Mardala

ಮರ್ಧಾಳ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಡಬ, ನ.01. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯೋರ್ವರು ಮನೆಯ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರದಂದು ಬೆಳಕಿಗೆ ಬಂದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಐತ್ತೂರು ಗ್ರಾಮದ 72 ಕಾಲನಿ ನಿವಾಸಿ ಕೆ.ಎಫ್.ಡಿ.ಸಿ ನಿವೃತ್ತ ಉದ್ಯೋಗಿ ಪನ್ನಯ್ಯ(64) ಎಂದು ಗುರುತಿಸಲಾಗಿದೆ. ಇವರು ಮನೆಯಲ್ಲಿ ಒಬ್ಬಂಟಿಯಾಗಿದ್ದು, ಕೆಲವು ವರ್ಷಗಳಿಂದ ಅನಾರೋಗ್ಯಕ್ಕೊಳಗಾಗಿದ್ದರು. ಇದರಿಂದಾಗಿ ಮಾನಸಿಕ ಖಿನ್ನತೆಗೊಳಗಾಗಿ ಆತ್ಮಹತ್ಯೆ ಮಾಡಿರಬಹುದೆಂದು ಶಂಕಿಸಲಾಗಿದೆ. ಈ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮರ್ಧಾಳ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ Read More »

ಕರಾವಳಿ

ಮರ್ದಾಳ: 21ನೇ ವರ್ಷದ ಕನ್ನಡ ರಾಜ್ಯೋತ್ಸವ ಆಚರಣೆ ► ಕ್ರೀಡಾಕೂಟಕ್ಕೆ ಚಾಲನೆ

(ನ್ಯೂಸ್ ಕಡಬ) newskadaba.com ಕಡಬ, ನ.1. ಶ್ರೀವಿವೇಕಾನಂದ ಯುವಕ ಮಂಡಲ(ರಿ.) ಮರ್ದಾಳ ಇದರ ವತಿಯಿಂದ 21ನೇ ವರ್ಷದ ಕನ್ನಡ ರಾಜ್ಯೋತ್ಸವ ಆಚರಣೆ ಪ್ರಯುಕ್ತ ಪುರುಷರ 55ಕೆ.ಜಿ. ವಿಭಾಗದ ಕಬಡ್ಡಿ ಪಂದ್ಯಾಟ ಹಾಗೂ ಹಗ್ಗಜಗ್ಗಾಟ ಮತ್ತು ಸಾಧಕರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ಬುಧವಾರ ಮರ್ದಾಳ ಶ್ರೀಅಯ್ಯಪ್ಪ ಭಜನಾ ಮಂದಿರ ವಠಾರದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಗೇರು ನಿಗಮದ ನಿವೃತ್ತ ಮ್ಯಾನೇಜರ್ ಗಂಗಾಧರ ಗೌಡ ಪಂಜೋಡಿ ದೀಪ ಬೆಳಗಿಸಿ ಉದ್ಘಾಟಿಸಿ, ಶುಭಹಾರೈಸಿದರು. ಪ್ರಗತಿಪರ ಕೃಷಿಕರಾದ ಪ್ರೇಮಸಾಗರ ಆಳ್ವ ಅತ್ಲಾಜೆ

ಮರ್ದಾಳ: 21ನೇ ವರ್ಷದ ಕನ್ನಡ ರಾಜ್ಯೋತ್ಸವ ಆಚರಣೆ ► ಕ್ರೀಡಾಕೂಟಕ್ಕೆ ಚಾಲನೆ Read More »

ಕರಾವಳಿ

ಕಡಬ: ಅಭಿವೃದ್ಧಿ ಕಾಮಗಾರಿಗಳು ಸಮರ್ಪಕವಾಗಿ ನಡೆಯಬೇಕಾದರೆ ಊರ ಜನರ ಸಹಕಾರ ಅಗತ್ಯ ►ಶಾಸಕ ಎಸ್‌. ಅಂಗಾರ

