mescom

ಮೆಸ್ಕಾಂ ವ್ಯಾಪ್ತಿಯಲ್ಲಿ ವರುಣನ ಆರ್ಭಟ

(ನ್ಯೂಸ್ ಕಡಬ) newsksdaba.com ಮಂಗಳೂರು, ಜೂ. 06. ಇತ್ತೀಚೆಗೆ ಸುರಿದ ಮುಂಗಾರು ಪೂರ್ವ ಮಳೆ ಹಾಗೂ ಭಾರಿ ಬಿರುಗಾಳಿಯ ಮುನ್ಸೂಚನೆಯಿಂದಾಗಿ ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ ವ್ಯಾಪ್ತಿಯಲ್ಲಿ ವ್ಯಾಪಕ ಅಪಾರ ಹಾನಿ ಸಂಭವಿಸಿದ್ದು, ಅಂದಾಜು 11.73 ಕೋಟಿ ರೂಪಾಯಿಗಳ ಭಾರಿ ಆರ್ಥಿಕ ನಷ್ಟವಾಗಿರುವ ಕುರಿತು ವರದಿಯಾಗಿದೆ. ಏಪ್ರಿಲ್ 1 ರಿಂದ ಜೂನ್ 1 ರ ವರೆಗಿನ ಈ ಅವಧಿಯಲ್ಲಿ ಮೆಸ್ಕಾಂ ವ್ಯಾಪ್ತಿಯ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ವಿದ್ಯುತ್ ಮೂಲಸೌಕರ್ಯಗಳಿಗೆ ಭಾರಿ […]

ಮೆಸ್ಕಾಂ ವ್ಯಾಪ್ತಿಯಲ್ಲಿ ವರುಣನ ಆರ್ಭಟ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ: ನಾಳೆ (ಜೂ.19) ವಿದ್ಯುತ್ ನಿಲುಗಡೆ

(ನ್ಯೂಸ್ ಕಡಬ) newskadaba.com ಕಡಬ, ಜೂ. 18. 110/33/11 ಕೆವಿ ಪುತ್ತೂರು ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ಪಾಲನಾ ಕಾರ್ಯ ಹಮ್ಮಿಕೊಂಡಿರುವುದರಿಂದ ನಾಳೆ ಅಂದರೆ, ಜೂನ್19 ರಂದು ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ 33 ಕೆ.ವಿ ಪುತ್ತೂರು-ಕ್ಯಾಂಪ್ಕೋ, 33 ಕೆ.ವಿ ಕಡಬ-ಸುಬ್ರಹ್ಮಣ್ಯ ಮತ್ತು 33 ಕೆವಿ ಸವಣೂರು-ನೆಲ್ಯಾಡಿ ವಿದ್ಯುತ್ ಮಾರ್ಗದ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದ್ದರಿಂದ 110/33/11 ಕೆವಿ ಪುತ್ತೂರು ವಿದ್ಯುತ್ ಉಪಕೇಂದ್ರ ಮತ್ತು 33/11ಕೆವಿ, ಕ್ಯಾಂಪ್ಕೋ, 33/11ಕೆವಿ ಕಡಬ, 33/11ಕೆವಿ ನೆಲ್ಯಾಡಿ ಮತ್ತು 33/11ಕೆವಿ ಸವಣೂರು

ಕಡಬ: ನಾಳೆ (ಜೂ.19) ವಿದ್ಯುತ್ ನಿಲುಗಡೆ Read More »

