ಕೆಎಸ್ಸಾರ್ಟಿಸಿ ನಿವೃತ್ತ ನೌಕರರ ಹೆಚ್ಚುವರಿ ಪಿಂಚಣಿ ಅನುಷ್ಠಾನ ವಿಳಂಬ ಸಮಸ್ಯೆ – ತುರ್ತು ಸ್ಪಂದಿಸುವಂತೆ ಸಂಸದ ಕ್ಯಾ. ಚೌಟ ಮನವಿ
(ನ್ಯೂಸ್ ಕಡಬ) newskadaba.com ಸೆ. 24. ರಾಜ್ಯದಲ್ಲಿ ಕೆಎಸ್ಆರ್ಟಿಸಿ ನಿವೃತ್ತ ಉದ್ಯೋಗಿಗಳ ಹೆಚ್ಚುವರಿ ಪಿಂಚಣಿ ಅನುಷ್ಠಾನದಲ್ಲಿ ವಿಳಂಬವಾಗುತ್ತಿರುವ ಸಮಸ್ಯೆಗೆ ತುರ್ತು ಸ್ಪಂದಿಸಿ ಅದನ್ನು ಬಗೆಹರಿಸುವಂತೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕಾರ್ಮಿಕ ಹಾಗೂ ಉದ್ಯೋಗ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರಲ್ಲಿ ಮನವಿ ಮಾಡಿದ್ದಾರೆ. ನವದೆಹಲಿಯಲ್ಲಿ ಸಚಿವರನ್ನು ಭೇಟಿ ಮಾಡಿ ಮನವಿ ನೀಡಿದ ಕ್ಯಾ. ಚೌಟ ಅವರು, ರಾಜ್ಯದಲ್ಲಿ ನಿವೃತ್ತ ಕೆಎಸ್ಆರ್ಟಿಸಿ ನೌಕರರ ಹೆಚ್ಚುವರಿ ಪಿಂಚಣಿ ಅನುಷ್ಠಾನ ವಿಳಂಬದಿಂದ ಅರ್ಹ ಫಲಾನುಭವಿಗಳು […]

