Mardala

 ಮರ್ಧಾಳ ಗ್ರಾಮ ಪಂಚಾಯತಿನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

(ನ್ಯೂಸ್ ಕಡಬ) newskadaba.com ಕಡಬ, ಆ.15. ಮರ್ಧಾಳ ಗ್ರಾಮ ಪಂಚಾಯತಿನಲ್ಲಿ 71 ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಲಲಿತಾ ಎಂ. ಧ್ವಜಾರೋಹಣಗೈದರು. ಈ ಸಂದರ್ಭದಲ್ಲಿ ಪಂಚಾಯತ್ ಸದಸ್ಯರು, ಊರಿನ ಪ್ರಮುಖರು ಹಾಜರಿದ್ದರು.

 ಮರ್ಧಾಳ ಗ್ರಾಮ ಪಂಚಾಯತಿನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ Read More »

ಕರಾವಳಿ

ಬಿದ್ದು ಗಾಯಕ್ಕೊಳಗಾಗಿದ್ದ ತಂದೆ – ಮಗಳಿಗೆ ಸಹಾಯ ಧನ ಹಸ್ತಾಂತರ ► ದಾನಿಗಳ ಸಹಾಯ ಬೇಕಾಗಿದೆ

(ನ್ಯೂಸ್ ಕಡಬ) newskadaba.com ಕಡಬ, ಆ.07.  ಮರ್ಧಾಳ ಕೆದಿಲ ನಿವಾಸಿ ಲಿಂಗಪ್ಪ ಗೌಡ ಕಳೆದ ಮೂರು ತಿಂಗಳ ಹಿಂದೆ ಮರ್ಧಾಳ ಪೇಟೆಯಲ್ಲಿ ರಸ್ತೆ ಕಾಮಗಾರಿ ನಡೆಯುತ್ತಿದ್ದ ವೇಳೆ ಚರಂಡಿಗೆ ಬಿದ್ದು ಕಾಲಿಗೆ ಗಾಯವಾಗಿ ತನ್ನ ಟೈಲರ್ ವೃತ್ತಿಯನ್ನು ಮಾಡಲು ಅಸಾಧ್ಯವಾಗಿದ್ದು ಇದೀಗ ಕೆಲವು ದಿನಗಳ ಹಿಂದೆ ತನ್ನ ಮಗಳು ಅಂಗಳದಲ್ಲಿ ಆಟವಾಡುವ ವೇಳೆ ಬಿದ್ದು ಪುತ್ತೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಮಗಳ ಚಿಕಿತ್ಸೆಗೆ ಮರ್ದಾಳ ಪೇಟೆಯಲ್ಲಿ ಹಣ ಸಂಗ್ರಹಿಸಿ ನೀಡಲಾಯಿತು. ಧನಸಹಾಯ 16000 ಸಾವಿರವನ್ನು ಮರ್ಧಾಳ ಗ್ರಾ.ಪಂ

ಬಿದ್ದು ಗಾಯಕ್ಕೊಳಗಾಗಿದ್ದ ತಂದೆ – ಮಗಳಿಗೆ ಸಹಾಯ ಧನ ಹಸ್ತಾಂತರ ► ದಾನಿಗಳ ಸಹಾಯ ಬೇಕಾಗಿದೆ Read More »