(ನ್ಯೂಸ್ ಕಡಬ) newskadaba.com ಕಡಬ, ನ.1. ಮರ್ದಾಳ- ಸುಬ್ರಹ್ಮಣ್ಯ ರಸ್ತೆಯ ಐತ್ತೂರು ಸಂಪರ್ಕಿಸುವ ಜಿ.ಪಂ. ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿಪೂಜೆಯನ್ನು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕ ಎಸ್‌. ಅಂಗಾರ ಅವರು ನೆರವೇರಿಸಿದರು. 3.80 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ಈ ರಸ್ತೆಗೆ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದ ಅಂಗಾರ ಅವರು, ಪ್ರಾಮಾಣಿಕ ಮನಸ್ಸಿನಿಂದ ಜನರು ನೀಡಿದ ಅವಕಾಶವನ್ನು ಉಪಯೋಗಿಸಿಕೊಂಡು ಜನಹಿತಕ್ಕಾಗಿ ಶ್ರಮಿಸುವ ಜನಪ್ರತಿನಿಧಿಗಳಿಗೆ ಜನರು ನಿಜವಾದ ಗೌರವವನ್ನು ಸಲ್ಲಿಸುತ್ತಾರೆ. ಜನಪ್ರತಿನಿಧಿಗಳು ತಮ್ಮ ಜವಾಬ್ದಾರಿಯನ್ನು ಅರಿತು ಮುನ್ನಡೆಯಬೇಕು. ಅಭಿವೃದ್ಧಿ ಕಾಮಗಾರಿಗಳು ಸಮರ್ಪಕವಾಗಿ ನಡೆಯಬೇಕಾದರೆ ಊರ

ಕಡಬ: ಅಭಿವೃದ್ಧಿ ಕಾಮಗಾರಿಗಳು ಸಮರ್ಪಕವಾಗಿ ನಡೆಯಬೇಕಾದರೆ ಊರ ಜನರ ಸಹಕಾರ ಅಗತ್ಯ ►ಶಾಸಕ ಎಸ್‌. ಅಂಗಾರ Read More »

ಕರಾವಳಿ

ನೂಜಿಬಾಳ್ತಿಲ ಗ್ರಾ.ಪಂ.ಸಾಮಾನ್ಯ ಸಭೆ ► ಮದ್ಯಮುಕ್ತ ಗ್ರಾಮವನ್ನಾಗಿ ಘೋಷಿಸಬೇಕೆಂದು ಆಗ್ರಹಿಸಿ ಗ್ರಾ.ಪಂ.ಗೆ ಮನವಿ

(ನ್ಯೂಸ್ ಕಡಬ) newskadaba.com ಕಡಬ, ನ.1. ನೂಜಿಬಾಳ್ತಿಲ-ರೆಂಜಿಲಾಡಿ ಗ್ರಾಮವನ್ನು ಮದ್ಯಮುಕ್ತ ಗ್ರಾಮವನ್ನಾಗಿ ಘೋಷಿಸಬೇಕೆಂದು ದೇವಸ್ಥಾನ ಪ್ರಾರ್ಥನಾ ಮಂದಿರಗಳು, ಮಸೀದಿ ಚರ್ಚ್, ಸಂಘ ಸಂಸ್ಥೆಗಳು ಗ್ರಾಮಸ್ಥರು ಗ್ರಾ.ಪಂ.ಗೆ ಮನವಿ ಸಲ್ಲಿಸಿದ್ದಾರೆ. ಈ ಬಗ್ಗೆ ಏನು ಕ್ರಮ ಕೈಗೊಂಡಿದ್ದೀರಿ ಎಂದು ಪ್ರಶ್ನಿಸಿದ ಸದಸ್ಯೆ ಪುಷ್ಪಲತಾ ಪೇರಡ್ಕರವರು ಗ್ರಾ.ಪಂ.ಆಡಳಿತ ಮಂಡಳಿ, ಗ್ರಾಮಸ್ಥರು ಸೇರಿಕೊಂಡು ಅಷ್ಟೊಂದು ಹೋರಾಟ ನಡೆಸಿದರು ಮದ್ಯದಂಗಡಿ 2,3 ಬಾರಿ ಬಂದ್ ಮಾಡಿಸಿದ್ದರೂ ಮತ್ತೇ ನ್ಯಾಯಾಲಯದಿಂದ ತಡೆ ತಂದು ತೆರೆಯಲಾಗಿದೆ. ಈ ಬಗ್ಗೆ ಗ್ರಾ.ಪಂ.ನಿಂದ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿದಲ್ಲದೆ ನ್ಯಾಯಾಲಯದಲ್ಲಿ ಸ್ಥಳೀಯ ಆಡಳಿತವಾಗಿರುವ

