modi government

ಮೋದಿ ಸರ್ಕಾರ ಬಂದಾಗಿನಿಂದ ರಾಜ್ಯಗಳಿಗೆ ಆರ್ಥಿಕ ಸಂಕಷ್ಟ ಎದುರಾಗಿದೆ : ಸಿಎಂ ಆರೋಪ

(ನ್ಯೂಸ್ ಕಡಬ) newskadaba.com ಮಾ. 21 : ಬೆಂಗಳೂರು: ಕೇಂದ್ರದಲ್ಲಿ ನರೇಂದ್ರಮೋದಿಯವರ ಆಡಳಿತ ಜಾರಿಗೆ ಬಂದ ಬಳಿಕ ರಾಜ್ಯಗಳ ಆರ್ಥಿಕ ಸ್ಥಿತಿ ಸಂಕಷ್ಟಕ್ಕೆ ಸಿಲುಕೊಂಡಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ. 2013ರಿಂದ 2017ರವರೆಗೆ ನಾಲ್ಕು ರಾಜ್ಯಗಳ ವಿತ್ತೀಯ ಕೊರತೆ ಶೇ.3ಕ್ಕಿಂತ ಹೆಚ್ಚಿದ್ದು, ಐದು ರಾಜ್ಯಗಳು ಜಿ ಎಸ್ ಡಿ ಪಿಯ ಮಿತಿಗಾಗಿ ಶೇ.25ಕ್ಕಿಂತಲೂ ಹೆಚ್ಚಿನ ಸಾಲ ಹೊಂದಿದ್ದವು. ಆದರೆ ವಿತ್ತೀಯ ಕೊರತೆ ಆರಕ್ಕಿಂತ ಹೆಚ್ಚು ರಾಜ್ಯಗಳಲ್ಲಿ ಬಾಧಿಸುತ್ತಿದೆ. 14 ಪ್ರಮುಖ ರಾಜ್ಯಗಳ ಪೈಕಿ 10 ರಾಜ್ಯಗಳು ಮಿತಿ ಮೀರಿದ […]

ಮೋದಿ ಸರ್ಕಾರ ಬಂದಾಗಿನಿಂದ ರಾಜ್ಯಗಳಿಗೆ ಆರ್ಥಿಕ ಸಂಕಷ್ಟ ಎದುರಾಗಿದೆ : ಸಿಎಂ ಆರೋಪ Read More »

ಕರ್ನಾಟಕ

ಮೋದಿ ಸರ್ಕಾರದ ಕೆಲಸಕಾರ್ಯಗಳನ್ನು ಶ್ಲಾಘಿಸಿದ ಜಾಗತಿಕ ಹೂಡಿಕೆದಾರ ಜಿಮ್ ರೋಜರ್ಸ್

(ನ್ಯೂಸ್ ಕಡಬ) newskadaba.com ನ. 29.ನವದೆಹಲಿ:  ಅಮೆರಿಕ ಮೂಲದ ಹಿರಿಯ ಜಾಗತಿಕ ಹೂಡಿಕೆದಾರ ಜಿಮ್ ರೋಜರ್ಸ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಭಾರತದ ಆರ್ಥಿಕ ಪಥದ ಬಗ್ಗೆ ಆಶಾವಾದ ವ್ಯಕ್ತಪಡಿಸಿದ್ದಾರೆ. ಸಂದರ್ಶನವೊಂದರಲ್ಲಿ, ರೋಜರ್ಸ್ ಕಳೆದ ದಶಕದಲ್ಲಿ ಸರ್ಕಾರದ ಪ್ರಯತ್ನಗಳನ್ನು ಶ್ಲಾಘಿಸಿದ್ದರು. ಹಲವು ದಶಕಗಳ ಕಾಲ ಭಾರತದಲ್ಲಿರುವ ಸರ್ಕಾರಗಳು ಸಾಕಷ್ಟು ಒಳ್ಳೆಯ ವಿಚಾರಗಳನ್ನು ಮಾತನಾಡಿವೆ. ಆದರೆ, ಕಾರ್ಯರೂಪಕ್ಕೆ ಬರಲೇ ಇಲ್ಲ. ಈಗಿರುವ ಸರ್ಕಾರ ಬಂದ ಬಳಿಕ ಸಾಕಷ್ಟು ಬದಲಾವಣೆ ಆಗಿರುವುದು ಗಮನಕ್ಕೆ ಬಂದಿದೆ’ ಎಂದು ಜಿಮ್ ರೋಜರ್ಸ್

