moodabidre

ಹೈಕೋರ್ಟ್ ವಕೀಲ ಅಬ್ದುಲ್ ಫಾರೂಕ್ ಹೃದಯಾಘಾತದಿಂದ ಮೃತ್ಯು                    

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 16. ಹೈಕೋರ್ಟ್ ವಕೀಲ ಹಾಗೂ ಮೂಲತಃ ಮೂಡಬಿದಿರೆ ನಿವಾಸಿ ಅಬ್ದುಲ್ ಫಾರೂಕ್(49) ಹೃದಯಾಘಾತದಿಂದ ಬೆಂಗಳೂರಿನಲ್ಲಿ ಮೃತಪಟ್ಟಿದ್ದಾರೆ. ಸುಪ್ರೀಂ ಕೋರ್ಟ್ ನ್ಯಾಯಾಧೀಶ ಅಬ್ದುಲ್ ನಝೀರ್ ಅವರ ಕಿರಿಯ ಸಹೋದರ ಆಗಿರುವ ಅಬ್ದುಲ್ ಫಾರೂಕ್ ಅವರ ಮೃತದೇಹ ಬೆಳುವಾಯಿಗೆ ತರಲಾಗುತ್ತದೆ ಎಂದು ಕುಟುಂಬ ಮೂಲಗಳು ತಿಳಿಸಿವೆ. ಸ್ವಲ್ಪ ಸಮಯ ಮಂಗಳೂರು ಪಾಂಡೇಶ್ವರದಲ್ಲಿ ವಾಸವಾಗಿದ್ದ ಅವರು ಈಗ ಹೈಕೋರ್ಟ್ ವಕೀಲರಾಗಿದ್ದು, ಬೆಂಗಳೂರಿನಲ್ಲಿ ನೆಲೆಸಿದ್ದರು ಎನ್ನಲಾಗಿದೆ.  

ಹೈಕೋರ್ಟ್ ವಕೀಲ ಅಬ್ದುಲ್ ಫಾರೂಕ್ ಹೃದಯಾಘಾತದಿಂದ ಮೃತ್ಯು                     Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮೂಡುಬಿದಿರೆ ತಹಸೀಲ್ದಾರ್ ಅನಿತಾಲಕ್ಷ್ಮೀ ವರ್ಗಾವಣೆ

(ನ್ಯೂಸ್ ಕಡಬ) newskadaba.com ಮೂಡುಬಿದಿರೆ, ಸೆ. 12 : ಕಳೆದ 14 ತಿಂಗಳುಗಳಿಂದ ಮೂಡುಬಿದಿರೆ ತಹಸೀಲ್ದಾರ್ ಆಗಿ ಸೇವೆ ಸಲ್ಲಿಸುತ್ತಿದ್ದ ಅನಿತಾಲಕ್ಷ್ಮೀ ಅವರು ಮೂಡುಬಿದಿರೆಯಿಂದ ಮಂಗಳೂರಿಗೆ ವರ್ಗಾವಣೆಗೊಂಡು ಚುನಾವಣೆ ವಿಭಾಗದ ಅಧಿಕಾರಿಯಾಗಿ ನೇಮಕಗೊಂಡಿದ್ದಾರೆ. ಬಡವರಿಗೆ ಯಾವುದೇ ರೀತಿಯಲ್ಲೂ ತೊಂದರೆಯಾಗದ ರೀತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರು ಮೂಡುಬಿದಿರೆ ತಾಲೂಕಿನಲ್ಲಿ ಕೊರೊನಾ ನಿಯಂತ್ರಣಕ್ಕೆ ಶ್ರಮಿಸಿದ್ದರು. ಅಕ್ರಮವಾಗಿ ನಡೆಯುತ್ತಿದ್ದ ಮರಳು ಮಾಫಿಯಾ ಮತ್ತು ಕೆಂಪು ಕಲ್ಲಿನ ಕೋರೆಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮಕೈಗೊಳ್ಳುತ್ತಿದ್ದ ಅವರು ರಾಜಕರಣಿಗಳ ಕೆಂಗಣ್ಣಿಗೆ ಗುರಿಯಾಗಿ ಈ ಹಿಂದೆ ಎರಡು

ಮೂಡುಬಿದಿರೆ ತಹಸೀಲ್ದಾರ್ ಅನಿತಾಲಕ್ಷ್ಮೀ ವರ್ಗಾವಣೆ Read More »

ಕರಾವಳಿ, ಕರ್ನಾಟಕ
Scroll to Top