mp

ಇಂದು(ಅ.30) ಸಂಸದ ಬ್ರಿಜೇಶ್‌ ಚೌಟ ಸಾರ್ವಜನಿಕ ಭೇಟಿಗೆ ಲಭ್ಯ

(ನ್ಯೂಸ್ ಕಡಬ) newskadaba.com ಅ. 30. ದಕ್ಷಿಣ ಕನ್ನಡದ ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ ಅವರು ಇಂದು (ಅ. 30) ಬುಧವಾರ ಮಧ್ಯಾಹ್ನ 2 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಸಾರ್ವಜನಿಕರ ಭೇಟಿಗೆ ತಮ್ಮ ಕಚೇರಿಯಲ್ಲಿ ಲಭ್ಯವಿರುತ್ತಾರೆ. ನಾಗರಿಕರು ತಮ್ಮ ಅಹವಾಲುಗಳೊಂದಿಗೆ ಮಂಗಳೂರಿನ ಜಿಲ್ಲಾಧಿಕಾರಿ ಸಂಕೀರ್ಣದಲ್ಲಿರುವ ಸಂಸದರ ಕಚೇರಿಗೆ ಬಂದು ಕ್ಯಾ. ಚೌಟ ಅವರನ್ನು ಖುದ್ದು ಭೇಟಿ ಮಾಡಬಹುದು. ಆ ಮೂಲಕ ಸಾರ್ವಜನಿಕರು ತಮ್ಮ ಕುಂದು-ಕೊರತೆಗಳನ್ನು ಗಮನಕ್ಕೆ ತರಬಹುದು ಎಂದು ಸಂಸದ ಕ್ಯಾ. ಚೌಟ ಅವರ ಕಚೇರಿ […]

ಇಂದು(ಅ.30) ಸಂಸದ ಬ್ರಿಜೇಶ್‌ ಚೌಟ ಸಾರ್ವಜನಿಕ ಭೇಟಿಗೆ ಲಭ್ಯ Read More »

ಕರಾವಳಿ

ಸಂಪೂರ್ಣ ಹದಗೆಟ್ಟ ರಾ.ಹೆ. 75 ► ಶೀಘ್ರ ಸರಿಪಡಿಸುವಂತೆ ಸಾರ್ವಜನಿಕ ಹಿತಾಸಕ್ತಿ ವೇದಿಕೆಯಿಂದ ಸಂಸದರಿಗೆ ಮನವಿ

(ನ್ಯೂಸ್ ಕಡಬ) newskadaba.com ಬಂಟ್ವಾಳ, ನ.08. ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ಪಾಣೆಮಂಗಳೂರಿನಿಂದ ಬೋಳಂಗಡಿಯ ನರಹರಿ ಪರ್ವತದವರೆಗೆ ಸಂಪೂರ್ಣ ಹದಗೆಟ್ಟ ಪರಿಣಾಮ ಸಾರ್ವಜನಿಕರಿಗೆ ಹಾಗೂ ವಾಹನ ಸವಾರರಿಗೆ ತೀವ್ರ ಸಮಸ್ಯೆಯಾಗಿದ್ದು, ಕೂಡಲೇ ಸರಿಪಡಿಸಬೇಕೆಂದು ಆಗ್ರಹಿಸಿ ಪಾಣೆಮಂಗಳೂರು ಸಾರ್ವಜನಿಕ ಹಿತಾಸಕ್ತಿ ವೇದಿಕೆಯ ವತಿಯಿಂದ ದ.ಕ. ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್ ರವರಿಗೆ ಮಂಗಳವಾರದಂದು ಮನವಿ ಸಲ್ಲಿಸಲಾಯಿತು. ರಸ್ತೆಯ ಅಗಲೀಕರಣದ ಹಿನ್ನೆಲೆಯಲ್ಲಿ ರಸ್ತೆಯ ಬದಿಯಲ್ಲಿದ್ದ ಮರಗಳನ್ನು ಕಡಿದು ಹಾಕಲಾಗಿದ್ದರೂ, ಸಂಪೂರ್ಣವಾಗಿ ಇನ್ನೂ ತೆರವು ಮಾಡಿಲ್ಲ. ಅಲ್ಲದೇ,

ಸಂಪೂರ್ಣ ಹದಗೆಟ್ಟ ರಾ.ಹೆ. 75 ► ಶೀಘ್ರ ಸರಿಪಡಿಸುವಂತೆ ಸಾರ್ವಜನಿಕ ಹಿತಾಸಕ್ತಿ ವೇದಿಕೆಯಿಂದ ಸಂಸದರಿಗೆ ಮನವಿ Read More »

ಕರಾವಳಿ
Scroll to Top