marrige

ಅಡುಗೆ ಭಟ್ಟರಿಗೆ ಕೊರೊನಾ ದೃಢ ➤ ಬೆಳಿಗ್ಗೆ ಮದುವೆಯಾದ ನವಜೋಡಿ ಸಂಜೆ ವೇಳೆ ಕ್ವಾರಂಟೈನ್ ನಲ್ಲಿ ಲಾಕ್

(ನ್ಯೂಸ್ ಕಡಬ) newskadaba.com ತುಮಕೂರು, ಜೂ.22,. ಬೆಳಗ್ಗೆ ತಾನೇ ಮದುವೆ ಮುಗಿಸಿದ ನವಜೋಡಿಗೆ ಸಂಜೆ ವೇಳೆ ಕ್ವಾರಂಟೈನ್‍ನಲ್ಲಿ ಲಾಕ್ ಆದ ಘಟನೆ ತುಮಕೂರಿನ ಹೇರೂರಿನಲ್ಲಿ ನಡೆದಿದೆ. ಮದುವೆ ಮನೆಯಲ್ಲಿ ಅಡುಗೆ ಭಟ್ಟರೋರ್ವರಿಗೆ ಕೊರೊನಾ ದೃಢಪಟ್ಟ ಹಿನ್ನೆಲೆಯಲ್ಲಿ ನವಜೋಡಿ ಸೇರಿದಂತೆ ಮದುವೆಗೆ ಬಂದವರೆಲ್ಲಾ ಕ್ವಾರಂಟೈನ್ ಆಗಿದ್ದಾರೆ. ಹೇರೂರಿನ ವರ ಗಿರೀಶ್‍ಗೆ ಕಾಟೇನಹಳ್ಳಿಯ ವಧು ಮೀನಾಕ್ಷಿಯ ಜೊತೆ ವಿವಾಹವಾಗಿತ್ತು. ಈ ಮದುವೆಗೆ ಅಡುಗೆ ಮಾಡಲು ಬಂದ ಅಡುಗೆ ಭಟ್ಟರೋರ್ವರು ಚಿಟ್ಟದ ಕುಪ್ಪೆ ನಿವಾಸಿ 50 ವರ್ಷದ ವ್ಯಕ್ತಿಗೆ ಸೋಂಕು ದೃಢಪಟ್ಟಿದೆ. […]

ಅಡುಗೆ ಭಟ್ಟರಿಗೆ ಕೊರೊನಾ ದೃಢ ➤ ಬೆಳಿಗ್ಗೆ ಮದುವೆಯಾದ ನವಜೋಡಿ ಸಂಜೆ ವೇಳೆ ಕ್ವಾರಂಟೈನ್ ನಲ್ಲಿ ಲಾಕ್ Read More »

ಕರಾವಳಿ

ಮ್ಯಾಟ್ರಿಮೊನಿ ವೆಬ್‌ಸೈಟ್‌ನಲ್ಲಿ ಮದುವೆ ವಿವರ ಹಾಕಿ ► 11.39 ಲಕ್ಷ ರೂ. ಕಳೆದುಕೊಂಡ ಮುಲ್ಕಿಯ ವ್ಯಕ್ತಿ..!!!

(ನ್ಯೂಸ್ ಕಡಬ) newskadaba.com ಮಂಗಳೂರು, ಅ.17. ಫಾರಿನ್ ಹುಡುಗಿಯನ್ನು ಮದುವೆಯಾಗುವ ಆಸೆಯಿಂದ ವ್ಯಕ್ತಿಯೋರ್ವರು ತನ್ನ ಮದುವೆಯ ಕುರಿತು ಕನ್ನಡ ಮ್ಯಾಟ್ರಿಮೊನಿ ವೆಬ್‌ಸೈಟ್‌ನಲ್ಲಿ ವಿವರ ಹಾಕಿದ ಬಳಿಕ ಲಕ್ಷಾಂತರ ರೂಪಾಯಿಯನ್ನು ಕಳೆದುಕೊಂಡ ಘಟನೆ ಮುಲ್ಕಿಯಲ್ಲಿ ನಡೆದಿದೆ. ವಿದೇಶಿ ಯುವತಿಯ ಜಾಲದಲ್ಲಿ ಬಿದ್ದ ಯುವಕ ಈಗ ಸರಿ ಸುಮಾರು 11.39 ಲಕ್ಷ ರೂಪಾಯಿ ಕಳೆದು ಕೊಂಡಿದ್ದಾನೆ. ಸಿಂಗಾಪುರದಲ್ಲಿ ಉದ್ಯೋಗದಲ್ಲಿದ್ದ ಮುಲ್ಕಿಯ ಯುವಕನಿಗೆ ಈಗಾಗಲೇ ಒಂದು ಮದುವೆಯಾಗಿದ್ದು, ಕೆಲವು ಸಮಯದ ಹಿಂದೆ ಹೆಂಡತಿಗೆ ಡೈವೋರ್ಸ್ ನೀಡಿದ್ದ. ಎರಡನೇ ಮದುವೆಗೋಸ್ಕರ ಈತ 2017 ರ ಜೂನ್ ನಲ್ಲಿ ಮ್ಯಾಟ್ರಿಮೋನಿಯಲ್

ಮ್ಯಾಟ್ರಿಮೊನಿ ವೆಬ್‌ಸೈಟ್‌ನಲ್ಲಿ ಮದುವೆ ವಿವರ ಹಾಕಿ ► 11.39 ಲಕ್ಷ ರೂ. ಕಳೆದುಕೊಂಡ ಮುಲ್ಕಿಯ ವ್ಯಕ್ತಿ..!!! Read More »

ಕರಾವಳಿ

ಇನ್ನು ಮುಂದೆ ವಧು-ವರರು ವಿವಾಹ ಮಂಟಪದಲ್ಲೇ ವಚನ ನೀಡುವ ಹೊಸ ಯೋಜನೆ ಜಾರಿ ► ವಚನದಲ್ಲಿ ಏನಿದೆ ತಿಳಿಯಬೇಕೆ..???

