modi

ಇಂದು ರಷ್ಯಾದ ಅಧ್ಯಕ್ಷ ಪುಟಿನ್ ರನ್ನು ಭೇಟಿಯಾಗಲಿರುವ ಪ್ರಧಾನಿ ಮೋದಿ

(ನ್ಯೂಸ್‌ ಕಡಬ) newskadaba.com ಸೆ. 01. ಪ್ರಧಾನಿ ನರೇಂದ್ರ ಮೋದಿ ಅವರ ಚೀನಾ ಭೇಟಿಯ ಎರಡನೇ ದಿನ ಇಂದು. ನಿನ್ನೆ ಅವರು ಚೀನಾ ಅಧ್ಯಕ್ಷ ಕ್ಸಿ ಜಿನ್‌ ಪಿಂಗ್ ಅವರೊಂದಿಗೆ ವ್ಯಾಪಾರ, ಭಯೋತ್ಪಾದನೆ ಮತ್ತು ಇತರ ಪ್ರಮುಖ ವಿಷಯಗಳ ಕುರಿತು ಮಾತುಕತೆ ನಡೆಸಿದರು ಮತ್ತು ಎಸ್‌ಸಿಒ ಶೃಂಗಸಭೆಯಲ್ಲಿ ಭಾಗವಹಿಸಿದರು. ಇಂದು ಶೃಂಗಸಭೆಯ ಕೊನೆಯ ದಿನ. ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿಯಾಗಲಿದ್ದಾರೆ. ಡಿಸೆಂಬರ್‌ನಲ್ಲಿ ನಡೆಯಲಿರುವ ಪುಟಿನ್ ಅವರ ಭಾರತ ಭೇಟಿಯ […]

ಇಂದು ರಷ್ಯಾದ ಅಧ್ಯಕ್ಷ ಪುಟಿನ್ ರನ್ನು ಭೇಟಿಯಾಗಲಿರುವ ಪ್ರಧಾನಿ ಮೋದಿ Read More »

ಅಂತರ್ರಾಷ್ಟ್ರೀಯ ನ್ಯೂಸ್

‘ಭಯೋತ್ಪಾದನೆ ಜಾಗತಿಕ ಶಾಂತಿಗೆ ಅತಿದೊಡ್ಡ ಬೆದರಿಕೆ’-ಮೋದಿ

(ನ್ಯೂಸ್‌ ಕಡಬ) newskadaba.com ಸೆ. 01. ಭಯೋತ್ಪಾದನೆ ಜಾಗತಿಕ ಶಾಂತಿಗೆ ಮತ್ತು ಭದ್ರತೆಗೆ ಅತಿದೊಡ್ಡ ಬೆದರಿಕೆಯಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಚೀನಾದ ಟಿಯಾಂಜಿನ್‌ ನಲ್ಲಿ ನಡೆದ ಶಾಂಘೈ ಸಹಕಾರ ಸಂಸ್ಥೆ (SCO) ಶೃಂಗಸಭೆಯದ್ದೇಶಿಸಿ ಮಾತನಾಡಿದರು. ಭಯೋತ್ಪಾದನೆ ಜಾಗತಿಕ ಶಾಂತಿಗೆ ಅತಿದೊಡ್ಡ ಬೆದರಿಕೆಯಾಗಿದ್ದು, ಭಯೋತ್ಪಾದನೆಯಲ್ಲಿ ದ್ವಿಮುಖ ಧೋರಣೆ ವಿರುದ್ಧ ನಾವೆಲ್ಲರೂ ಒಗ್ಗಟ್ಟಿನಿಂದ ನಿಲ್ಲಬೇಕು ಎಂದು ಹೇಳಿದರು. ಕಳೆದ 4 ದಶಕಗಳಿಂದ ಭಯೋತ್ಪಾದನೆಯ ಭಾರವನ್ನು ಭಾರತ ಹೊರುತ್ತಿದೆ. ಇತ್ತೀಚೆಗೆ, ಪಹಲ್ಗಾಮ್‌ ನಲ್ಲಿ ಭಯೋತ್ಪಾದನೆಯ ಕರಾಳ ಮುಖವನ್ನು ನಾವೆಲ್ಲರೂ ನೋಡಿದ್ದೇವೆ. ಈ ದುಃಖದ

