mrpl

ಎಂ.ಆರ್.ಪಿ.ಎಲ್. ಹಸಿರು ವಲಯ ಭೂಸ್ವಾಧೀನ – ಪ್ಯಾಕೇಜ್ ಘೋಷಿಸಲು ಉಸ್ತುವಾರಿ ಸಚಿವರ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 31. ಎಂ.ಆರ್.ಪಿ.ಎಲ್. 3ನೇ ಹಂತದಲ್ಲಿ ಹಸಿರು ವಲಯ ನಿರ್ಮಾಣಕ್ಕೆ ಜೋಕಟ್ಟೆ ಗ್ರಾಮದ 27 ಎಕರೆ ಭೂಸ್ವಾಧೀನಗೊಳ್ಳುವ ನಿರ್ವಸಿತರಿಗೆ ಪರಿಹಾರ ಪ್ಯಾಕೇಜನ್ನು ನಿರ್ಧರಿಸಿ ಪ್ರಕಟಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್  ಸೂಚಿಸಿದ್ದಾರೆ. ಅವರು ಶುಕ್ರವಾರದಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಎಂ.ಆರ್.ಪಿ.ಎಲ್. ಹಸಿರು ವಲಯ ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ ಸ್ಥಳೀಯರಿಗೆ ಆಗುತ್ತಿರುವ ಸಮಸ್ಯೆಗಳ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. 3 ನೇ ಹಂತದಲ್ಲಿ ಹಸಿರು ವಲಯ ನಿರ್ಮಾಣ ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ ಸಮೀಕ್ಷೆ […]

ಎಂ.ಆರ್.ಪಿ.ಎಲ್. ಹಸಿರು ವಲಯ ಭೂಸ್ವಾಧೀನ – ಪ್ಯಾಕೇಜ್ ಘೋಷಿಸಲು ಉಸ್ತುವಾರಿ ಸಚಿವರ ಸೂಚನೆ Read More »

ಕರಾವಳಿ, ಕರ್ನಾಟಕ

MRPL ನಲ್ಲಿ ಸ್ಥಳೀಯರಿಗೆ ಉದ್ಯೋಗ ನೀಡುವ ಭರವಸೆ ಈಡೇರಿಸದಿದ್ದಲ್ಲಿ ಪ್ರತಿಭಟನೆ ➤ ಯುವ ಕಾಂಗ್ರೆಸ್

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 09. ಕೇಂದ್ರ ಸರಕಾರದ ಸ್ವಾಮ್ಯದ ಒಎನ್ ಜಿಸಿ ಯ ಅಂಗಸಂಸ್ಥೆಯಾದ ಎಂಆರ್ ಪಿಎಲ್ 2023ರಲ್ಲಿ ಸುಮಾರು 50 ಹುದ್ದೆಗೆ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿದ್ದು, ಆದರೆ ಅದರಲ್ಲಿ ಸ್ಥಳೀಯರಿಗೆ ನಿಗದಿತವಾಗಿ ಎಷ್ಟು ಹುದ್ದೆ ಮೀಸಲಿಡುವ ಯಾವ ಭರವಸೆ ನೀಡಲಿಲ್ಲ. ಇದರಿಂದ ಈ ಬಾರಿಯೂ ಸ್ಥಳೀಯ ಉದ್ಯೋಗಾಕಾಂಕ್ಷಿಗಳಿಗೆ ನಿರಾಸೆಯಾಗಿದೆ. ಈ ರೀತಿಯ ನೇಮಕಾತಿಯ ಪ್ರಕ್ರಿಯೆಯನ್ನು ಇಲ್ಲಿನ ಸಂಸದರು ಕೇಂದ್ರ ಪೆಟ್ರೋಲಿಯಂ ಸಚಿವರ ಜೊತೆ ಚರ್ಚಿಸಿ ತಡೆಹಿಡಿಯಬೇಕಾಗಿದೆ ಎಂದು ದ.ಕ. ಯುವ ಕಾಂಗ್ರೆಸ್ ಅಧ್ಯಕ್ಷ

MRPL ನಲ್ಲಿ ಸ್ಥಳೀಯರಿಗೆ ಉದ್ಯೋಗ ನೀಡುವ ಭರವಸೆ ಈಡೇರಿಸದಿದ್ದಲ್ಲಿ ಪ್ರತಿಭಟನೆ ➤ ಯುವ ಕಾಂಗ್ರೆಸ್ Read More »