ನೂಜಿಬಾಳ್ತಿಲ ಗ್ರಾ.ಪಂ.ಸಾಮಾನ್ಯ ಸಭೆ ► ಮದ್ಯಮುಕ್ತ ಗ್ರಾಮವನ್ನಾಗಿ ಘೋಷಿಸಬೇಕೆಂದು ಆಗ್ರಹಿಸಿ ಗ್ರಾ.ಪಂ.ಗೆ ಮನವಿ Read More »

ಕರಾವಳಿ

ಮಧುಮೇಹದ ಕ್ರೂರ ಲೀಲೆಗೆ ಸಿಲುಕಿ ಕಾಲು ಕಳೆದುಕೊಂಡ ಕೋಡಿಂಬಾಳದ ಹುಕ್ರಪ್ಪ ► ಈ ಬಡಕುಟುಂಬಕ್ಕೆ ಬೇಕಾಗಿದೆ ನೆರವಿನ ಹಸ್ತ

(ನ್ಯೂಸ್ ಕಡಬ) newskadaba.com ಕಡಬ, ನ.1. ಕೂಲಿ ಕೆಲಸ ಮಾಡಿ ಬಡಕುಟುಂಬಕ್ಕೆ ಆಧಾರವಾಗಿದ್ದ ಜೀವವೊಂದು ಮಧುಮೇಹಕ್ಕೆ ತುತ್ತಾಗಿ ಕಾಲನ್ನು ಮಣಿಗಂಟಿನಿಂದ ಕತ್ತರಿಸಿ ಕಳೆದ ಒಂದು ವರ್ಷದಿಂದ ಕುಳಿತ್ತಲ್ಲೆ ದಿನ ಕಳೆಯುವ ಪರಿಸ್ಥಿತಿಯಿದ್ದು ಕುಟುಂಬವು ಸಂಕಷ್ಟದಲ್ಲಿದೆ. ಕಡಬ ವ್ಯಾಪ್ತಿಯ ಕೋಡಿಂಬಾಳ ಗ್ರಾಮದ ಮಜ್ಜಗುಡ್ಡೆ ದಿ. ಮಾಯಿಲಪ್ಪ ಎಂಬವರ ಪುತ್ರ ಹುಕ್ರಪ್ಪ (56ವ) ಮಧುಮೇಹದ ಕ್ರೂರ ಲೀಲೆಗೆ ಸಿಲುಕಿದವರು. ಇವರು ಸುಮಾರು 25ವರ್ಷಗಳಿಂದ ಕಡಬದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕೂಲಿಕಾರ್ಮಿಕನಾಗಿದ್ದು ಗಾರೆ ಕೆಲಸ ಮಾಡಿ ಜೀವನ ನಿರ್ವಹಿಸುತ್ತಿದ್ದಾರೆ. ಕಳೆದ ವರ್ಷ ಗಾರೆ

ಮಧುಮೇಹದ ಕ್ರೂರ ಲೀಲೆಗೆ ಸಿಲುಕಿ ಕಾಲು ಕಳೆದುಕೊಂಡ ಕೋಡಿಂಬಾಳದ ಹುಕ್ರಪ್ಪ ► ಈ ಬಡಕುಟುಂಬಕ್ಕೆ ಬೇಕಾಗಿದೆ ನೆರವಿನ ಹಸ್ತ Read More »

