Mardala

ಬಿಜೆಪಿ ವತಿಯಿಂದ ಮರ್ದಾಳದಲ್ಲಿ ಸ್ವಚ್ಛತಾ ಕಾರ್ಯಕ್ರಮ…

(ನ್ಯೂಸ್ ಕಡಬ) newskadaba.com ಕಡಬ,ಅ.4. 102ನೇ ನೆಕ್ಕಿಲಾಡಿ ಬಿಜೆಪಿ ಗ್ರಾಮ ಸಮಿತಿ ವತಿಯಿಂದ ಮರ್ದಾಳ ಪೇಟೆ, ಬಜಕೆರೆ ರೈಲ್ವೆ ನಿಲ್ದಾಣ ಕರ್ಮಾಯಿ ಬಸ್ ನಿಲ್ದಾಣವನ್ನು ಸ್ವಚ್ಛಗೊಳಿಸಲಾಯಿತು. ಈ ಸಂದರ್ಭದಲ್ಲಿ ತಾ.ಪಂ.ಸದಸ್ಯೆ ಕುಸುಮ ಪಿ.ವೈ.ಮರ್ದಾಳ ಗ್ರಾ.ಪಂ.ಅಧ್ಯಕ್ಷೆ ಲಲಿತಾ ರೈ ಮೈಕಾಜೆ, ಉಪಾಧ್ಯಕ್ಷೆ ಲತಾ, ಎಪಿಎಂಸಿ ನಿರ್ದೇಶಕರಾದ ಪುಲಸ್ತ್ಯ ರೈ, ಮೇದಪ್ಪ ಗೌಡ ಡೆಪ್ಪುಣಿ, ಬಿಜೆಪಿ ಗ್ರಾಮ ವಿಸ್ತಾರಕ ಉಮೇಶ್ ಶೆಟ್ಟಿ ಸಾಯಿರಾಮ್, ಗ್ರಾ.ಪಂ.ಸದಸ್ಯರಾದ ದಾಮೋದರ ಗೌಡ ಡೆಪ್ಪುಣಿ, ಹರೀಶ್ ಕೋಡಂದೂರು, ಬಿಜೆಪಿ ಗ್ರಾ.ಸಮಿತಿ ಅಧ್ಯಕ್ಷ ಮಂಜುನಾಥ ಕೋಲಂತ್ತಾಡಿ, ಯುವಮೋರ್ಚಾ […]

ಬಿಜೆಪಿ ವತಿಯಿಂದ ಮರ್ದಾಳದಲ್ಲಿ ಸ್ವಚ್ಛತಾ ಕಾರ್ಯಕ್ರಮ… Read More »

ಕರಾವಳಿ

ನೂಜಿಬಾಳ್ತಿಲ: ಗಾಂಧಿಜಯಂತಿ ದಿನಾಚರಣೆ ► ಸ್ವಚ್ಚತಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಕಡಬ,ಅ.3. ಇಲ್ಲಿನ ನೂಜಿಬಾಳ್ತಿಲ ಗ್ರಾ.ಪಂ.ನಲ್ಲಿ ಗಾಂಧಿಜಯಂತಿ ದಿನಾಚರಣೆ ಹಾಗೂ ಸ್ವಚ್ಚತಾ ಕಾರ್ಯಕ್ರಮವನ್ನು ಸೋಮವಾರ ನಡೆಸಲಾಯಿತು. ಜಿ.ಪಂ.ಸದಸ್ಯರಾದ ಪಿ.ಪಿ ವರ್ಗೀಸ್ರವರು ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಬಳಿಕ ಸ್ವಚ್ಚತಾ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿ ಮಹಾತ್ಮ ಗಾಂಧೀಜಿಯವರ ಕನಸನ್ನು ನನಸಾಗಿಸುವುದರೊಂದಿಗೆ ದೇಶಾದ್ಯಂತ ಗಾಂಧಿ ಜಯಂತಿಯನ್ನು ಸ್ವಚ್ಚತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ನಮ್ಮ ಕಡಬ ತಾಲೂಕಿನಾದ್ಯಂತ ಎಲ್ಲಾ ಗ್ರಾ.ಪಂ.ನಲ್ಲಿ ಸಂಘಸಂಸ್ಥೆಗಳಲ್ಲಿ, ಶಾಲಾ ಕಾಲೇಜುಗಳು, ಪ್ರಾರ್ಥನಾ ಮಂದಿರಗಳು ಸೇರಿದಂತೆ ಪರಿಸರದಲ್ಲಿ ಸಂಪೂರ್ಣ ಸ್ವಚ್ಚತೆಯನ್ನು

