ಬ್ರಹ್ಮರ್ಷಿ ನಾರಾಯಣ ಗುರು ವೃತ್ತ ಮಾದರಿ ವೃತ್ತವಾಗಿ ಮರು ನಿರ್ಮಾಣ – ಸಂಸದ ಚೌಟ ಭರವಸೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 17. ಬಿ. ಸಿ. ರೋಡ್ ಜಂಕ್ಷನ್‌ನಲ್ಲಿರುವ ಬ್ರಹ್ಮರ್ಷಿ ನಾರಾಯಣ ಗುರು ವೃತ್ತವನ್ನು ಮಾದರಿ ವೃತ್ತವನ್ನಾಗಿ ಪುನರ್‌ ನಿರ್ಮಾಣ ಮಾಡುವ ಕುರಿತಂತೆ ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಬಿಸಿರೋಡಿನ ಬ್ರಹ್ಮ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಬಿಲ್ಲವ ಸಮುದಾಯದ ಮುಖಂಡರು ಹಾಗೂ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ಮಾತನಾಡಿದ ಕ್ಯಾ. ಚೌಟ ಅವರು “ಬಿ.ಸಿ. ರೋಡ್ ನಲ್ಲಿ ಮರು ನಿರ್ಮಾಣವಾಗಲಿರುವ […]

ಬ್ರಹ್ಮರ್ಷಿ ನಾರಾಯಣ ಗುರು ವೃತ್ತ ಮಾದರಿ ವೃತ್ತವಾಗಿ ಮರು ನಿರ್ಮಾಣ – ಸಂಸದ ಚೌಟ ಭರವಸೆ Read More »

ಕರಾವಳಿ