ಶಾಸಕ ಮುನಿರತ್ನ ಜೈಲಿನಿಂದ ರಿಲೀಸ್..!
(ನ್ಯೂಸ್ ಕಡಬ) newskadaba.com ಅ.16. ಅತ್ಯಾಚಾರ ಆರೋಪ ಪ್ರಕರಣದಲ್ಲಿ ಜೈಲು ಸೇರಿದ್ದ ಶಾಸಕ ಮುನಿರತ್ನ ಅವರಿಗೆ ಕೋರ್ಟ್ ಜಾಮೀನು ನೀಡಿದ್ದು, ಈ ಹಿನ್ನೆಲೆ ಪರಪ್ಪನ ಅಗ್ರಹಾರ ಜೈಲಿನಿಂದ ಶಾಸಕ ಮುನಿರತ್ನ ಬಿಡುಗಡೆ ಆಗಿದ್ದಾರೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಮಂಗಳವಾರದಂದು ಶಾಸಕ ಮುನಿರತ್ನಗೆ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿತ್ತು. ಶಾಸಕ ಮುನಿರತ್ನ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಪ್ರಕರಣ ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಮುನಿರತ್ನ ಬಂಧನಕ್ಕೀಡಾಗಿ, ಜೈಲು ಸೇರಿದ್ದರು.
ಶಾಸಕ ಮುನಿರತ್ನ ಜೈಲಿನಿಂದ ರಿಲೀಸ್..! Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
