moodabidire

 ಐವರು  ಪೊಲೀಸ್ ಸಿಬ್ಬಂದಿಗಳಿಗೆ ಕೊರೊನಾ ದೃಢ➤ ಮೂಡಬಿದಿರೆ ಪೊಲೀಸ್ ಠಾಣೆ ಸೀಲ್ ಡೌನ್… !!!

(ನ್ಯೂಸ್ ಕಡಬ) newskadaba.com ಮೂಡುಬಿದಿರೆ: ಜು.23., ಇತ್ತೀಚಿಗೆ ಕೊರೋನಾ ಸೋಂಕು ಪೊಲೀಸ್ ಇಲಾಖೆಗೆ ಕಾಟ ನೀಡುತ್ತಿದೆ.ಪುತ್ತೂರು, ಕಡಬ ಠಾಣೆಯ ಬಳಿಕ ಈಗ ಮೂಡುಬಿದಿರೆ ಪೊಲೀಸ್ ಠಾಣೆಯ 5 ಪೊಲೀಸ್ ಸಿಬ್ಬಂದಿಗೆ ಕೊರೊನಾ ದೃಢಪಟ್ಟ ಹಿನ್ನಲೆ, ಮೂಡಬಿದಿರೆ ಪೊಲೀಸ್ ಠಾಣೆಯನ್ನು ಸೀಲ್ ಡೌನ್ ಮಾಡಲಾಗಿದೆ. ಇಲ್ಲಿನ ಐವರು ಪೊಲೀಸರಿಗೆ ಕೊರೊನಾ ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರ ಗಂಟಲ ದ್ರವದ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಿದಾಗ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಪೊಲೀಸ್‌ ಠಾಣೆ ಸೀಲ್‌ಡೌನ್‌ ಮಾಡಲಾಗಿದ್ದು ಸಾರ್ವಜನಿಕರ […]

 ಐವರು  ಪೊಲೀಸ್ ಸಿಬ್ಬಂದಿಗಳಿಗೆ ಕೊರೊನಾ ದೃಢ➤ ಮೂಡಬಿದಿರೆ ಪೊಲೀಸ್ ಠಾಣೆ ಸೀಲ್ ಡೌನ್… !!! Read More »

ಕರಾವಳಿ

ಇಂದು ಹಸೆಮಣೆ ಏರಬೇಕಿದ್ದ ಯುವತಿ ನಾಪತ್ತೆ ► ಚಿನ್ನಾಭರಣಗಳೊಂದಿಗೆ ಪರಾರಿ

(ನ್ಯೂಸ್ ಕಡಬ) newskadaba.com ಮೂಡಬಿದಿರೆ, ಡಿ.11. ವಿದೇಶದಲ್ಲಿ ಉದ್ಯೋಗದಲ್ಲಿದ್ದ ಯುವಕನ ಜೊತೆ ಇಂದು ಹಸೆಮಣೆ ಏರಬೇಕಿದ್ದ ಯುವತಿಯೋರ್ವಳು ಮದುವೆ ಮನೆಯಿಂದಲೇ ಪರಾರಿಯಾದ ಘಟನೆ ಮೂಡಬಿದಿರೆಯಲ್ಲಿ ಭಾನುವಾರದಂದು ನಡೆದಿದೆ. ಇಲ್ಲಿನ ಧರೆಗುಡ್ಡೆ ನಿವಾಸಿ ಪ್ರೀಯಾಂಕಳಿಗೆ ವಿದೇಶದಲ್ಲಿ ನೌಕರಿ ಮಾಡುವ ಯುವಕನ ಜೊತೆ ಮದುವೆ ನಿಶ್ಚಯ ವಾಗಿತದ್ದು, ಸೋಮವಾರದಂದು ಮದುವೆ ನಡೆಯಲಿತ್ತು. ಅದರೆ ಪ್ರಿಯಾಂಕ ಮಾತ್ರ 10 ಪವನ್ ಚಿನ್ನಾಭರಣ, ಪಾಸ್ ಪೋರ್ಟ್, ಆಧಾರ್ ಕಾರ್ಡ್,ಇತರ ವಸ್ತುಗಳೊಂದಿಗೆ ಪರಾರಿಯಾಗಿದ್ದಾಳೆ. ತಂದೆ ಇಲ್ಲದ ಮಗಳನ್ನು ತಾಯಿ ಕಷ್ಟಪಟ್ಟು ಸಾಕಿದ್ದು ಈಗ ಮಗಳೇ

