minister

ಉತ್ತರ ಪ್ರದೇಶ ಸ್ಪೀಕರ್ ಹಾಗೂ ಯು.ಟಿ. ಖಾದರ್ ಭೇಟಿ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 22. ಕರ್ನಾಟಕ ವಿಧಾನ ಸಭೆಯ ಸ್ಪೀಕರ್ ಯು.ಟಿ. ಖಾದರ್ ಅವರು ಮಂಗಳವಾರದಂದು ಉತ್ತರ ಪ್ರದೇಶ ವಿಧಾನ ಸಭಾಧ್ಯಕ್ಷರಾದ ಸತೀಶ್ ಮಹಾನ ಅವರನ್ನು ಭೇಟಿಯಾದರು. ಈ ಸಂದರ್ಭದಲ್ಲಿ ಅವರು ಚರ್ಚಿಸಿ ಅಗತ್ಯ ಮಾಹಿತಿಯನ್ನು ಪಡೆದರು. ಉತ್ತರ ಪ್ರದೇಶ ವಿಧಾನ ಸಭೆಯ ಇತರೆ ಕಾರ್ಯ ಚಟುವಟಿಕೆಗಳ ಬಗ್ಗೆ ಸಹ ಚರ್ಚಿಸಿದರು. ಈ ಸಂದರ್ಭದಲ್ಲಿ ಉತ್ತರ ಪ್ರದೇಶ ವಿಧಾನಮಂಡಲದ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಕುಮಾರ್ ದುಬೆ, ಕರ್ನಾಟಕ ವಿಧಾನಸಭೆಯ ಕಾರ್ಯದರ್ಶಿ ವಿಶಾಲಾಕ್ಷಿ ಮತ್ತು ವಿಧಾನ […]

ಉತ್ತರ ಪ್ರದೇಶ ಸ್ಪೀಕರ್ ಹಾಗೂ ಯು.ಟಿ. ಖಾದರ್ ಭೇಟಿ Read More »

ಕರಾವಳಿ, ಕರ್ನಾಟಕ

ಇಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 23. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ. ಅವರು ಜೂ. 23ರ ಶುಕ್ರವಾರ ಬೆಳಿಗ್ಗೆ 9 ಗಂಟೆಗೆ ನಗರದ ಬಂದರಿನಲ್ಲಿ ಮಂಗಳೂರು ಕೆನರಾ ಛೇಂಬರ್ ಆಫ್ ಕಾಮರ್ಸ್ ಮತ್ತು ವಾಣಿಜ್ಯ ನಿಯೋಗಗಳೊಂದಿಗೆ ಭೇಟಿ ಮಾಡಿ ಉಪಹಾರ ಸೇವಿಸುವರು. 10.30ಕ್ಕೆ ನಗರದ ಜಿಲ್ಲಾ ಪಂಚಾಯತ್‍ ನ ನೇತ್ರಾವತಿ ಸಭಾಂಗಣದಲ್ಲಿ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಭಾಗವಹಿಸುವರು. ಮಧ್ಯಾಹ್ನ 3.30ಕ್ಕೆ

ಇಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ Read More »

ಕರಾವಳಿ

ಸಭೆ, ಸಮಾರಂಭ, ಕಾರ್ಯಕ್ರಮಗಳಲ್ಲಿ ಪುಸ್ತಕ ನೀಡಲು ಸಚಿವರ ಕೋರಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 19. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುವ ಯಾವುದೇ ಸರ್ಕಾರಿ ಕಾರ್ಯಕ್ರಮಗಳು, ಸಭೆ, ಸಮಾರಂಭಗಳಲ್ಲಿ ಹಾರ, ಹೂ ಗುಚ್ಚಗಳನ್ನು ನೀಡುವುದನ್ನು ನಿಷೇಧಿಸಿದ್ದು, ಅದರ ಬದಲು ಇಚ್ಚೆ ಇರುವವರು ಉಡುಗೊರೆ ರೂಪದಲ್ಲಿ ಪುಸ್ತಕಗಳನ್ನು ನೀಡಬಹುದಾಗಿರುತ್ತದೆ ಎಂದು ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ತಿಳಿಸಿರುತ್ತಾರೆ ಎಂದು ಜಿಲ್ಲಾಧಿಕಾರಿಯವರ ಕಚೇರಿ ಪ್ರಕಟಣೆ ತಿಳಿಸಿದೆ.

