missing case

ನಾಪತ್ತೆಯಾಗಿದ್ದ ಬಿಜೆಪಿ ಮುಖಂಡ ಹೈದರಾಬಾದ್ ನಲ್ಲಿ ಪತ್ತೆ..!

(ನ್ಯೂಸ್ ಕಡಬ) newskadaba.com ಅ.15. ಹಣಕಾಸಿನ ನಷ್ಟದಿಂದಾಗಿ ಬೇಸರಗೊಂಡು ಮನೆಯಿಂದ ನಾಪತ್ತೆಯಾಗಿದ್ದ ಉದ್ಯಮಿ, ಬಿಜೆಪಿ ಮುಖಂಡ ಸಂಜೀವ್‌ ಕುಮಾರ್‌ ಸುಗೂರೆ ಎಂಬವರು ಹೈದರಾಬಾದ್‌ ನಲ್ಲಿ ಪತ್ತೆಯಾಗಿರುವ ಕುರಿತು ವರದಿಯಾಗಿದೆ. ಸಂಜೀವ್ ಅವರು ನಾಲ್ಕೈದು ಜನರ ಹೆಸರನ್ನು ಪತ್ರದಲ್ಲಿ ಉಲ್ಲೇಖಿಸಿ ತಮ್ಮ ಬಸವ ಕಲ್ಯಾಣದ ಮನೆಯಿಂದ ನಾಪತ್ತೆಯಾಗಿದ್ದರು. ಇತ್ತೀಚೆಗಷ್ಟೇ ಮಾಜಿ ಶಾಸಕ ಮೊಯಿದೀನ್‌ ಬಾವಾ ಅವರ ಸೋದರನ ಆತ್ಮಹತ್ಯೆಯ ಬೆನ್ನಲ್ಲೇ ಈ ಘಟನೆ ನಡೆದಿದ್ದು, ಸಂಜೀವ್‌ ಅವರ ಕುಟುಂಬಸ್ಥರು ಆತಂಕಕ್ಕೆ ಒಳಗಾಗಿದ್ದರು. ಈ ಕುರಿತು ಬಸವ ಕಲ್ಯಾಣ ಪೊಲೀಸ್‌ […]

ನಾಪತ್ತೆಯಾಗಿದ್ದ ಬಿಜೆಪಿ ಮುಖಂಡ ಹೈದರಾಬಾದ್ ನಲ್ಲಿ ಪತ್ತೆ..! Read More »

ಕ್ರೈಮ್ ನ್ಯೂಸ್

ಕುಕ್ಕೆ ಸುಬ್ರಮಣ್ಯಕ್ಕೆ ಹೋಗಿದ್ದ ಮಹಿಳೆ ಮತ್ತು ಮಗು ನಾಪತ್ತೆ.! – ದೂರು ದಾಖಲು

(ನ್ಯೂಸ್ ಕಡಬ)newskadaba.com ಸುಬ್ರಮಣ್ಯ, ಆ.03. ಬೆಂಗಳೂರು ಗ್ರಾಮಾಂತರದ ನಿವಾಸಿ ರಾಜಶೇಖರ್ ಎಂಬವರ ಪತ್ನಿ ಹರ್ಷಿತ(28) ಹಾಗೂ ಪುತ್ರ ಭಗತ್(3) ಕುಕ್ಕೆ ಸುಬ್ರಮಣ್ಯ ದೇವಳದಲ್ಲಿ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. ರಾಜಶೇಖರ್, ಪತ್ನಿ, ಮಗ, ಹಾಗೂ ಸ್ನೇಹಿತರೊಂದಿಗೆ ಕುಕ್ಕೆ ಸುಬ್ರಮಣ್ಯ ದೇವಸ್ಥಾನಕ್ಕೆ ಬಂದಿದ್ದು, ಅಧೀ ಸುಬ್ರಮಣ್ಯಕ್ಕೆ ತೆರಳಿ ಬಳಿಕ ನಾಪತ್ತೆಯಾಗಿದ್ದರು ಎನ್ನಲಾಗಿದೆ.                                           

ಕುಕ್ಕೆ ಸುಬ್ರಮಣ್ಯಕ್ಕೆ ಹೋಗಿದ್ದ ಮಹಿಳೆ ಮತ್ತು ಮಗು ನಾಪತ್ತೆ.! – ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಯುವತಿ ನಾಪತ್ತೆ- ಪತ್ತೆಗೆ ಮನವಿ

