Mubai

ಪುಣೆ: ಅತ್ಯಾಚಾರ ಪ್ರಕರಣ-ಮಾರ್ಚ್ 12 ರವರೆಗೆ ಆರೋಪಿ ಪೊಲೀಸ್ ಕಸ್ಟಡಿಗೆ

(ನ್ಯೂಸ್ ಕಡಬ) newskadaba.com ಮಾ. 01 ಮುಂಬೈ: ಪುಣೆಯ ಸ್ವರ್ಗೇಟ್ ಡಿಪೋದಲ್ಲಿ ನಿಂತಿರುವ ಸರ್ಕಾರಿ ಬಸ್ಸಿನೊಳಗೆ 26 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಯನ್ನು ಪುಣೆ ಅಪರಾಧ ವಿಭಾಗದ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಆರೋಪಿಯನ್ನು ಪುಣೆಯ ಗುನಾತ್ ಗ್ರಾಮದ ದತ್ತಾತ್ರಯ ರಾಮದಾಸ್ ಗಡೆ (37) ಎಂದು ಗುರುತಿಸಲಾಗಿದ್ದು, ಪೊಲೀಸರು ಶುಕ್ರವಾರ ಸಂಜೆ 6.15 ರ ಸುಮಾರಿಗೆ ಆರೋಪಿಯನ್ನು ನ್ಯಾಯಾಂಗ ಮ್ಯಾಜಿಸ್ಟ್ರೇಟ್ (ಪ್ರಥಮ ದರ್ಜೆ) ಟಿಎಸ್ ಗೈಗೋಲ್ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಆರೋಪಿ ದತ್ತಾತ್ರೇಯ ಗಡೆಯನ್ನು ಮಾರ್ಚ್ 12 ರವರೆಗೆ ಪೊಲೀಸ್ […]

ಪುಣೆ: ಅತ್ಯಾಚಾರ ಪ್ರಕರಣ-ಮಾರ್ಚ್ 12 ರವರೆಗೆ ಆರೋಪಿ ಪೊಲೀಸ್ ಕಸ್ಟಡಿಗೆ Read More »

ಕರ್ನಾಟಕ

ಮಕ್ಕಳ ಆನ್ ಲೈನ್ ವಿದ್ಯಾಭ್ಯಾಸಕ್ಕೆಂದು ಜೀವನಕ್ಕೆ ಆಧಾರವಾಗಿದ್ದ ಹಸುವನ್ನು ಮಾರಿದ ತಂದೆ ➤ ನೆರವಿಗೆ ಮುಂದಾದ ರೀಲ್ ಲೈಫ್ ವಿಲನ್

(ನ್ಯೂಸ್ ಕಡಬ) newskadaba.com ಮುಂಬೈ: ಜು.25., ಕೊರೋನಾ ಲಾಕ್ ಡೌನ್ ಸಂದರ್ಭದಲ್ಲಿ ವಲಸೆ ಕಾರ್ಮಿಕರಿಗೆ ನೆರವು ನೀಡುವ ಮೂಲಕ ರಿಯಲ್ ಲೈಫ್ ನಲ್ಲಿ ಹೀರೋ ಆದ ನಟ ಸೋನು ಸೂದ್ ಇದೀಗ ಮತ್ತೊಂದು ಸಹಾಯ ಮಾಡುವ ಮೂಲಕ ಸುದ್ದಿಯಾಗಿದ್ದಾರೆ. ದೇಶಾದ್ಯಂತ ಕೊರೋನಾ ವೈರಸ್ ನಿಂದಾಗಿ ಶಾಲಾ ಕಾಲೇಜುಗಳನ್ನು ತೆರೆಯಲು ಸಾಧ್ಯವಾಗದೆ ಆನ್ ಲೈನ್ ಶಿಕ್ಷಣ ದೇಶದೆಲ್ಲೆಡೆ ಜಾರಿಯಾಗಿದೆ. ಆದರೇ ಬಡ ಕುಟುಂಬಗಳಿಗೆ ಆನ್ ಲೈನ್ ತರಗತಿಗಳು ಕಷ್ಟವಾಗಿದೆ. ಇಲ್ಲೊಬ್ಬ ವ್ಯಕ್ತಿ ತನ್ನ ಹೆಣ್ಣುಮಕ್ಕಳ ಆನ್ ಲೈನ್ ಶಿಕ್ಞಣಕ್ಕಾಗಿ

ಮಕ್ಕಳ ಆನ್ ಲೈನ್ ವಿದ್ಯಾಭ್ಯಾಸಕ್ಕೆಂದು ಜೀವನಕ್ಕೆ ಆಧಾರವಾಗಿದ್ದ ಹಸುವನ್ನು ಮಾರಿದ ತಂದೆ ➤ ನೆರವಿಗೆ ಮುಂದಾದ ರೀಲ್ ಲೈಫ್ ವಿಲನ್ Read More »

ಕರಾವಳಿ

ತಯಾರಾಯ್ತು 2.89 ಲಕ್ಷ ಮೌಲ್ಯದ ಚಿನ್ನದ ಮಾಸ್ಕ್.!!

