missing

ಕಳೆದುಹೋದ ಚಿನ್ನದ ಮಾಂಗಲ್ಯ ಸರ ಹಿಂತಿರುಗಿಸುವವರಿಗೆ ಸೂಕ್ತ ಬಹುಮಾನ

(ನ್ಯೂಸ್ ಕಡಬ) newskadaba.com ಕಡಬ, ಜು. 17. ಜುಲೈ 16ರ ಗುರುವಾರದಂದು ಸಂಜೆ 4:30ಕ್ಕೆ ಕಡಬದಿಂದ ಪಂಜ ಮಾರ್ಗವಾಗಿ ಸುಳ್ಯಕ್ಕೆ ಪ್ರಯಾಣಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ಸಿನಲ್ಲಿ ಪ್ರಯಾಣಿಕರೊಬ್ಬರ ಸುಮಾರು ನಾಲ್ಕು ಪವನ್ ಚಿನ್ನದ ಕರಿಮಣಿ ಸರ ಕಳೆದುಹೋಗಿರುತ್ತದೆ.                                               ​   ಬಸ್ಸಿನಲ್ಲಿ ಅಥವಾ ಬಸ್ ನಿಲ್ದಾಣದ ಪರಿಸರದಲ್ಲಿ ಈ ಸರವು ಯಾರಿಗಾದರೂ ದೊರೆತಿದ್ದಲ್ಲಿ, ದಯವಿಟ್ಟು ಮಾನವೀಯತೆಯ ದೃಷ್ಟಿಯಿಂದ ಈ ಕೆಳಗಿನ 7349319974, 9164192010 ದೂರವಾಣಿ ಸಂಖ್ಯೆಗಳಿಗೆ ಕರೆ ಮಾಡಿ ಮಾಹಿತಿ ನೀಡಬೇಕಾಗಿ ವಿನಂತಿ. ಸರವನ್ನು ಹಿಂತಿರುಗಿಸುವವರಿಗೆ ಸೂಕ್ತ ಬಹುಮಾನವನ್ನು […]

ಕಳೆದುಹೋದ ಚಿನ್ನದ ಮಾಂಗಲ್ಯ ಸರ ಹಿಂತಿರುಗಿಸುವವರಿಗೆ ಸೂಕ್ತ ಬಹುಮಾನ Read More »

ಕರಾವಳಿ, ಕ್ರೈಮ್ ನ್ಯೂಸ್

ನಾಪತ್ತೆಯಾಗಿದ್ದ 4 ವರ್ಷದ ಬಾಲಕ ಶವವಾಗಿ ಬಾವಿಯಲ್ಲಿ ಪತ್ತೆ

(ನ್ಯೂಸ್ ಕಡಬ) newdkadaba.com, ಆ. 02 ಬಳ್ಳಾರಿ: ಎರಡು ದಿನದ ಹಿಂದೆ ನಾಪತ್ತೆಯಾಗಿದ್ದ ಬಾಲಕ ಬಾವಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಘಟನೆ ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ರವಿಹಾಳ ಗ್ರಾಮದಲ್ಲಿ ನಡೆದಿದೆ. ರವಿಹಾಳ ಗ್ರಾಮದ ವೀರೇಶ್ ಪುತ್ರ ಸಿರಿ (4) ಶವವಾಗಿ ಪತ್ತೆಯಾಗಿದ್ದಾನೆ. ಸಿರಿಗಾಗಿ ತೀವ್ರ ಹುಡುಕಾಟ ನಡೆಸಲಾಗಿತ್ತು. ಕುಟುಂಬ ಮತ್ತು ಗ್ರಾಮಸ್ಥರು ಇಡೀ ಗ್ರಾಮವನ್ನೇ ಹುಡುಕಾಡಿದರು ಪತ್ತೆಯಾಗಿರಲಿಲ್ಲ. ನಿನ್ನೆ ಸಂಜೆ ಬಾವಿಯಲ್ಲಿ ಸ್ಥಳೀಯರು ಶವ ತೇಲುತ್ತಿರುವುದನ್ನು ನೋಡಿದ್ದಾರೆ. ಘಟನಾ ಸ್ಥಳಕ್ಕೆ ಸದ್ಯ ಸಿರುಗುಪ್ಪಾ ಠಾಣೆ ಪೊಲೀಸರು ಭೇಟಿ