ಮೋದಿ ಸರ್ಕಾರದ ಕೆಲಸಕಾರ್ಯಗಳನ್ನು ಶ್ಲಾಘಿಸಿದ ಜಾಗತಿಕ ಹೂಡಿಕೆದಾರ ಜಿಮ್ ರೋಜರ್ಸ್ Read More »

ರಾಷ್ಟ್ರೀಯ ನ್ಯೂಸ್

ಮೋದಿ ಸರ್ಕಾರದ ಮಹತ್ವದ ಹೆಜ್ಜೆ; ದೇಶದ ಮೊಟ್ಟ ಮೊದಲ ಹೈಡ್ರೋಜನ್ ಚಾಲಿತ ರೈಲಿನ ಸಂಚಾರಕ್ಕೆ ಸಜ್ಜು

(ನ್ಯೂಸ್ ಕಡಬ) newskadaba.com ನವದೆಹಲಿ, ನ.22. ಪುನಃ ಉತ್ಪಾದಿಸಬಹುದಾದ ಪರಿಸರಕ್ಕೆ ಹಿತಕರವಾಗಿರುವ ಇಂಧನದ ಅಳವಡಿಕೆಯಲ್ಲಿ ಕ್ರಾಂತಿಕಾರಿ ಹೆಜ್ಜೆ ಇರಿಸಿರುವ ಭಾರತೀಯ ರೈಲ್ವೆ, ಮುಂದಿನ ತಿಂಗಳು ದೇಶದ ಮೊಟ್ಟಮೊದಲ ಹೈಡ್ರೋಜನ್‌ ರೈಲಿನ ಪ್ರಾಯೋಗಿಕ ಸಂಚಾರಕ್ಕೆ ಸಜ್ಜಾಗಿದೆ. ಇದು ಮೋದಿ ಸರ್ಕಾರದ ಮಹತ್ವದ ಹೆಜ್ಜೆಯಾಗಿದ್ದು, ಡಿಸೆಂಬರ್‌ ತಿಂಗಳಲ್ಲಿ ಹರ್ಯಾಣದ ಜಿಂದ್‌ ಮತ್ತು ಸೋನಿಪತ್‌ ನಡುವಿನ 90 ಕಿ.ಮೀ. ಮಾರ್ಗದಲ್ಲಿ ಜಲಜನಕದಿಂದ ಸಂಚರಿಸುವ ರೈಲು ಪ್ರಾಯೋಗಿಕ ಸಂಚಾರ ನಡೆಸಲಿದೆ.ಈ ಯೋಜನೆಯು ಯಶಸ್ವಿಗೊಂಡಲ್ಲಿ ಮುಂದಿನ ವರ್ಷ ಒಟ್ಟು 35 ಹೈಡ್ರೋಜನ್‌ ರೈಲುಗಳನ್ನು ಓಡಿಸಲು

ಮೋದಿ ಸರ್ಕಾರದ ಮಹತ್ವದ ಹೆಜ್ಜೆ; ದೇಶದ ಮೊಟ್ಟ ಮೊದಲ ಹೈಡ್ರೋಜನ್ ಚಾಲಿತ ರೈಲಿನ ಸಂಚಾರಕ್ಕೆ ಸಜ್ಜು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top