ಕರಾವಳಿ, ಕರ್ನಾಟಕ

ಮಂಗಳೂರು:ನೀರು ಪಾಲಾದ ಯುವಕ ► ಕೊಲೆ ಶಂಕೆ

(ನ್ಯೂಸ್ ಕಡಬ) newskadaba.com ಮಂಗಳೂರು,ಅ.5. ಸುರತ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ಸಂಜಿ ಸಮೀಪದ ಶಿಬರೂರು ದೇವಸ್ಥಾನ ಸಮೀಪದ ಕೆರೆಯಲ್ಲಿ ಯುವಕನನ್ನು ಸ್ನೇಹಿತರೇ ನೀರಿನಲ್ಲಿ ಮುಳುಗಿಸಿ ಕೊಲೆಗೈದಿರುವ ಶಂಕೆ ವ್ಯಕ್ತವಾಗಿದೆ. ಮಂಗಳವಾರ ರಾತ್ರಿ ಘಟನೆ ನಡೆದಿದ್ದು ಸುರತ್ಕಲ್ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ನಾಲ್ವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮೃತನನ್ನು ಸುರತ್ಕಲ್ ನ ಕೃಷ್ಣಾಪುರದ ನಿವಾಸಿ ಫಯಾಜ್ ಎಂಬವರ ಪುತ್ರ ಮಕ್ಸೂದ್ ಎಂದು ಗುರುತಿಸಲಾಗಿದೆ. ಮೃತ ಮಕ್ಸೂದ್ ಮಂಗಳೂರಿನ ಎಂಆರ್ ಪಿಎಲ್ ನಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಮಕ್ಸೂದ್ ಅಕ್ಟೋಬರ್ 3 ರಂದು

ಮಂಗಳೂರು:ನೀರು ಪಾಲಾದ ಯುವಕ ► ಕೊಲೆ ಶಂಕೆ Read More »

ಕರಾವಳಿ

ಹಳೇ ಕಾನೂನು ಬಳಸಿ ಎಂ.ಆರ್.ಪಿ.ಎಲ್.ಗೆ ಭೂಸ್ವಾಧೀನ: ಮುಖ್ಯಮಂತ್ರಿಗೆ ದೂರು

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ.08. ಕೆಐಎಡಿಬಿಯು ಹಳೇ ಕಾನೂನನ್ನು ಬಳಕೆ ಮಾಡಿಕೊಂಡು ಎಂ ಆರ್ ಪಿಎಲ್ ವಿಸ್ತರಣೆಗಾಗಿ ರೈತರ ಕೃಷಿ ಭೂಮಿಯನ್ನು ಭೂಸ್ವಾಧೀನ ಮಾಡುತ್ತಿದೆ ಎಂದು ಮಂಗಳೂರು ವಿಶೇಷ ಆರ್ಥಿಕ ವಲಯ ವಿರೋಧಿ ಹೋರಾಟಗಾರ್ತಿ ವಿದ್ಯಾ ದಿನಕರ್ ಮುಖ್ಯಮಂತ್ರಿಗೆ ದೂರು ನೀಡಿದ್ದಾರೆ. ವಿಧಾನಸೌಧದಲ್ಲಿ ಮುಖ್ಯಮಂತ್ರಿಯನ್ನು ಭೇಟಿಯಾದ ವಿದ್ಯಾ ದಿನಕರ್ ನೇತೃತ್ವದ ನಿಯೋಗ, ಹಳೇ ಕಾನೂನನ್ನು ಬಳಕೆ ಮಾಡಿಕೊಂಡು ಭೂಸ್ವಾಧೀನ ಮಾಡಬಾರದು ಎಂದು ಈಗಾಗಲೇ ಹೈಕೋರ್ಟ್ ಆದೇಶ ನೀಡಿದೆ. ಯುಪಿಎ ಸರಕಾರ 2013 ರಲ್ಲಿ ಹೊಸ ಭೂಸ್ವಾಧೀನ ಕಾಯ್ದೆಯನ್ನು ಜಾರಿಗೆ

ಹಳೇ ಕಾನೂನು ಬಳಸಿ ಎಂ.ಆರ್.ಪಿ.ಎಲ್.ಗೆ ಭೂಸ್ವಾಧೀನ: ಮುಖ್ಯಮಂತ್ರಿಗೆ ದೂರು Read More »

ಕರ್ನಾಟಕ
Scroll to Top