ಕರಾವಳಿ

ನಾಳೆ:(ನ.1ರಂದು) ಮರ್ದಾಳದಲ್ಲಿ ಕಬಡ್ಡಿ ಪಂದ್ಯಾಟ, ಹಗ್ಗಜಗ್ಗಾಟ ► ಸಾಧಕರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಕಡಬ, ಅ.31. ಶ್ರೀವಿವೇಕಾನಂದ ಯುವಕ ಮಂಡಲ(ರಿ.) ಮರ್ದಾಳ ಇದರ ವತಿಯಿಂದ 21ನೇ ವರ್ಷದ ಕನ್ನಡ ರಾಜ್ಯೋತ್ಸವ ಆಚರಣೆ ಪ್ರಯುಕ್ತ ಪುರುಷರ 55ಕೆ.ಜಿ. ವಿಭಾಗದ ಕಬಡ್ಡಿ ಪಂದ್ಯಾಟ, ಹಗ್ಗಜಗ್ಗಾಟ ಮತ್ತು ಸಾಧಕರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ನ.1ರಂದು ಮರ್ದಾಳ ಶ್ರೀಅಯ್ಯಪ್ಪ ಭಜನಾ ಮಂದಿರ ವಠಾರದಲ್ಲಿ ನಡೆಯಲಿದೆ.   ಬೆಳಿಗ್ಗೆ 10.00ಕ್ಕೆ ಕಾರ್ಯಕ್ರಮದ ಉದ್ಘಾಟನೆಯನ್ನು ಪುತ್ತೂರು ಗೇರು ನಿಗಮದ ನಿವೃತ್ತ ಮ್ಯಾನೇಜರ್ ಗಂಗಾಧರ ಗೌಡ ಪಂಜೋಡಿ ಉದ್ಘಾಟಿಸಲಿದ್ದು ಪ್ರಗತಿಪರ ಕೃಷಿಕರಾದ ಪ್ರೇಮಸಾಗರ ಆಳ್ವ ಅತ್ಲಾಜೆ ಧ್ವಜಾರೋಹಣಗೈಯಲಿದ್ದಾರೆ.

ನಾಳೆ:(ನ.1ರಂದು) ಮರ್ದಾಳದಲ್ಲಿ ಕಬಡ್ಡಿ ಪಂದ್ಯಾಟ, ಹಗ್ಗಜಗ್ಗಾಟ ► ಸಾಧಕರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮ Read More »

ಕರಾವಳಿ

ಮರ್ಧಾಳ: ಬೈಕ್ – ಕಾರು ಢಿಕ್ಕಿ ► ಮಹಿಳೆ ಸೇರಿ ಇಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ಕಡಬ, ಅ.18 ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯ ಮರ್ಧಾಳ ಎಂಬಲ್ಲಿ ಆಮ್ನಿ ಕಾರು ಮತ್ತು ಬೈಕ್ ನಡುವೆ ಢಿಕ್ಕಿ ಸಂಭವಿಸಿ ಇಬ್ಬರು ಗಾಯಗೊಂಡ ಘಟನೆ ಬುಧವಾರ ಸಂಜೆ ನಡೆದಿದೆ. ಕಡಬದಿಂದ ಕೊಂಬಾರು ಕಡೆಗೆ ತೆರಳುತ್ತಿದ್ದ ಬೈಕ್ ಮತ್ತು ವಿರುದ್ಧ ದಿಕ್ಕಿನಿಂದ ಆಗಮಿಸಿದ ಕಾರು ಮಧ್ಯೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಕೊಂಬಾರು ಗ್ರಾಮದ ಕೆರೆಂದೇಲು ನಿವಾಸಿ ಬಾಲಕೃಷ್ಣ ಗೌಡ ಮತ್ತು ಸಂಬಂಧಿ ಮೋಹಿನಿ ಎಂಬವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಪುತ್ತೂರು ಖಾಸಗಿ

