MLA Muniratna

ಶಾಸಕ ಮುನಿರತ್ನ ಜೈಲಿನಿಂದ ರಿಲೀಸ್..!

(ನ್ಯೂಸ್ ಕಡಬ) newskadaba.com ಅ.16. ಅತ್ಯಾಚಾರ ಆರೋಪ ಪ್ರಕರಣದಲ್ಲಿ ಜೈಲು ಸೇರಿದ್ದ ಶಾಸಕ ಮುನಿರತ್ನ ಅವರಿಗೆ ಕೋರ್ಟ್ ಜಾಮೀನು ನೀಡಿದ್ದು, ಈ ಹಿನ್ನೆಲೆ ಪರಪ್ಪನ ಅಗ್ರಹಾರ ಜೈಲಿನಿಂದ ಶಾಸಕ ಮುನಿರತ್ನ ಬಿಡುಗಡೆ ಆಗಿದ್ದಾರೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಮಂಗಳವಾರದಂದು ಶಾಸಕ ಮುನಿರತ್ನಗೆ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿತ್ತು. ಶಾಸಕ ಮುನಿರತ್ನ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಪ್ರಕರಣ ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಮುನಿರತ್ನ ಬಂಧನಕ್ಕೀಡಾಗಿ, ಜೈಲು ಸೇರಿದ್ದರು.

ಶಾಸಕ ಮುನಿರತ್ನ ಜೈಲಿನಿಂದ ರಿಲೀಸ್..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮುನಿರತ್ನರನ್ನು ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ದ.ಕ ಜಿಲ್ಲಾ ಕಾಂಗ್ರೆಸ್ ಘಟಕ ಆಗ್ರಹ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 20. ಪರಿಶಿಷ್ಟ ಜಾತಿಯ ಬಗ್ಗೆ ನಿಂದನೆಯ ಪದವನ್ನು ಬಳಸಿದ್ದಲ್ಲದೇ, ಮಹಿಳೆಯರ ಬಗ್ಗೆ ಅವಾಚ್ಯ ಶಬ್ದದಿಂದ ನಿಂದಿಸಿರುವ ಮುನಿರತ್ನರನ್ನು ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ದ.ಕ ಜಿಲ್ಲಾ ಕಾಂಗ್ರೆಸ್‌ನ ಪರಿಶಿಷ್ಟ ಘಟಕದ ಜಿಲ್ಲಾಧ್ಯಕ್ಷ ದಿನೇಶ್ ಮೂಳೂರು ನೇತೃತ್ವದ ನಿಯೋಗ ಮಂಗಳೂರು ಪೊಲೀಸ್ ಕಮಿಷನರ್ ಭೇಟಿಯಾಗಿ ದೂರು ಸಲ್ಲಿಸಿ ಮುನಿರತ್ನ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದೆ.   ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯೆ ಅಪ್ಪಿ ಎಸ್, ದ.ಕ ಜಿಲ್ಲಾ ಕಾಂಗ್ರೆಸ್ ಸಮಿತಿ

ಮುನಿರತ್ನರನ್ನು ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ದ.ಕ ಜಿಲ್ಲಾ ಕಾಂಗ್ರೆಸ್ ಘಟಕ ಆಗ್ರಹ Read More »

ಕರಾವಳಿ
Scroll to Top