monsoon rain

ಕೇರಳ ಪ್ರವೇಶಿಸಿದ ಮುಂಗಾರು ➤ ವಿಳಂಬವಾದರೂ ಕರ್ನಾಟಕದಲ್ಲಿ ವಾಡಿಕೆಯ ಮಳೆ ನಿರೀಕ್ಷೆ..!

(ನ್ಯೂಸ್ ಕಡಬ) newskadaba.com ತಿರುವನಂತಪುರಂ, ಜೂ. 08. ಇಂದು ಕೇರಳಕ್ಕೆ ಮಾನ್ಸೂನ್ ಆಗಮನವಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಸ್ಪಷ್ಟಪಡಿಸಿದೆ. ಪ್ರತೀ ವರ್ಷ ಜೂನ್ 1 ರಂದು ಕೇರಳಕ್ಕೆ ಮುಂಗಾರು ಆಗಮಿಸುತ್ತಿದ್ದು, ಈ ವರ್ಷ 7 ದಿನ ತಡವಾಗಿ ಮುಂಗಾರು ಆಗಮಿಸಿದೆ. ಇಂದು ಬೆಳಗ್ಗೆಯಿಂದಲೇ ಕೇರಳದ ಎಲ್ಲಾ ಭಾಗಗಳಲ್ಲಿ ಮಳೆ ಆರಂಭವಾಗಿದ್ದು, ಪ್ರತಿ ವರ್ಷವೂ ಜೂನ್ 1ರಂದು ಮುಂಗಾರು ಮಾರುತಗಳು ಕೇರಳಕ್ಕೆ ಆಗಮಿಸುತ್ತಿದ್ದವು. ಅದಾದ ಬಳಿಕ ಒಂದೆರಡು ದಿನಗಳಲ್ಲಿ ಕರ್ನಾಟಕದಲ್ಲಿ ಕೂಡಾ ಮಳೆ ಆರಂಭವಾಗುತ್ತಿತ್ತು. ಆದರೆ ಇದೀಗ […]

ಕೇರಳ ಪ್ರವೇಶಿಸಿದ ಮುಂಗಾರು ➤ ವಿಳಂಬವಾದರೂ ಕರ್ನಾಟಕದಲ್ಲಿ ವಾಡಿಕೆಯ ಮಳೆ ನಿರೀಕ್ಷೆ..! Read More »

ರಾಷ್ಟ್ರೀಯ ನ್ಯೂಸ್

ಬೆಂಗಳೂರಿನಲ್ಲಿ ಮೊದಲ ಮುಂಗಾರು ಪೂರ್ವ ಮಳೆ ➤ ರಾಜಧಾನಿಯಲ್ಲಿ 3.4 ಮಿ.ಮೀ ವರ್ಷಧಾರೆ           

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 17. ರಾಜ್ಯದ ಕರಾವಳಿ, ಮಲೆನಾಡು ಸೇರಿದಂತೆ ಅಲ್ಲಲ್ಲಿ ಕಳೆದ ಕೆಲ ದಿನಗಳಿಂದ ಮಳೆಯಾಗುತ್ತಿದೆ. ರಾಜಧಾನಿ ಬೆಂಗಳೂರಿನಲ್ಲಿ ತುಂತುರು ಹನಿಯ ಸಿಂಚನವಾಗಿ ಮಧ್ಯರಾತ್ರಿ ಹಲವು ಭಾಗಗಳಲ್ಲಿ ಧಾರಾಕಾರ ಮಳೆಯಾಗಿದೆ. ಮಧ್ಯಾಹ್ನದ ನಂತರ ಮೋಡ ಕವಿದ ವಾತಾವರಣವು ಮಳೆಯ ಮುನ್ಸೂಚನೆ ನೀಡಿತ್ತು. ಬೇಸಿಗೆ ಬಿಸಿಲಿನ ಝಳದ ನಡುವೆ ಮಳೆಯ ವಾತಾವರಣವು ಮುದ ನೀಡಿದೆ. ಇದು ಬೇಸಿಗೆಯ ಮೊದಲ ಅಕಾಲಿಕ ಮಳೆಯಾಗಿದೆ.  

ಬೆಂಗಳೂರಿನಲ್ಲಿ ಮೊದಲ ಮುಂಗಾರು ಪೂರ್ವ ಮಳೆ ➤ ರಾಜಧಾನಿಯಲ್ಲಿ 3.4 ಮಿ.ಮೀ ವರ್ಷಧಾರೆ            Read More »

ಕರ್ನಾಟಕ
Scroll to Top