ನೂಜಿಬಾಳ್ತಿಲ: ಗಾಂಧಿಜಯಂತಿ ದಿನಾಚರಣೆ ► ಸ್ವಚ್ಚತಾ ಕಾರ್ಯಕ್ರಮ Read More »

ಕರಾವಳಿ

ಮರ್ಧಾಳ: ನಾಡಿಗೆ ಬಂದ ಚಿರತೆ ಮರಳಿ ಕಾಡಿಗೆ ► ಅರಣ್ಯ ಅಧಿಕಾರಿಗಳಿಂದ ಯಶಸ್ವಿ ಕಾರ್ಯಾಚರಣೆ

(ನ್ಯೂಸ್ ಕಡಬ) newskadaba.com ಕಡಬ,‌ ಸೆ.06. ಕಾಡು ಬಿಟ್ಟು ನಾಡಿಗೆ ಬಂದು ಉರುಳಿಗೆ ಸಿಲುಕಿದ್ದ ಚಿರತೆಯನ್ನು ಯಶಸ್ವಿ ಕಾರ್ಯಾಚರಣೆಯ ಮೂಲಕ ವಾಪಾಸ್ ಕಾಡಿಗೆ ಬಿಡಲಾಯಿತು. ಪುತ್ತೂರು ತಾಲೂಕಿನ ಮರ್ಧಾಳದ ಬಂಟ್ರ ಗ್ರಾಮದ ಮುಂಡ್ರಾಡಿ ನಿವಾಸಿ ಶ್ರೀನಿವಾಸ್ ರೈ ಎಂಬವರ ಜಮೀನಿನಲ್ಲಿ ಯಾರೋ ಅಪರಿಚಿತರು ಇಟ್ಟಿದ್ದ ಉರುಳಿಗೆ ಚಿರತೆಯೊಂದು ಸಿಕ್ಕಿ ಹಾಕಿಕೊಂಡಿರುವುದು ಬುಧವಾರ ಬೆಳಗ್ಗೆ ಬೆಳಕಿಗೆ ಬಂದಿತ್ತು. ವಿಷಯ ತಿಳಿದ ಅರಣ್ಯ ಅಧಿಕಾರಿಗಳು ಮಂಗಳೂರಿನ ಪಿಲಿಕುಳ ನಿಸರ್ಗಧಾಮದ ಅರಿವಳಿಕೆ ತಜ್ಞರನ್ನು ಸ್ಥಳಕ್ಕೆ ಕರೆಸಿ ಮೂರು ಸುತ್ತಿನ ಚುಚ್ಚುಮದ್ದು ನೀಡಿ

ಮರ್ಧಾಳ: ನಾಡಿಗೆ ಬಂದ ಚಿರತೆ ಮರಳಿ ಕಾಡಿಗೆ ► ಅರಣ್ಯ ಅಧಿಕಾರಿಗಳಿಂದ ಯಶಸ್ವಿ ಕಾರ್ಯಾಚರಣೆ Read More »

ಕರಾವಳಿ

ಸಾರ್ವಜನಿಕ ಶ್ರೀ ಗಣೇಶೋತ್ಸವ ► ಮಕ್ಕಳಿಗೆ ಧರ್ಮ ತಿರುಳನ್ನು ಹೇಳಿಕೊಡುವಲ್ಲಿ ತಾಯಂದಿರ ಪಾತ್ರ ಮಹತ್ವದ್ದು ► ಕತ್ತಲ್ಸಾರ್

