mngalore

ಪ್ರಚಾರ ಬಯಸದ ಮೌನ ಸಾಧಕ – ಕೆ.ಟಿ ಗಟ್ಟಿ; ಶ್ರದ್ಧಾಂಜಲಿ ಸಭೆಯಲ್ಲಿ ಡಾ|ಮೀನಾಕ್ಷಿ ರಾಮಚಂದ್ರ ಅಭಿಪ್ರಾಯ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 22. ಪ್ರಚಾರ ಬಯಸದ ಸಹೃದಯಿ ಕೆ.ಟಿ ಗಟ್ಟಿಯವರು ಮೌನವಾಗಿಯೇ ನಿರಂತರ ಸಾಧನೆಯಿಂದ ಸಾಹಿತ್ಯ ಲೋಕದ ತಾರೆಯಾದವರು ಎಂದು ಡಾ । ಮೀನಾಕ್ಷಿ ರಾಮಚಂದ್ರ ಅಭಿಪ್ರಾಯಪಟ್ಟರು. ನಮ್ಮನ್ನಗಲಿದ ಖ್ಯಾತ ಕಾದಂಬರಿಕಾರ ಕೆ.ಟಿ ಗಟ್ಟಿಯವರಿಗೆ ದ ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮಂಗಳೂರು ತಾಲೂಕು ಘಟಕದಿಂದ ಜರುಗಿದ ಶ್ರದ್ಧಾಂಜಲಿ ಸಭೆಯಲ್ಲಿ ಅವರು ಮಾತನಾಡಿದರು. ಘಟಕದ ಅಧ್ಯಕ್ಷ ಡಾ.ಮಂಜುನಾಥ ರೇವಣ್ಕರ್, ಗೌರವ ಕಾರ್ಯದರ್ಶಿ ಗಣೇಶ್ ಪ್ರಸಾದ್ ಜೀ, ರಘು ಇಡ್ಕಿದು, ಬೆನೆಟ್ ಜಿ ಅಮ್ಮನ್ನ ನುಡಿ […]

ಪ್ರಚಾರ ಬಯಸದ ಮೌನ ಸಾಧಕ – ಕೆ.ಟಿ ಗಟ್ಟಿ; ಶ್ರದ್ಧಾಂಜಲಿ ಸಭೆಯಲ್ಲಿ ಡಾ|ಮೀನಾಕ್ಷಿ ರಾಮಚಂದ್ರ ಅಭಿಪ್ರಾಯ Read More »

ಕರಾವಳಿ

ಮಂಗಳೂರು: ವೃದ್ದೆಯೋರ್ವರಿಗೆ ಬಸ್ ಢಿಕ್ಕಿ     ➤ ವೃದ್ದೆ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)newskadaba.com ಮಂಗಳೂರು, ಫೆ.17. ಆಕಾಶಭವನದ ಆನಂದನಗರ ಸರ್ಕಲ್ ಸಮೀಪ ಇರುವ ಭಂಡಾರಿ ಟವರ್ಸ್ ಕಟ್ಟಡದ ಎದುರು ರಸ್ತೆ ದಾಟುತ್ತಿದ್ದ ವೃದ್ದೆಗೆ ಬಸ್ ಢಿಕ್ಕಿ ಹೊಡೆದ ಪರಿಣಾಮ ಮೃತಪಟ್ಟಿದ್ದಾರೆ. ಮೃತರಾದವರನ್ನು ಆಕಾಶಭವನ ನಿವಾಸಿ ಶ್ರೀಮತಿ ಗೀತಾ (74 ವರ್ಷ) ಎಂದು ಗುರುತಿಸಲಾಗಿದೆ. ಬಸ್ಸು ಚಾಲಕ ವನೀಶ್ ಎಂಬಾತ ನಿರ್ಲಕ್ಷ್ಯತನ ಹಾಗೂ ಅಜಾಗರೂಕತೆಯಿಂದ ಆಕಾಶಭವನ ಮುಖ್ಯ ರಸ್ತೆಯಲ್ಲಿ 4ನೇ ಮೈಲು ಕಡೆಯಿಂದ ಆನಂದನಗರ ಸರ್ಕಲ್ ಕಡೆಗೆ ರಸ್ತೆಯಲ್ಲಿ ಹಂಪ್ಸ್ ಇರುವ ಜಾಗದಲ್ಲಿ ಅಪಾಯಕಾರಿ ರೀತಿಯಲ್ಲಿ ಚಲಾಯಿಸಿಕೊಂಡು ಬಂದು ರಸ್ತೆ

ಮಂಗಳೂರು: ವೃದ್ದೆಯೋರ್ವರಿಗೆ ಬಸ್ ಢಿಕ್ಕಿ     ➤ ವೃದ್ದೆ ಸ್ಥಳದಲ್ಲೇ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top