missing

ಶಾಲೆಗೆಂದು ತೆರಳಿದ್ದ ಇಬ್ಬರು ಹಾಸ್ಟೆಲ್ ವಿದ್ಯಾರ್ಥಿಗಳು ನಾಪತ್ತೆ

(ನ್ಯೂಸ್ ಕಡಬ) newskadaba.com ವಿಟ್ಲ, ಆ. 22. ಬಾಲಕರ ವಿದ್ಯಾರ್ಥಿ ನಿಲಯದಿಂದ ಶಾಲೆಗೆಂದು ತೆರಳಿದ್ದ ಇಬ್ಬರು ಬಾಲಕರು ನಾಪತ್ತೆಯಾದ ಘಟನೆ ವಿಟ್ಲದಲ್ಲಿ ನಡೆದಿದೆ. ನಾಪತ್ತೆಯಾದ ವಿದ್ಯಾರ್ಥಿಗಳನ್ನು ದೀಕ್ಷಿತ್(15) ಮತ್ತು ಗಗನ್(14) ಎಂದು ಗುರುತಿಸಲಾಗಿದೆ. ಇವರಿಬ್ಬರು ಎಂದಿನಂತೆ ಶಾಲೆಗೆ ಹೋಗುವುದಾಗಿ ಹೇಳಿ ಹಾಸ್ಟೆಲ್‌ನಿಂದ ತೆರಳಿದ್ದು, ಸಂಜೆ ವಾಪಾಸ್ಸು ಬಂದಿಲ್ಲ. ಈ ಬಗ್ಗೆ ಉಳಿದ ವಿದ್ಯಾರ್ಥಿಗಳಲ್ಲಿ ವಿಚಾರಿಸಿದಾಗ ಶಾಲೆಗೆ ಹೋಗದೇ ಇರುವ ವಿಚಾರ ತಿಳಿದುಬಂದಿದೆ. ಬಾಲಕರ ಮನೆಯಲ್ಲಿ ವಿಚಾರಿಸಿ, ವಿದ್ಯಾರ್ಥಿ ನಿಲಯದ ಸುತ್ತಮುತ್ತಲಿನ ಪರಿಸರದಲ್ಲಿ ಹುಡುಕಾಡಿದರೂ ಪತ್ತೆಯಾಗದ ಹಿನ್ನಲೆ ವಿದ್ಯಾರ್ಥಿ […]

ಶಾಲೆಗೆಂದು ತೆರಳಿದ್ದ ಇಬ್ಬರು ಹಾಸ್ಟೆಲ್ ವಿದ್ಯಾರ್ಥಿಗಳು ನಾಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಹೋಟೆಲ್ ಮಾಲಕ ನಾಪತ್ತೆ – ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಆ. 03. ವೈದ್ಯರ ಬಳಿ ತೆರಳಿದ್ದ ಹೋಟೆಲ್ ಮಾಲಕ ನಾಪತ್ತೆಯಾದ ಕುರಿತು ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾದ ಯುವಕನನ್ನು ಬಂಟ್ವಾಳ ತಾಲೂಕಿನ ಕುಕ್ಕಿಪಾಡಿ ಗ್ರಾಮದ ಸಿದ್ದಕಟ್ಟೆಯ ಸಂದೀಪ್ ಜೈನ್ ಎಂದು ಗುರುತಿಸಲಾಗಿದೆ. ಕಾರ್ಕಳ ತಾಲೂಕಿನ ಈದು ಗ್ರಾಮದ ನೂರಲ್ ಬೆಟ್ಟು ಎಂಬಲ್ಲಿ ವಾಸ್ತವ್ಯವಿದ್ದ ಸಂದೀಪ್ ಜೈನ್ ಅವರು, ಪ್ರಸ್ತುತ ಬಂಟ್ವಾಳ ತಾಲೂಕಿನ ಕುಕ್ಕಿಪಾಡಿ ಗ್ರಾಮದ ಸಿದ್ದಕಟ್ಟೆ ಪೇಟೆಯಲ್ಲಿ ಜೈನ್ ರೆಸ್ಟೋರೆಂಟ್ ಎಂಬ ಹೆಸರಿನ ಹೋಟೆಲ್ ಅನ್ನು ನಡೆಸಿಕೊಂಡಿದ್ದರು. ಆದರೆ, ಜು.31