ಮರ್ಧಾಳ: ಬೈಕ್ – ಕಾರು ಢಿಕ್ಕಿ ► ಮಹಿಳೆ ಸೇರಿ ಇಬ್ಬರಿಗೆ ಗಾಯ Read More »

ಕರಾವಳಿ

ತಾ.ಪಂ. ಹಾಗೂ ಗ್ರಾ.ಪಂ. ಅನುದಾನದಲ್ಲಿ ► ಮರ್ದಾಳ ರಸ್ತೆ ದುರಸ್ತಿಗೆ ಚಾಲನೆ

(ನ್ಯೂಸ್ ಕಡಬ) newskadaba.com ಕಡಬ, ಅ.17. 2017-18ನೇ ಸಾಲಿನ ತಾ.ಪಂ. ಸದಸ್ಯರ ರೂ 75.000 ಹಾಗೂ ಗ್ರಾ.ಪಂ. ರೂ 31.000 ಅನುದಾನದಲ್ಲಿ ಮರ್ದಾಳ ಗ್ರಾಮದ ನೀರಾಜೆ- ಮುಂಡ್ರಾಡಿ ರಸ್ತೆ ದುರಸ್ತಿಗೊಳಿಸಲು ಸೋಮವಾರ ಚಾಲನೆ ನೀಡಲಾಯಿತು. ತಾ.ಪಂ.ಸದಸ್ಯೆ ಪಿ.ವೈ ಕುಸುಮ ತೆಂಗಿನಕಾಯಿ ಒಡೆಯುವ ಮೂಲಕ ದುರಸ್ತಿ ಕಾರ್ಯಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಗ್ರಾ,ಪಂ.ಅಧ್ಯಕ್ಷೆ ಲಲಿತಾ ರೈ ಮೈಕಾಜೆ, ಎ.ಪಿ.ಎಂ.ಸಿ. ನಿರ್ದೇಶಕ ಮೇದಪ್ಪ ಗೌಡ ಡೆಪ್ಪುಣಿ, ಗ್ರಾ.ಪಂ.ಸದಸ್ಯ ದಾಮೋದರ ಗೌಡ ಡೆಪ್ಪುಣಿ, ಗುತ್ತಿಗೆದಾರ ಅಭಿಲಾಷ್ ಬಿಳಿನೆಲೆ, ಬಿಜೆಪಿ ಗ್ರಾಮ ಸಮಿತಿ ಅಧ್ಯಕ್ಷ ಗಣೇಶ್

ತಾ.ಪಂ. ಹಾಗೂ ಗ್ರಾ.ಪಂ. ಅನುದಾನದಲ್ಲಿ ► ಮರ್ದಾಳ ರಸ್ತೆ ದುರಸ್ತಿಗೆ ಚಾಲನೆ Read More »

ಕರಾವಳಿ

ಮರ್ದಾಳ: ಶ್ರೀ ವಿವೇಕಾನಂದ ಯುವಕ ಮಂಡಲ ಸಮಿತಿ ರಚನೆ ► ಅಧ್ಯಕ್ಷರಾಗಿ ಪ್ರಮೋದ್ ರೈ ಕುಡಾಲ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಅ.17. ಮರ್ದಾಳ ಶ್ರೀ ವಿವೇಕಾನಂದ ಯುವಕ ಮಂಡಲದ ವಾರ್ಷಿಕ ಸಭೆಯು ಶ್ರೀಅಯ್ಯಪ್ಪ ಭಜನಾ ಮಂದಿರದಲ್ಲಿ ನಡೆಯಿತು. ವಾರ್ಷಿಕ ಸಭೆಯಲ್ಲಿ ನೂತನ ಸಮಿತಿಯನ್ನು ರಚಿಸಲಾಯಿತು. ಅಧ್ಯಕ್ಷರಾಗಿ ಪ್ರಮೋದ್ ರೈ ಕುಡಾಲ, ಕಾರ್ಯದರ್ಶಿಯಾಗಿ ವಿನಯ ಕೇನ್ಯ ಅವರನ್ನು ಅಯ್ಕೆ ಮಾಡಲಾಯಿತು. ಗೌರವಾಧ್ಯಕ್ಷರಾಗಿ ಉಮೇಶ್ ಬ್ರಹ್ಮಶ್ರೀ, ಕ್ರೀಡಾ ಕಾರ್ಯದರ್ಶಿಯಾಗಿ ತೀರ್ಥಪ್ರಸಾದ್ ಮೀನಾಡಿ, ಸಾಂಸ್ಕ್ರತಿಕ ಕಾರ್ಯದರ್ಶಿಯಾಗಿ ಸಂತೋಷ್ ರೈ ಪಾಲೆತ್ತಡ್ಕ, ಜತೆ ಕಾರ್ಯದರ್ಶಿಯಾಗಿ ಉದಯ ಕುಮಾರ್ ರೈ ಮರ್ದಾಳ ಆಯ್ಕೆಯಾಗಿದ್ದಾರೆ.

