meerath

Crime

ಅಕ್ರಮ‌ ಸಂಬಂಧ- ಕರುಳಕುಡಿಗಳನ್ನೇ ಕೊಂದ ಮಹಾತಾಯಿ

(ನ್ಯೂಸ್ ಕಡಬ) newskadaba.com ಮೀರತ್, ಮಾ. 26. ಪ್ರೀತಿಯ ವ್ಯಾಮೋಹಕ್ಕೆ ಸಿಲುಕಿದ ಮಹಾತಾಯಿಯೋರ್ವಳು ತನ್ನ ಕರುಳ ಕುಡಿಗಳನ್ನೇ ನಿರ್ದಯಿಯಾಗಿ ಕೊಂದು ಹಾಕಿರುವ ಘಟನೆ ಉತ್ತರ ಪ್ರದೇಶದ ಮೀರತ್‍ನಲ್ಲಿ ನಡೆದಿದೆ. ಸ್ಥಳೀಯ ಕೌನ್ಸಿಲರ್ ಆಗಿರುವ ಸೌದ್ ಎಂಬಾತನೊಂದಿಗೆ ಅಕ್ರಮ ಸಂಪರ್ಕ ಹೊಂದಿದ್ದ ಈಕೆ, 10 ವರ್ಷದ ಮಗ ಹಾಗೂ ಆರು ವರ್ಷದ ಮಗಳನ್ನು ಕೊಂದು ಹಾಕಿ ನಂತರ ಮೃತದೇಹಗಳನ್ನು ಕಾಲುವೆಗೆ ಎಸೆದಿದ್ದಳು. ಈ ಕೃತ್ಯಕ್ಕೆ ಸಹಕರಿಸಿದ ಆರೋಪದ ಮೇಲೆ ಇದುವರೆಗೂ ಆರು ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. […]

ಅಕ್ರಮ‌ ಸಂಬಂಧ- ಕರುಳಕುಡಿಗಳನ್ನೇ ಕೊಂದ ಮಹಾತಾಯಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಗಳ ಪಾಲಾದ ಕೊರೊನಾ ಪರೀಕ್ಷಾ ಮಾದರಿಗಳು..!!! ➤ ರೋಗ ಹರಡುವ ಭೀತಿಯಲ್ಲಿ ಜನತೆ

(ನ್ಯೂಸ್ ಕಡಬ) newskadaba.com ಮೀರತ್, ಮೇ.30., ಲ್ಯಾಬ್ ಟೆಕ್ನೀಷಿಯನ್ ಕೈಯಿಂದ ಕೋವಿಡ್-19 ಪರೀಕ್ಷಾ ಮಾದರಿಗಳನ್ನು ಮಂಗಗಳು ಕಿತ್ತು ತಿಂದ ಘಟನೆ ಉತ್ತರ ಪ್ರದೇಶದ ಮೀರತ್ ನಲ್ಲಿ ನಡೆದಿದೆ. ಶಂಕಿತ ಕೊರೊನಾ ರೋಗಿಗಳಿಂದ ಸಂಗ್ರಹಿಸಲಾಗಿದ್ದ ಮಾದರಿಯನ್ನು ಲ್ಯಾಬ್ ಟೆಕ್ನೀಷಿಯನ್ ಮೀರತ್ ಮೆಡಿಕಲ್ ಕಾಲೇಜಿನಿಂದ ಪರೀಕ್ಷೆಗೆಂದು ತೆಗೆದುಕೊಂಡು ಹೋಗುತ್ತಿದ್ದ ವೇಳೆ ಮಂಗಗಳು ದಾಳಿಮಾಡಿ ಅದನ್ನು ಕಸಿದುಕೊಂಡಿದೆ. ಬಳಿಕ ಸ್ಯಾಂಪಲ್ ಕಲೆಕ್ಷನ್ ಕಿಟ್ ಗಳನ್ನು ಬಾಯಿಗೆ ಹಾಕಿ ಜಗಿದು ಹಾಕಿವೆ. ಸ್ಯಾಂಪಲ್ ಪರೀಕ್ಷೆಗೆ ಹೋಗುವ ಮುನ್ನವೇ ಈ ರೀತಿ ಆಗಿದ್ದು, ಸ್ಥಳೀಯರಲ್ಲಿ

ಮಂಗಗಳ ಪಾಲಾದ ಕೊರೊನಾ ಪರೀಕ್ಷಾ ಮಾದರಿಗಳು..!!! ➤ ರೋಗ ಹರಡುವ ಭೀತಿಯಲ್ಲಿ ಜನತೆ Read More »

ರಾಷ್ಟ್ರೀಯ ನ್ಯೂಸ್
Scroll to Top