Mp election

ಕಾಂಗ್ರೆಸ್ ಶಾಸಕರಿಗೆ ಎಚ್.ಡಿಕೆಯಿಂದ ಆಫರ್ -ಡಿಸಿಎಂ ಆರೋಪ

(ನ್ಯೂಸ್‌ ಕಡಬ) newskadaba.com ಬೆಂಗಳೂರು, ಫೆ. 19. ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಕಾಂಗ್ರೆಸ್ ಶಾಸಕರಿಗೆ ಕರೆ ಮಾಡಿ ಆಫರ್ ನೀಡುತ್ತಿದ್ದಾರೆ ಎಂದು ಡಿಸಿಎ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ಚುನಾವಣೆ ಹಿನ್ನೆಲೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಾಂಗ್ರೆಸ್ ಶಾಸಕರಿಗೆ ಕರೆ ಮಾಡಿ ಆಫರ್ ನೀಡುತ್ತಿರುವ ಬಗ್ಗೆ ಶಾಸಕರೇ ಹೇಳುತ್ತಿದ್ದಾರೆ. ಕುಮಾರಸ್ವಾಮಿ ಯಾರಿಗೆ, ಯಾವೆಲ್ಲಾ ಆಫರ್ ಕೊಟ್ಟಿದ್ದಾರೆ ಎಂದು ಶಾಸಕರು ನಮಗೆ ಮಾಹಿತಿ ನೀಡಿದ್ದಾರೆ. ಬಿಜೆಪಿ ತಂತ್ರಗಾರಿಕೆ ಬಗ್ಗೆಯೂ ಗೊತ್ತಿದೆ. ಮೊದಲು […]

ಕಾಂಗ್ರೆಸ್ ಶಾಸಕರಿಗೆ ಎಚ್.ಡಿಕೆಯಿಂದ ಆಫರ್ -ಡಿಸಿಎಂ ಆರೋಪ Read More »

ಕರ್ನಾಟಕ

ಸಿಎಂ, ಡಿಸಿಎಂ ರಾಜ್ಯ ಪ್ರವಾಸ- ಲೋಕಸಭಾ ಚುನಾವಣೆಗೆ ಭರ್ಜರಿ ತಯಾರಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 15. ಮುಂಬರುವ ಲೋಕಸಭಾ ಚುನಾವಣೆಗೆ ಭರ್ಜರಿ ಸಿದ್ದತೆ ನಡೆಸಿರುವ ರಾಜ್ಯ ಕಾಂಗ್ರೆಸ್ ನಾಯಕರು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಪ್ರವಾಸ ಮಾಡಿದ್ದ ಮಾದರಿಯಲ್ಲೇ ಇದೇ ಫೆ. 23ರ ಬಳಿಕ ರಾಜ್ಯಾದ್ಯಂತ ಪ್ರವಾಸ ನಡೆಸಲಿದ್ದಾರೆ ಎಂಬ ಮಾಹಿತಿ ಕೇಳಿಬರುತ್ತಿದೆ.   ಕಳೆದಬಾರಿ ವಿಧಾನಸಭೆ ಚುನಾವಣೆ ಮಾದರಿಯಲ್ಲಿಯೇ ಲೋಕಸಭಾ ಚುನಾವಣೆಯ ಪ್ರಚಾರಕ್ಕೂ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾ‌ರ್ ಪ್ರತ್ಯೇಕವಾಗಿ ವಿವಿಧ ಜಿಲ್ಲೆ ಗಳಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಮಾಹಿತಿ ಪ್ರಕಾರ ಸಿದ್ದರಾಮಯ್ಯ 16,

ಸಿಎಂ, ಡಿಸಿಎಂ ರಾಜ್ಯ ಪ್ರವಾಸ- ಲೋಕಸಭಾ ಚುನಾವಣೆಗೆ ಭರ್ಜರಿ ತಯಾರಿ Read More »

