ಸಂಸದ ಕ್ಯಾ. ಚೌಟ ಶಿಫಾರಸಿನಂತೆ ದ.ಕ. ಟೆಲಿಕಾಂ ಸಲಹಾ ಸಮಿತಿಗೆ 8 ಮಂದಿ ಸದಸ್ಯರ ನೇಮಕ
(ನ್ಯೂಸ್ ಕಡಬ) newskadaba.com, ಫೆ.04 ಮಂಗಳೂರು: ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ಶಿಫಾರಸಿನ ಮೇರೆಗೆ ಭಾರತ್ ಸಂಚಾರ ನಿಗಮ ಲಿಮಿಟೆಡ್(ಬಿಎಸ್ಎನ್ಎಲ್)ನ ದಕ್ಷಿಣ ಕನ್ನಡ ಜಿಲ್ಲೆ ಟೆಲಿಕಾಂ ಸಲಹಾ ಸಮಿತಿಗೆ 8 ಮಂದಿ ಸದಸ್ಯರನ್ನು ನೇಮಕಗೊಳಿಸಿ ದೂರ ಸಂಪರ್ಕ ಸಚಿವಾಲಯವು ಆದೇಶ ಹೊರಡಿಸಿದೆ. ಕೊರಗಪ್ಪ ನಾಯ್ಕ್ ಮುಂಡಾಜೆ, ಚರಣ್ ರಾಜ್ ಉಳ್ಳಾಲ್, ಟಿ. ಜಯಂತ್ ಸಾಲ್ಯಾನ್ ತೋಕೂರು, ಕೆ. ರಾಮ ಕೊಂಚಾಡಿ, ಪೂರ್ಣಿಮ ರಾವ್, ಪ್ರಮೋದ್ ಕುಮಾರ್ ರೈ ಕಾಡಬೆಟ್ಟು, ರಾಮಕೃಷ್ಣ ಭಟ್ ಬೆಳ್ಳಾರೆ, […]
ಸಂಸದ ಕ್ಯಾ. ಚೌಟ ಶಿಫಾರಸಿನಂತೆ ದ.ಕ. ಟೆಲಿಕಾಂ ಸಲಹಾ ಸಮಿತಿಗೆ 8 ಮಂದಿ ಸದಸ್ಯರ ನೇಮಕ Read More »
ಕರಾವಳಿ