ಕರಾವಳಿ

ಮೆಸ್ಕಾಂ ನಲ್ಲಿ ಉದ್ಯೋಗಾವಕಾಶ; ನೇಮಕಾತಿ, ವಿದ್ಯಾರ್ಹತೆ, ವೇತನ ವಿವರ

(ನ್ಯೂಸ್ ಕಡಬ) newskadaba.com ಅ.24.  ರಾಜ್ಯದ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ಖಾಲಿ ಇರುವ 415 ಕಿರಿಯ ಪವರ್‌ ಮ್ಯಾನ್ ಮತ್ತು 34 ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು 20/11/2024ರ ತನಕ ಆನ್ ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಕೆ ಮಾಡಬಹುದು. ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತದಲ್ಲಿಯೂ ನೇಮಕಾತಿ ನಡೆಯುತ್ತಿದ್ದು, ಹುದ್ದೆಯ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿವೆ.   ಹುದ್ದೆಗಳ ವಿವರ: ಮೆಸ್ಕಾಂನಲ್ಲಿ 415

ಮೆಸ್ಕಾಂ ನಲ್ಲಿ ಉದ್ಯೋಗಾವಕಾಶ; ನೇಮಕಾತಿ, ವಿದ್ಯಾರ್ಹತೆ, ವೇತನ ವಿವರ Read More »

ಉದ್ಯೋಗ

ಬಿಲ್ ಪಾವತಿಗೆ 30 ದಿನಗಳ ಗಡುವು ಮೀರಿದಲ್ಲಿ ವಿದ್ಯುತ ಸಂಪರ್ಕ ಕಡಿತ- ಬೆಸ್ಕಾಂ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 31. ವಿದ್ಯುತ್ ಬಿಲ್ ಬಂದ 30 ದಿನದೊಳಗೆ ವಿದ್ಯುತ್ ಶುಲ್ಕ ಪಾವತಿಸದಿದ್ದಲ್ಲಿ ಮತ್ತು ಹೆಚ್ಚುವರಿ ಭದ್ರತಾ ಠೇವಣಿ ಮೊತ್ತ ಪಾವತಿಸದಿದ್ದಲ್ಲಿ ಕೆಇಆರ್‌ಸಿ ನಿಯಮಾವಳಿ ಅನ್ವಯ ಗ್ರಾಹಕರ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗುವುದು ಎಂದು ಬೆಸ್ಕಾಂ ಎಚ್ಚರಿಕೆ ನೀಡಿದೆ. ಸೆ. 01ರಿಂದ ಕಟ್ಟುನಿಟ್ಟಾಗಿ ಈ ನಿಯಮವನ್ನು ಪಾಲಿಸಲು ನಿರ್ಧರಿಸಿರುವ ಬೆಸ್ಕಾಂ, ಗೃಹ ಮತ್ತು ವಾಣಿಜ್ಯ ಬಳಕೆದಾರರು, ಅಪಾರ್ಟ್‍ಮೆಂಟ್‍ ಗಳು ಹಾಗೂ ತಾತ್ಕಲಿಕ ವಿದ್ಯುತ್ ಸಂಪರ್ಕ ಪಡೆದ ಗ್ರಾಹಕರು ನಿಗದಿತ 30 ದಿನದೊಳಗೆ ಬಿಲ್

ಬಿಲ್ ಪಾವತಿಗೆ 30 ದಿನಗಳ ಗಡುವು ಮೀರಿದಲ್ಲಿ ವಿದ್ಯುತ ಸಂಪರ್ಕ ಕಡಿತ- ಬೆಸ್ಕಾಂ Read More »

ಕರ್ನಾಟಕ

ಮಂಗಳೂರು: ಮೆಸ್ಕಾಂ ನಲ್ಲಿ ಹಲವು ಉದ್ಯೋಗಗಳು

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 19. ಮೆಸ್ಕಾಂ ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 200 ಅಪ್ರೆಂಟೈಸ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಸೆಪ್ಟೆಂಬರ್ 12, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಆಸಕ್ತರು ಆನ್​​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಹುದ್ದೆಯ ಮಾಹಿತಿ: ಗ್ರಾಜುಯೇಟ್ ಅಪ್ರೆಂಟಿಸ್- 70 ಟೆಕ್ನಿಷಿಯನ್ ಡಿಪ್ಲೊಮಾ ಅಪ್ರೆಂಟಿಸ್- 65 ಜನರಲ್ ಸ್ಟೀಮ್ ಗ್ರಾಜುಯೇಟ್

