meeting

ನಗರ ರಾಜಭಾಷಾ ಸಮಿತಿಯ ಅರ್ಧ ವಾರ್ಷಿಕ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 16. ನಗರ ರಾಜ ಭಾಷಾ ಸಮಿತಿ (TOLIC)ಯ 72ನೆಯ ಅರ್ಧ ವಾರ್ಷಿಕ ಸಭೆಯು ಜೂನ್ 14ರಂದು ಮಂಗಳೂರಿನ ಪಾಂಡೇಶ್ವರದ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಜರಗಿತು. ಬ್ಯಾಂಕಿನ ಮಂಗಳೂರು ವಲಯ ಮುಖ್ಯಸ್ಥರು ಹಾಗೂ ಮಹಾಪ್ರಬಂಧಕ ಶ್ರೀಮತಿ ರೇಣು ಕೆ ನಾಯರ್ ಅವರು ಸಭೆಯ ಅಧ್ಯಕ್ಷತೆ ವಹಿಸಿದ್ದರು. ಭಾರತ ಸರಕಾರದ ಗೃಹ ಸಚಿವಾಲಯದ ರಾಜಭಾಷಾ ವಿಭಾಗದ ಬೆಂಗಳೂರಿನ ವಲಯ ಅನುಷ್ಠಾನ ಕಚೇರಿಯ ಉಪನಿರ್ದೇಶಕರಾದ ಶ್ರೀ ಅನಿರ್ಬಾನ್ ಕುಮಾರ್ ವಿಶ್ವಾಸ್ ಅವರು ಸಭೆಯಲ್ಲಿ […]

ನಗರ ರಾಜಭಾಷಾ ಸಮಿತಿಯ ಅರ್ಧ ವಾರ್ಷಿಕ ಸಭೆ Read More »

ಕರಾವಳಿ

ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾರ್ಯಕಾರಿ ಸಭೆ ಹಾಗೂ ಜನಧ್ವನಿ ಸಮಾವೇಶ ಪೂರ್ವ ಭಾವಿ ಸಭೆ..!

(ನ್ಯೂಸ್ ಕಡಬ) newskadaba.com  ಉಪ್ಪಿನಂಗಡಿ, ಜ.13. ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಕಾರ್ಯಕಾರಿ ಸಭೆಯು ಪುತ್ತೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿ ಟಿ ಶಕುಂತಲಾ ಶೆಟ್ಟಿಯವರ ನೇತೃತ್ವದಲ್ಲಿ ಹಾಗೂ ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಡಾ.ಕೆ ಬಿ ರಾಜಾರಾಮ್ ಅವರ ಅಧ್ಯಕ್ಷತೆಯಲ್ಲಿ ಉಪ್ಪಿನಂಗಡಿ ರೋಟರಿ ಸಭಾಭವನ ರಾಮನಗರದಲ್ಲಿ ನಡೆಯಿತು. ಈ ಸಭೆಯಲ್ಲಿ ವಿಶೇಷ ಆಹ್ವಾನಿತರಾಗಿ ಆಗಮಿಸಿದ ಮಾಜಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಜಿ ವೆಂಕಟೇಶ್ ಅವರು ಮಾತನಾಡಿ ಜನವರಿ 22 ರಂದು ಮಂಗಳೂರಲ್ಲಿ ನಡೆಯುವ ಕರ್ನಾಟಕ

ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾರ್ಯಕಾರಿ ಸಭೆ ಹಾಗೂ ಜನಧ್ವನಿ ಸಮಾವೇಶ ಪೂರ್ವ ಭಾವಿ ಸಭೆ..! Read More »

ಕರಾವಳಿ, ಕರ್ನಾಟಕ

ಒಡಿಯೂರು ಸ್ವಸಹಾಯ ಸಂಘಗಳ ಒಕ್ಕೂಟ ಸಮಿತಿ ರಚನೆ

(ನ್ಯೂಸ್ ಕಡಬ) newskadaba.com ಕಡಬ, ಆ.24 , ಕಡಬ ಗ್ರಾಮ ವ್ಯಾಪ್ತಿಯ 27 ಸ್ವಸಹಾಯ ಸಂಘಗಳ ಒಕ್ಕೂಟ ಸಮಿತಿಯನ್ನು ಒಡಿಯೂರು ಸ್ವಸಹಾಯ ಸಂಘಗಳ  ಸಭೆಯಲ್ಲಿ  ರಚಿಸಲಾಯಿತು. ಕಡಬ ಅಂಬೇಡ್ಕರ್ ಭವನದಲ್ಲಿ ನಡೆದ ಸಭೆಯಲ್ಲಿ  ಅಧ್ಯಕ್ಷರಾಗಿ ಸೈಜು ಕೊರಿಯಾರ್, ಕಾರ್ಯದರ್ಶಿ ಸುಮತಿ, ಉಪಾಧ್ಯಕ್ಷರಾಗಿ ಪ್ರೇಮ ಶೆಟ್ಟಿ, ಜೊತೆ ಕಾರ್ಯದರ್ಶಿಯಾಗಿ ಸುಂದರ ಪೂಜಾರಿ, ಸಂಘಟನಾ ಕಾರ್ಯದರ್ಶಿಯಾಗಿ ಗಿರೀಶ್ ಡಿ ಕೋಡಿಂಬಾಳರನ್ನು ಆಯ್ಕೆ ಮಾಡಲಾಯಿತು. ಸಭೆಯಲ್ಲಿ ಒಡಿಯೂರು ಸ್ವಸಹಾಯ ಸಂಘಗಳ ಸಂಪನ್ಮೂಲ ವ್ಯಕ್ತಿ ವಿಶ್ವನಾಥ ರೈ, ಸಂಯೋಜಕರಾದ ನಾರಾಯಣ ಗೌಡ, ಕಡಬ ಸೇವಾದೀಕ್ಷಿತೆ

ಒಡಿಯೂರು ಸ್ವಸಹಾಯ ಸಂಘಗಳ ಒಕ್ಕೂಟ ಸಮಿತಿ ರಚನೆ Read More »

ಕರಾವಳಿ
Scroll to Top