ಹೋಟೆಲ್ ಮಾಲಕ ನಾಪತ್ತೆ – ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಯುವಕನೋರ್ವ ಧಿಢೀರ್ ನಾಪತ್ತೆ – ನದಿಯಲ್ಲಿ ಕೊಚ್ಚಿ ಹೋಗಿರುವ ಶಂಕೆ

(ನ್ಯೂಸ್ ಕಡಬ)newskadaba.com ಕುಂದಾಪುರ, ಜು.26. ಬೈಂದೂರು ತಾಲ್ಲೂಕು ಜಡ್ಕಲ್ ಗ್ರಾಮದ ಮಕ್ಕೆ ಕೊಳಕೆಹೊಳೆ ನಿವಾಸಿ ಸುರೇಶ್‌ (28) ಮನೆಯಿಂದ ನಾಪತ್ತೆಯಾಗಿರುವ ಕುರಿತು ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ತನ್ನ ವಾಸದ ಮನೆಯಾದ ಮಕ್ಕೆಯ ಕೊಳಕೆಹೊಳೆ ಎಂಬಲ್ಲಿ ಮನೆ ಊಟ ಮಾಡಿ ಮಲಗಿದ್ದ ಅವರು, ಮನೆಯವರು ಎದ್ದು ನೋಡಿದಾಗ ಸುರೇಶ್ ಮನೆಯಿಂದ ನಾಪತ್ತೆಯಾಗಿರುವ ಕುರಿತು ತಿಳಿದಿದೆ. ಈ ಬಗ್ಗೆ ಸಹೋದರ ಕೊಲ್ಲೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಕಳೆದ ಎರಡು ದಿನಗಳಿಂದ ನಾಪತ್ತೆಯಾದ ಸುರೇಶ್‌ ಅವರ ಪತ್ತೆಗೆ

ಯುವಕನೋರ್ವ ಧಿಢೀರ್ ನಾಪತ್ತೆ – ನದಿಯಲ್ಲಿ ಕೊಚ್ಚಿ ಹೋಗಿರುವ ಶಂಕೆ Read More »

ಕರ್ನಾಟಕ

ಮದುವೆಯ ಹಿಂದಿನ ದಿನವೇ ವರನ ತಂದೆ ನಾಪತ್ತೆ

(ನ್ಯೂಸ್ ಕಡಬ)news kadaba.com ಪುತ್ತೂರು, ಜು. 3. ಮದುವೆಯ ಹಿಂದಿನ ದಿನವೇ ವರನ ತಂದೆ ನಾಪತ್ತೆಯಾಗಿರುವ ಘಟನೆ ಒಳಮೊಗ್ರು ಗ್ರಾಮದ ಕುಂಬ್ರದಲ್ಲಿ ನಡೆದಿದೆ. ನಾಪತ್ತೆಯಾದ ನಿವಾಸಿ ಉಮ್ಮರ್‌ ಎಂಬವರು, ಜು.1ರಂದು ಮಧ್ಯಾಹ್ನ 3 ಗಂಟೆಯವರೆಗೆ ಪುತ್ತೂರಿನಲ್ಲಿದ್ದರು ಆ ಬಳಿಕ ನಾಪತ್ತೆಯಾಗಿದ್ದು, ಮೊಬೈಲ್‌ ಸ್ವಿಚ್‌ ಆಫ್‌ ಆಗಿದೆ.ಮಗನ ಮದುವೆ ಇಂದು ನಡೆಯಬೇಕಾಗಿತ್ತು. ನಿನ್ನೆ ಮದರಂಗಿ ಶಾಸ್ತ್ರ ನಿಗದಿಯಾಗಿತ್ತು. ಈಗ ತಂದೆ ನಾಪತ್ತೆಯಾಗಿರುವ ಕಾರಣ ಮದುವೆ ರದ್ದು ಮಾಡಲಾಗಿದೆ. ಮನೆಯವರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ, ಮೊಬೈಲ್‌ ಲೊಕೇಶನ್‌ ಆಧಾರದಲ್ಲಿ

ಮದುವೆಯ ಹಿಂದಿನ ದಿನವೇ ವರನ ತಂದೆ ನಾಪತ್ತೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕಡಬ: ಯುವತಿ ನಾಪತ್ತೆ- ದೂರು ದಾಖಲು

