Mekedatu yojane

ಕಾವೇರಿ – ಮೇಕೆದಾಟು ವಿವಾದ: ಕರ್ನಾಟಕಕ್ಕೆ ತಮಿಳು ಪ್ರಜೆಗಳ ಬೆಂಬಲ

(ನ್ಯೂಸ್ ಕಡಬ) newskadaba.com ಅ.21 ಬೆಂಗಳೂರು:  ಕಾವೇರಿ ನದಿ ನೀರು ಹಂಚಿಕೆ ಮತ್ತು ಮೇಕೆದಾಟು ಯೋಜನೆಗಳಲ್ಲಿ ತಡೆಗೋಡೆಯಾಗಿ ನಿಂತಿರುವ ತಮಿಳುನಾಡು ಕ್ಯಾತೆ ಮುಂದುವರೆದಿರುವಂತೆಯೇ ಇತ್ತ ಕರ್ನಾಟಕ ತನ್ನ ಹಕ್ಕುಗಳನ್ನು ಸಾಧಿಸಿಕೊಳ್ಳುವಲ್ಲಿ ತಮಿಳು ಪ್ರಜೆಗಳು ರಾಜ್ಯದ ಬೆನ್ನಿಗೆ ನಿಂತಿದ್ದಾರೆ. ಕರ್ನಾಟಕದ ಹಕ್ಕುಗಳನ್ನು ವಿಶೇಷವಾಗಿ ಭಾಷೆ, ನೆಲ, ಜಲ, ಗಡಿ, ಇತರ ವಿಷಯಗಳ ರಕ್ಷಣೆಯಲ್ಲಿ ಕರ್ನಾಟಕ ಸರ್ಕಾರವನ್ನು ಬೆಂಬಲಿಸುವುದು ಸೇರಿದಂತೆ ಒಟ್ಟು 35 ನಿರ್ಣಯಗಳನ್ನು ಕನ್ನಡಿಗರು ಮತ್ತು ತಮಿಳರ ಏಕತೆಯ ಸಾಂಸ್ಕೃತಿಕ ಸಮ್ಮೇಳನದಲ್ಲಿ ತೆಗೆದುಕೊಳ್ಳಲಾಗಿದೆ.ಪ್ರಮುಖವಾಗಿ ಕಾವೇರಿ ಮತ್ತು ಮಹದಾಯಿ ನೀರು […]

ಕಾವೇರಿ – ಮೇಕೆದಾಟು ವಿವಾದ: ಕರ್ನಾಟಕಕ್ಕೆ ತಮಿಳು ಪ್ರಜೆಗಳ ಬೆಂಬಲ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮೇಕೆದಾಟು ಯೋಜನೆ..!  ➤  ಸುಪ್ರೀಂಕೋರ್ಟ್ ಆದೇಶದಂತೆ ನಡೆಯುತ್ತೇವೆಂದ ಕಾವೇರಿ ಪ್ರಾಧಿಕಾರ

(ನ್ಯೂಸ್ ಕಡಬ)newskadaba.com  ಕಾರೈಕಲ್, ಜ.11. ಮೇಕೆದಾಟು ಯೋಜನೆ ಸಂಬಂಧ ಸುಪ್ರೀಂಕೋರ್ಟ್ ಆದೇಶದಂತೆ ನಡೆಯುತ್ತೇವೆಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ಹೇಳಿದೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ತಂಡವು ಪುದುಚೇರಿ ಮತ್ತು ತಮಿಳುನಾಡಿನ ಪಿಡಬ್ಲ್ಯೂಡಿ ಅಧಿಕಾರಿಗಳ ಜೊತೆಯಲ್ಲಿ ಕಾರೈಕಲ್ ಮತ್ತು ತಮಿಳುನಾಡು ನಡುವಿನ ಗಡಿಯಲ್ಲಿರುವ ನದಿಗಳ ಕೇಂದ್ರ ಜಲ ಆಯೋಗದ ಗೇಜಿಂಗ್ ಸ್ಟೇಷನ್‌ ಮತ್ತು ಇತರೆ ಪ್ರದೇಶಗಳನ್ನು ಪರಿಶೀಲನೆ ನಡೆಸಿತು ಎನ್ನಲಾಗಿದೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ ಸೌಮಿತ್ರ ಕುಮಾರ್ ಹಾಲ್ದಾರ್ ಅವರು,ಕರ್ನಾಟಕ

ಮೇಕೆದಾಟು ಯೋಜನೆ..!  ➤  ಸುಪ್ರೀಂಕೋರ್ಟ್ ಆದೇಶದಂತೆ ನಡೆಯುತ್ತೇವೆಂದ ಕಾವೇರಿ ಪ್ರಾಧಿಕಾರ Read More »

ರಾಷ್ಟ್ರೀಯ ನ್ಯೂಸ್
Scroll to Top