‘ಭಯೋತ್ಪಾದನೆ ಜಾಗತಿಕ ಶಾಂತಿಗೆ ಅತಿದೊಡ್ಡ ಬೆದರಿಕೆ’-ಮೋದಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮೋದಿ ಮತಗಳ್ಳತನ ಮಾಡಿ ಪ್ರಧಾನಿಯಾಗಿದ್ದಾರೆ: ರಾಹುಲ್‌ ಗಾಂಧಿ ವಾಗ್ದಾಳಿ

(ನ್ಯೂಸ್‌ ಕಡಬ) newskadaba.com, ಆ.08: ನರೇಂದ್ರ ಮೋದಿಯವರು ಮತಗಳ್ಳತನ ಮಾಡಿ ಪ್ರಧಾನ ಮಂತ್ರಿಯಾಗಿದ್ದಾರೆ ಎಂದು ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ.ಚುನಾವಣಾ ಆಯೋಗ ಮತ್ತು ಬಿಜೆಪಿ ಮತ ಕಳ್ಳತನ ಮಾಡಿದೆ ಎಂದು ನಾವು 100% ಸಾಬೀತುಪಡಿಸಿದ್ದೇವೆ ಎಂದು ರಾಹುಲ್ ತಿಳಿಸಿದ್ದಾರೆ. ಕಾಂಗ್ರೆಸ್‌ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕಳೆದ ಚುನಾವಣೆಯಲ್ಲಿ ನಾವು ಸಂವಿಧಾನ ಉಳಿಸುವ ಕೆಲಸ ಮಾಡಿದೆವು. ಸಂವಿಧಾನ ಪುಸ್ತಕದಲ್ಲಿ ಸಾವಿರಾರು ವರ್ಷಗಳ ಇತಿಹಾಸ ಇದೆ. ಗಾಂಧೀಜಿ, ಅಂಬೇಡ್ಕರ್, ನೆಹರೂ, ಪಟೇಲ್‌ರ ಧ್ವನಿ

ಮೋದಿ ಮತಗಳ್ಳತನ ಮಾಡಿ ಪ್ರಧಾನಿಯಾಗಿದ್ದಾರೆ: ರಾಹುಲ್‌ ಗಾಂಧಿ ವಾಗ್ದಾಳಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅಮೆರಿಕದ ಸರಕುಗಳ ಮೇಲೂ ಶೇ.50 ರಷ್ಟು ಸುಂಕ ವಿಧಿಸಿ: ಮೋದಿಗೆ ಶಶಿ ತರೂರ್ ಆಗ್ರಹ

(ನ್ಯೂಸ್‌ ಕಡಬ) newskadaba.com, ಆ.08: ನವದೆಹಲಿ: ಭಾರತದ ರಫ್ತಿನ ಮೇಲೆ ಅಮೆರಿಕ ಹೆಚ್ಚುವರಿಯಾಗಿ ಶೇ. 25 ರಷ್ಟು ಸುಂಕ ವಿಧಿಸಿರುವುದಕ್ಕೆ ಪ್ರತಿಕ್ರಿಯೆಯಾಗಿ ಭಾರತವೂ ಅಮೆರಿಕದ ಸರಕುಗಳ ಮೇಲಿನ ಸುಂಕವನ್ನು ಶೇ. 50 ಕ್ಕೆ ಹೆಚ್ಚಿಸಬೇಕು ಎಂದು ಕಾಂಗ್ರೆಸ್ ನಾಯಕ ಶಶಿ ತರೂರ್ ಅವರು ಗುರುವಾರ ಆಗ್ರಹಿಸಿದ್ದಾರೆ. ಭಾರತವು ಅಮೆರಿಕದ ಸರಕುಗಳ ಮೇಲೆ ಪ್ರಸ್ತುತ ಶೇ. 17 ರಷ್ಟು ಸುಂಕದ ಬದಲು ಶೇ. 50 ರಷ್ಟು ಸುಂಕ ವಿಧಿಸಬೇಕು ಎಂದು ತರೂರ್ ಕೇಂದ್ರ ಸರ್ಕಾವನ್ನು ಒತ್ತಾಯಿಸಿದ್ದಾರೆ. ಅಲ್ಲದೆ ಅಮೆರಿಕದ ಇಂತಹ

