Minority

ಅಲ್ಪಸಂಖ್ಯಾತರ ಸಮುದಾಯದ ಕುಂದು ಕೊರತೆಗಳ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 23. ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅಬ್ದುಲ್ ಅಜೀಮ್ ಮತ್ತು ಕಾರ್ಯದರ್ಶಿ ಸಲ್ಮಾ ಫಿರ್ದೋಸ್ ನವೆಂಬರ್ 27ರಂದು ಬೆಳಗ್ಗೆ 11.30 ರಿಂದ 1 ಗಂಟೆಯವರೆಗೆ  ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಅಲ್ಪಸಂಖ್ಯಾತರ ಸಮುದಾಯದ ಕುಂದು ಕೊರತೆಗಳ ಸಭೆ ನಡೆಸುವರು. ಅಲ್ಪಸಂಖ್ಯಾತ ಸಮುದಾಯದವರು ಈ ಸಭೆಗೆ ಹಾಜರಾಗಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಲ್ಪಸಂಖ್ಯಾತರ ಸಮುದಾಯದ ಕುಂದು ಕೊರತೆಗಳ ಸಭೆ Read More »

ಕರಾವಳಿ

ಬೋಳಿಯಾರು: ಬಿಜೆಪಿ ಸಭೆಯಲ್ಲಿ ಮುಸ್ಲಿಂ ಧರ್ಮಗುರುಗಳು ಭಾಗಿ ► ಭಾಷಣ ಮಾಡಿದ ಧರ್ಮಗುರುಗಳಿಗೆ ಜೀವ ಬೆದರಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.11. ಸ್ವಾಮೀಜಿಗಳು, ಯೋಗಿಗಳು ಮುಖ್ಯಮಂತ್ರಿಯಾಗುತ್ತಾರೆ. ಆದರೆ ಮುಸ್ಲಿಮರಲ್ಲಿರುವ ಉಸ್ತಾದರುಗಳು, ಧಾರ್ಮಿಕ ಮುಂದಾಳುಗಳು ಕನಿಷ್ಠ ಗ್ರಾಮ ಪಂಚಾಯತ್ ಹಂತಕ್ಕೆ ಕೂಡಾ ತಲುಪುತ್ತಿಲ್ಲ. ಇದು ನಿಜಕ್ಕೂ ವಿಷಾದನೀಯವಾಗಿದ್ದು, ಇದಕ್ಕಾಗಿ ನಿಮಗೆ ಭಾರತೀಯ ಜನತಾ ಪಾರ್ಟಿಯು ವೇದಿಕೆ ಕಲ್ಪಿಸಿ ಕೊಡುತ್ತದೆ ಎಂದು ಫಝಲ್ ಅಸೈಗೋಳಿ ಹೇಳಿದರು. ಅವರು ಗುರುವಾರದಂದು ಬಿಜೆಪಿ ಅಲ್ಪಸಂಖ್ಯಾತ ಮೋರ್ಛಾ ವತಿಯಿಂದ ಬೋಳಿಯಾರಿನಲ್ಲಿ ನಡೆದ ಮುಸ್ಲಿಮ್ ಧಾರ್ಮಿಕ ಗುರುಗಳ ಸಭೆಯಲ್ಲಿ ಮಾತನಾಡುತ್ತಿದ್ದರು. ಮುಸ್ಲಿಮರಿಗೆ ಬಿಜೆಪಿ ಎಂದರೆ ಆಗುವುದಿಲ್ಲ. ಕಾಂಗ್ರೆಸ್ ಅಂಥಹಾ ಒಂದು ಮನೋಭಾವವನ್ನು

ಬೋಳಿಯಾರು: ಬಿಜೆಪಿ ಸಭೆಯಲ್ಲಿ ಮುಸ್ಲಿಂ ಧರ್ಮಗುರುಗಳು ಭಾಗಿ ► ಭಾಷಣ ಮಾಡಿದ ಧರ್ಮಗುರುಗಳಿಗೆ ಜೀವ ಬೆದರಿಕೆ Read More »

