ಕೇರಳ ಪ್ರವೇಶಿಸಿದ ಮುಂಗಾರು ➤ ವಿಳಂಬವಾದರೂ ಕರ್ನಾಟಕದಲ್ಲಿ ವಾಡಿಕೆಯ ಮಳೆ ನಿರೀಕ್ಷೆ..!
(ನ್ಯೂಸ್ ಕಡಬ) newskadaba.com ತಿರುವನಂತಪುರಂ, ಜೂ. 08. ಇಂದು ಕೇರಳಕ್ಕೆ ಮಾನ್ಸೂನ್ ಆಗಮನವಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಸ್ಪಷ್ಟಪಡಿಸಿದೆ. ಪ್ರತೀ ವರ್ಷ ಜೂನ್ 1 ರಂದು ಕೇರಳಕ್ಕೆ ಮುಂಗಾರು ಆಗಮಿಸುತ್ತಿದ್ದು, ಈ ವರ್ಷ 7 ದಿನ ತಡವಾಗಿ ಮುಂಗಾರು ಆಗಮಿಸಿದೆ. ಇಂದು ಬೆಳಗ್ಗೆಯಿಂದಲೇ ಕೇರಳದ ಎಲ್ಲಾ ಭಾಗಗಳಲ್ಲಿ ಮಳೆ ಆರಂಭವಾಗಿದ್ದು, ಪ್ರತಿ ವರ್ಷವೂ ಜೂನ್ 1ರಂದು ಮುಂಗಾರು ಮಾರುತಗಳು ಕೇರಳಕ್ಕೆ ಆಗಮಿಸುತ್ತಿದ್ದವು. ಅದಾದ ಬಳಿಕ ಒಂದೆರಡು ದಿನಗಳಲ್ಲಿ ಕರ್ನಾಟಕದಲ್ಲಿ ಕೂಡಾ ಮಳೆ ಆರಂಭವಾಗುತ್ತಿತ್ತು. ಆದರೆ ಇದೀಗ […]
ಕೇರಳ ಪ್ರವೇಶಿಸಿದ ಮುಂಗಾರು ➤ ವಿಳಂಬವಾದರೂ ಕರ್ನಾಟಕದಲ್ಲಿ ವಾಡಿಕೆಯ ಮಳೆ ನಿರೀಕ್ಷೆ..! Read More »
ರಾಷ್ಟ್ರೀಯ ನ್ಯೂಸ್