ಮಂಗಳೂರು: ಮೆಸ್ಕಾಂ ನಲ್ಲಿ ಹಲವು ಉದ್ಯೋಗಗಳು Read More »

ಉದ್ಯೋಗ, ಕರಾವಳಿ

ಶಿವಮೊಗ್ಗ ಮೆಸ್ಕಾಂ ಕಛೇರಿಗೆ ಮುತ್ತಿಗೆಗೆ ಯತ್ನ ➤ ಸಂಸದ ಬಿವೈ.ರಾಘವೇಂದ್ರ ಸೇರಿ ಹಲವರು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಜೂ. 15. ಸಂಸದ ಬಿ.ವೈ.ರಾಘವೇಂದ್ರ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ವಿದ್ಯುತ್ ದರ ಹೆಚ್ಚಳವನ್ನು ಖಂಡಿಸಿ ಶಿವಮೊಗ್ಗ ಮೆಸ್ಕಾಂ ಕಛೇರಿ ಮುಂಭಾಗ ಪ್ರತಿಭಟನೆ ನಡೆಸಿದ್ದು, ಕಾಂಗ್ರೆಸ್ ಸರಕಾರದ ವಿರುದ್ದ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದ್ದಾರೆ. ಈ ವೇಳೆ ಮಾತನಾಡಿದ ಬಿವೈ ರಾಘವೇಂದ್ರ, ಕಾಂಗ್ರೆಸ್ ನವರು ಜನರಿಗೆ ಸುಳ್ಳು ಭರವಸೆ ಕೊಟ್ಟು ಅಧಿಕಾರಕ್ಕೆ ಬಂದಿದ್ದಲ್ಲದೇ ಉಚಿತ ವಿದ್ಯುತ್ ಎಂದು ಘೋಷಣೆ ಮಾಡಿ ಇದೀಗ ವಿದ್ಯುತ್ ದರ ಹೆಚ್ಚಿಸಿದ್ದಾರೆ. ಸರಕಾರ ತಕ್ಷಣ ಈ ಆದೇಶವನ್ನು ಹಿಂಪಡೆಯಬೇಕು

ಶಿವಮೊಗ್ಗ ಮೆಸ್ಕಾಂ ಕಛೇರಿಗೆ ಮುತ್ತಿಗೆಗೆ ಯತ್ನ ➤ ಸಂಸದ ಬಿವೈ.ರಾಘವೇಂದ್ರ ಸೇರಿ ಹಲವರು ಪೊಲೀಸ್ ವಶಕ್ಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪುತ್ತೂರು: ಕುಸಿದು ಬಿದ್ದು ಮೆಸ್ಕಾಂ ಪವರ್ ಮ್ಯಾನ್ ಮೃತ್ಯು ➤ ಮೃತರ ಮನೆಗೆ ಭೇಟಿ ನೀಡಿದ ಸಾಂತ್ವನ ಹೇಳಿದ ಶಾಸಕ ಅಶೋಕ್ ರೈ..!

