marriage

ಚಿಕ್ಕಪ್ಪನನ್ನೇ ಮದುವೆಯಾದ ಮಗಳು- ಗ್ರಾಮಸ್ಥರಿಂದ ತೀವ್ರ ಆಕ್ರೋಶ

(ನ್ಯೂಸ್ ಕಡಬ) newskadaba.com ಉತ್ತರಪ್ರದೇಶ, ಜು. 27. ಪ್ರೀತಿ ಮಾಡಲು ಜಾತಿ-ಧರ್ಮ ಮತ್ತು ವಯಸ್ಸಿನ ಅಂತರವಿಲ್ಲವೆಂದು ಭಾವಿಸಿ ಅನೇಕರು ಲವ್ ಮಾಡಿ ಮದುವೆಯಾಗುತ್ತಾರೆ. ಪ್ರೀತಿಗೆ ಕಣ್ಣಿಲ್ಲ ಆದರೆ ಪ್ರೀತಿ ಕುರುಡಲ್ಲ ಎಂಬ ಮಾತಿನಂತೆ ಇಲ್ಲೋರ್ವಳು ತನ್ನ ಚಿಕ್ಕಪ್ಪನನ್ನೇ ಪ್ರೀತಿಸಿ ಮದುವೆಯಾದ ವಿಚಿತ್ರ ಘಟನೆ ಉತ್ತರಪ್ರದೇಶದ ಜೌನ್‍ಪುರ ಜಿಲ್ಲೆಯ ತಾಜುದ್ದೀನ್‌ ಪುರ ಗ್ರಾಮದಲ್ಲಿ ನಡೆದಿದೆ. ಶುಭಂ ಎನ್ನುವ ವ್ಯಕ್ತಿಯೊಬ್ಬ ತನ್ನ ಅಣ್ಣನ ಮಗಳನ್ನೇ ಮದುವೆಯಾಗಿದ್ದಾನೆ. ಈ ವಿವಾಹಕ್ಕೆ ಗ್ರಾಮಸ್ಥರಿಂದ ಭಾರೀ ವಿರೋಧ ವ್ಯಕ್ತವಾಗಿದ್ದು, ಆದರೆ ಇಬ್ಬರೂ ತಮ್ಮ ಕುಟುಂಬಗಳ […]

ಚಿಕ್ಕಪ್ಪನನ್ನೇ ಮದುವೆಯಾದ ಮಗಳು- ಗ್ರಾಮಸ್ಥರಿಂದ ತೀವ್ರ ಆಕ್ರೋಶ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮದುವೆಯ ಹಿಂದಿನ ದಿನವೇ ವರನ ತಂದೆ ನಾಪತ್ತೆ

(ನ್ಯೂಸ್ ಕಡಬ)news kadaba.com ಪುತ್ತೂರು, ಜು. 3. ಮದುವೆಯ ಹಿಂದಿನ ದಿನವೇ ವರನ ತಂದೆ ನಾಪತ್ತೆಯಾಗಿರುವ ಘಟನೆ ಒಳಮೊಗ್ರು ಗ್ರಾಮದ ಕುಂಬ್ರದಲ್ಲಿ ನಡೆದಿದೆ. ನಾಪತ್ತೆಯಾದ ನಿವಾಸಿ ಉಮ್ಮರ್‌ ಎಂಬವರು, ಜು.1ರಂದು ಮಧ್ಯಾಹ್ನ 3 ಗಂಟೆಯವರೆಗೆ ಪುತ್ತೂರಿನಲ್ಲಿದ್ದರು ಆ ಬಳಿಕ ನಾಪತ್ತೆಯಾಗಿದ್ದು, ಮೊಬೈಲ್‌ ಸ್ವಿಚ್‌ ಆಫ್‌ ಆಗಿದೆ.ಮಗನ ಮದುವೆ ಇಂದು ನಡೆಯಬೇಕಾಗಿತ್ತು. ನಿನ್ನೆ ಮದರಂಗಿ ಶಾಸ್ತ್ರ ನಿಗದಿಯಾಗಿತ್ತು. ಈಗ ತಂದೆ ನಾಪತ್ತೆಯಾಗಿರುವ ಕಾರಣ ಮದುವೆ ರದ್ದು ಮಾಡಲಾಗಿದೆ. ಮನೆಯವರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ, ಮೊಬೈಲ್‌ ಲೊಕೇಶನ್‌ ಆಧಾರದಲ್ಲಿ

ಮದುವೆಯ ಹಿಂದಿನ ದಿನವೇ ವರನ ತಂದೆ ನಾಪತ್ತೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಮರಕ್ಕೆ ಡಿಕ್ಕಿ ಹೊಡೆದ ಖಾಸಗಿ ಬಸ್ ►ಮದುವೆ ಮನೆಯಿಂದ ವಾಪಸ್ಸಾಗುತ್ತಿದ್ದ ವೇಳೆ ಘಟನೆ