(ನ್ಯೂಸ್ ಕಡಬ) newskadaba.com ಉಡುಪಿ, ಜೂ. 17. ಮುಕ್ಕ ಮಿತ್ರಪಟ್ನ ಮಾತೃ ಛಾಯಾ ನಿವಾಸದ ಸ್ಪೂರ್ತಿ(17) ಜೂ. 08ರಿಂದ ಕಾಣೆಯಾಗಿರುವ ಬಗ್ಗೆ ನಗರದ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಣೆಯಾದವರ ಚಹರೆ ಇಂತಿವೆ: ಎತ್ತರ: 5 ಅಡಿ, ಕಪ್ಪು ಕೂದಲು, ಎಣ್ಣೆ ಕಪ್ಪು ಮೈಬಣ್ಣ, ಸಾಧಾರಣ ಶರೀರ ಹೊಂದಿರುತ್ತಾರೆ. ಬಿಳಿ ಬಣ್ಣದ ಟೀಶರ್ಟ್ ಹಾಗೂ ಕಪ್ಪು ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿರುತ್ತಾರೆ. ಬಲಕುತ್ತಿಗೆಯಲ್ಲಿ ಬಿಳಿ ಬಣ್ಣದ 3 ಇಂಚಿನ ಮಚ್ಚೆ ಇದೆ ಹಾಗೂ ಕುತ್ತಿಗೆಯಲ್ಲಿ ಚಿನ್ನದ

ಯುವತಿ ನಾಪತ್ತೆ- ಪತ್ತೆಗೆ ಮನವಿ Read More »

ಕರಾವಳಿ, ಕ್ರೈಮ್ ನ್ಯೂಸ್

ಬಟ್ವಾಳ: ನಾಪತ್ತೆಯಾಗಿರುವ ಯುವತಿ ಠಾಣೆಗೆ ಹಾಜರು  ➤ ಮನೆಗೆ ಹೋಗಲು ನಿರಾಕರಣೆ

(ನ್ಯೂಸ್ ಕಡಬ)newskadaba.com  ಬಂಟ್ವಾಳ, ಜೂ .15 . ಬೆಂಗಳೂರಿಗೆ ಹೋಗುವುದಾಗಿ ಮೆಸೇಜ್ ಮಾಡಿ ನಾಪತ್ತೆಯಾಗಿರುವ ಕುರಿತು ದೂರು ದಾಖಲಾಗಿ ಮಾಧ್ಯಮಗಳಲ್ಲಿ ಪ್ರಕಟವಾಗುತ್ತಿದ್ದಂತೆಯೇ ಯುವತಿ ಠಾಣೆಗೆ ಹಾಜರಾದ ಘಟನೆ ನಡೆದಿದೆ. ನಾಪತ್ತೆಯಾದ ಯುವತಿಯನ್ನು ಬೈಪಾಸ್ ಬಿ.ಕಸಬಾ ಗ್ರಾಮದ ನಿವಾಸಿ ದಿ.ರಮೇಶ್ ಸಾಲಿಯಾನ್ ಅವರ ಪುತ್ರಿ ಕು. ನೇಹಾ ಎಂದು ಗುರುತಿಸಲಾಗಿದೆ. ಮಂಗಳೂರಿನ ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಈಕೆ ಅಲ್ಲಿಗೆ ಹೋಗುವುದೆಂದು ಮನೆಯಿಂದ ಹೋದವಳು ವಾಪಾಸು ಮನೆಗೆ ಬಾರದೆ ನಾಪತ್ತೆಯಾಗಿದ್ದಳು. ಅದೇ ದಿನ ಈಕೆಯ ಚಿಕ್ಕಮ್ಮಳ ಮೊಬೈಲ್ ಗೆ

ಬಟ್ವಾಳ: ನಾಪತ್ತೆಯಾಗಿರುವ ಯುವತಿ ಠಾಣೆಗೆ ಹಾಜರು  ➤ ಮನೆಗೆ ಹೋಗಲು ನಿರಾಕರಣೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಉಳ್ಳಾಲ: ಮೆಹಂದಿ ಶಾಸ್ತ್ರದ ದಿನವೇ ನಾಪತ್ತೆಯಾಗಿದ್ದ ಯುವಕ ಬಳ್ಳಾರಿಯಲ್ಲಿ ಪತ್ತೆ

