ಕಣ್ಮರೆಯಾಗಿದ್ದ ಬಂಟ್ವಾಳದ ಉದ್ಯಮಿ ಮಂತ್ರಾಲಯದಲ್ಲಿ ಪತ್ತೆ; ಸುರಕ್ಷಿತವಾಗಿ ಮನೆಗೆ ಕರೆತಂದ ಪೊಲೀಸರು

(ನ್ಯೂಸ್‌ ಕಡಬ) newskadaba.com,  ಸೆ.29 ಬಂಟ್ವಾಳ: ಮನೆಯಲ್ಲಿ ಮೊಬೈಲ್ ಫೋನ್ ಇಟ್ಟು ನಾಪತ್ತೆಯಾಗಿದ್ದ ಉದ್ಯಮಿಯೊಬ್ಬರು ಮಂತ್ರಾಲಯ ದೇವಸ್ಥಾನದ ಬಳಿ ಪತ್ತೆಯಾಗಿದ್ದು, ಬಳಿಕ ಪೊಲೀಸರು ಅವರನ್ನು ಸುರಕ್ಷಿತವಾಗಿ ಮನೆಗೆ ಕರೆತಂದಿದ್ದಾರೆ.ನಾಪತ್ತೆಯಾಗಿದ್ದ ವ್ಯಕ್ತಿಯನ್ನು ಬಂಟ್ವಾಳ ತಾಲೂಕಿನ ಸಜಿಪನಡದ ಕಂದೂರು ನಿವಾಸಿ, ಸದಾನಂದ (50) ಎಂದು ಗುರುತಿಸಲಾಗಿದೆ. ಅವರು ಕಂದೂರಿನಲ್ಲಿ ಎಸ್.ಕೆ. ಸುವರ್ಣ ಸೌಂಡ್ಸ್ ಅಂಡ್ ಲೈಟಿಂಗ್ ಅಂಗಡಿಯ ಮಾಲೀಕರಾಗಿದ್ದಾರೆ. ಸೆಪ್ಟೆಂಬರ್ 16ರಂದು ಸಂಜೆ 4:30ರ ಸುಮಾರಿಗೆ ಸದಾನಂದ ಅವರು ತಮ್ಮ ಮೊಬೈಲ್ ಫೋನ್ ಅನ್ನು ಮನೆಯ ಬಳಿ ಇರುವ ಟೆಂಪೋದಲ್ಲಿ […]

ಕಣ್ಮರೆಯಾಗಿದ್ದ ಬಂಟ್ವಾಳದ ಉದ್ಯಮಿ ಮಂತ್ರಾಲಯದಲ್ಲಿ ಪತ್ತೆ; ಸುರಕ್ಷಿತವಾಗಿ ಮನೆಗೆ ಕರೆತಂದ ಪೊಲೀಸರು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್