(ನ್ಯೂಸ್ ಕಡಬ) newskadaba.com ಚಿಕ್ಕಬಳ್ಳಾಪುರ, ನ.2. ಮದುವೆ ಮನೆಯಿಂದ ಜನರನ್ನು ಕರೆದುಕೊಂಡು ವಾಪಾಸ್ಸಾಗುತ್ತಿದ್ದ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಘಟನೆ ಶಿಡ್ಲಘಟ್ಟ ತಾಲೂಕಿನ ಬೈಯಪ್ಪನಹಳ್ಳಿ ಗೇಟ್ ಬಳಿ ಬುಧವಾರ ಮಧ್ಯರಾತ್ರಿ ಸಂಭವಿಸಿದೆ. ಬಸ್ ನಲ್ಲಿದ್ದವರು ಬಾಗೇಪಲ್ಲಿಯ ಮಿಟ್ಟೆಮರಿ ಗ್ರಾಮದ ನಿವಾಸಿಗಳಾಗಿದ್ದು, ಬೆಂಗಳೂರಿನ ಸರ್ಜಾಪುರ ಕಲ್ಯಾಣ ಮಂಟಪವೊಂದರಲ್ಲಿ ಮದುವೆಯನ್ನು ಮುಗಿಸಿಕೊಂಡು ವಾಪಸ್ಸಾಗುತ್ತಿದ್ದ ವೇಳೆ ಮಧ್ಯರಾತ್ರಿ 12.30 ರ ಸುಮಾರಿಗೆ ಬಸ್ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ. ಬಸ್ ನಲ್ಲಿ 70ಕ್ಕೂ ಅಧಿಕ ಮಂದಿ

ಮರಕ್ಕೆ ಡಿಕ್ಕಿ ಹೊಡೆದ ಖಾಸಗಿ ಬಸ್ ►ಮದುವೆ ಮನೆಯಿಂದ ವಾಪಸ್ಸಾಗುತ್ತಿದ್ದ ವೇಳೆ ಘಟನೆ Read More »

ಕರ್ನಾಟಕ

ಜಿಎಸ್‍ಟಿ ನೀತಿಯಿಂದ ಮತ್ತೊಂದು ಶಾಕ್ ► ಬರುವ ನವೆಂಬರ್ ತಿಂಗಳಿನಿಂದ ಮದುವೆ ಸಮಾರಂಭಗಳು ದುಬಾರಿ..!!!

(ನ್ಯೂಸ್ ಕಡಬ) newskadaba.com ನವದೆಹಲಿ, ಅ.24. ಪ್ರಧಾನಿ ಮೋದಿ ಸರ್ಕಾರ ಶಾಕ್ ಮೇಲೆ ಶಾಕ್ ಕೊಡುತ್ತಾ ಬಂದಿದೆ, ಕಳೆದ ವರ್ಷ ನೋಟು ನಿಷೇಧ ಮಾಡಿ ಪ್ರಧಾನಿ ಮೋದಿ ಸರ್ಕಾರ ಶಾಕ್ ಕೊಟ್ಟರೆ, ಈ ಬಾರಿ ದೇಶದಲ್ಲಿ ಜಿಎಸ್‍ಟಿ ನೀತಿಯಿಂದ ಮತ್ತೊಂದು ಶಾಕ್ ಕೊಟ್ಟಿದೆ. ಜಿಎಸ್‍ಟಿ ಜಾರಿಯಿಂದ ಮುಂದೆ ಮದುವೆ ಸಮಾರಂಭ ಇನ್ನೂ  ದುಬಾರಿಯಾಗಿದೆ. ಜಿಎಸ್‍ಟಿಯಿಂದಾಗಿ ಮುಂದಿನ ನವೆಂಬರ್ ತಿಂಗಳಲ್ಲಿ ನಡೆಯುವ ಮದುವೆ ಸಮಾರಂಭಕ್ಕೆ ಭಾರಿ ಹೊಡೆತ ಬೀಳಲಿದೆ. ಜಿಎಸ್‍ಟಿಯಿಂದಾಗಿ ಬಂಗಾರ, ಮದುವೆ ಹಾಲ್ ಬುಕ್ಕಿಂಗ್, ಬಟ್ಟೆ, ಶಾಪಿಂಗ್, ಶಾಮಿಯಾನ, ಊಟ-ತಿಂಡಿ,

ಜಿಎಸ್‍ಟಿ ನೀತಿಯಿಂದ ಮತ್ತೊಂದು ಶಾಕ್ ► ಬರುವ ನವೆಂಬರ್ ತಿಂಗಳಿನಿಂದ ಮದುವೆ ಸಮಾರಂಭಗಳು ದುಬಾರಿ..!!! Read More »

