MLC

ತನ್ನ ಕಾರು ಬೈಕಿಗೆ ಢಿಕ್ಕಿ ಹೊಡೆದರೂ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸದ ಶಾಸಕ ➤ ನೀನ್ಯಾವ ಸೀಮೆ ಎಂಎಲ್’ಸಿ ಎಂದು ತರಾಟೆಗೆತ್ತಿದ ಸ್ಥಳೀಯರು

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.04. ವಿಧಾನ ಪರಿಷತ್ ಸದಸ್ಯನ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಭಾನುವಾರದಂದು ಕೋಲಾರದಲ್ಲಿ ನಡೆದಿದೆ.   ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ, ಎಂಎಲ್ಸಿ ಎನ್. ರವಿಕುಮಾರ್ ಅವರ ಕಾರು ಶಿವನಪುರ ನಿವಾಸಿ ಗೋಪಾಲ್ ಎಂಬವರ ಬೈಕ್ ಗೆ ಢಿಕ್ಕಿ ಹೊಡೆದಿದ್ದು, ಗಂಭೀರ ಗಾಯಗೊಂಡ ಗೋಪಾಲ್‌ರನ್ನು ಎಂಎಲ್ಸಿ ರವಿಕುಮಾರ್ ಆಸ್ಪತ್ರೆಗೆ ದಾಖಲಿಸಲು ಹಿಂದೇಟು ಹಾಕಿದ್ದಾರೆ ಎನ್ನಲಾಗಿದೆ. ಈ ವೇಳೆ ಸ್ಥಳದಲ್ಲಿದ್ದ ಸಾರ್ವಜನಿಕರು ಎಂಎಲ್ಸಿ ರವಿಕುಮಾರ್ […]

ತನ್ನ ಕಾರು ಬೈಕಿಗೆ ಢಿಕ್ಕಿ ಹೊಡೆದರೂ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸದ ಶಾಸಕ ➤ ನೀನ್ಯಾವ ಸೀಮೆ ಎಂಎಲ್’ಸಿ ಎಂದು ತರಾಟೆಗೆತ್ತಿದ ಸ್ಥಳೀಯರು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚುನಾವಣೆಯಲ್ಲಿ ಗೆಲ್ಲಲು ನಾನು ವಾಮಾಚಾರ ಮಾಡಿಸಿ ಕೈ ಸುಟ್ಟುಕೊಂಡಿದ್ದೆ ► ಸತ್ಯ ಬಿಚ್ಚಿಟ್ಟ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ

(ನ್ಯೂಸ್ ಕಡಬ) newskadaba.com ಬೆಳಗಾವಿ, ನ.23. ತಾನು ಹಿಂದಿನ ಚುನಾವಣೆಯಲ್ಲಿ ಗೆಲ್ಲಲು ವಾಮಾಚಾರದ ಮೊರೆ ಹೋಗಿದ್ದೆ. ಆದರೆ ಚುನಾವಣೆಯಲ್ಲಿ ಅಂದು ಗೆಲ್ಲದೇ 1.50 ಲಕ್ಷ ಕಳೆದುಕೊಂಡಿದ್ದಾಗಿ ವಿಧಾನಪರಿಷತ್ ಸದಸ್ಯ ಐವಾನ್ ಡಿಸೋಜ ಹೇಳಿದರು. ಅವರು ಬುಧವಾರದಂದು ವಿಧಾನ ಪರಿಷತ್ ನಲ್ಲಿ, ಮೌಢ್ಯ ನಿಷೇಧ ಕಾಯ್ದೆಯ ಬಗ್ಗೆ ಚರ್ಚೆ ವೇಳೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿ ಹಲವು ವರ್ಷಗಳ ಹಿಂದಿನ ಮಾತನ್ನು ಬುಧವಾರದಂದು ಬಾಯಿ ಬಿಟ್ಟರು. ನಾನು ಚುನಾವಣೆಗೆ ನಿಂತುಕೊಂಡಾಗ, ಅಂದು ನನ್ನ ಬಳಿ ಇದ್ದ ಸಹಾಯಕರು ವಾಮಾಚಾರ ಮಾಡಿಸಿದರೆ

ಚುನಾವಣೆಯಲ್ಲಿ ಗೆಲ್ಲಲು ನಾನು ವಾಮಾಚಾರ ಮಾಡಿಸಿ ಕೈ ಸುಟ್ಟುಕೊಂಡಿದ್ದೆ ► ಸತ್ಯ ಬಿಚ್ಚಿಟ್ಟ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ Read More »

ಕರ್ನಾಟಕ
Scroll to Top