metro

ನಮ್ಮ ಮೆಟ್ರೋ ನಿಲ್ದಾಣಕ್ಕೆ ಸೇಂಟ್ ಮೇರಿ ಹೆಸರು: ಪ್ರಸ್ತಾವನೆಗೆ ಸಿಎಂ ಒಪ್ಪಿಗೆ, ತೀವ್ರ ವಿರೋಧ

(ನ್ಯೂಸ್‌ ಕಡಬ) newskadaba.com, ಸೆ.10: ಬೆಂಗಳೂರು: ನಮ್ಮ ಮೆಟ್ರೋ ನಿಲ್ದಾಣವೊಂದಕ್ಕೆ ಸೇಂಟ್ ಮೇರಿ ಹೆಸರಿಡುವ ಪ್ರಸ್ತಾವನೆಯನ್ನು ಪರಿಗಣಿಸಲು ಕೇಂದ್ರಕ್ಕೆ ರಾಜ್ಯ ಸರ್ಕಾರ ಶಿಫಾರಸು ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದು, ಮುಖ್ಯಮಂತ್ರಿಗಳ ಈ ಪ್ರತಿಕ್ರಿಯೆ ಚರ್ಚೆಗೆ ಗ್ರಾಸವಾಗಿದೆ. ಬೆಂಗಳೂರಿನಲ್ಲಿ ನಡೆದ ಸೆಂಟ್ ಮೇರೀಸ್ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಮುಖ್ಯಮಂತ್ರಿಗಳು, ಬೆಂಗಳೂರು ನಗರದಲ್ಲಿನ ಒಂದು ಮೆಟ್ರೋ ನಿಲ್ದಾಣಕ್ಕೆ ‘ಸೆಂಟ್ ಮೇರಿ’ ಎಂಬ ಹೆಸರಿಡಬೇಕು ಎಂಬ ಪ್ರಸ್ತಾವನೆಯನ್ನು ಸ್ವೀಕರಿಸಲಾಗಿದೆ. ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುವುದು. ಇದಕ್ಕೆ ಅನುಮೋದನೆ ದೊರೆತ […]

ನಮ್ಮ ಮೆಟ್ರೋ ನಿಲ್ದಾಣಕ್ಕೆ ಸೇಂಟ್ ಮೇರಿ ಹೆಸರು: ಪ್ರಸ್ತಾವನೆಗೆ ಸಿಎಂ ಒಪ್ಪಿಗೆ, ತೀವ್ರ ವಿರೋಧ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಗಳೂರು ಮೆಟ್ರೋ ಇತಿಹಾಸದಲ್ಲೇ ಮೊದಲು, ಯಶಸ್ವಿ ಅಂಗಾಂಗ ಸಾಗಣೆ!

(ನ್ಯೂಸ್ ಕಡಬ) newdkadaba.com, ಆ. 02 ಬೆಂಗಳೂರು: ಬೆಂಗಳೂರು ಮೆಟ್ರೋ ಇತಿಹಾಸದಲ್ಲೇ ಮೊದಲ ಬಾರಿಗೆ ಯಶಸ್ವಿಯಾಗಿ ಮಾನವ ಅಂಗಾಂಗ ಸಾಗಣೆ ಮಾಡಲಾಗಿದೆ. ಹೌದು.. ಕರ್ನಾಟಕದ ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿ ಮಾನವ ಅಂಗಾಂಗವನ್ನು ನಮ್ಮ ಮೆಟ್ರೋ ಮೂಲಕ ವೈದೇಹಿ ಆಸ್ಪತ್ರೆಯಿಂದ ಆರ್.ಆರ್.ನಗರದ ಸ್ಪರ್ಶ ಆಸ್ಪತ್ರೆಗೆ ಸಾಗಿಸಲಾಯಿತು. ನಮ್ಮ ಮೆಟ್ರೋದಲ್ಲಿ ಮಾನವ ಯಕೃತ್ತನ್ನು ಶಸ್ತ್ರಚಿಕಿತ್ಸೆಗಾಗಿ ಸಾಗಿಸಲು ಸಹಕಾರ ನೀಡಿದೆ. ಶುಕ್ರವಾರ, ಆಗಸ್ಟ್ 1, 2025ರ ರಾತ್ರಿ 8:38ಕ್ಕೆ, ಯಕೃತ್ತನ್ನು ವೈದ್ಯರೊಬ್ಬರು ಮತ್ತು ಏಳು ಮಂದಿ ವೈದ್ಯಕೀಯ ಸಿಬ್ಬಂದಿಯೊಂದಿಗೆ ವೈದೇಹಿ ಆಸ್ಪತ್ರೆಯಿಂದ