ಕರಾವಳಿ

ಹಟ್ಟಿಯ ಮೇಲೆ ಗುಡ್ಡ ಜರಿದು 4 ಹಸುಗಳ ದಾರುಣ ಸಾವು

(ನ್ಯೂಸ್ ಕಡಬ) newskadaba.com ಕಡಬ, ಆ.05. ಗುಡ್ಡದ ಬದಿಯಲ್ಲಿದ್ದ ಹಟ್ಟಿಯೊಂದರ ಮೇಲೆ ಗುಡ್ಡ ಜರಿದು 4 ದನಗಳು ದಾರುಣವಾಗಿ ಸಾವಿಗೀಡಾದ ಘಟನೆ ಶನಿವಾರದಂದು ಪುತ್ತೂರು ತಾಲೂಕಿನ 102 ನೆಕ್ಕಿಲಾಡಿ ಗ್ರಾಮದ ಕುಡಾಲ ಎಂಬಲ್ಲಿ ನಡೆದಿದೆ. ಕುಡಾಲ ನಿವಾಸಿ ಕೃಷಿಕ ಸುಭಾಶ್ಚಂದ್ರ ಎಂಬವರು ತನ್ನ ಮನೆಯ ಪಕ್ಕದಲ್ಲೇ ಹಟ್ಟಿ ನಿರ್ಮಿಸಿ ಹೈನುಗಾರಿಕೆ ನಡೆಸುತ್ತಿದ್ದರು. ಶನಿವಾರದಂದು ಸಂಜೆ ಸುರಿದ ಮಳೆಗೆ ಗುಡ್ಡ ಜರಿದು ಹಟ್ಟಿಯ ಮೇಲೆ ಬಿದ್ದ ಪರಿಣಾಮ 3 ದನ, 3 ಕರುಗಳು ಮಣ್ಣಿನಡಿಯಲ್ಲಿ ಬಾಕಿಯಾಗಿದ್ದವು. ಜೆಸಿಬಿ ಮೂಲಕ

ಹಟ್ಟಿಯ ಮೇಲೆ ಗುಡ್ಡ ಜರಿದು 4 ಹಸುಗಳ ದಾರುಣ ಸಾವು Read More »

ಕರಾವಳಿ

ಮರ್ಧಾಳ: ಬೈಕಿಗೆ ಢಿಕ್ಕಿ ಹೊಡೆದು ಹೊಟೇಲಿಗೆ ನುಗ್ಗಿದ ಜೀಪು ► ಎರಡು ಬೈಕ್ ಗಳಿಗೆ ಹಾನಿ

(ನ್ಯೂಸ್ ಕಡಬ) newskadaba.com ಕಡಬ, ಆ.05. ಜೀಪೊಂದು ಎರಡು ಬೈಕುಗಳಿಗೆ ಢಿಕ್ಕಿ ಹೊಡೆದು ಹೋಟೆಲೊಂದಕ್ಕೆ ನುಗ್ಗಿದ ಪರಿಣಾಮ ಬೈಕ್ ನಜ್ಜುಗುಜ್ಜಾಗಿದ್ದು, ಹೊಟೇಲಿನ ಕಂಬಗಳೆರಡು ಹಾನಿಯಾದ ಘಟನೆ ಶನಿವಾರ ಸಂಜೆ ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯ ಮರ್ಧಾಳ ಜಂಕ್ಷನ್ ನಲ್ಲಿ ನಡೆದಿದೆ. ಜೀಪು ಚಲಾಯಿಸಲು ಕಲಿಯುತ್ತಿದ್ದ ವೇಳೆ ಈ ಘಟನೆ ಸಂಭವಿಸಿದ್ದು, ಬೈಕಿಗೆ ಢಿಕ್ಕಿ ಹೊಡೆದು ಹೊಟೇಲಿನ ಕಂಬಕ್ಕೆ ಢಿಕ್ಕಿಯಾಗಿ ಜೀಪು ನಿಂತಿದೆ. ಸಂಜೆ ಸಮಯದಲ್ಲಿ ಶಾಲಾ ಮಕ್ಕಳು ಇದೇ ಹೊಟೇಲಿನ ಮುಂಭಾಗದಲ್ಲಿ ಬಸ್ಸಿಗೆ ಕಾಯುತ್ತಿದ್ದು, ಅಪಘಾತದ

ಮರ್ಧಾಳ: ಬೈಕಿಗೆ ಢಿಕ್ಕಿ ಹೊಡೆದು ಹೊಟೇಲಿಗೆ ನುಗ್ಗಿದ ಜೀಪು ► ಎರಡು ಬೈಕ್ ಗಳಿಗೆ ಹಾನಿ Read More »