ನಾಪತ್ತೆಯಾಗಿದ್ದ 4 ವರ್ಷದ ಬಾಲಕ ಶವವಾಗಿ ಬಾವಿಯಲ್ಲಿ ಪತ್ತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉಡುಪಿ: ಯುವತಿ ನಾಪತ್ತೆ; ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಮಾ. 12 ಸಂಭಾಲ್: ಕಾಪು ತಾಲೂಕಿನ ನಿವಾಸಿ ಸಾನಿಯಾ ನಿಜ್ ಎಂಬ 20 ವರ್ಷದ ಮಹಿಳೆ ಮಾರ್ಚ್ 2 ರಿಂದ ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ. ಕಾಪು ಜಿಲ್ಲೆಯ ಕೊಪ್ಪಲಂಗಡಿಯ ಹೆದ್ದಾರಿ ಬಳಿಯ ಜ್ಯೂಸ್ ಅಂಗಡಿಯಲ್ಲಿ ತನ್ನ ತಾಯಿಗೆ ಸಹಾಯ ಮಾಡಲು ಮನೆಯಿಂದ ಹೊರಟಿದ್ದ ಅವರು ಅಂದಿನಿಂದ ಮರಳಿ ಬಂದಿಲ್ಲ. ಸಾನಿಯಾ ಅವರು 5 ಅಡಿ 5 ಇಂಚು ಎತ್ತರ, ಗೋಧಿ ಮೈಬಣ್ಣ, ಅಂಡಾಕಾರದ ಮುಖವನ್ನು ಹೊಂದಿದ್ದಾರೆ. ಅವರು ಕನ್ನಡ, ಬ್ಯಾರಿ ಮತ್ತು ಹಿಂದಿ

ಉಡುಪಿ: ಯುವತಿ ನಾಪತ್ತೆ; ಪ್ರಕರಣ ದಾಖಲು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಹುಲಿ ವೇಷ ಹಾಕಲು ಹೋದ ವ್ಯಕ್ತಿ ನಾಪತ್ತೆ..!

(ನ್ಯೂಸ್ ಕಡಬ) newskadaba.com ವಿಟ್ಲ, ಅ. 15. ಹುಲಿ ವೇಷ ಹಾಕಲು ಇದೆ ಎಂದು ಮನೆಯಲ್ಲಿ ಹೇಳಿ ಹೋದ ವ್ಯಕ್ತಿ ನಾಪತ್ತೆಯಾಗಿರುವ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾದ ವ್ಯಕ್ತಿಯನ್ನು ವಿಟ್ಲ ಕಸಬಾ ಗ್ರಾಮದ ಪಳಿಕೆ ಅಣ್ಣಮೂಲೆ ನಿವಾಸಿ ಸುಂದರ ನಾಯ್ಕ್‌ (55) ಎಂದು ಗುರುತಿಸಲಾಗಿದೆ. ಸುಂದರ ನಾಯ್ಕ್‌ ರವರು ಕೂಲಿ ಕೆಲಸ ಮಾಡಿಕೊಂಡಿದ್ದು, ಅ.1 ರಂದು ಬೆಳಿಗ್ಗೆ ಮನೆಯಲ್ಲಿ ಇರುವಾಗ ನಾಳೆ ನಾನು ದಸರಾ ಹಬ್ಬದ ವೇಷ ಹಾಕಲು ಇದೆ ನಾನು ವಿಟ್ಲ

ಹುಲಿ ವೇಷ ಹಾಕಲು ಹೋದ ವ್ಯಕ್ತಿ ನಾಪತ್ತೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಮೊಬೈಲ್ ಕಿತ್ತುಕೊಂಡ ಕಾರಣಕ್ಕೆ ನಾಪತ್ತೆಯಾದ ಪಿಯುಸಿ ವಿದ್ಯಾರ್ಥಿ – ದೂರು ದಾಖಲು