ಬೆಂಗಳೂರು ಮೆಟ್ರೋ ಇತಿಹಾಸದಲ್ಲೇ ಮೊದಲು, ಯಶಸ್ವಿ ಅಂಗಾಂಗ ಸಾಗಣೆ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಸ್, ಮೆಟ್ರೋ, ಹಾಲು ದರ ಏರಿಕೆ ಬೆನ್ನಲ್ಲೇ ಅಡುಗೆ ಎಣ್ಣೆ ಬೆಲೆ ಏರಿಕೆ ಬರೆ

(ನ್ಯೂಸ್ ಕಡಬ) newskadaba.com ಫೆ. 22. ಬೆಂಗಳೂರು: ಬಸ್, ಮೆಟ್ರೋ, ಹಾಲು ದರ ಏರಿಕೆಯ ಬೆನ್ನಲ್ಲೇ ಇದೀಗ ಗ್ರಾಹಕರಿಗೆ ಅಡುಗೆ ಎಣ್ಣೆ ಬೆಲೆ ಏರಿಕೆಯ ಬರೆ ಬಿದ್ದಿದೆ. ಅದರಲ್ಲೂ ತೆಂಗಿನಕಾಯಿ ಎಣ್ಣೆ ದರ ಲೀಟರ್‌ಗೆ 300 ರೂ. ಗಡಿ ದಾಟಿದೆ. ಯಾವುದೇ ಅಡುಗೆ ಮಾಡುವುದಾದರೂ ಅಡುಗೆ ಎಣ್ಣೆ ಮುಖ್ಯವಾಗಿ ಬೇಕಾಗುತ್ತದೆ. ಆದರೆ ಖಾದ್ಯ ತೈಲ ಬೆಲೆ ಕಳೆದೊಂದು ತಿಂಗಳಿಂದ ಏರಿಕೆಯಾಗುತ್ತಲೇ ಇದೆ. ಈ ಮೂಲಕ ಅಡುಗೆ ಎಣ್ಣೆ 10-20 ರೂ. ಏರಿಕೆ ಕಂಡಿದೆ. ಜಾಗತಿಕ ಮಟ್ಟದಲ್ಲಿ ಪೂರೈಕೆ ಕಡಿಮೆಯಾಗುತ್ತಿರುವ ಹಿನ್ನೆಲೆ ಸನ್ ಫ್ಲವರ್

ಬಸ್, ಮೆಟ್ರೋ, ಹಾಲು ದರ ಏರಿಕೆ ಬೆನ್ನಲ್ಲೇ ಅಡುಗೆ ಎಣ್ಣೆ ಬೆಲೆ ಏರಿಕೆ ಬರೆ Read More »

ಕರ್ನಾಟಕ

ಬೆಂಗಳೂರು: ಪ್ರಯಾಣಿಕರಿಗೆ ಮತ್ತೊಂದು ಹೊರೆ !ಮೆಟ್ರೋ ಪ್ರಯಾಣ ದರ ಶೇ.43ರಷ್ಟು ಏರಿಕೆ ಸಾಧ್ಯತೆ

(ನ್ಯೂಸ್ ಕಡಬ) newskadaba.com ಜ.18 ಮಂಗಳೂರು: ಬೆಂಗಳೂರು: ರಾಜ್ಯ ಸಾರಿಗೆ ಸಂಸ್ಥೆ ಬಸ್ ಗಳಲ್ಲಿ ಪ್ರಯಾಣ ದರ ಹೆಚ್ಚಳದ ನಂತರ ಇದೀಗ ಮೆಟ್ರೋ ಪ್ರಯಾಣ ದರವನ್ನು ಹೆಚ್ಚಿಸಲಾಗುತ್ತಿದ್ದು, ಪ್ರಯಾಣಿಕರಿಗೆ ಮತ್ತೊಂದು ಹೊರೆಯಾಗಿದೆ. ಮೂಲಗಳ ಪ್ರಕಾರ ನಮ್ಮ ಮೆಟ್ರೋ ಸುಮಾರು ಶೇ. 43 ರಷ್ಟು ಪ್ರಯಾಣ ದರವನ್ನು ಹೆಚ್ಚಿಸುವ ಸಾಧ್ಯತೆಯಿದೆ. ಜನದಟ್ಟಣೆ ಇಲ್ಲದ ಸಮಯದಲ್ಲಿ ಮೆಟ್ರೋ ಪ್ರಯಾಣದ ಟೋಕನ್ ಬಳಸುವ ಪ್ರಯಾಣಿಕರಿಗೆ ಈ ದರದಲ್ಲಿ ಶೇ. 5 ರಷ್ಟು ರಿಯಾಯಿತಿ ಇರಲಿದೆ. ಪ್ರಸ್ತುತ ಕನಿಷ್ಠ ದರ ರೂ. 10 ಮತ್ತು ಗರಿಷ್ಠ ದರ