(ನ್ಯೂಸ್ ಕಡಬ) newskadaba.com ಕಡಬ, ಆ.29, ಮರ್ದಾಳ ಶ್ರೀ ಅಯ್ಯಪ್ಪ ಭಜನಾ ಮಂದಿರ ವಠಾರದಲ್ಲಿ 18ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ವಿಜ್ರಂಭನೆಯಿಂದ ನಡೆಯಿತು. ಧಾರ್ಮಿಕ ಸಭೆಯಲ್ಲಿ ಮಾತನಾಡಿ ಸ್ವಾತಂತ್ರ್ಯ ಪೂರ್ವದಲ್ಲಿ ಹಿಂದೂಧರ್ಮದ ಮೇಲೆ ಅನೇಕ ಪರಕೀಯ ದಾಳಿ ಆದರೂ ಅದನ್ನು ತಡೆದುಕೊಂಡಿದೆ. ಸ್ವಾತಂತ್ರ್ಯ ಬಳಿಕದಲ್ಲಿ ಮತಾಂತರ ದೇವರ ಅವಹೇಳನದಂತಹ ವೈಚಾರಿಕ ದಾಳಿ ನಡೆಯುತ್ತಿದೆ. ಇಂತಹ ಸಮಸ್ಯೆಗಳನ್ನು ಮುಂದಿನ ದಿನಗಳಲ್ಲಿ ಮೆಟ್ಟಿ ನಿಲ್ಲಬೇಕಾದರೆ ಇಂದು ಮಕ್ಕಳಿಗೆ ಧರ್ಮದ ತಿರುಳನ್ನು ಯುವ ಪೀಳಿಗೆಗೆ ತಿಳಿಸಯಪಡಿಸುವ ಕಾರ್ಯವಾಗಬೇಕು ಕರ್ನಾಟಕ ಸಂಸ್ಕಾರ ಭಾರತಿ ಲೋಕಕಲಾ

ಸಾರ್ವಜನಿಕ ಶ್ರೀ ಗಣೇಶೋತ್ಸವ ► ಮಕ್ಕಳಿಗೆ ಧರ್ಮ ತಿರುಳನ್ನು ಹೇಳಿಕೊಡುವಲ್ಲಿ ತಾಯಂದಿರ ಪಾತ್ರ ಮಹತ್ವದ್ದು ► ಕತ್ತಲ್ಸಾರ್ Read More »

ಕರಾವಳಿ

ಚಾಲಕನ ನಿಯಂತ್ರಣ ತಪ್ಪಿವಿರುದ್ದ ದಿಕ್ಕಿಗೆ ಚಲಿಸಿದ ಲಾರಿ ► ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಕಡಬ, ಆ.29. ಸುಬ್ರಹ್ಮಣ್ಯ ಧರ್ಮಸ್ಥಳ ರಾಜ್ಯ ಹೆದ್ದಾರಿಯ ಮರ್ಧಾಳ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ತಿರುವಿನಲ್ಲಿ ಲಾರಿಯೊಂದು ಚರಂಡಿಗೆ ಇಳಿದ ಘಟನೆ ಮಂಗಳವಾರ ಬೆಳಗ್ಗಿನ ಜಾವ ನಡೆದಿದೆ. ತಮಿಳುನಾಡು ನೋಂದಣಿಯ ಲಾರಿ ಚಾಲಕನ ನಿಯಂತ್ರಣ ತಪ್ಪಿ ವಿರುದ್ಧ ದಿಕ್ಕಿನ ಚರಂಡಿಗೆ ಇಳಿದಿದ್ದು, ಬಲಭಾಗ ಜಖಂಗೊಂಡಿದೆ. ಲಾರಿಯಲ್ಲಿ ಚಾಲಕ ಹಾಗೂ ಕ್ಲೀನರ್ ಇದ್ದು, ಅಪಾಯದಿಂದ ಪಾರಾಗಿದ್ದಾರೆ.