ಅಮೆರಿಕದ ಸರಕುಗಳ ಮೇಲೂ ಶೇ.50 ರಷ್ಟು ಸುಂಕ ವಿಧಿಸಿ: ಮೋದಿಗೆ ಶಶಿ ತರೂರ್ ಆಗ್ರಹ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಿಶ್ವದ ಅತಿ ಎತ್ತರದ ಕಮಾನು ರೈಲ್ವೆ ಸೇತುವೆ: ಪ್ರಧಾನಿ ಮೋದಿ ಉದ್ಘಾಟನೆ

(ನ್ಯೂಸ್ ಕಡಬ) newskadaba.com, ಜೂ.06. ಜಮ್ಮು-ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ವಿಶ್ವದ ಅತಿ ಎತ್ತರದ ರೈಲ್ವೆ ಕಮಾನು ಸೇತುವೆಯಾದ ಚೆನಾಬ್ ಸೇತುವೆಯನ್ನು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ, ಸಿಎಂ ಒಮರ್ ಅಬ್ದುಲ್ಲಾ ಮತ್ತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಕೂಡ ಉಪಸ್ಥಿತರಿದ್ದರು. ಚೆನಾಬ್ ಸೇತುವೆಯ ನಂತರ, ಜಮ್ಮು- ಕಾಶ್ಮೀರದಲ್ಲಿ ಅಂಜಿ ನದಿಯ ಮೇಲೆ ನಿರ್ಮಿಸಲಾದ ದೇಶದ ಮೊದಲ ಕೇಬಲ್-ಸ್ಟೇಡ್ ರೈಲು ಸೇತುವೆ ಇದಾಗಿದೆ. ಈ ಕಾರ್ಯಕ್ರಮ ನಂತರ ಪ್ರಧಾನಿಯವರು

ವಿಶ್ವದ ಅತಿ ಎತ್ತರದ ಕಮಾನು ರೈಲ್ವೆ ಸೇತುವೆ: ಪ್ರಧಾನಿ ಮೋದಿ ಉದ್ಘಾಟನೆ Read More »

ಬ್ರೇಕಿಂಗ್ ನ್ಯೂಸ್

ಮುಂದಿನ ವಾರ ಥೈಲ್ಯಾಂಡ್, ಶ್ರೀಲಂಕಾಗೆ ಪ್ರಧಾನಿ ಮೋದಿ ಭೇಟಿ

(ನ್ಯೂಸ್ ಕಡಬ) newskadaba.com , ಮಾ.28.: ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 3 ರಿಂದ 4 ರವರೆಗೆ ಬ್ಯಾಂಕಾಕ್‌ಗೆ ಭೇಟಿ ನೀಡಲಿದ್ದು, ಈ ಬಾರಿ ಬಿಮ್‌ಸ್ಟೆಕ್ ಅಧ್ಯಕ್ಷ ಸ್ಥಾನ ವಹಿಸಿಕೊಂಡಿರುವ ಥೈಲ್ಯಾಂಡ್ ಆಯೋಜಿಸಿರುವ 6ನೇ ಬಿಮ್‌ಸ್ಟೆಕ್ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ಪ್ರಧಾನಿ ಮೋದಿ ಥೈಲ್ಯಾಂಡ್ ಭೇಟಿಯ ನಂತರ ಏಪ್ರಿಲ್ 4 ರಿಂದ 6 ರವರೆಗೆ ಶ್ರೀಲಂಕಾಗೆ ಭೇಟಿ ನೀಡಲಿದ್ದಾರೆ. “ಥೈಲ್ಯಾಂಡ್ ಪ್ರಧಾನಿ ಪೇಟೊಂಗ್‌ಟಾರ್ನ್ ಶಿನವಾತ್ರ ಅವರ ಆಹ್ವಾನದ ಮೇರೆಗೆ, ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 3

ಮುಂದಿನ ವಾರ ಥೈಲ್ಯಾಂಡ್, ಶ್ರೀಲಂಕಾಗೆ ಪ್ರಧಾನಿ ಮೋದಿ ಭೇಟಿ Read More »