ಬೆಂಗಳೂರು: ಪ್ರಯಾಣಿಕರಿಗೆ ಮತ್ತೊಂದು ಹೊರೆ !ಮೆಟ್ರೋ ಪ್ರಯಾಣ ದರ ಶೇ.43ರಷ್ಟು ಏರಿಕೆ ಸಾಧ್ಯತೆ Read More »

ಕರ್ನಾಟಕ

ಶೂಟಿಂಗ್ ಮಾಡುವವರಿಗೆ BMRCL ಗುಡ್ ನ್ಯೂಸ್ – ಇನ್ಮುಂದೆ ಮೆಟ್ರೋದಲ್ಲಿ ಚಿತ್ರೀಕರಣಕ್ಕೆ ಅವಕಾಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 24. ಇಷ್ಟುದಿನ ಮೆಟ್ರೋ ಆವರಣದಲ್ಲಿ ಕ್ಯಾಮರಾ ಬಳಕೆ, ಚಿತ್ರೀಕರಣಕ್ಕೆ ಕಾಯುತ್ತಿದ್ದ ಚಿತ್ರರಂಗದ ಮಂದಿಗೆ ಬಿಎಂಆರ್‌ಸಿಎಲ್‌ ಗುಡ್‌ನ್ಯೂಸ್‌ ನೀಡಿದೆ. ದೆಹಲಿ ಹಾಗೂ ಚೆನ್ನೈ ಮೆಟ್ರೋ ಬಳಿಕ ಬೆಂಗಳೂರಿನ ‘ನಮ್ಮ ಮೆಟ್ರೋ’ದಲ್ಲೂ ಸಿನಿಮಾ ಹಾಗೂ ಸೀರಿಯಲ್‌ ಶೂಟಿಂಗ್‌ಗೆ ಅನುಮತಿ ನೀಡಲು BMRCL ಮುಂದಾಗಿದ್ದು, ಇನ್ಮುಂದೆ ಬೆಂಗಳೂರಿನ ಮೆಟ್ರೋ ನಿಲ್ದಾಣ ಹಾಗೂ ಮೆಟ್ರೋ ರೈಲುಗಳಲ್ಲಿ ಬಣ್ಣದ ಲೋಕದ ಗದ್ದಲ ಕೇಳುವ ಕಾಲ ಸನ್ನಿಹಿತವಾಗಲಿದೆ ಎಂದರೂ ತಪ್ಪಾಗಲಾರದು. ಸದ್ಯ ಬೆಂಗಳೂರಿನ ಮೆಟ್ರೋಗಳಲ್ಲಿ ಇದೀಗ ಚಿತ್ರೀಕರಣಕ್ಕೆ ಅವಕಾಶ