ಚಾಲಕನ ನಿಯಂತ್ರಣ ತಪ್ಪಿವಿರುದ್ದ ದಿಕ್ಕಿಗೆ ಚಲಿಸಿದ ಲಾರಿ ► ಅಪಾಯದಿಂದ ಪಾರು Read More »

ಕರಾವಳಿ

ಕೋಡಿಂಬಾಳ: ಅಕ್ರಮ ಜುಗಾರಿ ಅಡ್ಡೆಗೆ ದಾಳಿ ► ಹತ್ತು ಮಂದಿಯ ಬಂಧನ

(ನ್ಯೂಸ್ ಕಡಬ) newskadaba.com ಕಡಬ, ಆ.27. ಠಾಣಾ ವ್ಯಾಪ್ತಿಯ 102 ನೇ ನೆಕ್ಕಿಲಾಡಿ ಗ್ರಾಮದ ಬೊಳ್ಳೂರು ಎಂಬಲ್ಲಿ ಗೇರಬೀಜ ತೋಟವೊಂದರಲ್ಲಿ ನಡೆಯುತ್ತಿದ್ದ ಇಸ್ಪೀಟ್ ಅಡ್ಡೆಗೆ ದಾಳಿ ನಡೆಸಿರುವ ಕಡಬ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ 10 ಮಂದಿಯನ್ನು ಬಂಧಿಸಿದ್ದಾರೆ. ಇಸ್ಪೀಟು ಆಟದಲ್ಲಿ ನಿರತರಾಗಿದ್ದ ವೇಳೆ ಖಚಿತ ಮಾಹಿತಿಯನ್ವಯ ದಾಳಿ ನಡೆಸಿರುವ ಕಡಬ ಪೊಲೀಸರು ದಾಳಿ ನಡೆಸಿ ಆರೋಪಿಗಳಾದ ರೆಂಜಿಲಾಡಿಯ ಜಗದೀಶ್, ಬಾಬು ಕುದ್ಮಾರು, ಅಶ್ರಫ್ ಕಳಾರ, ಹಮೀದ್ ಕಳಾರ, ಸುಂದರ ಆಲಂಕಾರು, ರಾಮ ಮರ್ಕಂಜ ಸುಳ್ಯ, ಕೊರಗು ಗೋಳಿಯಡ್ಕ, ಆನಂದ

ಕೋಡಿಂಬಾಳ: ಅಕ್ರಮ ಜುಗಾರಿ ಅಡ್ಡೆಗೆ ದಾಳಿ ► ಹತ್ತು ಮಂದಿಯ ಬಂಧನ Read More »

ಕರಾವಳಿ

ಸಾರ್ವಜನಿಕ ಗಣೇಶೋತ್ಸವದಲ್ಲಿ ಭಾಗವಹಿಸಿದ ಮುಸ್ಲಿಂ ಮುಖಂಡರು ► ಸೌಹಾರ್ದತೆಗೆ ಸಾಕ್ಷಿಯಾದ ಗ್ರಾಮೀಣ ಪ್ರದೇಶವಾದ ಮರ್ಧಾಳ

