mews kadaba

ಇಂದು ಉಡುಪಿಗೆ ಪ್ರದಾನಿ ನರೇಂದ್ರ ಮೋದಿ ಆಗಮನ: ಭಗವದ್ಗೀತೆ ಧ್ಯಾನ ಮಂದಿರ ಉದ್ಘಾಟಿಸಲಿರುವ ಪ್ರಧಾನಿ

(ನ್ಯೂಸ್‌ ಕಡಬ) newskadaba.com,  ನ.28: ಇಂದು ಕೃಷ್ಣನಗರಿ ಉಡುಪಿಗೆ ಪ್ರಧಾನಿ ಮೋದಿ ಆಗಮಿಸಲಿದ್ದು, ಕೃಷ್ಣ ಮಠದ ಪಕ್ಕದಲ್ಲಿರುವ ಗೀತಾ ಮಂದಿರದಲ್ಲಿ ಭಗವದ್ಗೀತೆ ಧ್ಯಾನ ಮಂದಿರ ಉದ್ಘಾಟಿಸಲಿದ್ದಾರೆ.   ಪ್ರಧಾನಿ ಮೋದಿ ಸ್ವಾಗತಕ್ಕೆ ಕೃಷ್ಣನಗರಿ ಉಡುಪಿ ಸಜ್ಜಾಗಿದೆ. ಶ್ರೀಕೃಷ್ಣ ಮಠಕ್ಕೆ ಪ್ರಧಾನಿ ಮೋದಿ ಆಗಮಿಸಿ, ಐತಿಹಾಸಿಕ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ ಭಾಗವಹಿಸಲಿದ್ದಾರೆ. ಇದೇ ವೇಳೆ ಕೃಷ್ಣ ಮಠದ ಪಕ್ಕದಲ್ಲಿರುವ ಗೀತಾ ಮಂದಿರದ ಮೊದಲ ಮಹಡಿಯಲ್ಲಿ ಭಗವದ್ಗೀತೆ ಧ್ಯಾನ ಮಂದಿರ ಉದ್ಘಾಟಿಸಿ, ನೂತನವಾಗಿ ನಿರ್ಮಿಸಿದ ಅನಂತಪದ್ಮನಾಭ ದೇವರ ಮೂರ್ತಿಯನ್ನು […]

ಇಂದು ಉಡುಪಿಗೆ ಪ್ರದಾನಿ ನರೇಂದ್ರ ಮೋದಿ ಆಗಮನ: ಭಗವದ್ಗೀತೆ ಧ್ಯಾನ ಮಂದಿರ ಉದ್ಘಾಟಿಸಲಿರುವ ಪ್ರಧಾನಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಟಿ20 ತಂಡದಿಂದ ಕುಲ್ದೀಪ್ ಯಾದವ್ ಬಿಡುಗಡೆ

(ನ್ಯೂಸ್‌ ಕಡಬ) newskadaba.com,  ನ.03: ಬೆಂಗಳೂರಿನ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್‌ನಲ್ಲಿ ಭಾರತ ಎ ಮತ್ತು ದಕ್ಷಿಣ ಆಫ್ರಿಕಾ ಎ ನಡುವಿನ ಎರಡನೇ, ನಾಲ್ಕು ದಿನಗಳ ಟೆಸ್ಟ್‌ ಪಂದ್ಯದಲ್ಲಿ ಭಾಗವಹಿಸುವ ಉದ್ದೇಶದಿಂದ ಕುಲ್ದೀಪ್ ಯಾದವ್ ಅವರನ್ನು ಉಳಿದ ಆಸ್ಟ್ರೇಲಿಯಾ ಸರಣಿಯ ಭಾರತ(AUS vs IND) ತಂಡದಿಂದ ಬಿಡುಗಡೆ ಮಾಡಲಾಗಿದೆ. ದಕ್ಷಿಣ ಆಫ್ರಿಕಾ ಎ ವಿರುದ್ಧದ ಎರಡನೇ ನಾಲ್ಕು ದಿನಗಳ ಪಂದ್ಯ ಗುರುವಾರ, ನವೆಂಬರ್ 6 ರಂದು ಆರಂಭವಾಗಲಿದೆ. ತನುಷ್ ಕೋಟ್ಯಾನ್ ಅವರ ಎಂಟು ವಿಕೆಟ್ ಗೊಂಚಲಿನ ನೆರವಿನಿಂದ

ಟಿ20 ತಂಡದಿಂದ ಕುಲ್ದೀಪ್ ಯಾದವ್ ಬಿಡುಗಡೆ Read More »

ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಂಗಳೂರು: ಅಕ್ರಮವಾಗಿ ಮಾದಕ ಔಷಧ ಮಾರುತ್ತಿದ್ದ ಮೆಡಿಕಲ್ ಸೆಂಟರ್ ► ಕೇಂದ್ರ ರೌಡಿ ನಿಗ್ರಹ ದಳದಿಂದ ದಿಢೀರ್ ದಾಳಿ

(ನ್ಯೂಸ್ ಕಡಬ) newskadaba.com ಮಂಗಳೂರು, ನ.25. ಅಕ್ರಮವಾಗಿ ಮಾದಕ ಔಷಧವನ್ನು ಮಾರಾಟ ಮಾಡುತ್ತಿದ್ದಾಗ ದಾಳಿ ನಡೆಸಿದ ನಗರದ ಕೇಂದ್ರ ರೌಡಿ ನಿಗ್ರಹ ದಳದ ಪೊಲೀಸರು ಮಾಧಕ ಔಷಧಿಯನ್ನು ವಶಪಡಿಸಿಕೊಂಡ ಘಟನೆ ಶನಿವಾರದಂದು ನಗರದ ಯೆಯ್ಯಾಡಿಯಲ್ಲಿ ನಡೆದಿದೆ. ಯೆಯ್ಯಾಡಿ ಜಂಕ್ಷನ್ ನಲ್ಲಿರುವ ಪ್ರಜ್ವಲ್ ಮೆಡಿಕಲ್ಸ್ ನಲ್ಲಿ ‌ಯಾವುದೇ ಪರವಾನಿಗೆ ಇಲ್ಲದೆ ಮತ್ತು ಕಾನೂನು ಬಾಹಿರವಾಗಿ ವೈದ್ಯರ ಸಲಹಾ ಚೀಟಿ ಇಲ್ಲದೆ NITROSUN ಎಂಬ ಮಾಧಕ ಔಷಧವನ್ನು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ನಗರದ ಕೇಂದ್ರ ರೌಡಿ

ಮಂಗಳೂರು: ಅಕ್ರಮವಾಗಿ ಮಾದಕ ಔಷಧ ಮಾರುತ್ತಿದ್ದ ಮೆಡಿಕಲ್ ಸೆಂಟರ್ ► ಕೇಂದ್ರ ರೌಡಿ ನಿಗ್ರಹ ದಳದಿಂದ ದಿಢೀರ್ ದಾಳಿ Read More »

ಕರಾವಳಿ
Scroll to Top