ಶೂಟಿಂಗ್ ಮಾಡುವವರಿಗೆ BMRCL ಗುಡ್ ನ್ಯೂಸ್ – ಇನ್ಮುಂದೆ ಮೆಟ್ರೋದಲ್ಲಿ ಚಿತ್ರೀಕರಣಕ್ಕೆ ಅವಕಾಶ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಾಳೆ (ಸೆ. 20) ಮೆಟ್ರೋ ರೈಲು ಸಂಚಾರದಲ್ಲಿ ಬದಲಾವಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 20. ಮಾರ್ಗ ಸುರಕ್ಷತಾ ಪರಿಶೀಲನೆ ಹಿನ್ನೆಲೆ ನಾಳೆ (ಸೆ. 21) ಕೆ.ಆರ್ ಪುರದಿಂದ ಗರುಡಾಚಾರ್ ಪಾಳ್ಯ ಹಾಗೂ ಬೈಯಪ್ಪನಹಳ್ಳಿಯಿಂದ ಇಂದಿರಾನಗರ ನಿಲ್ದಾಣದವರೆಗೆ ಮೆಟ್ರೋ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ. ನಾಳೆ ದಿನವಿಡೀ ಕೆ.ಆರ್ ಪುರ ಹಾಗೂ ಗರುಡಾಚಾರ್ ಪಾಳ್ಯ ನಿಲ್ದಾಣದವರೆಗೆ ರೈಲು ಸೇವೆ ಲಭ್ಯವಿರುವುದಿಲ್ಲ. ಬೈಯಪ್ಪನಹಳ್ಳಿಯಿಂದ ಇಂದಿರಾನಗರ ಮೆಟ್ರೋ ನಿಲ್ದಾಣದವರೆಗೆ ಮಧ್ಯಾಹ್ನ 1.30 ರಿಂದ ಸಂಜೆ 4.30 ರವರೆಗೆ ಮೆಟ್ರೋ ರೈಲು ಸೇವೆ ಇರುವುದಿಲ್ಲ. ವೈಟ್ ಫೀಲ್ಡ್ ಗರುಡಾಚಾರ್ ಪಾಳ್ಯದ ನಡುವೆ

ನಾಳೆ (ಸೆ. 20) ಮೆಟ್ರೋ ರೈಲು ಸಂಚಾರದಲ್ಲಿ ಬದಲಾವಣೆ Read More »

ಕರ್ನಾಟಕ

ಮಟ್ರೋದಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಆ. 19. ಮೆಟ್ರೋ ರೈಲ್ವೇಯಲ್ಲಿ ವಿವಿಧ 86 ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿದ್ದು, ಆಸಕ್ತರು ಆ. 31 ರೊಳಗೆ mpmetrorail.com ಅಧಿಕೃತ ವೆಬ್ ಸೈಟ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 31, 2023 ಕೊನೆಯ ದಿನವಾಗಿದೆ. ಹುದ್ದೆಗಳ ವಿವರ ಈ ನೇಮಕಾತಿ ಡ್ರೈವ್ ಮೂಲಕ ಒಟ್ಟು 88 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. 26 ಮೇಲ್ವಿಚಾರಕ, 12 ನಿರ್ವಹಣೆ, 9 ಮೇಲ್ವಿಚಾರಕ, 9 ನಿರ್ವಹಣೆ (ಎಳೆತ), 8 ಮೇಲ್ವಿಚಾರಕ (ಎಳೆತ), ಮೇಲ್ವಿಚಾರಕ (ಟ್ರ್ಯಾಕ್),

ಮಟ್ರೋದಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ Read More »

ಉದ್ಯೋಗ, ಕರ್ನಾಟಕ

ಮಾ. 25 ರಂದು ಮತ್ತೊಮ್ಮೆ ರಾಜ್ಯಕ್ಕೆ ಬರಲಿರುವ ಪ್ರಧಾನಿ ಮೋದಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 17. ಇದೇ ಮಾ. 25ರಂದು ಮತ್ತೊಮ್ಮೆ ರಾಜ್ಯಕ್ಕೆ ಬರಲಿರುವ ಪ್ರಧಾನಿ ನರೇಂದ್ರ ಮೋದಿ, ದಾವಣಗೆರೆ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಯ ಸಮಾರೋಪ ಸಮಾರಂಭವು ದಾವಣಗೆರೆಯಲ್ಲಿ ನಡೆಯಲಿದ್ದು, ಅದರಲ್ಲಿ ಭಾಗವಹಿಸಲಿರುವ ಪ್ರಧಾನಿ, ಚಿಕ್ಕಬಳ್ಳಾಪುರ ತಾಲ್ಲೂಕಿನ ಮುದ್ದೇನಹಳ್ಳಿಯ ಸತ್ಯಸಾಯಿ ಗ್ರಾಮದಲ್ಲಿ ಶ್ರೀಮಧುಸೂದನ್ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯನ್ನು ಉದ್ಘಾಟಿಸಲಿದ್ದಾರೆ. ಅದೇ ದಿನ ಬೆಂಗಳೂರಿನಲ್ಲಿ ಕೆ.ಆರ್. ಪುರ- ವೈಟ್ ಫೀಲ್ಡ್ ಮೆಟ್ರೊ ಮಾರ್ಗ

ಮಾ. 25 ರಂದು ಮತ್ತೊಮ್ಮೆ ರಾಜ್ಯಕ್ಕೆ ಬರಲಿರುವ ಪ್ರಧಾನಿ ಮೋದಿ Read More »

