ಮೂಡಬಿದಿರೆ: ನಗ- ನಗದು ಎಗರಿಸಿ ವಂಚಿಸಿದ ಯುವಕ- ನೊಂದ ಮಹಿಳೆ ಆತ್ಮಹತ್ಯೆ

(ನ್ಯೂಸ್‌ ಕಡಬ) newskadaba.com, ಆಗಸ್ಟ್ 30 ಮೂಡಬಿದಿರೆ: ಮಂಕುಬೂದಿ ಎರಚಿ ಮಹಿಳೆಯೊಬ್ಬರಿಂದ ನಗ-ನಗದು ಎಗರಿಸಿಕೊಂಡು ವಂಚಿಸಿದ ಯುವಕನ ವರ್ತಿನೆಯಿಂದ ನೊಂದ ಮಹಿಳೆ ಬದುಕಿಗೆ ಅಂತ್ಯ‌ಹೇಳಿದ ಘಟನೆ ಮೂಡುಬಿದಿರೆ ತೋಡಾರಿನಲ್ಲಿ ನಡೆದಿದೆ.‌ ಮಂಗಳೂರು ಉಳ್ಳಾಲದ ಕಲ್ಲಾಪು ಮೂಲದ ಮಹಿಳೆ ಶಫ್ರೀನಾ ಬಾನು(31) ಘಟನೆಯಲ್ಲಿ ನೊಂದು ಆತ್ಮಹತ್ಯೆ ಮಾಡಿಕೊಂಡವರು. ಕಳೆದ 14 ವರ್ಷಗಳ ಹಿಂದೆ ಮೂಡುಬಿದಿರೆ ಬೆಳುವಾಯಿ ನವಾಝ್ ರೊಂದಿಗೆ‌ ದಾಂಪತ್ಯ‌ ಜೀವನಕ್ಕೆ ಕಾಲಿರಿಸಿದ ಶಫ್ರೀನಾ ಬಾನು ತೋಡಾರು ಗ್ರಾಮದ ಏರ್ ಇಂಡಿಯಾ ನಾಮಾಂಕಿತದ ಅಪಾರ್ಟ್ ಮೆಂಟ್ ನಲ್ಲಿರುವ ಫ್ಲಾಟ್ […]

ಮೂಡಬಿದಿರೆ: ನಗ- ನಗದು ಎಗರಿಸಿ ವಂಚಿಸಿದ ಯುವಕ- ನೊಂದ ಮಹಿಳೆ ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್