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ. 13. ಅನಾರೋಗ್ಯದಿಂದಿದ್ದ ಮೆಸ್ಕಾಂ ಪವರ್‌ ಮ್ಯಾನ್ ಓರ್ವರು ಮನೆಯೊಳಗೆ ಕುಸಿದು ಬಿದ್ದು ಗಂಭೀರ ಗಾಯಗೊಂಡು ಬಳಿಕ ಚಿಕಿತ್ಸೆ ಫಲಿಸದೇ ಮೃತಪಟ್ಟ ಘಟನೆ ವರದಿಯಾಗಿದೆ. ಮೃತರನ್ನು ಕುರಿಯ ಗ್ರಾಮದ ಇಡಬೆಟ್ಟು ಕುಂಡಕೋರಿ ನಿವಾಸಿ ಕುಂಡಮೇರ ಎಂಬವರ ಪುತ್ರ ಕುಂಬ್ರದಲ್ಲಿ ಮೆಸ್ಕಾಂ ಪವರ್‌ಮ್ಯಾನ್ ಆಗಿ ಕರ್ತವ್ಯದಲ್ಲಿರುವ ಉಮೇಶ್ ಕುಂಡಕೋರಿ (42) ಎಂದು ಗುರುತಿಸಲಾಗಿದೆ. ಇವರು ಕೆಲದಿನಗಳಿಂದ ಅನಾರೋಗ್ಯ ಪೀಡಿತರಾಗಿದ್ದು ಜೂ. 12ರಂದು ರಾತ್ರಿ ಮನೆಯೊಳಗೆ ಕುಸಿದು ಬಿದ್ದು, ಇವರ ತಲೆಗೆ ಗಂಭೀರ ಗಾಯವಾಗಿತ್ತು.

ಪುತ್ತೂರು: ಕುಸಿದು ಬಿದ್ದು ಮೆಸ್ಕಾಂ ಪವರ್ ಮ್ಯಾನ್ ಮೃತ್ಯು ➤ ಮೃತರ ಮನೆಗೆ ಭೇಟಿ ನೀಡಿದ ಸಾಂತ್ವನ ಹೇಳಿದ ಶಾಸಕ ಅಶೋಕ್ ರೈ..! Read More »

ಕರಾವಳಿ

ವಿದ್ಯುತ್ ದರ ಇಳಿಕೆ ಮಾಡಿ ಗುಡ್ ನ್ಯೂಸ್ ಕೊಟ್ಟ ರಾಜ್ಯ ಸರಕಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 30. ಇನ್ನೇನು ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿಯಿರುವಾಗಲೇ, ಎಲ್ಲಾ ರಾಜಕೀಯ ಪಕ್ಷಗಳು ಭರ್ಜರಿ ತಯಾರಿಯಲ್ಲಿ ತೊಡಗಿದೆ. ಇದೀಗ ರಾಜ್ಯ ಬಿಜೆಪಿ ಸರ್ಕಾರವು ಚುನಾವಣೆ ಹಿನ್ನೆಲೆ ಜನಪರ ಯೋಜನೆಗಳನ್ನು ಜಾರಿಗೆ ತರಲು ಮುಂದಾಗಿದ್ದು, ಇಂಧನ ದರ ಇಳಿಕೆಗೆ ಮುಂದಾಗಿದೆ. ಈ ಕುರಿತು ಟ್ವೀಟ್ ಮಾಡಿರುವ ಇಂಧನ ಸಚಿವ ಸುನೀಲ್ ಕುಮಾರ್, ಬೆಸ್ಕಾಂ ಮತ್ತು ಮೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್ ಹೊಂದಾಣಿಕೆ ವೆಚ್ಚ ಕಡಿತ ಮಾಡುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ಬೆಸ್ಕಾಂ ವ್ಯಾಪ್ತಿಯಲ್ಲಿ ಪ್ರತಿ

ವಿದ್ಯುತ್ ದರ ಇಳಿಕೆ ಮಾಡಿ ಗುಡ್ ನ್ಯೂಸ್ ಕೊಟ್ಟ ರಾಜ್ಯ ಸರಕಾರ Read More »

ಕರ್ನಾಟಕ

ವಿದ್ಯುತ್ ಕಂಬ ಬಿದ್ದು ಮೃತಪಟ್ಟ ಯುವಕನ ಕುಟುಂಬಕ್ಕೆ ► ಮೆಸ್ಕಾಂ ಇಲಾಖೆಯಿಂದ ಪರಿಹಾರ ಚೆಕ್ ವಿತರಣೆ