(ನ್ಯೂಸ್ ಕಡಬ) newskadaba.com ಕಡಬ, ಆ.26. ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣಾ ಸಮಿತಿ ಆಶ್ರಯದಲ್ಲಿ ಮರ್ಧಾಳ ಅಯ್ಯಪ್ಪ ಭಜನಾ ಮಂದಿರದಲ್ಲಿ ನಡೆದ 18ನೇ ವರ್ಷದ ಸಾರ್ವಜನಿಕ ಶ್ರೀ ಗಣೆಶೋತ್ಸವದಲ್ಲಿ ಮುಸ್ಲಿಂ ಮುಖಂಡರು ಭಾಗವಹಿಸಿ ಸೌಹಾರ್ದತೆ ಮೆರೆದರು.   ಶುಕ್ರವಾರದಂದು ನಡೆದ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಮರ್ಧಾಳ ತಕ್ವೀಯತ್ತುಲ್ ಇಸ್ಲಾಂ ಮಸೀದಿಯ ಆಡಳಿತ ಸಮಿತಿಯ ಉಪಾಧ್ಯಕ್ಷರಾದ ಇಬ್ರಾಹಿಂ ಮುಸ್ಲಿಯಾರ್, ಕಾರ್ಯದರ್ಶಿ ಹನೀಫ್, ಸದಸ್ಯರಾದ ಮಹಮ್ಮದ್ ಕೆ., ಅಬ್ದುಲ್ ರಹಿಮಾನ್, ಲತೀಫ್ ಕೆಜಿಎನ್, ಯೂನುಸ್ ಕೋಡಿಕಂಡ, ಸತ್ತಾರ್ ಪನ್ಯ, ಬಶೀರ್ ಮರ್ಧಾಳ,

ಸಾರ್ವಜನಿಕ ಗಣೇಶೋತ್ಸವದಲ್ಲಿ ಭಾಗವಹಿಸಿದ ಮುಸ್ಲಿಂ ಮುಖಂಡರು ► ಸೌಹಾರ್ದತೆಗೆ ಸಾಕ್ಷಿಯಾದ ಗ್ರಾಮೀಣ ಪ್ರದೇಶವಾದ ಮರ್ಧಾಳ Read More »

ಕರಾವಳಿ

ಮರ್ದಾಳ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ► ಅಷ್ಟಮಂಗಲ ಪ್ರಶ್ನೆ

(ನ್ಯೂಸ್ ಕಡಬ) newskadaba.com ಕಡಬ, ಆ.24, ಮರ್ದಾಳ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ನಿಮಿತ್ತ ಅಷ್ಟಮಂಗಲ ಪ್ರಶ್ನೆ ನಡೆಯುತ್ತಿದ್ದು ಕ್ಷೇತ್ರದಲ್ಲಿ  ಅಭಿವೃದ್ದಿಯಾಗಬೇಕಾದ ಕಾರ್ಯ ಚಟುವಟಿಕೆಗಳ ಬಗ್ಗೆ ಚರ್ಚಿಸಲಾಯಿತು. ಕೇರಳ ಹಾಗೂ ಕಾಸರಗೋಡಿನ ಪರವನಡ್ಕ ಜ್ಯೋತಿಷ್ಯರಾದ ಜಯಚಂದ್ರನ್ ರವರ ನೇತೃತ್ವದಲ್ಲಿ ಅಷ್ಟಮಂಗಲ ಪ್ರಶ್ನೆ ಇಡಲಾಯಿತು. ಪ್ರಶ್ನೆಯಲ್ಲಿ ಕಂಡುಬಂದಂತೆ ತಾಲೂಕಿನಲ್ಲಿಯೇ ಪುರಾತನ ಪ್ರಸಿದ್ದ ದೇವಾಲಯ ಇದಾಗಿದ್ದು ಅತ್ಯುತ್ತಮ ದೇವಾಲಯವನ್ನಾಗಿ ನಿರ್ಮಿಸುವಲ್ಲಿ ಈ ಭಾಗದ ಎಲ್ಲರ ಸಹಕಾರ ಅತೀ ಅಗತ್ಯವಾಗಿದೆ ಎಂದು ಕಂಡುಬಂದಿರುವುದಲ್ಲದೆ ಎಲ್ಲರೂ ಒಟ್ಟಾಗಿ ಒಗ್ಗಟ್ಟಿನಿಂದ ದೇವಸ್ಥಾನದ ಜೀರ್ಣೋದ್ದಾರಕ್ಕೆ ಶ್ರಮಿಸುವ ಮೂಲಕ