ಕರಾವಳಿ

ಮರ್ದಾಳ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಸತೀಶ್ಚಂದ್ರ ರೈ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಆ.05. ಮರ್ದಾಳ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆಯು ಇತ್ತೀಚೆಗೆ ಮರ್ದಾಳ ಶ್ರೀ ಅಯ್ಯಪ್ಪ ಭಜನಾ ಮಂದಿರದಲ್ಲಿ ನಡೆದಿದ್ದು, ಈ ಸಂದರ್ಭದಲ್ಲಿ 18ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿ ರಚಿಸಲಾಯಿತು. ಗೌರವಾಧ್ಯಕ್ಷರಾಗಿ ಸುರೇಶ್ ರೈ ನೈಲ, ಅಧ್ಯಕ್ಷರಾಗಿ ಸತೀಶ್ಚಂದ್ರ ರೈ ಮೈಕಾಜೆ, ಕಾರ್ಯದರ್ಶಿಯಾಗಿ ಪ್ರಮೋದ್ ರೈ ಕುಡಾಲ ಆಯ್ಕೆಯಾಗಿದ್ದಾರೆ. ಗೌರವ ಸಲಹೆಗಾರರಾಗಿ ಅನೂಪ್ ಕುಮಾರ್ ಮರ್ದಾಳ ಬೀಡು, ಶಿವಪ್ರಸಾದ್ ಕೈಕುರೆ, ನಾರಾಯಣ ಶೆಟ್ಟಿ ಅತ್ಯಡ್ಕ, ಮನೋಹರ ರೈ ಅಲಿಮಾರು, ಜನಾರ್ಧನ ಗೌಡ

ಮರ್ದಾಳ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಸತೀಶ್ಚಂದ್ರ ರೈ ಆಯ್ಕೆ Read More »

ಕರಾವಳಿ

ಮೂರ್ತೆದಾರರ ಸಹಕಾರಿ ಸಂಘದಿಂದ ಮರ್ಧಾಳ ಬೆಥನಿ ಜೀವನ್ ಜ್ಯೋತಿ ವಿಶೇಷ ಶಾಲೆಗೆ ಸಹಾಯಧನ ಹಸ್ತಾಂತರ

(ನ್ಯೂಸ್ ಕಡಬ) newskadaba.com ಕಡಬ, ಆ.03. ಆಲಂಕಾರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ವತಿಯಿಂದ ಮರ್ಧಾಳ ಬೆಥನಿ ಜೀವನ್ ಜ್ಯೋತಿ ವಿಶೇಷ ಶಾಲೆಗೆ ಸಹಾಯಧನ ನೀಡಿ ಸಹಕರಿಸಲಾಯಿತು. ಆಲಂಕಾರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಚಂದ್ರಶೇಖರರವರು ಬೆಥನಿ ಜೀವನ್ ಜ್ಯೋತಿ ವಿಶೇಷ ಶಾಲಾ ನಿರ್ದೇಶಕರಾದ ರೆ|ಫಾ| ಆ್ಯಂಟನಿ ಒಐಸಿಯವರಿಗೆ ಸಹಾಯಧನ ಹಸ್ತಾಂತರಿಸಿ ಮಾತನಾಡಿ, ಹಣಕಾಸು ಸಂಸ್ಥೆಗಳು, ಸಹಕಾರಿ ಸಂಘಗಳು, ಉದ್ಯಮಿಗಳು ನಿಜವಾಗಿ ಸಹಕರಿಸಬೇಕಾದ ದೇವರ ಮಕ್ಕಳು ಇರುವ ಈ ಶಾಲೆಗೆ ಅತೀ ಅಗತ್ಯವಾಗಿದೆ. ಇಲ್ಲಿ ಅದೆಷ್ಟೋ ವಿವಿಧ

ಮೂರ್ತೆದಾರರ ಸಹಕಾರಿ ಸಂಘದಿಂದ ಮರ್ಧಾಳ ಬೆಥನಿ ಜೀವನ್ ಜ್ಯೋತಿ ವಿಶೇಷ ಶಾಲೆಗೆ ಸಹಾಯಧನ ಹಸ್ತಾಂತರ Read More »