ಕರ್ನಾಟಕ

ಮುಸ್ಲಿಂ ಯುವತಿಯ ಮದುವೆಯಲ್ಲಿ ಭಾಗವಹಿಸಿದ ಕಲ್ಲಡ್ಕ ಪ್ರಭಾಕರ್ ಭಟ್ ► ಸಾಮಾಜಿಕ ಜಾಲತಾಣದಲ್ಲಿ ಇದೀಗ ಫೊಟೊ ವೈರಲ್

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.16. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತನ್ನ ಭಾಷಣದ ಮೂಲಕ ಕೆಲವು ಮುಸ್ಲಿಮರ ವಿರೋಧ ಕಟ್ಟಿಕೊಂಡಿದ್ದ ಹಿರಿಯ ಆರೆಸ್ಸೆಸ್ ಮುಖಂಡ, ಕಲ್ಲಡ್ಕ ಶ್ರೀರಾಮ ವಿದ್ಯಾಸಂಸ್ಥೆಯ ಅಧ್ಯಕ್ಷರಾಗಿರುವ ಕಲ್ಲಡ್ಕ ಪ್ರಭಾಕರ್ ಭಟ್ ಮುಸ್ಲಿಮರ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿರುವ ಫೋಟೊವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಓರ್ವ ಮುಸ್ಲಿಂ ಯುವತಿಯ ಮದುವೆ ಕಾರ್ಯಕ್ರಮದಲ್ಲಿ ಭಾಗಿಯಾಗಿರುವ ಭಟ್ ತಾನು ಮುಸ್ಲಿಂ ವಿರೋಧಿಯಲ್ಲ ಎನ್ನುವುದನ್ನು ಸಾಬೀತುಪಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಶಾಂತಿ ಸಾಮರಸ್ಯ ಕದಡಲು ತನ್ನ ಮುಸ್ಲಿಂ

ಮುಸ್ಲಿಂ ಯುವತಿಯ ಮದುವೆಯಲ್ಲಿ ಭಾಗವಹಿಸಿದ ಕಲ್ಲಡ್ಕ ಪ್ರಭಾಕರ್ ಭಟ್ ► ಸಾಮಾಜಿಕ ಜಾಲತಾಣದಲ್ಲಿ ಇದೀಗ ಫೊಟೊ ವೈರಲ್ Read More »

ಕರಾವಳಿ

ಅತ್ತಿಗೆಗೆ ಸೇರಬೇಕಾದ ಇನ್ಶುರೆನ್ಸ್ ಹಣವನ್ನೇ ಲೂಟಿ ಮಾಡಿದ ಪಾಪಿ ಮೈದುನ!

(ನ್ಯೂಸ್ ಕಡಬ) newskadaba.com ರಾಯಚೂರು, ಆ.29, ಮದುವೆಯಾಗಿ ಕೆಲವೇ ತಿಂಗಳಲ್ಲಿ ಗಂಡನನ್ನ ಕಳೆದುಕೊಂಡ ಯುವತಿಗೆ ಆಸರೆಯಾಗಬೇಕಾದ ಗಂಡನ ಮನೆಯವರಿಂದಲೇ ಯುವತಿಗೆ ವಂಚನೆಯಾದ ಘಟನೆ ರಾಯಚೂರಿನ ಲಿಂಗಸುಗೂರು ತಾಲೂಕಿನ ಮಾವಿನಬಾವಿ ಗ್ರಾಮದಲ್ಲಿ ನಡೆದಿದೆ. ಸ್ವಂತ ಮೈದುನನೇ ಅತ್ತಿಗೆಗೆ ಸೇರಬೇಕಾದ ಹಣವನ್ನೇ ಲೂಟಿ ಮಾಡಿದ ಪ್ರಕರಣವೊಂದು ಬೆಳಕಿಗೆ ಬಂದಿದೆ. ರಾಯಚೂರಿನ ಲಿಂಗಸುಗೂರು ತಾಲೂಕಿನ ಮಾವಿನಬಾವಿ ಗ್ರಾಮದ ಮಂಜುಳಾ, ರಾಮನಗರದ ಬಿಡದಿಯ ಲಾರಿ ಡ್ರೈವರ್, ಹೂನೂರಪ್ಪ ಎಂಬವರನ್ನು ಮದುವೆ ಆಗಿದ್ದರು. ಆದ್ರೆ ಮಂಜುಳಾ ಅವರ ಗಂಡ 4 ವರ್ಷಗಳ ಹಿಂದೆ ಅಪಘಾತದಲ್ಲಿ ಮೃತಪಟ್ಟಿದ್ದರು. ಆ

ಅತ್ತಿಗೆಗೆ ಸೇರಬೇಕಾದ ಇನ್ಶುರೆನ್ಸ್ ಹಣವನ್ನೇ ಲೂಟಿ ಮಾಡಿದ ಪಾಪಿ ಮೈದುನ! Read More »

ಕರ್ನಾಟಕ
Scroll to Top