ಇಂದು ಹಸೆಮಣೆ ಏರಬೇಕಿದ್ದ ಯುವತಿ ನಾಪತ್ತೆ ► ಚಿನ್ನಾಭರಣಗಳೊಂದಿಗೆ ಪರಾರಿ Read More »

ಕರಾವಳಿ

ಜಿಲ್ಲಾ ಮಟ್ಟದ ಕ್ರೀಡಾಕೂಟ ► ಗುಂಡು ಎಸೆತದಲ್ಲಿ ಮರ್ದಾಳದ ಬ್ಯೂಲ ತೋಮಸ್ ರಾಜ್ಯ ಮಟ್ಟಕ್ಕೆ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಅ.11. ಮೂಡಬಿದ್ರೆಯಲ್ಲಿ ಇತ್ತೀಚೆಗೆ ನಡೆದ ಜಿಲ್ಲಾ ಮಟ್ಟದ ಪ್ರೌಢ ಶಾಲಾ ವಿಭಾಗದ ಕ್ರೀಡಾಕೂಟದಲ್ಲಿ ಗುಂಡು ಎಸೆತ ಸ್ಪರ್ಧೆಯಲ್ಲಿ ಭಾಗವಹಿಸಿದ ಮರ್ದಾಳದ ಬ್ಯೂಲ ತೋಮಸ್ ದ್ವೀತಿಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಮೂಡಬಿದ್ರೆಯ ಆಳ್ವಾಸ್ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿಯಾಗಿರುವ ಈಕೆ ಮರ್ದಾಳ ತುಂಬ್ಯ ಪಾರಶೇರಿಲ್ ತೋಮಸ್ ಮತ್ತು ಗ್ರೇಸಿ ತೋಮಸ್ರವರ ಪುತ್ರಿ.

ಜಿಲ್ಲಾ ಮಟ್ಟದ ಕ್ರೀಡಾಕೂಟ ► ಗುಂಡು ಎಸೆತದಲ್ಲಿ ಮರ್ದಾಳದ ಬ್ಯೂಲ ತೋಮಸ್ ರಾಜ್ಯ ಮಟ್ಟಕ್ಕೆ ಆಯ್ಕೆ Read More »

ಕ್ರೀಡಾ ನ್ಯೂಸ್

ಮೂಡಬಿದಿರೆ ಘಟಕದಲ್ಲಿ ವನಮಹೋತ್ಸವ ಆಚರಣೆ ► ಕವಾಯತು ವೀಕ್ಷಣೆ

(ನ್ಯೂಸ್ ಕಡಬ) newskadaba.com ಕಡಬ,ಸೆ.06, ಮೂಡಬಿದಿರೆ ಘಟಕದ ಗೃಹರಕ್ಷಕರಿಂದ ವನಮಹೋತ್ಸವ ದಿನಾಚರಣೆಯನ್ನು ಮೂಡಬಿದಿರೆ ಘಟಕದ ವತಿಯಿಂದ ಆಚರಿಸಲಾಯಿತು. ಸಮಾದೇಷ್ಟರಾದ ಡಾ| ಮುರಲೀ ಮೋಹನ್ ಚೂಂತಾರು ರವರು ಗಿಡ ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು ಬಳಿಕ ಘಟಕಕ್ಕೆ ಭೇಟಿ ನೀಡಿ ಕವಾಯತು ವೀಕ್ಷಣೆ ಹಾಗೂ ಪ್ರಾಕೃತಿಕ ವಿಕೋಪಗಳಲ್ಲಿ ನಡೆಯುವ ತೊಂದರೆಯ ಬಗ್ಗೆ ಚರ್ಚಿಸಿದರು. ಪ್ರತಿಯೊಬ್ಬ ಪ್ರಜೆಯು ಗಿಡ ಬೆಳೆಸಿದಲ್ಲಿ ಪರಿಸರ ಸಂರಕ್ಷಣೆಯಾಗುತ್ತದೆ ಎಂದು ಈ ಸಂದರ್ಭದಲ್ಲಿ ತಿಳಿಸಿದರು. ಮೂಡಬಿದಿರೆ ಘಟಕದ ಘಟಕಾಧಿಕಾರಿ ಶ್ರೀ ಪಾಂಡಿರಾಜ್ ಹಾಗೂ ಮೂಡಬಿದಿರೆ ಘಟಕದ

ಮೂಡಬಿದಿರೆ ಘಟಕದಲ್ಲಿ ವನಮಹೋತ್ಸವ ಆಚರಣೆ ► ಕವಾಯತು ವೀಕ್ಷಣೆ Read More »

ಕರಾವಳಿ
Scroll to Top