ಕರ್ನಾಟಕ

ಮೆಟ್ರೋ ಕಾಮಗಾರಿ ವೇಳೆ ಮತ್ತೊಂದು ಬಲಿ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.17. ಮೆಟ್ರೋ ಕಾಮಗಾರಿಯ ವೇಳೆ ಮತ್ತೊಂದು ಬಲಿ ಸಂಭವಿಸಿದ್ದು ಬಾಣಸವಾಡಿಯ ಹೊರವರ್ತುಲ ಮುಖ್ಯರಸ್ತೆಯ ಮದರ್ ವುಡ್ ಆಸ್ಪತ್ರೆಯ ಬಳಿ  ಮೆಟ್ರೋ ಬ್ಯಾರಿಕೇಡ್ ಸ್ವಚ್ಚತಾ ಕೆಲಸ ಮಾಡುತ್ತಿದ್ದ ಬಿಹಾರ ಮೂಲದ ಕಾರ್ಮಿಕರೊಬ್ಬರು ಟಾಟಾ ಏಸ್ ವಾಹನ ಡಿಕ್ಕಿ ಹೊಡೆದು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಬಿಹಾರದ ಕಾಟೇಯಾದ ಗುಡ್ಡು ಮಾಂಜಿ(28)ಮೃತಪಟ್ಟ ಕೂಲಿ ಕಾರ್ಮಿಕನಾಗಿದ್ದಾರೆ ಎಂದು ಡಿಸಿಪಿ ಕಲಾ ಕೃಷ್ಣಸ್ವಾಮಿ ಅವರು ತಿಳಿಸಿದ್ದಾರೆ. ಮೆಟ್ರೋ ಬ್ಯಾರಿಕೇಡ್ ರಿಪೇರಿ ಹಾಗೂ ಸ್ವಚ್ಚ ಮಾಡಲು ಬ್ಯಾರಿಕೇಡ್ ಅಳವಡಿಸಿಕೊಂಡು ಗುಡ್ಡು ಮಾಂಜಿ ಕೆಲಸ

ಮೆಟ್ರೋ ಕಾಮಗಾರಿ ವೇಳೆ ಮತ್ತೊಂದು ಬಲಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹೊಸ ವರ್ಷದಿಂದ ಮೆಟ್ರೋ ಟಿಕೆಟ್‌ ಮೇಲೆ ಭಾರೀ ರಿಯಾಯಿತಿ                    

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 31. ಜನವರಿ 1 ರಿಂದ  ಮೆಟ್ರೋ ರೈಲ್ವೇ ಕಾರ್ಪೊರೇಷನ್‌ ಲಿಮಿಟೆಡ್‌, ಮಧ್ಯಮ ಮತ್ತು ದೊಡ್ಡ ಗುಂಪುಗಳಿಗೆ ಕ್ರಮವಾಗಿ ಶೇ. 15 ಮತ್ತು ಶೇ. 20ರಷ್ಟು ರಿಯಾಯಿತಿ ನೀಡುತ್ತಿದೆ ಎಂದು ವರದಿ ತಿಳಿಸಿದೆ. ದೊಡ್ಡ ಗುಂಪು (1,000ಕ್ಕಿಂತ ಹೆಚ್ಚು) ಟಿಕೆಟ್‌ ಖರೀದಿ ಮಾಡಿ ಒಂದೇ ನಿಲ್ದಾಣದಲ್ಲಿ ಪ್ರವೇಶ ಪಡೆದು, ಎಲ್ಲರೂ ಒಂದೇ ನಿಲ್ದಾಣದಲ್ಲಿ ನಿರ್ಗಮಿಸಿದರೆ ಶೇ. 20 ರಷ್ಟು ರಿಯಾಯಿತಿ ನೀಡಲಾಗುತ್ತದೆ. 30 ರೂ. ಪ್ರತ್ಯೇಕವಾಗಿ ನೀಡಿ ನಮೂದಿಸಿದ ವಿವಿಧ ನಿಲ್ದಾಣಗಳಿಂದ

ಹೊಸ ವರ್ಷದಿಂದ ಮೆಟ್ರೋ ಟಿಕೆಟ್‌ ಮೇಲೆ ಭಾರೀ ರಿಯಾಯಿತಿ                     Read More »

ಕರ್ನಾಟಕ
Scroll to Top