ಕರಾವಳಿ

ಪ್ರವಾಸಿ ಸ್ವಯಂ ಉದ್ಯೋಗ ಯೋಜನೆಗೆ (ಕೇರಳ ಮಾದರಿ) ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.14.  ಗಲ್ಫ್  ರಾಷ್ಟ್ರಗಳಲ್ಲಿ ಉದ್ಯೋಗಕ್ಕೆ ತೆರಳಿ  ನಂತರ ಹಿಂತಿರುಗಿ ಬರುವ ಉದ್ಯೋಗಾವಕಾಶ ವಂಚಿತರಾದ ಅಲ್ಪಸಂಖ್ಯಾತ ಸಮುದಾಯದ ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗ ಕಲ್ಪಿಸಲು ಹಾಗೂ ಆರ್ಥಿಕ ಸ್ಥಿತಿ ಉತ್ತಮ ಪಡಿಸಲು ರೂ. 10 ಲಕ್ಷಗಳ ಸಾಲವನ್ನು ಶೇ. 5 ರ ಬಡ್ಡಿ ದರದಲ್ಲಿ ಕೊಲೈಟರಲ್ ಭದ್ರತೆಯೊಂದಿಗೆ ನಿಗಮದಿಂದ ಸಾಲ ಸೌಲಭ್ಯ ನೀಡಲಾಗುವುದು. ನಿಗಮದಿಂದ ನೀಡಲಾಗಿರುವ ಸಾಲವನ್ನು 7 ವರ್ಷಗಳೊಳಗೆ ಮರುಪಾವತಿಸತಕ್ಕದ್ದು. ಒಮ್ಮೆ ಸಾಲ ಪಡೆದ ಫಲಾನುಭವಿಗಳು ಪುನಃ ಸಾಲ ಪಡೆಯಲು ಅವಕಾಶ ಇರುವುದಿಲ್ಲ. ಒಂದು

ಪ್ರವಾಸಿ ಸ್ವಯಂ ಉದ್ಯೋಗ ಯೋಜನೆಗೆ (ಕೇರಳ ಮಾದರಿ) ಅರ್ಜಿ ಆಹ್ವಾನ Read More »

ಕರಾವಳಿ

ಅರಿವು (ವಿದ್ಯಾಭ್ಯಾಸ) ಸಾಲ ಯೋಜನೆಗೆ ಅರ್ಜಿ ಆಹ್ವಾನ

 (ನ್ಯೂಸ್ ಕಡಬ) newskadaba.com ಮ0ಗಳೂರು, ಜೂ.13. ಅರಿವು ಯೊಜನೆಯಡಿಯಲ್ಲಿ ವೃತ್ತಿನಿರತ ವಿದ್ಯಾಭ್ಯಾಸಕ್ಕಾಗಿ ಅಂದರೆ ಎಂ.ಬಿ.ಬಿ.ಎಸ್, ಇಂಜಿನಿಯರಿಂಗ್, ಎಂ.ಬಿ.ಎ, ಎಂಸಿ.ಎ, ಎಂ.ಟೆಕ್, ಪಿ.ಹೆಚ್.ಡಿ, ಎಂ.ಇ, ಎಂ.ಎಸ್ (ಡಿಗ್ರಿ), ಎಂ.ಡಿ, ಎಂ.ಎಫ್.ಎ, ಎಂ.ಡಿ.ಎಸ್, ಎಂ.ಟಿ.ಎ, ಎಂ.ಐ.ಬಿ, ಬಿ.ಎ, ಬಿ.ಕಾಂ, ಡಿ.ಎಡ್, ಐ.ಟಿ.ಐ, ಡಿಪ್ಲೊಮೊ, ನಸಿರ್ಂಗ್, ಬಿ.ಡಿ.ಎಸ್, ಎಂ.ಎ, ಬಿ.ಎಸ್ಸಿ, ಬಿ.ಎ, ಬಿ.ಕಾಂ, ಏರ್ ಕ್ರಾಫ್ಟ್, ಮಂಟನೆನ್ಸ್ ಇಂಜಿನಿಯರಿಂಗ್, ಟೆಕ್ನಿಕಲ್ ಮ್ಯಾನೆಜ್ಮೆಂಟ್ ಇತ್ಯಾದಿ ವಿದ್ಯಾಭ್ಯಾಸಕ್ಕಾಗಿ ಅಭ್ಯರ್ಥಿಗಳಿಗೆ ಅವರು ವ್ಯಾಸಂಗ ಪೂರ್ಣಗೊಳಿಸುವವರೆಗೆ ಪ್ರತಿ ವರ್ಷಕ್ಕೆ ರೂ. 10 ಸಾವಿರ ದಿಂದ ರೂ. 75 ಸಾವಿರದವರೆಗೆ

ಅರಿವು (ವಿದ್ಯಾಭ್ಯಾಸ) ಸಾಲ ಯೋಜನೆಗೆ ಅರ್ಜಿ ಆಹ್ವಾನ Read More »

ಕರಾವಳಿ
Scroll to Top