(ನ್ಯೂಸ್ ಕಡಬ) newskadaba.com ಅ. 11. ಮನೆಮಂದಿ ಮೊಬೈಲ್ ಕಿತ್ತುಕೊಂಡರು ಎಂಬ ಕಾರಣಕ್ಕೆ ಪಿಯುಸಿ ವಿದ್ಯಾರ್ಥಿಯೊಬ್ಬ ನಾಪತ್ತೆಯಾಗಿರುವ ಕುರಿತು ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾದವನನ್ನು ವಾಮಂಜೂರು ಸೈಂಟ್ ರೈಮಂಡ್ ಪ.ಪೂ. ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ ಮೇಗಿನಪೇಟೆ ನಿವಾಸಿ ಮುಹಮ್ಮದ್ ಯಾಸೀನ್ ಅಫ್ನಾನ್ (16) ಎಂದು ಗುರುತಿಸಲಾಗಿದೆ. ನಿರಂತರವಾಗಿ ಮೊಬೈಲ್ ನೋಡುವ ಚಟ ಹೊಂದಿದ್ದ ಈತ, ಸೆ.25ರಂದು ಮನೆಯಲ್ಲಿದ್ದ ವೇಳೆ ಅವನ ಬಳಿಯಿಂದ ಮೊಬೈಲ್‌ ನ್ನು ಮನೆಯವರು ಕಿತ್ತುಕೊಂಡಿದ್ದರು. ಬಳಿಕ ಕಾಲೇಜಿಗೆ ಹೋಗಿ ಬರುತ್ತೇನೆಂದು ಹೇಳಿ

ಮೊಬೈಲ್ ಕಿತ್ತುಕೊಂಡ ಕಾರಣಕ್ಕೆ ನಾಪತ್ತೆಯಾದ ಪಿಯುಸಿ ವಿದ್ಯಾರ್ಥಿ – ದೂರು ದಾಖಲು Read More »

ಕರಾವಳಿ

ಪುತ್ತೂರು: ದ್ವಿತೀಯ ಬಿಎಸ್ಸಿ ಪದವಿ ವಿದ್ಯಾರ್ಥಿ ಮನೋಜ್ ನಾಪತ್ತೆ- ಪೋಲಿಸರಿಗೆ ದೂರು

(ನ್ಯೂಸ್ ಕಡಬ)newskadaba.com ಪುತ್ತೂರು, ಅ. 07. ಸ್ನೇಹಿತನ ಮನೆಗೆ ಹೋಗಿ ಬರುವುದಾಗಿ ಹೇಳಿ ಮನೆಯಿಂದ ಹೊರಟ ಯುವಕ ಕಾಣೆಯಾಗಿರುವುದಾಗಿ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುತ್ತೂರು ನೆಹರು ನಗರದ ಗಣೇಶ್ ಬಾಗ್ ನ ಲಕ್ಷ್ಮೀ ಪ್ರಸಾದ್ ಕಂಪೌಂಡ್ ನಿವಾಸಿ ದಿ.ಕೇಶವ ಮೂರ್ತಿ ಎಂಬುವರ ಪುತ್ರ 20 ವರ್ಷ ಪ್ರಾಯದ ಮನೋಜ್ ಕೆ. ಕಾಣೆಯಾದ ಯುವಕನಾಗಿದ್ದಾನೆ. ಪುತ್ತೂರಿನ ಸಂತ ಫಲೋಮಿನಾ ಕಾಲೇಜಿನಲ್ಲಿ 2ನೆ ವರ್ಷದ ಬಿಎಸ್ಸಿ ಪದವಿಗೆ ಕಲಿಯುತ್ತಿದ್ದ ಮನೋಜ್ ಅ.5ರಂದು ಬೆಳಿಗ್ಗೆ ಸ್ನೇಹಿತನ ಮನೆಗೆ ಹೋಗಿ