ಕರಾವಳಿ

ಮರ್ದಾಳ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ರಚನೆ: ಅಧ್ಯಕ್ಷರಾಗಿ ವಿಜಿತ್ ರೈ ನೆಕ್ಕಿತ್ತಡ್ಕ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಜು.22. ಮರ್ದಾಳ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ಅಧ್ಯಕ್ಷರಾಗಿ ವಿಜಿತ್ ರೈ ನೆಕ್ಕಿತ್ತಡ್ಕ, ಕಾರ್ಯದರ್ಶಿಯಾಗಿ ದುರ್ಗಪ್ರಸಾದ್ ಕೋಲಂತ್ತಾಡಿಯವರನ್ನು ಆಯ್ಕೆ ಮಾಡಲಾಯಿತು. ಜತೆ ಕಾರ್ಯದರ್ಶಿಯಾಗಿ ಸಂತೋಷ್ ರೈ ಪಾಲೆತ್ತಡ್ಕ, ಖಜಾಂಜಿಯಾಗಿ ರಾಮಚಂದ್ರ ಗೌಡ ಮಂಡೆಕರ ಆಯ್ಕೆಯಾದರು.

ಮರ್ದಾಳ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ರಚನೆ: ಅಧ್ಯಕ್ಷರಾಗಿ ವಿಜಿತ್ ರೈ ನೆಕ್ಕಿತ್ತಡ್ಕ ಆಯ್ಕೆ Read More »

ಕರಾವಳಿ

ನೆಲ್ಯಾಡಿಯಲ್ಲಿ ಬೈಕ್ ಅಪಘಾತ ► ಮರ್ಧಾಳದ ಯುವಕನಿಗೆ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜು.16. ಠಾಣಾ ವ್ಯಾಪ್ತಿಯ ಮಣ್ಣಗುಂಡಿ ಎಂಬಲ್ಲಿ ಬೈಕೊಂದು ಸ್ಕಿಡ್ ಆದ ಪರಿಣಾಮ ಬೈಕ್ ಸವಾರ ಮರ್ಧಾಳದ ಯುವಕನೋರ್ವ ಗಂಭೀರ ಗಾಯಗೊಂಡ ಘಟನೆ ಭಾನುವಾರ ರಾತ್ರಿ ನಡೆದಿದೆ. ಗಾಯಾಳು ಯುವಕನನ್ನು ಮರ್ಧಾಳ ಸಮೀಪದ ಬೆತ್ತೋಡಿ ನಿವಾಸಿ ಮಧುಸೂದನ ಎಂಬವರ ಪುತ್ರ ನಿಶಾಂತ್(28) ಎಂದು ಗುರುತಿಸಲಾಗಿದೆ. ನಿಶಾಂತ್ ಮೂಡಬಿದಿರೆಯಿಂದ ನೆಲ್ಯಾಡಿ ಮೂಲಕ ಮರ್ಧಾಳಕ್ಕೆ ಬೈಕಿನಲ್ಲಿ ಬರುತ್ತಿದ್ದಾಗ ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ತಲೆಗೆ ಗಾಯಗಳಾಗಿದ್ದು, ನೆಲ್ಯಾಡಿ ಅಶ್ವಿನಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ

ನೆಲ್ಯಾಡಿಯಲ್ಲಿ ಬೈಕ್ ಅಪಘಾತ ► ಮರ್ಧಾಳದ ಯುವಕನಿಗೆ ಗಂಭೀರ ಗಾಯ Read More »

