missing

ಸುಳ್ಯ: ವ್ಯಕ್ತಿ ನಾಪತ್ತೆ

(ನ್ಯೂಸ್ ಕಡಬ) newskadaba.com ಸುಳ್ಯ, ಅ.23. ಸುಳ್ಯಕ್ಕೆಂದು ಹೋದ ವ್ಯಕ್ತಿ ವಾಪಾಸ್ ಮನೆಗೆ ಬಾರದೆ ನಾಪತ್ತೆಯಾದ ಘಟನೆ ಸುಳ್ಯದಿಂದ ವರದಿಯಾಗಿದೆ. ನಾಪತ್ತೆಯಾದವರನ್ನು ಸುಳ್ಯ ತಾಲೂಕಿನ ಉಬರಡ್ಕ ಮಿತ್ತೂರು ಗ್ರಾಮದ ಕುತ್ತಮೊಟ್ಟೆ ನಿವಾಸಿ ನಾರಾಯಣ ಪಾಟಾಳಿ (59) ಎಂದು ಗುರುತಿಸಲಾಗಿದೆ. ಮಾಜಿ ಸೈನಿಕರಾಗಿದ್ದ  ಇವರು, ಪ್ರತಿದಿನ ಮನೆಯಿಂದ ಸುಳ್ಯ ಪೇಟೆಗೆ ಹೋಗುತ್ತಿದ್ದು ದಿನಾಂಕ 19 –10 – 2019ರಂದು ಬೆಳಿಗ್ಗೆ 9 ಗಂಟೆಗೆ ಮನೆಯಿಂದ ಸುಳ್ಯಕ್ಕೆಂದು ಹೋದವರು ವಾಪಾಸು ಮನೆಗೆ ಬಾರದೇ ಇದ್ದುದರಿಂದ ಇವರ ಪತ್ನಿ ಪರಿಚಯಸ್ಥರಲ್ಲಿ ಹಾಗೂ […]

ಸುಳ್ಯ: ವ್ಯಕ್ತಿ ನಾಪತ್ತೆ Read More »

ಕರಾವಳಿ

ಕಡಬ: ಇಬ್ಬರು ಮಕ್ಕಳೊಂದಿಗೆ ತಾಯಿ ನಾಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಜೂ.01. ಮಹಿಳೆಯೋರ್ವರು ತನ್ನ ಇಬ್ಬರು ಮಕ್ಕಳೊಂದಿಗೆ ನಾಪತ್ತೆಯಾಗಿರುವ ಘಟನೆ ಗುರುವಾರದಂದು ಕುಂತೂರಿನಿಂದ ವರದಿಯಾಗಿದೆ. ಐತ್ತೂರು ಗ್ರಾಮದ ಮಾಯಿಪತ್ತೆಪಾಲು ನಿವಾಸಿ ಹುಕ್ರಪ್ಪ ಗೌಡ ಎಂಬವರ ಪುತ್ರಿ ಯಶೋಧಾ(37) ಎಂಬಾಕೆಯನ್ನು ಕುಂತೂರು ಗ್ರಾಮದ ಬಾಚಡ್ಕ‌ ಎಂಬಲ್ಲಿಗೆ ಸುಮಾರು ಹದಿನೈದು ವರ್ಷಗಳ ಹಿಂದೆ ಮದುವೆ ಮಾಡಿಕೊಡಲಾಗಿತ್ತು. ಗುರುವಾರದಂದು ಆಕೆಯ ಮನೆಯವರು ಕರೆ ಮಾಡಿದಾಗ ಕರೆಯನ್ನು ಸ್ವೀಕರಿಸದ ಹಿನ್ನೆಲೆಯಲ್ಲಿ ಅನುಮಾನಗೊಂಡು ಕುಂತೂರಿನ ಮನೆಗೆ ತೆರಳಿದ ಆಕೆಯ ಹೆತ್ತವರಿಗೆ ಬೀಗ ಹಾಕಿರುವುದು ಕಂಡುಬಂದಿದ್ದು, ಬಳಿಕ ಆಕೆ ಕೆಲಸ ನಿರ್ವಹಿಸುತ್ತಿದ್ದ

ಕಡಬ: ಇಬ್ಬರು ಮಕ್ಕಳೊಂದಿಗೆ ತಾಯಿ ನಾಪತ್ತೆ Read More »

