MLA bhagirathi murulya

ವಿದ್ಯುತ್ ಶಾಕ್ ನಿಂದ ಮೃತಪಟ್ಟ ಜಲಜಾಕ್ಷಿ ಮನೆಗೆ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

(ನ್ಯೂಸ್ ಕಡಬ) newskadaba.com ಜೂ. 18. ಕಡಬ ತಾಲೂಕಿನ ದೋಳ್ಪಾಡಿ ಗ್ರಾಮದ ಕೂರೇಲು ಎಂಬಲ್ಲಿ ವಿದ್ಯುತ್ ಶಾಕ್ ನಿಂದ ಮೃತಪಟ್ಟ ಜಲಜಾಕ್ಷಿ ಎಂಬವರ ಮನೆಗೆ ಸುಳ್ಯ ವಿಧಾನಸಭಾ ಶಾಸಕಿ ಭಾಗೀರಥಿ ಮುರುಳ್ಯ ಅವರು ಮಂಗಳವಾರದಂದು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಮೃತರ ಕುಟುಂಬಕ್ಕೆ ಸರ್ಕಾರದ ಪರವಾಗಿ ಅಗತ್ಯ ನೆರವು ಒದಗಿಸುವ ಭರವಸೆಯನ್ನು ಶಾಸಕರು ನೀಡಿದರು. ಈ ಸಂದರ್ಭದಲ್ಲಿ ಕಾಣಿಯೂರು ಗ್ರಾಮ ಪಂಚಾಯತ್ ಅಧ್ಯಕ್ಷ ವಿಶ್ವನಾಥ ಕೊಪ್ಪ, ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ […]

ವಿದ್ಯುತ್ ಶಾಕ್ ನಿಂದ ಮೃತಪಟ್ಟ ಜಲಜಾಕ್ಷಿ ಮನೆಗೆ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ Read More »

ಕರಾವಳಿ

ಸುಳ್ಯ ತಾ.ಪಂ. ನಲ್ಲಿ ಶಾಸಕಿ ಭಾಗೀರಥಿ ಮುರುಳ್ಯರವರ ಕಛೇರಿ ಕಾರ್ಯಾರಂಭ

(ನ್ಯೂಸ್ ಕಡಬ) newskadaba.com ಸುಳ್ಯ, ಜೂ. 12. ನೂತನ ಶಾಸಕಿ ಭಾಗೀರಥಿ ಮುರುಳ್ಯ ಅವರ ಕಚೇರಿಯು ಸುಳ್ಯ ತಾಲೂಕು ಪಂಚಾಯತ್ ಕಟ್ಟಡದಲ್ಲಿ ಸೋಮವಾರದಂದು ಕಾರ್ಯಾರಂಭಗೊಂಡಿತು. ಇದರ ಅಂಗವಾಗಿ ಬೆಳಗ್ಗೆ 6 ಗಂಟೆಗೆ ಗಣಹೋಮ ನಡೆಯಿತು. ಬಳಿಕ ಹಿರಿಯರು ಹಾಗೂ ಪ್ರಮುಖರು ದೀಪ ಬೆಳಗಿಸಿ ಕಚೇರಿ ಕಾರ್ಯಾರಂಭ ಮಾಡಿದರು. ಈ ಸಂದರ್ಭದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ, ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಪ್ರಧಾನ ಕಾರ್ಯದರ್ಶಿಗಳಾದ ಸುಬೋದ್ ರೈ ಮೇನಾಲ, ರಾಕೇಶ್ ರೈ ಕೆಡೆಂಜಿ, ಪ್ರಮುಖರಾದ ಎಸ್.ಎನ್.ಮನ್ಮಥ,

ಸುಳ್ಯ ತಾ.ಪಂ. ನಲ್ಲಿ ಶಾಸಕಿ ಭಾಗೀರಥಿ ಮುರುಳ್ಯರವರ ಕಛೇರಿ ಕಾರ್ಯಾರಂಭ Read More »

ಕರಾವಳಿ
Scroll to Top