(ನ್ಯೂಸ್ ಕಡಬ) newskadaba.com ಕಡಬ, ಜೂ. 24. ಯುವತಿಯೊಬ್ಬಳು ನಾಪತ್ತೆಯಾಗಿರುವ ಕುರಿತು ಆಕೆಯ ಸಹೋದರ ನೀಡಿದ ದೂರಿನಂತೆ ಕಡಬ ಠಾಣೆಯಲ್ಲಿ ದೂರು ದಾಖಲಾಗಿದೆ.   ನಾಪತ್ತೆಯಾದವರನ್ನು ಹಾಸನ ಜಿಲ್ಲೆ ಬೇಲೂರು ತಾಲೂಕು ಹಗರೆ ಅಂಗಡಿಹಳ್ಳಿ ನಿವಾಸಿ ಪ್ರಸ್ತುತ ಕಡಬ ತಾಲೂಕಿನ ಕಡಬ ಗ್ರಾಮದ ಕಳಾರ ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿರುವ ರಕ್ಷಿತಾ (18) ಎಂದು ಗುರುತಿಸಲಾಗಿದೆ. ಕಳೆದ 6 ವರ್ಷಗಳಿಂದ ಕಡಬದ ಕಳಾರದ ಇಸ್ಮಾಯಿಲ್ ಎಂಬವರ ಬಾಡಿಗೆ ಮನೆಯಲ್ಲಿ ತಂದೆ, ತಾಯಿ ಅಕ್ಕ, ತಂಗಿಯೊಂದಿಗೆ ವಾಸವಾಗಿದ್ದ ಈಕೆ,

ಕಡಬ: ಯುವತಿ ನಾಪತ್ತೆ- ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಕ್ಷುಲ್ಲಕ ಕಾರಣಕ್ಕೆ ತಂದೆ ಜೊತೆ ಜಗಳ ➤ ನಾಪತ್ತೆಯಾಗಿದ್ದ ಸಹೋದರಿಯರು ಧರ್ಮಸ್ಥಳದಲ್ಲಿ ಪತ್ತೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 19. ಕ್ಷುಲ್ಲಕ ಕಾರಣಕ್ಕೆ ತಂದೆಯೊಡನೆ ಜಗಳವಾಡಿದ ಸಹೋದರಿಯರಿಬ್ಬರು ಮನೆಬಿಟ್ಟು ಹೋದ ಘಟನೆ ಬೆಂಗಳೂರಿನ ಕೋಣನಕುಂಟೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 10 ಮತ್ತು 9ನೇ ತರಗತಿ ಓದುತ್ತಿರುವ ಇಬ್ಬರು ಸಹೋದರಿಯರಿಬ್ಬರು ಮೊದಲು ಚಾಕ್ಲೆಟ್ ತಿಂದು ಬಳಿಕ ಅಂಗಡಿಯವನಿಗೆ ಹಣ ಕೊಡಬೇಕು ಎಂದು ತಂದೆ ಬಳಿ ಕೇಳಿದ್ದಾರೆ. ಈ ವೇಳೆ ತಂದೆ, ತಮ್ಮ ಅನುಮತಿಯಿಲ್ಲದೇ ಅಂಗಡಿಗೆ ಹೋಗಿದ್ದಕ್ಕೆ ಮಕ್ಕಳಿಗೆ ಬೈದಿದ್ದಲ್ಲದೇ ನಾನು ಹಣ ಕೊಡಲ್ಲ ಎಂದು ಹೇಳಿದ್ದಾರೆ. ಬಾಲಕಿಯರು ದಿಢೀರ್ ಕಣ್ಮರೆ ಆಗಿದ್ದರಿಂದ ಆತಂಕಗೊಂಡ

ಕ್ಷುಲ್ಲಕ ಕಾರಣಕ್ಕೆ ತಂದೆ ಜೊತೆ ಜಗಳ ➤ ನಾಪತ್ತೆಯಾಗಿದ್ದ ಸಹೋದರಿಯರು ಧರ್ಮಸ್ಥಳದಲ್ಲಿ ಪತ್ತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಎಚ್ಚರಿಕೆಗೆ ಕ್ಯಾರೇ ಎನ್ನದೇ ಸಮುದ್ರಕ್ಕೆ ಇಳಿದ ಬಾಲಕ-ನೀರುಪಾಲು