ಕರಾವಳಿ

ಕಡಬ: ಶಾಲಾ ವಿದ್ಯಾರ್ಥಿ ನಾಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಸೆ.04. ಠಾಣಾ ವ್ಯಾಪ್ತಿಯ ಅಲಂಕಾರು ಎಂಬಲ್ಲಿ ಶಾಲೆಗೆಂದು ತೆರಳಿದ್ದ ವಿದ್ಯಾರ್ಥಿಯೋರ್ವ ಶಾಲೆಗೂ ಹೋಗದೆ ಮನೆಗೂ ಬಾರದೆ ನಾಪತ್ತೆಯಾಗಿರುವುದಾಗಿ ವಿದ್ಯಾರ್ಥಿಯ ತಂದೆ ಸೋಮವಾರದಂದು ಕಡಬ ಠಾಣೆಗೆ ದೂರು ನೀಡಿದ್ದಾರೆ. ಇಲ್ಲಿಗೆ ಸಮೀಪದ ಅಲಂಕಾರು ದುರ್ಗಾಂಬಾ ವಿದ್ಯಾಲಯದ ಹತ್ತನೇ ತರಗತಿ ವಿದ್ಯಾರ್ಥಿ ಆಲಂಕಾರು ಗ್ರಾಮದ ಉಜುರ್ಲಿ ನಿವಾಸಿ ಗೋಪಾಲಕೃಷ್ಣ ಉಪಾಧ್ಯಾಯ ಎಂಬವರ ಪುತ್ರ ಶಿವಕುಮಾರ್ ಉಪಾಧ್ಯಾಯ (15) ಕಾಣೆಯಾದ ವಿದ್ಯಾರ್ಥಿ. ಈತ ಶನಿವಾರದಂದು ಶಾಲೆಗೆಂದು ತೆರಳಿದ್ದು, ನಂತರ ನಾಪತ್ತೆಯಾಗಿದ್ದಾನೆನ್ನಲಾಗಿದೆ. ಮನೆಯಲ್ಲಿದ್ದು ಓದಲು ಮನಸ್ಸು ಬರುವುದಿಲ್ಲ. ನನ್ನ

ಕಡಬ: ಶಾಲಾ ವಿದ್ಯಾರ್ಥಿ ನಾಪತ್ತೆ Read More »

ಕರಾವಳಿ

ಮುದ್ದು ಕಂದಮ್ಮನನ್ನು ಮನೆಯಲ್ಲಿ ಬಿಟ್ಟು ►ಮಹಿಳೆಯೊಂದಿಗೆ ಪರಾರಿಯಾದ ಗೃಹಿಣಿ…!!!

(ನ್ಯೂಸ್ ಕಡಬ) newskadaba.com ಮಂಡ್ಯ, ಆ.23, ಗೃಹಿಣಿಯೊಬ್ಬರು ಅವಿವಾಹಿತ ಮಹಿಳೆಯೊಂದಿಗೆ ನಾಪತ್ತೆಯಾಗಿರುವ ವಿಚಿತ್ರ ಪ್ರಕರಣವೊಂದು ಶ್ರೀರಂಗಪಟ್ಟಣದ ಶ್ರೀನಿವಾಸ ಅಗ್ರಹಾರದಲ್ಲಿ ಬೆಳಕಿಗೆ ಬಂದಿದೆ.  ಕಾಣೆಯಾದ ಮಹಿಳೆಯರನ್ನು ಪ್ರಿಯದರ್ಶಿನಿ(22) ಮತ್ತು ಮಾಹಾದೇವಿ(21) ಎಂದು ತಿಳಿದುಬಂದಿದೆ. ಪ್ರಿಯದರ್ಶಿನಿ ಅವರಿಗೆ ಮದುವೆಯಾಗಿದ್ದು, ಒಂದು ಮುದ್ದಾದ ಮಗುವನ್ನು ಸಹ ಹೊಂದಿದ್ದಾರೆ. ಆಗಸ್ಟ್ 22ರಿಂದ ಇಬ್ಬರೂ ಮಹಿಳೆಯರೂ ಅನುಮಾನಸ್ಪದವಾಗಿ ನಾಪತ್ತೆಯಾಗಿದ್ದಾರೆ. ಕೆಲವು ದಿನಗಳಿಂದ ಪ್ರಿಯದರ್ಶಿನಿ ಮನೆಗೆ ಮಾಹಾದೇವಿ ಅವರು ಬಂದು ಹೋಗುತ್ತಿದ್ದರು. ಎಂದಿನಂತೆ ಅಗಸ್ಟ್ 22ರಂದು ಸಹ ಮಾಹಾದೇವಿಯವರು ಮನೆಗೆ ಬಂದು ಮಗುವಿಗೆ ಬಟ್ಟೆ ತಗೊಂಡು ಬರೋಣ ಎಂದು ಪ್ರಿಯದರ್ಶಿನಿಯರನ್ನು