(ನ್ಯೂಸ್ ಕಡಬ) newskadaba.com ಕಡಬ, ಅ.18. ಕೊಂಬಾರು ಗ್ರಾಮದ 16 ಸಿ.ಆರ್.ಸಿ ಕಾಲೋನಿಯ ವಾಸುದೇವರವರ ಪುತ್ರ ಮನೋಹರ (19ವ) ಕುಟುಂಬಕ್ಕೆ ಮೆಸ್ಕಾಂ ಇಲಾಖೆಯಿಂದ ರೂ.1 ಲಕ್ಷ ಪರಿಹಾರದ ಚೆಕ್ಕನ್ನು ಮಂಗಳವಾರ ಕಡಬ ಮೆಸ್ಕಾಂ ಕಚೇರಿಯಲ್ಲಿ ವಿತರಿಸಲಾಯಿತು. ಕಳೆದ ಫೆ.16ರಂದು ಕೊಂಬಾರಿನಿಂದ ಕಡಬಕ್ಕೆ ಬೈಕ್ನಲ್ಲಿ ಪ್ರಯಾಣಿಸುತ್ತಿರುವ ಸಂದರ್ಭದಲ್ಲಿ  ಮನೋಹರ ಅವರ ಮೇಲೆ ವಿದ್ಯುತ್ ಕಂಬ ಬಿದ್ದು ಮೃತಪಟ್ಟಿದ್ದರು. ಕಡಬ ಜಿ.ಪಂ.ಸದಸ್ಯ ಪಿ.ಪಿ ವರ್ಗೀಸ್ರವರು ಮೃತರ ತಂದೆ ವಾಸುದೇವ, ತಾಯಿ ಧನಮ್ಮ ರವರಿಗೆ ಚೆಕ್ಕನ್ನು ಹಸ್ತಾಂತರಿಸಿ ಮಾತನಾಡಿ ಕಳೆದ ಫೆ.16 ರಂದು ಕೊಂಬಾರಿನಿಂದ

ವಿದ್ಯುತ್ ಕಂಬ ಬಿದ್ದು ಮೃತಪಟ್ಟ ಯುವಕನ ಕುಟುಂಬಕ್ಕೆ ► ಮೆಸ್ಕಾಂ ಇಲಾಖೆಯಿಂದ ಪರಿಹಾರ ಚೆಕ್ ವಿತರಣೆ Read More »

ಕರಾವಳಿ

ಸೆಪ್ಟೆಂಬರ್ 07 ಗುರುವಾರದಂದು ► ಕಡಬ, ಸುಬ್ರಹ್ಮಣ್ಯ, ನೆಲ್ಯಾಡಿ, ಗುಂಡ್ಯ ಪರಿಸರದಲ್ಲಿ ವಿದ್ಯುತ್ ನಿಲುಗಡೆ

(ನ್ಯೂಸ್ ಕಡಬ) newskadaba.com ಕಡಬ, ಸೆ.06. ವಿದ್ಯುತ್ ಮಾರ್ಗದಲ್ಲಿ ತುರ್ತು ಕಾಮಗಾರಿ ನಡೆಯಲಿರುವುದರಿಂದ ಆಲಂಕಾರು, ಕಡಬ, ಸುಬ್ರಹ್ಮಣ್ಯ, ಗುಂಡ್ಯ, ನೆಲ್ಯಾಡಿ ಪರಿಸರದಲ್ಲಿ ಸೆಪ್ಟೆಂಬರ್ 07 ಗುರುವಾರದಂದು ಬೆಳಿಗ್ಗೆ 9.00 ಗಂಟೆಯಿಂದ ಸಂಜೆ 6.00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಸೆಪ್ಟೆಂಬರ್ 07 ಗುರುವಾರದಂದು ► ಕಡಬ, ಸುಬ್ರಹ್ಮಣ್ಯ, ನೆಲ್ಯಾಡಿ, ಗುಂಡ್ಯ ಪರಿಸರದಲ್ಲಿ ವಿದ್ಯುತ್ ನಿಲುಗಡೆ Read More »

ಕರಾವಳಿ
Scroll to Top