(ನ್ಯೂಸ್ ಕಡಬ) newskadaba.com ಮುಂಬೈ, ಜೂ. 13. ಎಷ್ಟೇ ಎಚ್ಚರಿಸಿದರೂ ಕ್ಯಾರೇ ಎನ್ನದೇ ಸುಮದ್ರಕ್ಕಿಳಿದಿದ್ದ ಮೂವರ ಪೈಕಿ ಓರ್ವ ಮೃತಪಟ್ಟು, ಇನ್ನಿಬ್ಬರು ಸಮುದ್ರಕ್ಕೆ ಇಳಿದು ನಾಪತ್ತೆಯಾಗಿರುವ ಘಟನೆ ಮುಂಬೈನ ಜುಹು ಬೀಚ್ ನಲ್ಲಿ ನಡೆದಿದೆ. 12 ರಿಂದ 16 ವರ್ಷ ವಯಸ್ಸಿನ ಐದು ಹುಡುಗರ ಗುಂಪೊಂದು, ಜೀವರಕ್ಷಕ ದಳದವರ ಎಚ್ಚರಿಕೆಗೆ ಮಣಿಯದೇ ಸಮುದ್ರಕ್ಕಿಳಿದು, ನಂತರ ದಡದಿಂದ ಸುಮಾರು ಅರ್ಧ ಕಿಲೋಮೀಟರ್ ದೂರದಲ್ಲಿ ನಾಪತ್ತೆಯಾಗಿದ್ದರು. ಈ ಪೈಕಿ  ಇಬ್ಬರು ಬಾಲಕರನ್ನು ಸ್ಥಳೀಯ ಮೀನುಗಾರರು ರಕ್ಷಿಸಿದ್ದು, ಓರ್ವ ಆಸ್ಪತ್ರೆಗೆ ಕರೆತಂದ

ಎಚ್ಚರಿಕೆಗೆ ಕ್ಯಾರೇ ಎನ್ನದೇ ಸಮುದ್ರಕ್ಕೆ ಇಳಿದ ಬಾಲಕ-ನೀರುಪಾಲು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಚೆಕ್ ಬೌನ್ಸ್ ಪ್ರಕರಣ ➤ ಕೊಣಾಜೆ ಗ್ರಾ.ಪಂ ಅಧ್ಯಕ್ಷೆ ನಾಪತ್ತೆ…!

(ನ್ಯೂಸ್ ಕಡಬ) newskadaba.com ಉಳ್ಳಾಲ, ಜ. 12. ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿ ಕೊಣಾಜೆ ಗ್ರಾ.ಪಂ. ಅಧ್ಯಕ್ಷೆಗೆ ಅರೆಸ್ಟ್ ವಾರಂಟ್ ಜಾರಿಗೊಳಿಸಿದ ಬೆನ್ನಲ್ಲೇ ಕೊಣಾಜೆ ಗ್ರಾ.ಪಂ. ಅಧ್ಯಕ್ಷೆ ಚಂಚಲಾಕ್ಷಿ ತಲೆಮರೆಸಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಚಂಚಲಾಕ್ಷಿ ಅವರು ಮಮತಾ ಶೈನಿ ಡಿಸೋಜಾ ಎಂಬವರಿಗೆ ಮೂರು ಲಕ್ಷ ರೂ.ಗಳ ಚೆಕ್ ಬೌನ್ಸ್ ಪ್ರಕರಣದಲ್ಲಿ ಆರೊಪಿಯಾಗಿದ್ದು, ಇದೀಗ ತಲೆಮರೆಸಿಕೊಂಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿ 2020ರ ಜ. 06ರಂದು ಕೇಸು ದಾಖಲಾಗಿದ್ದು, ಆ ಬಳಿಕ ಒಂಬತ್ತು ಬಾರಿ ವಾದ ವಿವಾದಗಳು ನಡೆದಿದ್ದು, ಇದೀಗ