ಅಂತರ್ರಾಷ್ಟ್ರೀಯ ನ್ಯೂಸ್

ಮಹಾ ಕುಂಭಮೇಳದಲ್ಲಿ ಕಾಲ್ತುಳಿತ – ಪ್ರಧಾನಿ ಮೋದಿ ಸಂತಾಪ

(ನ್ಯೂಸ್ ಕಡಬ) newskadaba.com, ಜ.29. : ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಕಾಲ್ತುಳಿತ ಸಂಭವಿಸಿದ್ದು, ಇದರಿಂದ ಮೃತರಾದ ಕುಟುಂಬಗಳಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಮೌನಿ ಅಮಾವಾಸ್ಯೆಯಂದು ಪ್ರಯಾಗ್‌ರಾಜ್‌ನ ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡಲು ಭಕ್ತರು ಭರದಿಂದ ಹರಿದು ಬಂದಿದ್ದರು. ಈ ವೇಳೆ ಕಾಲ್ತುಳಿತ ಸಂಭವಿಸಿ, 15ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ಶಂಕೆ ವ್ಯಕ್ತವಾಗಿದೆ. 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಈ ಬಗ್ಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ಗೆ ಪ್ರಧಾನಿ ಮೋದಿ ಕರೆ

ಮಹಾ ಕುಂಭಮೇಳದಲ್ಲಿ ಕಾಲ್ತುಳಿತ – ಪ್ರಧಾನಿ ಮೋದಿ ಸಂತಾಪ Read More »

ಬ್ರೇಕಿಂಗ್ ನ್ಯೂಸ್

ಅಭಿವೃದ್ಧಿ ಹೊಂದಿದ ರಾಷ್ಟ್ರ ಮಾಡಲು ಭಾರತದ ಏಕತೆ ಮುಖ್ಯವಾಗಿದೆ: ಪ್ರಧಾನಿ ಮೋದಿ

(ನ್ಯೂಸ್ ಕಡಬ) newskadaba.com ನ. 09.ಅಹಮದಬಾದ್: ಕೆಲವರು ತಮ್ಮ ಪಟ್ಟಭದ್ರ ಹಿತಾಸಕ್ತಿಗಳಿಗಾಗಿ ಸಮಾಜವನ್ನು ವಿಭಜಿಸಲು ಪ್ರಯತ್ನಿಸುತ್ತಿದ್ದಾರೆ ಅವುಗಳನ್ನು ಸೋಲಿಸಬೇಕಾಗಿದೆ ಎಂದು ಹೇಳಿದ ಪ್ರಧಾನಿ ನರೇಂದ್ರ ಮೋದಿ, 2047 ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡಲು ಏಕತೆ ಮತ್ತು ಸಮಗ್ರತೆಯ ಅಗತ್ಯವನ್ನು ಒತ್ತಿ ಹೇಳಿದರು. ನಿಮಿತ್ತ ಗುಜರಾತ್‌ನ ಖೇಡಾ ಜಿಲ್ಲೆಯ ವಡ್ತಾಲ್‌ನಲ್ಲಿ ಶ್ರೀ ಸ್ವಾಮಿನಾರಾಯಣ ದೇವಸ್ಥಾನದ 200ನೇ ವಾರ್ಷಿಕೋತ್ಸವ ಪ್ರಯುಕ್ತ ಭಕ್ತ ಸಮೂಹವನ್ನು ವರ್ಚುವಲ್ ಮೂಲಕ ಉದ್ದೇಶಿಸಿ ಮಾತನಾಡಿದ ಅವರು, 2047 ರ ವೇಳೆಗೆ ಭಾರತವನ್ನು

ಅಭಿವೃದ್ಧಿ ಹೊಂದಿದ ರಾಷ್ಟ್ರ ಮಾಡಲು ಭಾರತದ ಏಕತೆ ಮುಖ್ಯವಾಗಿದೆ: ಪ್ರಧಾನಿ ಮೋದಿ Read More »