ಪುತ್ತೂರು: ದ್ವಿತೀಯ ಬಿಎಸ್ಸಿ ಪದವಿ ವಿದ್ಯಾರ್ಥಿ ಮನೋಜ್ ನಾಪತ್ತೆ- ಪೋಲಿಸರಿಗೆ ದೂರು Read More »

ಕರಾವಳಿ, ಕ್ರೈಮ್ ನ್ಯೂಸ್

ಯುದ್ಧ ನೌಕೆಯಲ್ಲಿ ಅಗ್ನಿ ಅವಘಡ..!       ನಾವಿಕನೋರ್ವ ನಾಪತ್ತೆ

(ನ್ಯೂಸ್ ಕಡಬ)newskadaba.com  ಮುಂಬೈ, ಜು.23. ಭಾರತೀಯ ನೌಕಾಪಡೆಯ ಯುದ್ಧ ನೌಕೆ ಐಎನ್‌ಎಸ್ ಬ್ರಹ್ಮಪುತ್ರದಲ್ಲಿ ಭಾರಿ ಅಗ್ನಿ ದುರಂತ ಸಂಭವಿಸಿದೆ ಎನ್ನಲಾಗಿದೆ. ನೌಕೆಯ ಕಿರಿಯ ನಾವಿಕ ನಾಪತ್ತೆಯಾಗಿ, ನೌಕೆಯು ಒಂದು ಕಡೆ ವಾಲಿರುವ ಘಟನೆ ಮುಂಬೈನ ನೌಕಾಪಡೆಯ ಡಾಕ್‌ ಯಾರ್ಡ್‌ ನಲ್ಲಿ ನಡೆದಿದೆ. ಅವಘಡದಲ್ಲಿ ಸಾಕಷ್ಟು ಹಾನಿಯುಂಟಾಗಿದ್ದು, ಹಡಗನ್ನು ಸರಿಪಡಿಸುವ ಕಾರ್ಯಾಚರಣೆ ನಡೆಯುತ್ತಿದೆ. ಜೊತೆಗೆ ನಾಪತ್ತೆಯಾಗಿರುವ ಸಿಬ್ಬಂದಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಐಎನ್‌ಎಸ್ ಬ್ರಹ್ಮಪುತ್ರ ಯುದ್ಧನೌಕೆಯ ದುರಸ್ತಿ ಕಾರ್ಯ ನಡೆಸಲಾಗುತ್ತಿತ್ತು. ಈ ವೇಳೆ ನೌಕೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ತಿಳಿದುಬಂದಿದೆ.

ಯುದ್ಧ ನೌಕೆಯಲ್ಲಿ ಅಗ್ನಿ ಅವಘಡ..!       ನಾವಿಕನೋರ್ವ ನಾಪತ್ತೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಯುವತಿ ಕಾಣೆ- ಪತ್ತೆಗೆ ಕೋರಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 04. ನಗರದ ಅಭಿಮಾನ್ ಮ್ಯಾನ್ಷನ್ ಫ್ಲ್ಯಾಟ್ ನಲ್ಲಿ ವಾಸವಾಗಿದ್ದ ಆಸ್ಟಿಯ ಸಮ್ರೀನ್ (22) ಎಂಬಾಕೆ ಅ. 01 ರಂದು ಕಾಣೆಯಾಗಿದ್ದು, ಈ ಬಗ್ಗೆ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಹರೆ ಇಂತಿವೆ:- ಎತ್ತರ 5.2 ಅಡಿ, ಬಿಳಿ ಮೈ ಬಣ್ಣ, ಸಾಧಾರಣ ಮೈಕಟ್ಟು, ಕಾಣೆಯಾಗುವಾಗ ಹಸಿರು ಬಣ್ಣದ ಚೂಡಿದಾರ ಟಾಪ್, ತಿಳಿ ಗ್ರೇ ಬಣ್ಣದ ಪ್ಯಾಂಟ್ ಶಾಲು ಹಾಕಿರುತ್ತಾರೆ. ಹಿಂದಿ, ಉರ್ದು, ಕನ್ನಡ ಮತ್ತು ಇಂಗ್ಲೀಷ್ ಭಾಷೆ

