mask man arrested

ಮುಸುಕುಧಾರಿ ಬಂಧನ ಆಗಿರುವುದು ನಿಜ: ಪರಮೇಶ್ವರ್‌

(ನ್ಯೂಸ್‌ ಕಡಬ) newskadaba.com, ಆ.23: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಸುಕುಧಾರಿಯ ಬಂಧನ ಆಗಿರುವುದು ನಿಜ ಎಂದು ಗೃಹಸಚಿವ ಜಿ.ಪರಮೇಶ್ವರ್‌ ಹೇಳಿದರು. ಮುಸುಕುಧಾರಿ ಈಗ ಪೊಲೀಸ್‌ ಕಸ್ಟಡಿಯಲ್ಲಿ ಇದ್ದಾನೆ. ತನಿಖೆ ಪೂರ್ಣಗೊಳ್ಳುವವರೆಗೆ ಯಾವುದೇ ಮಾಹಿತಿ ನೀಡಲು ಸಾಧ್ಯವಿಲ್ಲ. ಅಧಿಕಾರಿಗಳು ತನಿಖೆ ಮುಂದುವರಿಸುತ್ತಾರೆ. ಎಸ್‌ಐಟಿಯಿಂದ ಹೆಚ್ಚಿನ ಮಾಹಿತಿಯನ್ನು ಪಡೆಯುತ್ತೇನೆ. ಇದರ ಹಿಂದೆ ಯಾವ ಜಾಲ ಇದೆ ಎನ್ನುವುದನ್ನು ಪತ್ತೆ ಮಾಡಲಾಗುವುದು ಎಂದರು. ಎಸ್‌ಐಟಿ ತನಿಖೆಯ ಮುಕ್ತಾಯ ಆಗುತ್ತಾ ಎಂದು ಹೇಳಲು ಬರುವುದಿಲ್ಲ. ಜೊತೆಗೆ ಬಂಧಿತನಿಗೆ […]

ಮುಸುಕುಧಾರಿ ಬಂಧನ ಆಗಿರುವುದು ನಿಜ: ಪರಮೇಶ್ವರ್‌ Read More »

ಕರ್ನಾಟಕ

ಧರ್ಮಸ್ಥಳ ಕೇಸ್:‌ ಎಸ್‌ಐಟಿ ಅಧಿಕಾರಿಗಳಿಂದ ಮಾಸ್ಕ್‌ಮ್ಯಾನ್‌ ಬಂಧನ

(ನ್ಯೂಸ್‌ ಕಡಬ) newskadaba.com, ಆ.23:‌‌ ಧರ್ಮಸ್ಥಳದಲ್ಲಿ ಶವ ಹೂತಿದ್ದೆ ಎಂಬ ಮಾಸ್ಕ್‌ಮ್ಯಾನ್ ಸಿಎನ್‌ ಚಿನ್ನಯ್ಯ ಅಲಿಯಾಸ್‌ ಚೆನ್ನನನ್ನು ಸುಳ್ಳು ದೂರಿನ ಹಿನ್ನೆಲೆ ಎಸ್‌ಐಟಿ ಅಧಿಕಾರಿಗಳು ಅವನನ್ನು ಬಂಧಿಸಿದ್ದಾರೆ. ಸುಳ್ಳು ಮಾಹಿತಿ ನೀಡಿದ್ದ ಆರೋಪದಡಿ ಮಾಸ್ಕ್‌ಮ್ಯಾನ್‌ನ್ನು ಬಂಧಿಸಲಾಗಿದ್ದು, ಇಂದು ಬೆಳ್ತಂಗಡಿ ಕೋರ್ಟ್‌ಗೆ ಎಸ್‌ಐಟಿ ಅಧಿಕಾರಿಗಳು ಹಾಜರುಪಡಿಸಲಿದ್ದಾರೆ. ನ್ಯಾಯಾಲಯಕ್ಕೆ ಹಾಜರುಪಡಿಸುವ ಮುನ್ನ ಮಾಸ್ಕ್‌ಮ್ಯಾನ್‌ಗೆ ಎಸ್‌ಐಟಿ ಅಧಿಕಾರಿಗಳು ವೈದ್ಯಕೀಯ ತಪಾಸಣೆ ನಡೆಸಲಿದ್ದಾರೆ. ಬೆಳ್ತಂಗಡಿ ತಾಲೂಕು ಆಸ್ಪತ್ರೆಯಲ್ಲಿ ಮೆಡಿಕಲ್‌ ಟೆಸ್ಟ್‌ ನಡೆಯಲಿದೆ. ನಂತರ ಬೆಳ್ತಂಗಡಿ ಕೋರ್ಟ್‌ ಮುಂದೆ ಹಾಜರುಪಡಿಸಲಾಗುವುದು. ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ

ಧರ್ಮಸ್ಥಳ ಕೇಸ್:‌ ಎಸ್‌ಐಟಿ ಅಧಿಕಾರಿಗಳಿಂದ ಮಾಸ್ಕ್‌ಮ್ಯಾನ್‌ ಬಂಧನ Read More »

ಕರಾವಳಿ
Scroll to Top