ಸಭೆ, ಸಮಾರಂಭ, ಕಾರ್ಯಕ್ರಮಗಳಲ್ಲಿ ಪುಸ್ತಕ ನೀಡಲು ಸಚಿವರ ಕೋರಿಕೆ Read More »

ಕರ್ನಾಟಕ

ಕೇಂದ್ರ ಸರಕಾರದ BIS ಗವರ್ನಿಂಗ್ ಬೋರ್ಡ್ ಸದಸ್ಯರಾಗಿ ಯು.ಟಿ.ಖಾದರ್

(ನ್ಯೂಸ್ ಕಡಬ) newskadaba.com ನವದೆಹಲಿ, ನ.21. ರಾಷ್ಟ್ರ ಮಟ್ಟದ ಗುಣಮಟ್ಟ ಮಾಪನ ಸಂಸ್ಥೆಯಾದ ಪ್ರತಿಷ್ಠಿತ BIS (Beauro of Indian Standard) ರಾಷ್ಟ್ರೀಯ ಗವರ್ನಿಂಗ್ ಬೋರ್ಡ್ ಕೌನ್ಸಿಲ್ ಸದಸ್ಯರಾಗಿ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಾದ ಯು.ಟಿ.ಖಾದರ್ ಅವರನ್ನು ಕೇಂದ್ರ ಸರಕಾರ ನೇಮಿಸಿ ಆದೇಶ ಹೊರಡಿಸಿದೆ. ರಾಷ್ಟ್ರಮಟ್ಟದಲ್ಲಿ ಅಧ್ಯಕ್ಷರು ಸೇರಿ ಒಟ್ಟು 6 ಮಂದಿ ಸದಸ್ಯರಿರುವ ಬಿಐಎಸ್ ಸಂಸ್ಥೆಗೆ ದಕ್ಷಿಣ ಭಾರತದಿಂದ ಯು.ಟಿ.ಖಾದರ್ ನೇಮಕರಾಗಿದ್ದಾರೆ. ಕೇಂದ್ರ ಆಹಾರ ಸಚಿವರು ಇದರ ಅಧ್ಯಕ್ಷರಾಗಿದ್ದು, ಉಳಿದಂತೆ ಉತ್ತರ ಭಾರತದ

ಕೇಂದ್ರ ಸರಕಾರದ BIS ಗವರ್ನಿಂಗ್ ಬೋರ್ಡ್ ಸದಸ್ಯರಾಗಿ ಯು.ಟಿ.ಖಾದರ್ Read More »

ರಾಷ್ಟ್ರೀಯ ನ್ಯೂಸ್

ಕಡಬ: ಅಭಿವೃದ್ಧಿ ಕಾಮಗಾರಿಗಳು ಸಮರ್ಪಕವಾಗಿ ನಡೆಯಬೇಕಾದರೆ ಊರ ಜನರ ಸಹಕಾರ ಅಗತ್ಯ ►ಶಾಸಕ ಎಸ್‌. ಅಂಗಾರ

(ನ್ಯೂಸ್ ಕಡಬ) newskadaba.com ಕಡಬ, ನ.1. ಮರ್ದಾಳ- ಸುಬ್ರಹ್ಮಣ್ಯ ರಸ್ತೆಯ ಐತ್ತೂರು ಸಂಪರ್ಕಿಸುವ ಜಿ.ಪಂ. ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿಪೂಜೆಯನ್ನು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕ ಎಸ್‌. ಅಂಗಾರ ಅವರು ನೆರವೇರಿಸಿದರು. 3.80 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ಈ ರಸ್ತೆಗೆ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದ ಅಂಗಾರ ಅವರು, ಪ್ರಾಮಾಣಿಕ ಮನಸ್ಸಿನಿಂದ ಜನರು ನೀಡಿದ ಅವಕಾಶವನ್ನು ಉಪಯೋಗಿಸಿಕೊಂಡು ಜನಹಿತಕ್ಕಾಗಿ ಶ್ರಮಿಸುವ ಜನಪ್ರತಿನಿಧಿಗಳಿಗೆ ಜನರು ನಿಜವಾದ ಗೌರವವನ್ನು ಸಲ್ಲಿಸುತ್ತಾರೆ. ಜನಪ್ರತಿನಿಧಿಗಳು ತಮ್ಮ ಜವಾಬ್ದಾರಿಯನ್ನು ಅರಿತು ಮುನ್ನಡೆಯಬೇಕು. ಅಭಿವೃದ್ಧಿ ಕಾಮಗಾರಿಗಳು ಸಮರ್ಪಕವಾಗಿ ನಡೆಯಬೇಕಾದರೆ ಊರ

ಕಡಬ: ಅಭಿವೃದ್ಧಿ ಕಾಮಗಾರಿಗಳು ಸಮರ್ಪಕವಾಗಿ ನಡೆಯಬೇಕಾದರೆ ಊರ ಜನರ ಸಹಕಾರ ಅಗತ್ಯ ►ಶಾಸಕ ಎಸ್‌. ಅಂಗಾರ Read More »