ರಾಷ್ಟ್ರೀಯ ನ್ಯೂಸ್

ವಿಶ್ವದ ಯಾವ ಶಕ್ತಿಯೂ ಜಮ್ಮು ಕಾಶ್ಮೀರದ 370ನೇ ವಿಧಿ ವಾಪಾಸ್ ತರಲಾಗದು: ಪ್ರಧಾನಿ ಮೋದಿ

(ನ್ಯೂಸ್ ಕಡಬ) newskadaba.com , ಸಾಂಗ್ಲಿ, ನ. 09.: ಜಗತ್ತಿನ ಯಾವ ಶಕ್ತಿಯೂ ಸಹ  ಜಮ್ಮು ಮತ್ತು ಕಾಶ್ಮೀರಕ್ಕೆ ಪುನಃ ಸಂವಿಧಾನದ 370ನೇ ವಿಧಿಯಡಿ ವಿಶೇಷ ಸ್ಥಾನಮಾನವನ್ನು ಮರಳಿ ತರಲು ಸಾಧ್ಯವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಗುಡುಗಿದ್ದಾರೆ. ಮತ್ತೊಂದೆಡೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಇರಲಿ, ಅವರ ಮುಂದಿನ 4 ತಲೆಮಾರಿಗೂ 370ನೇ ವಿಧಿ ಮರು ಜಾರಿ ಸಾಧ್ಯವಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಕೂಡ ಅಬ್ಬರಿಸಿದ್ದಾರೆ. ವಿಶೇಷ ಸ್ಥಾನಮಾನದ ಕುರಿತು ಅಧಿವೇಶನದಲ್ಲಿ ತೀವ್ರ

ವಿಶ್ವದ ಯಾವ ಶಕ್ತಿಯೂ ಜಮ್ಮು ಕಾಶ್ಮೀರದ 370ನೇ ವಿಧಿ ವಾಪಾಸ್ ತರಲಾಗದು: ಪ್ರಧಾನಿ ಮೋದಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಐತಿಹಾಸಿಕ ಗೆಲುವು ಸಾಧಿಸಿದ ಅಮೇರಿಕ ಅಧ್ಯಕ್ಷ ಟ್ರಂಪ್ ಗೆ ಪ್ರಧಾನಿ ಮೋದಿಯಿಂದ ಅಭಿನಂದನೆ

(ನ್ಯೂಸ್ ಕಡಬ) newskadaba.com ನ. 06ನವದೆಹಲಿ: ಅಮೆರಿಕದಲ್ಲಿ ಅಧ್ಯಕ್ಷೀಯ ಚುನಾವಣೆಯಲ್ಲಿ ‘ಐತಿಹಾಸಿಕ ಗೆಲುವು’ ಸಾಧಿಸುವ ಮೂಲಕ ಎರಡನೇ ಬಾರಿ ಅಧ್ಯಕ್ಷ ಪಟ್ಟಕ್ಕೇರುತ್ತಿರುವ ಡೊನಾಲ್ಡ್ ಟ್ರಂಪ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಅಭಿನಂದಿಸಿದ್ದಾರೆ. ತಮ್ಮ ಎಕ್ಸ್ ಖಾತೆಯಲ್ಲಿ ಡೊನಾಲ್ಡ್​ ಟ್ರಂಪ್ ಜತೆಗಿರುವ ಫೋಟೊವನ್ನು ಪೋಸ್ಟ್​ ಮಾಡಿರುವ ಪ್ರಧಾನಿ ಮೋದಿ, ಐತಿಹಾಸಿಕ ಗೆಲುವು ಸಾಧಿಸಿದ ನನ್ನ ಸ್ನೇಹಿತನಿಗೆ ಹೃತ್ಪೂರ್ವಕ ಅಭಿನಂದನೆಗಳು. ನಮ್ಮ ಜನರ ಯೋಗಕ್ಷೇಮಕ್ಕಾಗಿ ಮತ್ತು ಜಾಗತಿಕ ಶಾಂತಿ, ಸ್ಥಿರತೆ ಮತ್ತು ಸಮೃದ್ಧಿಯನ್ನು ಉತ್ತೇಜಿಸಲು ನಾವು ಒಟ್ಟಾಗಿ

ಐತಿಹಾಸಿಕ ಗೆಲುವು ಸಾಧಿಸಿದ ಅಮೇರಿಕ ಅಧ್ಯಕ್ಷ ಟ್ರಂಪ್ ಗೆ ಪ್ರಧಾನಿ ಮೋದಿಯಿಂದ ಅಭಿನಂದನೆ Read More »

ರಾಷ್ಟ್ರೀಯ ನ್ಯೂಸ್
Scroll to Top