲಿ ಒಬ್ಬ ಮಹಿಳೆ ಮತ್ತು ಆಕೆಯ ಒಂದು ವರ್ಷದ ಮಗಳು ಸೇರಿದ್ದಾರೆ ಮತ್ತು ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆ 20 ಗಂಟೆಗಳಿಗೂ ಹೆಚ್ಚು ಕಾಲ ಮುಂದುವರೆದಿದ್ದು, ರಾಷ್ಟ್ರೀಯ ವಿಪತ್ತು ನಿರ್ವಹಣಾ

ಮಹಾರಾಷ್ಟ್ರದಲ್ಲಿ ಅನಧಿಕೃತ ಕಟ್ಟಡ ಕುಸಿತ; 15 ಮಂದಿ ಸಾವು, ಹಲವರಿಗೆ ಗಾಯ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top