mardhala

ರಾಜ್ಯ ಮಟ್ಟದ ಹಿರಿಯರ ಕ್ರೀಡಾಕೂಟ ➤ ಕಡಬದ ಭಾಸ್ಕರ್ ರಾಷ್ಟ್ರಮಟ್ಟಕ್ಕೆ ಆಯ್ಕೆ

(ನ್ಯೂಸ್ ಕಡಬ)newskadaba.com ಕಡಬ, ಫೆ.14. ಕೋಲಾರದಲ್ಲಿ ನಡೆದ ರಾಜ್ಯಮಟ್ಟದ 41ನೇ ಮಾಸ್ಟರ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನ ಹಿರಿಯರ ಕ್ರೀಡಾಕೂಟದಲ್ಲಿ ಭಾಗವಹಿಸಿದ ಕಡಬ ತಾಲೂಕು ಐತ್ತೂರು ಗ್ರಾಮದ ಮಾಳ ನಿವಾಸಿ ಭಾಸ್ಕರ್ ಗೌಡರವರು 200 ಮೀ. ಓಟ ಹಾಗೂ ರೀಲೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ ಎಂದು ವರದಿ ತಿಳಿಸಿದೆ. ಭಾಸ್ಕರ ಗೌಡರವರು 200 ಮೀ. ಓಟದಲ್ಲಿ ಪ್ರಥಮ ಹಾಗೂ 400 ಮೀ.ರಿಲೇಯಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. 1500 ಮೀ. ಹಾಗೂ 400 ಮೀ.ಓಟದಲ್ಲಿ […]

ರಾಜ್ಯ ಮಟ್ಟದ ಹಿರಿಯರ ಕ್ರೀಡಾಕೂಟ ➤ ಕಡಬದ ಭಾಸ್ಕರ್ ರಾಷ್ಟ್ರಮಟ್ಟಕ್ಕೆ ಆಯ್ಕೆ Read More »

ಕರಾವಳಿ, ಕ್ರೀಡಾ ನ್ಯೂಸ್

ಮರ್ಧಾಳ: ರಬ್ಬರ್ ತೋಟ ಬೆಂಕಿಗಾಹುತಿ

(ನ್ಯೂಸ್ ಕಡಬ)newskadaba.com ಮರ್ಧಾಳ, ಫೆ.14. ಬೆಥನಿ ಜೀವನ್ ಜ್ಯೋತಿ ವಿಶೇಷ ಶಾಲೆಯ ಸಮೀಪದ ರಬ್ಬರ್  ತೋಟಕ್ಕೆ ಆಕಸ್ಮಿಕ ಬೆಂಕಿ ತಗುಲಿ ರಬ್ಬರ್ ಮರಗಳು ಬೆಂಕಿಗಾಹುತಿಯಾಗಿರುವ ಘಟನೆ  ಮಧ್ಯಾಹ್ನ ಸಂಭವಿಸಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಕಾಣಿಸಿಕೊಂಡಿದ್ದು ಬೆಂಕಿಯ ಕೆನ್ನಾಲಗೆ ಬೆಥನಿ ಜೀವನ್ ಜ್ಯೋತಿ ವಿಶೇಷ  ಶಾಲೆಯ ರಬ್ಬರ್ ತೋಟಕ್ಕೆ ಹಾಗೂ ಪಕ್ಕದಲ್ಲಿರುವ ಕುಕ್ಕೆ ಸುಬ್ರಮಣ್ಯ ಮಠದ ಜಾಗಕ್ಕೆ ವ್ಯಾಪಿಸಿದೆ.

ಮರ್ಧಾಳ: ರಬ್ಬರ್ ತೋಟ ಬೆಂಕಿಗಾಹುತಿ Read More »

ಕರಾವಳಿ

ಧರ್ಮಸ್ಥಳ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಅಪಾಯಕಾರಿ ಮರ…!

(ನ್ಯೂಸ್ ಕಡಬ) newskadaba.com ಕಡಬ, ಆ.18, ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ದಾಳ ಎಂಬಲ್ಲಿ ಅಪಾಯಕಾರಿ ಮರವೊಂದು ಬೀಳುವ ಸ್ಥಿತಿಯಲ್ಲಿದ್ದು ಅನಾಹುತವನ್ನು ಆಹ್ವಾನಿಸುತ್ತಿದೆ. ರಾಜ್ಯ ರಸ್ತೆಯಿಂದ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ತಿರುಗುವಲ್ಲಿ ಧರೆಯ ಅಂಚಿನಲ್ಲಿ ರಸ್ತೆಗೆ ಬಾಗಿ ನಿಂತಿದೆ. ಈ ರಸ್ತೆಯಲ್ಲಿ ದಿನನಿತ್ಯ ಸಾವಿರಾರು ಯಾತ್ರಾರ್ಥಿಗಳ ವಾಹನಗಳಲ್ಲದೆ, ಶಾಲಾ  – ಕಾಲೇಜು ವಿದ್ಯಾರ್ಥಿಗಳು ಸಂಚರಿಸುತ್ತಾರೆ. ಅನೇಕ ಬಾರಿ ಸಂಬಂಧಪಟ್ಟವರಿಗೆ ಮನವಿ ಮಾಡಿದರೂ ಯಾವುದೇ ಸ್ಪಂದನೆ ದೊರೆತ್ತಿಲ್ಲ. ಕಳೆದ ಮರ್ದಾಳ ಗ್ರಾಮ ಸಭೆಯಲ್ಲಿ ಈ ಮರ ತೆರವಿನ ಕುರಿತು ಗ್ರಾಮಸ್ಥರು

ಧರ್ಮಸ್ಥಳ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಅಪಾಯಕಾರಿ ಮರ…! Read More »

ಕರಾವಳಿ
Scroll to Top