ಮುದ್ದು ಕಂದಮ್ಮನನ್ನು ಮನೆಯಲ್ಲಿ ಬಿಟ್ಟು ►ಮಹಿಳೆಯೊಂದಿಗೆ ಪರಾರಿಯಾದ ಗೃಹಿಣಿ…!!! Read More »

ಕರ್ನಾಟಕ

ಮರ್ದಾಳ: ವಿವಾಹಿತ ಮಹಿಳೆ ನಾಪತ್ತೆ ► ಕಡಬ ಠಾಣೆಯಲ್ಲಿ ದೂರು ದಾಖಲು

(ನ್ಯೂಸ್ ಕಡಬ) newskadaba.com ಕಡಬ, ಆ.02. ಅಂಗಡಿಗೆ ಸಾಮಾನು ತರಲೆಂದು ಹೋದ ಮಹಿಳೆಯೊರ್ವಳು ನಾಪತ್ತೆಯಾಗಿರುವ ಘಟನೆ ಜು.29ರಂದು ನಡೆದಿದ್ದು. ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾದ ಮಹಿಳೆಯನ್ನು ಕುಡಾಲ ನಿವಾಸಿ ಸಿ. ರವಿಚಂದ್ರನ್ ಎಂಬವರ ಪತ್ನಿ ಜ್ಯೋತಿ ಎಂದು ಗುರುತಿಸಲಾಗಿದೆ. ರವಿಚಂದ್ರನ್ ಪತ್ನಿ ಹಾಗೂ 2 ವರ್ಷದ ಮಗುವಿನೊಂದಿಗೆ ಕುಡಾಲ ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು. ರವಿಚಂದ್ರನ್ ಅವರ ಅಕ್ಕ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಾದ ಕಾರಣ ಜು.24ರಿಂದ ಮಂಗಳೂರಿನ ಆಸ್ಪತ್ರೆಯಲ್ಲೇ ಇದ್ದು, ಜು.29ರಂದು ಸಂಜೆ ಮನೆಯ

ಮರ್ದಾಳ: ವಿವಾಹಿತ ಮಹಿಳೆ ನಾಪತ್ತೆ ► ಕಡಬ ಠಾಣೆಯಲ್ಲಿ ದೂರು ದಾಖಲು Read More »

ಕರಾವಳಿ

ಕಡಬ: ಯುವಕ ನಾಪತ್ತೆ – ದೂರು

(ನ್ಯೂಸ್ ಕಡಬ) newskadaba.com ಕಡಬ, ಜೂ.16. ಕಡಬ ಸಮೀಪದ ಪೆಲತ್ರಾಣೆ ನಿವಾಸಿ ಅಬ್ಬಾಸ್ ಅವರ ಪುತ್ರ ಆದಂ(23) ಗುರುವಾರ ಮಧ್ಯಾಹ್ನ ತನ್ನ ಸ್ನೇಹಿತ ಮರ್ದಾಳ ನಿವಾಸಿ ಸಂತೋಷ್ ಎಂಬವನೊಂದಿಗೆ ತನ್ನ ಕಾರಿನಲ್ಲಿ ಹೋಗಿದ್ದು ಮುರಳಿ ಬಾರದೇ ನಾಪತ್ತೆಯಾಗಿದ್ದಾನೆ. ಗುರುವಾರ ರಾತ್ರಿ 12 ಗಂಟೆಯಾದರೂ ಆದಂ ಮನೆಗೆ ಬಾರದ ಕಾರಣ ಮನೆಯವರು ಸಂತೋಷನಿಗೆ ಕರೆ ಮಾಡಿ ವಿಚಾರಿಸಿದ್ದಾರೆ. ಆ ಸಮಯ “ಆದಂ ಪೆರಿಯಶಾಂತಿಯಲ್ಲಿ ಕಾರಿನಿಂದ ಇಳಿದಿರುವುದಾಗಿ” ಹೇಳಿದ್ದು ಆದಂ ನ ಕಾರನ್ನು ಮನೆಗೆ ತಂದು ಕೊಟ್ಟಿದ್ದಾನೆ. ಗುರುವಾರ ಮಧ್ಯಾಹ್ನ 2

ಕಡಬ: ಯುವಕ ನಾಪತ್ತೆ – ದೂರು Read More »

ಕರಾವಳಿ
Scroll to Top