ಕರ್ನಾಟಕ

ಸಿಟಿ ರವಿಗೆ ಒಲಿಯುತ್ತಾ ರಾಜ್ಯಾಧ್ಯಕ್ಷ ಪಟ್ಟ..! – ರಾಷ್ಟ್ರೀಯ ಕಾರ್ಯದರ್ಶಿ ಹುದ್ದೆಯಿಂದ ಕೊಕ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 29. ಇತ್ತೀಚಿನ ರಾಜಕೀಯ ಬೆಳವಣಿಗೆಯಲ್ಲಿ ಬಿಜೆಪಿ ಪಕ್ಷವು ಸಿ.ಟಿ. ರವಿ ಅವರನ್ನು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಮುಕ್ತಗೊಳಿಸಲಾಗಿದೆ ಎಂದು ವರದಿಯೊಂದು ತಿಳಿಸಿದೆ. ಬಿಜೆಪಿಯು ತನ್ನ ರಾಷ್ಟ್ರೀಯ ಮಂಡಳಿಯನ್ನು ಪುನರ್ ರಚಿಸಿ ಹೊಸ ಪಟ್ಟಿ ಬಿಡುಗಡೆ ಮಾಡಿದ್ದು, ಈ ಪಟ್ಟಿಯಲ್ಲಿ ಸಿ.ಟಿ. ರವಿ ಅವರ ಹೆಸರನ್ನು ಕೈಬಿಡಲಾಗಿದೆ. ಇದರೊಂದಿಗೆ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಗೆ ನೇಮಕ ಮಾಡಲಾಗುತ್ತದೆ ಎಂಬ ಸುದ್ದಿಗಳಿಗೆ ಇಂಬು ಸಿಕ್ಕಂತಾಗಿದೆ. ಇನ್ನು 8 ಮಂದಿ ನಾಯಕರನ್ನು

ಸಿಟಿ ರವಿಗೆ ಒಲಿಯುತ್ತಾ ರಾಜ್ಯಾಧ್ಯಕ್ಷ ಪಟ್ಟ..! – ರಾಷ್ಟ್ರೀಯ ಕಾರ್ಯದರ್ಶಿ ಹುದ್ದೆಯಿಂದ ಕೊಕ್ Read More »

ಕರ್ನಾಟಕ

ಹ್ಯಾಟ್ರಿಕ್ ಗೆಲುವಿನ ನಗೆ ಬೀರಿದ ಸೋಲಿಲ್ಲದ ಸರದಾರ ನಳಿನ್ ಕುಮಾರ್ ➤ ಮಿಥುನ್ ರೈ ಸೇರಿದಂತೆ ಕಾಂಗ್ರೆಸ್ ಮುಖಂಡರಿಗೆ ತೀವ್ರ ಮುಖಭಂಗ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.23. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಮೂರನೇ ಬಾರಿಗೆ ಭರ್ಜರಿ ಗೆಲುವು ಸಾಧಿಸಿದ್ದಾರೆ. ಮೊದಲ ಸುತ್ತಿನಲ್ಲೇ ಭಾರೀ ಮುನ್ನಡೆ ಕಾಯ್ದುಕೊಂಡು ಬಂದಿದ್ದ ನಳಿನ್ ಬಳಿಕ ಗೆಲುವಿನ ಅಂತರ ಹೆಚ್ಚಿಸಿಕೊಳ್ಳುವ ಮೂಲಕ ಹ್ಯಾಟ್ರಿಕ್ ಗೆಲುವು ಸಾಧಿಸಿದ್ದಾರೆ. ಇದರೊಂದಿಗೆ ಬಿಜೆಪಿ ಕಾರ್ಯಕರ್ತರ ಸಂಭ್ರಮ ಮುಗಿಲು ಮುಟ್ಟಿದ್ದರೆ, ತನ್ನ ಎದುರಾಳಿ ಪ್ರತಿಸ್ಪರ್ಧಿ ಮಿಥುನ್ ರೈ ಸೇರಿದಂತೆ ಕಾಂಗ್ರೆಸ್ ಮುಖಂಡರಿಗೆ ತೀವ್ರ ಮುಖಭಂಗ ಉಂಟಾಗಿದೆ. 28 ವರ್ಷಗಳ ಬಿಜೆಪಿಯ ಭದ್ರಕೋಟೆಯನ್ನು

ಹ್ಯಾಟ್ರಿಕ್ ಗೆಲುವಿನ ನಗೆ ಬೀರಿದ ಸೋಲಿಲ್ಲದ ಸರದಾರ ನಳಿನ್ ಕುಮಾರ್ ➤ ಮಿಥುನ್ ರೈ ಸೇರಿದಂತೆ ಕಾಂಗ್ರೆಸ್ ಮುಖಂಡರಿಗೆ ತೀವ್ರ ಮುಖಭಂಗ Read More »

ರಾಷ್ಟ್ರೀಯ ನ್ಯೂಸ್
Scroll to Top