ಕರಾವಳಿ

ಮರ್ಧಾಳ: ಡೆಂಗ್ಯೂ ಮಾಹಿತಿ ಜನಜಾಗೃತಿ ಜಾಥಾ

(ನ್ಯೂಸ್ ಕಡಬ) newskadaba.com ಕಡಬ, ಜೂ.14. ಸಮುದಾಯ ಆರೋಗ್ಯ ಕೇಂದ್ರ ಕಡಬ, ಜೇಸಿಐ ಕಡಬ ಕದಂಬ, ಜೇಸಿಐ ಕಡಬ ಕದಂಬ ಚಾರಿಟೇಬಲ್ ಟ್ರಸ್ಟ್‌ ಮತ್ತು ಗ್ರಾಮ ಪಂಚಾಯತ್ ಮರ್ಧಾಳ ಹಾಗೂ ಸೈಂಟ್ ಮೇರಿಸ್ ಪ್ರೌಢ ಶಾಲೆ ಮರ್ಧಾಳ ಇದರ ಸಹಯೋಗದೊಂದಿಗೆ ಆರೋಗ್ಯ ಮಾಹಿತಿ ಜನಜಾಗೃತಿ ಜಾಥಾವು ಮರ್ಧಾಳದಲ್ಲಿ ನಡೆಯಿತು. ಮರ್ಧಾಳ ಸೈಂಟ್ ಮೇರಿಸ್ ಪ್ರೌಢ ಶಾಲೆಯಲ್ಲಿ ಆರೋಗ್ಯ ಮಾಹಿತಿಯ ಕರಪತ್ರ ಬಿಡುಗಡೆ ಮಾಡುವ ಮೂಲಕ ಐತ್ತೂರು ತಾ.ಪಂ. ಸದಸ್ಯರಾದ ಪಿ.ವೈ. ಕುಸುಮ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಡಬ ಸಮುದಾಯ

ಮರ್ಧಾಳ: ಡೆಂಗ್ಯೂ ಮಾಹಿತಿ ಜನಜಾಗೃತಿ ಜಾಥಾ Read More »

ಕರಾವಳಿ

►► ದ.ಕ. ಜಿಲ್ಲೆಯಲ್ಲೊಂದು ಸಾಮರಸ್ಯ ಘಟನೆ: ಮಾನವೀಯತೆಗೆ ಬೆಲೆ‌ ನೀಡಿದ ವ್ಯಕ್ತಿ ಫೇಸ್‌ಬುಕ್‌ ನಲ್ಲಿ ಹೀರೋ‌…

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್ 08. ದಕ್ಷಿಣ ಕನ್ನಡ ಅಥವಾ ಮಂಗಳೂರು ಅಂದ್ರೆ ಯಾವಾಗಲೂ ಕೋಮು ಗಲಭೆ, ಹೊಡೆದಾಟ, ಬಡಿದಾಟದ ಸುದ್ದಿಗಳ ಮೂಲಕವೇ ರಾಷ್ಟ್ರೀಯ ಮಟ್ಟದಲ್ಲಿ ಮಿಂಚುತ್ತಿರುವ ಜಿಲ್ಲೆ. ಮಂಗಳೂರಿನ ಬಗ್ಗೆ ಹೊರಗಿನವರಲ್ಲಿ ಇದು ಕೆಟ್ಟ ಅಭಿಪ್ರಾಯ ಮೂಡಿಸಿದ್ದೂ ಇದೆ. ಇದರ ಮಧ್ಯೆ ಮಂಗಳೂರಿನಲ್ಲಿಯೂ ಕೋಮು ಸಾಮರಸ್ಯ ಇದೆ ಅಂತ ತೋರಿಸಿಕೊಡುವ ಅಪರೂಪದ ಘಟನೆಗಳು ನಡೆಯುತ್ತಿರುತ್ತವೆ. ಅದಕ್ಕೆ ಸಾಕ್ಷಿಯೆಂಬಂತೆ ಮಂಗಳೂರಿನ ಹಿಂದೂ ಸಹೋದರನೋರ್ವ ಮುಸಲ್ಮಾನರ ಧರ್ಮಗುರುಗಳ ನಿದ್ದೆಗೆ ಭಂಗವುಂಟುಮಾಡದೆ ತನ್ನ‌ ಭುಜವನ್ನೇ ನೀಡಿದ ಸ್ವಾರಸ್ಯಕರ ಘಟನೆ ಇದೀಗ

►► ದ.ಕ. ಜಿಲ್ಲೆಯಲ್ಲೊಂದು ಸಾಮರಸ್ಯ ಘಟನೆ: ಮಾನವೀಯತೆಗೆ ಬೆಲೆ‌ ನೀಡಿದ ವ್ಯಕ್ತಿ ಫೇಸ್‌ಬುಕ್‌ ನಲ್ಲಿ ಹೀರೋ‌… Read More »

ಕರಾವಳಿ
Scroll to Top