(ನ್ಯೂಸ್ ಕಡಬ) newskadaba.com ಉಳ್ಳಾಲ, ಜೂ. ಮೆಹಂದಿ ಶಾಸ್ತ್ರದ ದಿನ ನಾಪತ್ತೆಯಾಗಿದ್ದ ಮದುಮಗನೋರ್ವ ಬಳ್ಳಾರಿಯಲ್ಲಿ ಪತ್ತೆಯಾಗಿರುವ ಕುರಿತು ವರದಿಯಾಗಿದೆ. ನಾಪತ್ತೆಯಾದ ಯುವಕನನ್ನು ವರ್ಕಾಡಿ ದೇವಂದಪಡ್ಪುವಿನ ಉದ್ಯಮಿ ಐತಪ್ಪ ಶೆಟ್ಟಿ ಅವರ ಪುತ್ರ ಕಿಶನ್‌ ಶೆಟ್ಟಿ ಎಂದು ಗುರುತಿಸಲಾಗಿದೆ. ಮೇ. 31ರಂದು ರಾತ್ರಿ ಮೆಹಂದಿ ಶಾಸ್ತ್ರಕ್ಕೆ ಹಣ್ಣು ತರಲೆಂದು ಹೋಗಿದ್ದ ಕಿಶನ್‌ ನಾಪತ್ತೆಯಾಗಿದ್ದರು. ಆ ಬಳಿಕ ಭಾನುವಾರದಂದು ಮಧ್ಯಾಹ್ನ ಕಿಶನ್‌ ಶೆಟ್ಟಿ ತನ್ನ ತಂಗಿ ಮೊಬೈಲ್ಗೆ ಸಂದೇಶ ಕಳುಹಿಸಿ ನಾನು ಬಳ್ಳಾರಿಯಲ್ಲಿ ಇದ್ದು, ಸ್ಕೂಟರ್ ಮೆಲ್ಕಾರ್ ಆರ್‌ಟಿಒ ಕಚೇರಿ

ಉಳ್ಳಾಲ: ಮೆಹಂದಿ ಶಾಸ್ತ್ರದ ದಿನವೇ ನಾಪತ್ತೆಯಾಗಿದ್ದ ಯುವಕ ಬಳ್ಳಾರಿಯಲ್ಲಿ ಪತ್ತೆ Read More »

ಕರಾವಳಿ

ಬಂಟ್ವಾಳ: ಕೆಲಸಕ್ಕೆಂದು ತೆರಳಿದ್ದ ಯುವಕ ನಾಪತ್ತೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ. 28. ಕೆಲಸಕ್ಕೆಂದು ಬೆಂಗಳೂರಿಗೆ ತೆರಳಿದ್ದ ಯುವಕನೋರ್ವ ನಾಪತ್ತೆಯಾದ ಘಟನೆ ಬಂಟ್ವಾಳದಿಂದ ವರದಿಯಾಗಿದೆ. ನಾಪತ್ತೆಯಾದ ಯುವಕನನ್ನು ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮ ಮದ್ದ ನಿವಾಸಿ ಅಬೂಬಕ್ಕರ್ ಎಂಬವರ ಮಗ ಮಹಮ್ಮದ್ ನಿಜಾಮ್ ಎಂದು ಗುರುತಿಸಲಾಗಿದೆ. ಎಸ್ಸ್ಸೆಸ್ಸೆಲ್ಸಿ ತನಕ ವಿದ್ಯಾಭ್ಯಾಸ ಮಾಡಿದ್ದ ಈತ, ಪ್ರಸ್ತುತ ಕೂಲಿ ಕೆಲಸಕ್ಕೆ ಹೋಗುತ್ತಿದ್ದ. ಇತ್ತೀಚೆಗೆ ತನ್ನ ದೇರಳಕಟ್ಟೆಯ ಗೆಳೆಯನೊಂದಿಗೆ ಕೆಲಸಕ್ಕೆಂದು ಬೆಂಗಳೂರಿಗೆ ತೆರಳಿದ್ದು, ಆ ಬಳಿಕ ಯಾವುದೇ ರೀತಿಯ ಸಂಪರ್ಕಕ್ಕೆ ಸಿಗದೆ ನಾಪತ್ತೆಯಾಗಿರುವುದಾಗಿ ಬಂಟ್ವಾಳ ಪೊಲೀಸ್‌ ಠಾಣೆಯಲ್ಲಿ

ಬಂಟ್ವಾಳ: ಕೆಲಸಕ್ಕೆಂದು ತೆರಳಿದ್ದ ಯುವಕ ನಾಪತ್ತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top