ಮರ್ದಾಳ: ಶ್ರೀ ವಿವೇಕಾನಂದ ಯುವಕ ಮಂಡಲ ಸಮಿತಿ ರಚನೆ ► ಅಧ್ಯಕ್ಷರಾಗಿ ಪ್ರಮೋದ್ ರೈ ಕುಡಾಲ ಆಯ್ಕೆ Read More »

ಕರಾವಳಿ

ಮರ್ದಾಳ: ಸಾರಕೆರೆ-ಪೊನೈತ್ತೂರು ರಸ್ತೆ ಕಾಂಕ್ರೀಟೀಕರಣಕ್ಕೆ ಚಾಲನೆ..!!

(ನ್ಯೂಸ್ ಕಡಬ) newskadaba.com ಕಡಬ, ಅ.17. ತೀರ ಹದಗೆಟ್ಟ ಮರ್ದಾಳ ವ್ಯಾಪ್ತಿಯ ಸಾರಕೆರೆ-ಪೊನೈತ್ತೂರು ರಸ್ತೆಯ ಕಾಂಕ್ರೀಟೀಕರಣಕ್ಕೆ ತಾ.ಪಂ. ಸದಸ್ಯೆ ಪಿ.ವೈ. ಕುಸುಮ ಅವರಿಂದ ಸೋಮವಾರ ಚಾಲನೆ ದೊರೆಯಿತು. 2017-18ನೇ ಸಾಲಿನ ತಾ.ಪಂ.ಸದಸ್ಯರ ಅನುದಾನದಿಂದ ರೂ.1ಲಕ್ಷ ಹಾಗೂ ಗ್ರಾ.ಪಂ.ಅನುದಾನದಿಂದ ರೂ 1ಲಕ್ಷ ವರೆಗಿನ ಒಟ್ಟು 2ಲಕ್ಷ ರೂ. ವೆಚ್ಚದಲ್ಲಿ ಕಾಂಕ್ರೀಟ್ಕರಣ ನಡೆಯಲಿರುವ ಕಾಮಗಾರಿಗೆ ತಾ.ಪಂ. ಸದಸ್ಯೆ ಪಿ.ವೈ. ಕುಸುಮ ಗುದ್ದಲಿ ಪೂಜೆ ನೆರವೇರಿಸಿದರು. ಈ ಸಂದರ್ಭ ಮರ್ದಾಳ ಗ್ರಾ.ಪಂ.ಅಧ್ಯಕ್ಷೆ ಲಲಿತಾ ರೈ ಮೈಕಾಜೆ, ಉಪಾಧ್ಯಕ್ಷೆ ಲತಾ ಕೆ., ಎ.ಪಿ.ಎಂ.ಸಿ.ನಿರ್ದೇಶಕ ಮೇದಪ್ಪ ಗೌಡ

ಮರ್ದಾಳ: ಸಾರಕೆರೆ-ಪೊನೈತ್ತೂರು ರಸ್ತೆ ಕಾಂಕ್ರೀಟೀಕರಣಕ್ಕೆ ಚಾಲನೆ..!! Read More »

ಕರಾವಳಿ
Scroll to Top