(ನ್ಯೂಸ್ ಕಡಬ) newskadaba.com ಸಿಕಾರ್, ಅ.12. ಹಿಂದು ವಿವಾಹದ ವೇಳೆ ನೂತನ ವಧು-ವರರು ಅಗ್ನಿ ಕುಂಡದ ಸುತ್ತಲೂ 7 ಸುತ್ತು ಸುತ್ತಿ ಸಪ್ತಪದಿ ತುಳಿಯುವುದು ತಲೆತಲಾಂತರಗಳಿಂದಲೂ ನಡೆದು ಬಂದ ಸಂಪ್ರದಾಯ. ಆದರೆ ರಾಜಸ್ಥಾನದಲ್ಲಿ ಇನ್ನು ಮುಂದೆ ನಡೆಯುವ ವಿವಾಹದಲ್ಲಿ ನೂತನ ವಧು-ವರರು ಅಗ್ನಿಕುಂಡದ ಸುತ್ತಲೂ 7ರ ಬದಲು 8 ಸುತ್ತು ಹಾಕಿ ಸಪ್ತಪದಿ ಬದಲು ಅಷ್ಟಪದಿ ತುಳಿಯುವಂತೆ ರಾಜಸ್ಥಾನದ ಸಿಕಾರ್ ಜಿಲ್ಲಾಡಳಿದ ಅರ್ಚಕರಿಗೆ ಮನವಿ ಮಾಡಿದೆ. ರಾಜ್ಯದ 18 ಜಿಲ್ಲೆಗಳಲ್ಲಿ ಪ್ರತಿ 100 ಗಂಡು ಮಕ್ಕಳಿಗೆ 90 ಹೆಣ್ಣು ಮಕ್ಕಳು ಮಾತ್ರ

ಇನ್ನು ಮುಂದೆ ವಧು-ವರರು ವಿವಾಹ ಮಂಟಪದಲ್ಲೇ ವಚನ ನೀಡುವ ಹೊಸ ಯೋಜನೆ ಜಾರಿ ► ವಚನದಲ್ಲಿ ಏನಿದೆ ತಿಳಿಯಬೇಕೆ..??? Read More »

ರಾಷ್ಟ್ರೀಯ ನ್ಯೂಸ್

ವಿಧವೆಯರನ್ನು ವಿವಾಹವಾಗುವ ವ್ಯಕ್ತಿಗೆ ಸಿಗಲಿದೆ ► 2 ಲಕ್ಷ ರೂಪಾಯಿ ಪ್ರೋತ್ಸಾಹ ಧನ..!!!

(ನ್ಯೂಸ್ ಕಡಬ) newskadaba.com ಭೋಪಾಲ್, ಅ.9. 45ಕ್ಕಿಂತ ಕಡಿಮೆ ವಯಸ್ಸಿನ ವಿಧವೆಯನ್ನು ಪುನರ್‌ ವಿವಾಹವಾಗುವ ವ್ಯಕ್ತಿಗೆ 2 ಲಕ್ಷ ರೂಪಾಯಿ ಪ್ರೋತ್ಸಾಹ ಧನ ನೀಡುವ ಹೊಸ ಯೋಜನೆಯೊಂದನ್ನು ಮಧ್ಯ ಪ್ರದೇಶ ಸರ್ಕಾರ ರೂಪಿಸಿದೆ. ವಿಧವೆಯರ ಬಾಳು ಬಂಗಾರವಾಗಲಿ ಎಂಬ ಉದ್ಧೇಶದೊಂದಿಗೆ ಈ ಯೋಜನೆಯನ್ನು ತರಲಾಗಿದೆ. ಇದು ದೇಶದಲ್ಲಿಯೇ ಮೊದಲ ಪ್ರಯತ್ನವಾಗಿದ್ದು, ಈ ಯೋಜನೆ ಅನುಷ್ಠಾನಗೊಂಡು ಬಳಿಕ ಪ್ರತಿ ವರ್ಷ ಒಂದು ಸಾವಿರ ವಿಧವೆಯರ ಬಾಳು ಬೆಳಗಲಿದೆ ಎಂದು ಸರಕಾರ ವಿಶ್ವಾಸ ವ್ಯಕ್ತಪಡಿಸಿದೆ. ವಿಧವಾ ಪುನರ್‌ ವಿವಾಹ ಪ್ರೋತ್ಸಾಹಿಸುವ ನೀತಿಯನ್ನು ರಚಿಸುವಂತೆ ಜುಲೈ ತಿಂಗಳಲ್ಲಿ

ವಿಧವೆಯರನ್ನು ವಿವಾಹವಾಗುವ ವ್ಯಕ್ತಿಗೆ ಸಿಗಲಿದೆ ► 2 ಲಕ್ಷ ರೂಪಾಯಿ ಪ್ರೋತ್ಸಾಹ ಧನ..!!! Read More »

ಕರ್ನಾಟಕ
Scroll to Top