ಚೆಕ್ ಬೌನ್ಸ್ ಪ್ರಕರಣ ➤ ಕೊಣಾಜೆ ಗ್ರಾ.ಪಂ ಅಧ್ಯಕ್ಷೆ ನಾಪತ್ತೆ…! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಆನ್‌ಲೈನ್ ತರಗತಿಯ ಅವಾಂತರ ➤ ಕಾಲೇಜಿಗೆಂದು ತೆರಳಿದ ಅಪ್ರಾಪ್ತ ಯುವತಿ ನಾಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಆ.06. ಮೊಬೈಲ್ ಮೂಲಕ ಹುಟ್ಟಿಕೊಂಡ ಪ್ರೀತಿಯಿಂದ ಅಪ್ರಾಪ್ತ ಯುವತಿಯು ಸ್ಥಳೀಯ ಯುವಕನ ಜೊತೆ ನಾಪತ್ತೆಯಾಗಿರುವ ಘಟನೆ ಕಡಬ ಸಮೀಪದ ಕಳಾರದಿಂದ ವರದಿಯಾಗಿದೆ. ಕಳಾರ ನಿವಾಸಿ ಹದಿನೇಳು ವರ್ಷದ ಯುವತಿಯು ಗುರುವಾರದಂದು ಕಾಲೇಜಿಗೆಂದು ಮನೆಯಿಂದ ತೆರಳಿದ್ದು, ಸಂಜೆಯವರೆಗೂ ಮನೆಗೆ ಬಾರದೆ ನಾಪತ್ತೆಯಾಗಿದ್ದಾಳೆ. ಸಂಬಂಧಿಕರ ಮನೆಯಲ್ಲೆಲ್ಲಾ ಹುಡಿಕಾಡಿದ ಆಕೆಯ ಮನೆಯವರು ಯಾವುದೇ ಸುಳಿವು ಸಿಗದ ಹಿನ್ನೆಲೆಯಲ್ಲಿ ಇಂದು ಕಡಬ ಠಾಣೆಗೆ ದೂರು ನೀಡಿದ್ದಾರೆ. ಇದೇ ವೇಳೆ ಸ್ಥಳೀಯ ನಿವಾಸಿ 24 ವರ್ಷದ ಹನೀಫ್ ಎಂಬಾತ

ಆನ್‌ಲೈನ್ ತರಗತಿಯ ಅವಾಂತರ ➤ ಕಾಲೇಜಿಗೆಂದು ತೆರಳಿದ ಅಪ್ರಾಪ್ತ ಯುವತಿ ನಾಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ವಿಟ್ಲ: ಅಪ್ರಾಪ್ತ ಬಾಲಕ ನಾಪತ್ತೆ

(ನ್ಯೂಸ್ ಕಡಬ) newskadaba.com ವಿಟ್ಲ, ಜ. 04. ಅಪ್ರಾಪ್ತ ಬಾಲಕನೋರ್ವ ಕಾಣೆಯಾದ ಘಟನೆ ಕರೋಪಾಡಿಯಿಂದ ವರದಿಯಾಗಿದೆ. ಬಾಲಕನನ್ನು ಹನುಮಂತ ಎಂಬವರ ಮಗ ಗಣೇಶ್ (15) ಎಂದು ಗುರುತಿಸಲಾಗಿದೆ. ಕೊರೋನಾ ಕಾರಣದಿಂದ ಶಾಲೆಗೆ ರಜೆ ಇದ್ದ ವೇಳೆ ಆನ್-ಲೈನ್ ಕ್ಲಾಸಿಗೆಂದು ಮೊಬೈಲ್ ತಗೊಂಡು ಪಬ್ ಜೀ ಆಟ ಆಡುತ್ತಿದ್ದುದ್ದನ್ನು ಗಮನಿಸಿದ ತಂದೆಯು ಬುದ್ದಿವಾದ ಹೇಳಿದ್ದರು. ಇದನ್ನು ಲೆಕ್ಕಿಸದೇ ಇದ್ದ ಕಾರಣ ಶಾಲಾ ಶಿಕ್ಷಕರಿಗೆ ವಿಷಯ ತಿಳಿಸಿ ಗಣೇಶನಿಗೆ ಬುದ್ದಿವಾದ ಹೇಳಿದ ಶಿಕ್ಷಕರು ಸೋಮವಾರ ಶಾಲೆಗೆ ಬರುವಂತೆ ಹೇಳಿದ್ದರು. ಮಧ್ಯಾಹ್ನ

ವಿಟ್ಲ: ಅಪ್ರಾಪ್ತ ಬಾಲಕ ನಾಪತ್ತೆ Read More »

ಕರಾವಳಿ, ಕರ್ನಾಟಕ
Scroll to Top