ಮರ್ದಾಳ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ► ಅಷ್ಟಮಂಗಲ ಪ್ರಶ್ನೆ Read More »

ಕರಾವಳಿ

ಡಾ| ಮುರಲೀ ಮೋಹನ್ ಚೂಂತಾರು ► ಸುಬ್ರಹ್ಮಣ್ಯ ಘಟಕಕ್ಕೆ ಭೇಟಿ

(ನ್ಯೂಸ್ ಕಡಬ) newskadaba.com ಕಡಬ, ಆ. 23, ಡಾ| ಮುರಲೀ ಮೋಹನ್ ಚೂಂತಾರು ಸುಬ್ರಹ್ಮಣ್ಯ ಘಟಕಕ್ಕೆ ಇತ್ತೀಚೆಗೆ ಭೇಟಿ ನೀಡಿ ಕವಾಯತು ವೀಕ್ಷಿಸಿದ ಬಳಿಕ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವಠಾರ ಅಂಗಡಿಗುಡ್ಡೆಯಲ್ಲಿ ವನಮಹೋತ್ಸವ ಕಾರ್ಯಕ್ರಮವನ್ನು ಆಚರಿಸಿದರು. ಕಾರ್ಯಕ್ರಮಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯದರ್ಶಿಯವರಾದ ಶ್ರೀಯುತ ರವೀಂದ್ರರವರು ಗಿಡ ನೆಡುವುದರ ಮೂಲಕ ಚಾಲನೆ ನೀಡಿ ಮಾತನಾಡಿ ಗೃಹರಕ್ಷಕರು ದೇವಸ್ಥಾನದಲ್ಲಿ ಕರ್ತವ್ಯವನ್ನು ಉತ್ತಮ ರೀತಿಯಲ್ಲಿ ನಿರ್ವಹಿಸುತ್ತಿದ್ದಾರೆ ಎಂದು ಹೇಳಿದರು. ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಡಾ| ಮುರಲೀ ಮೋಹನ್ ಚೂಂತಾರು ಕಾರ್ಯಕ್ರಮವನ್ನು

ಡಾ| ಮುರಲೀ ಮೋಹನ್ ಚೂಂತಾರು ► ಸುಬ್ರಹ್ಮಣ್ಯ ಘಟಕಕ್ಕೆ ಭೇಟಿ Read More »

ಕರಾವಳಿ

ಎಸ್ಸೆಸ್ಸೆಫ್ ಮರ್ಧಾಳ ಶಾಖೆಯ ವತಿಯಿಂದ ಸ್ವಾತಂತ್ರ್ಯೋತ್ಸವ

(ನ್ಯೂಸ್ ಕಡಬ) newskadaba.com ಕಡಬ, ಆ.15. ಎಸ್ಸೆಸ್ಸೆಫ್ ಮರ್ಧಾಳ ಶಾಖೆಯ ವತಿಯಿಂದ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಮರ್ಧಾಳ ಜಮಾಅತಿನ ಅಧ್ಯಕ್ಷರಾದ ಹಮೀದ್ ತಂಙಳ್ ಧ್ವಜಾರೋಹಣಗೈದರು. ಎಸ್ಸೆಸ್ಸೆಫ್ ಮರ್ಧಾಳ ಶಾಖೆಯ ವಿವಿಧ ಪದಾಧಿಕಾರಿಗಳು ಹಾಜರಿದ್ದರು. ಹನೀಫ್ ಸರ್ವೀಸ್ ಕಾರ್ಯಕ್ರಮ ನಿರೂಪಿಸಿದರು.  

ಎಸ್ಸೆಸ್ಸೆಫ್ ಮರ್ಧಾಳ ಶಾಖೆಯ ವತಿಯಿಂದ ಸ್ವಾತಂತ್ರ್ಯೋತ್ಸವ Read More »

ಕರಾವಳಿ
Scroll to Top