ಯುವತಿ ಕಾಣೆ- ಪತ್ತೆಗೆ ಕೋರಿಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಯುವಕ ಕಾಣೆ- ಪತ್ತೆಗೆ ಕೋರಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು,ಆ. 23. ಸುರತ್ಕಲ್ ಶ್ರೀನಿವಾಸ ಕಾಲೇಜಿನ ವ್ಯಾಸಂಗ ಮಾಡುತ್ತಿದ್ದ ವೆಂಕಟ ಮುರಳಿ ಕೃಷ್ಣ (22) ಎಂಬಾತ ಆ. 11ರಿಂದ ಕಾಣೆಯಾಗಿರುವ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಹರೆ: ಎತ್ತರ 5.6 ಅಡಿ, ಗೋಧಿ ಮೈಬಣ್ಣ, ಸಪೂರ ಶರೀರ, ಎಡ ಮೂಗಿನ ಬಳಿಕಪ್ಪು ಎಳ್ಳು ಮಚ್ಚೆ ಇರುತ್ತದೆ. ಕಾಣೆಯಾಗುವಾಗ ಟೀ-ಶರ್ಟ್, ಜೀನ್ಸ್ ಪ್ಯಾಂಟ್ ಧರಿಸಿರುತ್ತಾರೆ. ಕನ್ನಡ, ತೆಲುಗು, ಇಂಗ್ಲೀಷ್ ಮಾತಾನಾಡುತ್ತಾರೆ. ಇವರು ಪತ್ತೆಯಾದಲ್ಲಿ ಸುರತ್ಕಲ್ ಪೊಲೀಸ್ ಠಾಣೆ 0824-9480805360, 2220540 ಅಥವಾ

ಯುವಕ ಕಾಣೆ- ಪತ್ತೆಗೆ ಕೋರಿಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಹಾಸ್ಟೆಲ್ ನಿಂದ ನಾಪತ್ತೆಯಾಗಿದ್ದ ಬಾಲಕರಿಬ್ಬರು ಪುತ್ತೂರಿನಲ್ಲಿ ಪತ್ತೆ

(ನ್ಯೂಸ್ ಕಡಬ) newskadaba.com ವಿಟ್ಲ, ಆ. 22. ಪರಿಶಿಷ್ಟ ವರ್ಗಗಳ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದಿಂದ ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳು ಪುತ್ತೂರಿನಲ್ಲಿ ಪತ್ತೆಯಾಗಿರುವ ಕುರಿತು ವರದಿಯಾಗಿದೆ. ಎಂದಿನಂತೆ ಶಾಲೆಗೆ ತೆರಳಿದ್ದ ಇಬ್ಬರು ವಿದ್ಯಾರ್ಥಿಗಳು ಸಂಜೆ ವಾಪಾಸ್ಸು ಬಂದಿರಲಿಲ್ಲ. ಈ ಬಗ್ಗೆ ಉಳಿದ ವಿದ್ಯಾರ್ಥಿಗಳಲ್ಲಿ ವಿಚಾರಿಸಿದಾಗ ಶಾಲೆಗೆ ಹೋಗದೇ ಇರುವ ವಿಚಾರ ತಿಳಿದುಬಂದಿದೆ. ಬಾಲಕರ ಮನೆಯಲ್ಲೂ ವಿಚಾರಿಸಿ, ವಿದ್ಯಾರ್ಥಿ ನಿಲಯದ ಸುತ್ತಮುತ್ತಲಿನ ಪರಿಸರದಲ್ಲಿ ಹುಡುಕಾಡಿದರೂ ಪತ್ತೆಯಾಗದ ಹಿನ್ನೆಲೆ ಹಾಸ್ಟೆಲ್ ಮೇಲ್ವಿಚಾರಕಿ ವಿಟ್ಲ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಹಾಸ್ಟೆಲ್ ನಿಂದ ನಾಪತ್ತೆಯಾಗಿದ್ದ ಬಾಲಕರಿಬ್ಬರು ಪುತ್ತೂರಿನಲ್ಲಿ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top