Minister V Somanna

ಪುತ್ರನ ರಾಜಕೀಯ ಭವಿಷ್ಯ ನುಡಿದ ವಿ. ಸೋಮಣ್ಣ

(ನ್ಯೂಸ್‌ ಕಡಬ) newskadaba.com ಜು.19: ತಮ್ಮ ಪುತ್ರ ಅರುಣ್ ರಾಜಕೀಯ ಪ್ರವೇಶದ ಬಗ್ಗೆ ಕೇಂದ್ರ ಸಚಿವ ವಿ ಸೋಮಣ್ಣ ಸುಳಿವು ಕೊಟ್ಟಿದ್ದಾರೆ. ಬೆಂಗಳೂರಿನಲ್ಲಿ ಮಾತಾಡಿದ ಅವರು, ಮುಂದಿನ ದಿನಗಳಲ್ಲಿ ಅರುಣ್ ರಾಜಕೀಯ ಪ್ರವೇಶ ಮಾಡುತ್ತಾರೆ. ಮುಂದೆ ಅವರಿಗೂ ಒಳ್ಳೆಯ ಭವಿಷ್ಯ ಸಿಗಲಿದೆ, ಅವರ ನಡವಳಿಕೆ ಅಷ್ಟು ಚೆನ್ನಾಗಿದೆ. ಅವರ ರಾಜಕೀಯ ಪ್ರವೇಶ ಆಗಿಯೇ ಆಗುತ್ತದೆ. ಬೆಂಗಳೂರೋ, ತುಮಕೂರೋ ಎಲ್ಲಿಂದ ರಾಜಕೀಯ ಪ್ರವೇಶ ಮಾಡುತ್ತಾರೆ ಗೊತ್ತಿಲ್ಲ. ಅದನ್ನೆಲ್ಲ ಪಕ್ಷ ಗಮನಿಸುತ್ತದೆ, ಪಕ್ಷ ತೀರ್ಮಾನ ಮಾಡುತ್ತದೆ ಎಂದು ಪುತ್ರನ ಹುಟ್ಟುಹಬ್ಬದ […]

ಪುತ್ರನ ರಾಜಕೀಯ ಭವಿಷ್ಯ ನುಡಿದ ವಿ. ಸೋಮಣ್ಣ Read More »

ಕರ್ನಾಟಕ

ಮೂರು ತಿಂಗಳಲ್ಲಿ ಶಿವಮೊಗ್ಗಕ್ಕೆ ವಂದೇ ಭಾರತ್ ರೈಲು – ಸಚಿವ ಸೋಮಣ್ಣ

(ನ್ಯೂಸ್ ಕಡಬ) newskadaba.com ಸೆ. 26. ರೈಲ್ವೇ ಕಾಮಗಾರಿ ಈಗಾಗಲೇ ಆರಂಭಗೊಂಡಿದ್ದು, 2026ರ ಒಳಗೆ ಶಿವಮೊಗ್ಗ, ಶಿಕಾರಿಪುರ ರೈಲ್ವೇ ಕಾಮಗಾರಿ ಪೂರ್ಣಗೊಳಿಸುತ್ತೇವೆ ಎಂದು ಕೇಂದ್ರ ಸಚಿವ ವಿ ಸೋಮಣ್ಣ ಹೇಳಿದರು. ಈ ಕುರಿತು ಶಿವಮೊಗ್ಗದಲ್ಲಿ ರೈಲ್ವೆ ಯೋಜನೆಗಳ ಕಾಮಗಾರಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಕೋಟೆ ಗಂಗೂರಿನಲ್ಲಿ ಕೋಚಿಂಗ್ ಡಿಪೋ ಕಾಮಗಾರಿಗೆ ಚಾಲನೆ ನೀಡಿದ್ದೇನೆ. ಮುಂದಿನ ಜೂನ್​​ನಲ್ಲಿ ಈ ಕಾಮಗಾರಿ ಮುಗಿಸುತ್ತೇವೆ ಎಂದರು. ಮೋದಿ ಮೂರನೇ ಬಾರಿ ಪ್ರಧಾನಿಯಾದ ಮೇಲೆ ರೈಲ್ವೇ ಇಲಾಖೆ ಐತಿಹಾಸಿಕ ಕಾರ್ಯಗಳನ್ನು ಮಾಡುತ್ತಿದೆ.

ಮೂರು ತಿಂಗಳಲ್ಲಿ ಶಿವಮೊಗ್ಗಕ್ಕೆ ವಂದೇ ಭಾರತ್ ರೈಲು – ಸಚಿವ ಸೋಮಣ್ಣ Read More »

ಕರ್ನಾಟಕ
Scroll to Top