modi

ಡೋಕ್ಲಾಂ ಗಡಿ ವಿವಾದ ► ಭಾರತಕ್ಕೆ ರಾಜತಾಂತ್ರಿಕ ಗೆಲುವು ಗೋಚರ

(ನ್ಯೂಸ್ ಕಡಬ) newskadaba.com ನವದೆಹಲಿ, ಆ.28, ಭಾರತ, ಚೀನಾ ಮತ್ತು ಭೂತಾನ್ ದೇಶಗಳ ಗಡಿಭಾಗದಲ್ಲಿರುವ ವಿವಾದಿತ ಡೋಕ್ಲಾಮ್ ಪ್ರದೇಶದಿಂದ ತನ್ನ ಸೇನೆಯನ್ನು ವಾಪಸ್ ಕರೆಸಿಕೊಳ್ಳಲು ಚೀನಾ ಸರಕಾರ ನಿರ್ಧರಿಸಿದೆ. ಹೀಗಾಗಿ ಈ ವಿವಾದ ಬಗೆಹರಿಯುವ ಸಾಧ್ಯತೆ ಗೋಚರಿಸಿದೆ. ಜೂನ್ ತಿಂಗಳಿನಿಂದ ಇಲ್ಲಿಯವರೆಗೆ ಡೋಕ್ಲಾಂ ಗಡಿಯಲ್ಲಿ ಉಭಯ ರಾಷ್ಟ್ರಗಳ ಸೇನೆಗಳು ಕಾದಾಟ ನಡೆಸುತಿತ್ತು. ಆಗಸ್ಟ್ 15 ರಂದೇ ಪರಸ್ಪರ ಕಲ್ಲು ತೂರಾಟ ನಡೆಸಿದ್ದರು. ಈ ನಡುವೆ ಚೀನಾದ ಸರ್ಕಾರಿ ಸ್ವಾಮ್ಯದ ‘ಗ್ಲೋಬಲ್ ಟೈಮ್ಸ್’ ಭಾರತೀಯ ಸೇನೆ ಮತ್ತು ಸರ್ಕಾರದ ವಿರುದ್ಧ ಸುದ್ದಿಗಳನ್ನು […]

ಡೋಕ್ಲಾಂ ಗಡಿ ವಿವಾದ ► ಭಾರತಕ್ಕೆ ರಾಜತಾಂತ್ರಿಕ ಗೆಲುವು ಗೋಚರ Read More »

ರಾಷ್ಟ್ರೀಯ ನ್ಯೂಸ್

ಅಮಿತ್ ಷಾ ಅಲ್ಲ, ಮೋದಿ ಬಂದರೂ ಭಯವಿಲ್ಲ: ಸಿದ್ಧರಾಮಯ್ಯ ► ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತದೊಂದಿಗೆ ಅಧಿಕಾರಕ್ಕೆ

(ನ್ಯೂಸ್ ಕಡಬ) newskadaba.com ಗುಲ್ಬರ್ಗ, ಆ.13. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮಾತ್ರವಲ್ಲ, ಪ್ರಧಾನಿ ನರೇಂದ್ರ ಮೋದಿ ಬಂದು ಕರ್ನಾಟಕದಲ್ಲಿ ಠಿಕಾಣಿ ಹೂಡಿದರೂ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತದೊಂದಿಗೆ ಅಧಿಕಾರ ಹಿಡಿಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅವರು ಭಾನುವಾರದಂದು ಸುದ್ದಿಗಾರರೊಂದಿಗೆ ಮಾತನಾಡಿ, ಅಮಿತ್ ಶಾ, ನರೇಂದ್ರ ಮೋದಿ ಇಬ್ಬರೂ ಇಲ್ಲೇ ಬಂದು ಠಿಕಾಣಿ ಹೂಡಿದರೂ ನಮಗೆ ಯಾವುದೇ ಭಯವಿಲ್ಲ. ಮುಂದಿನ ಬಾರಿಯೂ ಕಾಂಗ್ರೆಸ್ ಪಕ್ಷ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರುತ್ತದೆ ಎಂದರು. ರಾಜ್ಯದಲ್ಲಿ

ಅಮಿತ್ ಷಾ ಅಲ್ಲ, ಮೋದಿ ಬಂದರೂ ಭಯವಿಲ್ಲ: ಸಿದ್ಧರಾಮಯ್ಯ ► ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತದೊಂದಿಗೆ ಅಧಿಕಾರಕ್ಕೆ Read More »

ಕರ್ನಾಟಕ

ಪ್ರಧಾನಿ ಮೋದಿಯಿಂದ ಬಿಜೆಪಿ ಸಂಸದರಿಗೆ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ನವದೆಹಲಿ, ಆ.11. ಸಂಸತ್ತಿನ ಕಲಾಪದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳದೇ ಇದ್ದಲ್ಲಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ನೀಡುವುದಿಲ್ಲ ಎಂದು ಪ್ರಧಾನಿ ಮೋದಿ ಬಿಜೆಪಿ ಸಂಸದರಿಗೆ ಎಚ್ಚರಿಕೆ ನೀಡಿದ್ದಾರೆ. ಬಿಜೆಪಿ ಸಂಸದೀಯ ಸಭೆಯಲ್ಲಿ ಮಾತನಾಡಿದ ಮೋದಿ, ನಮಗೆ ಪಕ್ಷ ಮುಖ್ಯವಾಗಿದ್ದು, ನೀವು ನಿಮ್ಮ ಇಷ್ಟದಂತೆ ನಡೆದುಕೊಂಡರೆ 2019ಕ್ಕೆ ನಾನು ಏನು ಮಾಡಬೇಕೋ ಅದನ್ನು ಮಾಡುತ್ತೇನೆ ಎಂದು ಪ್ರಧಾನಿ ಸೂಚಿಸಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಹಿಂದುಳಿದ ವರ್ಗಗಳ ತಿದ್ದುಪಡಿ ಮಸೂದೆ ಅಂಗೀಕಾರ ವೇಳೆ ರಾಜ್ಯಸಭೆಯಲ್ಲಿ 88

ಪ್ರಧಾನಿ ಮೋದಿಯಿಂದ ಬಿಜೆಪಿ ಸಂಸದರಿಗೆ ಎಚ್ಚರಿಕೆ Read More »

ರಾಷ್ಟ್ರೀಯ ನ್ಯೂಸ್
Scroll to Top