ಕರಾವಳಿ

ಸಚಿವ ಯು.ಟಿ.ಖಾದರ್ ವಿರುದ್ಧ ಅವಹೇಳನಕಾರಿ ಸಂದೇಶ ► ಸಚಿವರ ಹಿತೈಷಿಯ ದೂರಿನನ್ವಯ ಆರೋಪಿ ಸೆರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.12. ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಯು.ಟಿ.ಖಾದರ್ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ ವ್ಯಕ್ತಿಯೋರ್ವನನ್ನು ಕದ್ರಿ ಪೊಲೀಸರು ಬಂಧಿಸಿದ ‍ಘಟನೆ ಶುಕ್ರವಾರದಂದು ನಡೆದಿದೆ. ಬಂಧಿತನನ್ನು ಬೆಂಗಳೂರಿನಲ್ಲಿ ಕರ್ತವ್ಯದಲ್ಲಿದ್ದ ದಿವ್ಯ ಪ್ರಸಾದ್ (35) ಎಂದು ಗುರುತಿಸಲಾಗಿದ್ದು, ಈತನನ್ನು ಬಂಧಿಸಿದ ಕದ್ರಿ ಪೊಲೀಸರು ಮಂಗಳೂರಿಗೆ ಕರೆತಂದು ವಿಚಾರಣೆ ನಡೆಸಿ ಸೆಕ್ಷನ್ 507 ಐಪಿಸಿ ಮತ್ತು 67 ಐಟಿ ಕಾಯಿದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಎರಡು ವಾರಗಳ ಹಿಂದೆ ‘ಹಲೋ ಮಂತ್ರಿ’ ಕಾರ್ಯಕ್ರಮದ ಪೋಸ್ಟ್‌ನ್ನು ಸಾಮಾಜಿಕ

ಸಚಿವ ಯು.ಟಿ.ಖಾದರ್ ವಿರುದ್ಧ ಅವಹೇಳನಕಾರಿ ಸಂದೇಶ ► ಸಚಿವರ ಹಿತೈಷಿಯ ದೂರಿನನ್ವಯ ಆರೋಪಿ ಸೆರೆ Read More »

ಕರ್ನಾಟಕ

ಡಿಕೆಶಿ ನಿವಾಸದ ಮೇಲಿನ ಐಟಿ ದಾಳಿ ಮುಕ್ತಾಯ ► ದಾಳಿ ಬಳಿಕ ಸಚಿವ ಡಿಕೆಶಿ ಹೇಳಿದ್ದೇನು…?

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.05. ಇಂಧನ ಸಚಿವ ಡಿಕೆ ಶಿವಕುಮಾರ್ ನಿವಾಸಕ್ಕೆ ದಾಳಿ ನಡೆಸಿದ್ದ ಐಟಿ ಅಧಿಕಾರಿಗಳು ತಮ್ಮ ತನಿಖೆಯನ್ನು ಶನಿವಾರ ಬೆಳಿಗ್ಗೆ ಕೊನೆಗೊಳಿಸಿದ್ದಾರೆ. ಕಳೆದ ಮೂರು ದಿನಗಳ ದಾಳಿ ಮುಕ್ತಾಯವಾದ ನಂತರ ಡಿ.ಕೆ. ಶಿವಕುಮಾರ್ ಮೊದಲ ಬಾರಿಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ್ದಾರೆ, ಮನೆಯಿಂದ ಹೊರಬಂದು ಮಾಧ್ಯಮಗಳೊಂದಿಗೆ ಕೆಲ ಹೊತ್ತು ಮಾತನಾಡಿದ ಡಿಕೆಶಿ ಬಳಿಕ ತಾವು ತಾವು ನಂಬಿರುವ ದೇವರ ದರ್ಶನಕ್ಕೆ ಹೋಗುತ್ತಿರುವುದಾಗಿ ತಿಳಿಸಿ ಅಲ್ಲಿಂದ ಹೊರಟು ಹೋದರು. ನನಗೆ ಮಾಧ್ಯಮಗಳು, ಪಕ್ಷದ ಕಾರ್ಯಕರ್ತರು,  ನಾಯಕರಲ್ಲದೇ

ಡಿಕೆಶಿ ನಿವಾಸದ ಮೇಲಿನ ಐಟಿ ದಾಳಿ ಮುಕ್ತಾಯ ► ದಾಳಿ ಬಳಿಕ ಸಚಿವ ಡಿಕೆಶಿ ಹೇಳಿದ್ದೇನು…? Read More »

ಕರ್ನಾಟಕ
Scroll to Top