ನಿರೀಕ್ಷತ ಮಳೆ ಬೀಳದ ಹಿನ್ನೆಲೆ ➤ರಾಜ್ಯಕ್ಕೆ ಎದುರಾಗುತ್ತಿದೆಯೇ ಬರಗಾಲದ ಭೀತಿ..?
(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 19. ಮುಂಗಾರು ಆರಂಭವಾಗಿ 3 ವಾರ ಕಳೆದರೂ ನಿರೀಕ್ಷಿತ ಮಳೆ ಬೀಳದ ಹಿನ್ನೆಲೆ ರಾಜ್ಯಕ್ಕೆ ಬರಗಾಲದ ಭೀತಿ ಎದುರಾಗಿದೆ. ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಪ್ರಕಾರ, 11 ಜಿಲ್ಲೆಗಳಲ್ಲಿ ಶೇ.29ರಿಂದ ಶೇ.59ರಷ್ಟು ಮಳೆ ಕೊರತೆ ಇದೆ. ಜೂ. 01ರಿಂದ ಸರಾಸರಿ 100mm ಮಳೆಯಾಗಬೇಕಿದ್ದು, ಆದರೆ ಕೇವಲ 30mm ಮಾತ್ರ ಮಳೆಯಾಗಿದೆ. ಅಲ್ಲದೇ ಸುಮಾರು 20 ಜಿಲ್ಲೆಗಳಲ್ಲಿ ಸ್ವಲ್ಪ ಪ್ರಮಾಣದ ಮಳೆಯಾಗಿದೆ. ಮಳೆ ಬಾರದೇ ರೈತಾಪಿ ವರ್ಗ ಮುಗಿಲಿನತ್ತ ನೋಡುವ ಪರಿಸ್ಥಿತಿ […]
ನಿರೀಕ್ಷತ ಮಳೆ ಬೀಳದ ಹಿನ್ನೆಲೆ ➤ರಾಜ್ಯಕ್ಕೆ ಎದುರಾಗುತ್ತಿದೆಯೇ ಬರಗಾಲದ ಭೀತಿ..? Read More »
ಕರ್ನಾಟಕ