(ನ್ಯೂಸ್ ಕಡಬ) newskadaba.com., ಮುಂಬೈ.ಜು.04., ಮಹಾಮಾರಿ ಕೊರೊನಾ ವೈರಸ್ ಹರಡುವುದನ್ನು ನಿಯಂತ್ರಿಸಲು ಸ್ಯಾನಿಟೈಸರ್ ಹಾಗೂ ಮಾಸ್ಕ್ ಬಳಕೆ ಕಡ್ಡಾಯ ಮಾಡಲಾಗಿದೆ. ಇದೀಗ ವ್ಯಕ್ತಿಯೊಬ್ಬರು 2.89 ಲಕ್ಷ ಬೆಲೆ ಬಾಳುವ ಮಾಸ್ಕ್ ತಯಾರಿಸಿ ಅದನ್ನು ಧರಿಸುವ ಮೂಲಕ ಸುದ್ದಿಯಾಗಿದ್ದಾರೆ. ಮಹಾರಾಷ್ಟ್ರದ ಪುಣೆ ಜಿಲ್ಲೆಯ ಪಿಂಪ್ರಿ ಚಿಂಚ್ವಾಡ್ ನಿವಾಸಿ ಶಂಕರ್ ಕುರಡೆ ಎಂಬವರು 2.89 ಲಕ್ಷ ಮೌಲ್ಯದ ಮಾಸ್ಕ್ ತಯಾರಿಸಿ, ತಾನೇ ಧರಿಸಿರುವ ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ. ಈ ಬಗ್ಗೆ ಮಾತನಾಡಿರುವ ಶಂಕರ್, ಈ

ತಯಾರಾಯ್ತು 2.89 ಲಕ್ಷ ಮೌಲ್ಯದ ಚಿನ್ನದ ಮಾಸ್ಕ್.!! Read More »

ರಾಷ್ಟ್ರೀಯ ನ್ಯೂಸ್

ಪುತ್ತೂರು ಕ್ವಾರಂಟೈನಲ್ಲಿದ್ದ ಮೂವರಲ್ಲಿ ಕೊರೋನಾ ಧೃಢ….!!

(ನ್ಯೂಸ್ ಕಡಬ) newskadaba.com ಪುತ್ತೂರು, ಮೇ.28.,  ದೂರದ ಊರು ಮುಂಬೈಯಿಂದ ಪುತ್ತೂರಿಗೆ ಮರಳಿದ ಮೂವರಲ್ಲಿ ಕೊರೋನಾ ಸೋಂಕು ಪತ್ತೆಯಾಗಿದ್ದು,  ಇವರನ್ನು ಮಂಗಳೂರಿನ ಕೋವಿಡ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಕೆಲ ದಿನಗಳ ಹಿಂದೆ ಮುಂಬೈಯಿಂದ ಊರಿಗೆ ಮರಳಿದ ಇಬ್ಬರು ದಂಪತಿ ಹಾಗೂ ಮಗುವನ್ನು ಪುತ್ತೂರಿನ ಸರ್ವೆ ಹಾಸ್ಟೆಲ್‍ನಲ್ಲಿ ಕ್ವಾರಂಟೈನ್‍ನಲ್ಲಿರಿಸಲಾಗಿತ್ತು. ಇದೀಗ ಮೂವರಲ್ಲಿ ಸೋಕು ಇರುವುದು ಧೃಢವಾಗಿದೆ ಎಂದು ಹೆಲ್ತ್ ಬುಲೆಟಿನ್‍ನಲ್ಲಿ ತಿಳಿಸಲಾಗಿತ್ತು.

ಪುತ್ತೂರು ಕ್ವಾರಂಟೈನಲ್ಲಿದ್ದ ಮೂವರಲ್ಲಿ ಕೊರೋನಾ ಧೃಢ….!! Read More »

ಕರಾವಳಿ

ಬ್ಯಾಟ್ ಹಿಡಿಯುವ ಕೈಯಲ್ಲಿ ಪೊರಕೆ.!! ► ಸ್ವಚ್ಛತಾ ಅಭಿಯಾನಕ್ಕೆ ಕೈಜೋಡಿಸಿದ ಈತ ಯಾರು ಅಂತಿರಾ.??

(ನ್ಯೂಸ್ ಕಡಬ) newskadaba.com ಮುಂಬೈ,ಸೆ.27. ‘ಸ್ವಚ್ಛತಾ ಹೀ ಸೇವಾ’ ಅಭಿಯಾನಕ್ಕೆ ಕೈಜೋಡಿಸಿದ ಸಚಿನ್ ತೆಂಡೂಲ್ಕರ್ ಹಾಗು ಪುತ್ರ ಅರ್ಜುನ್‌ ಪೊರಕೆ ಹಿಡಿದು ರಸ್ತೆಯನ್ನು ಸ್ವಚ್ಛಗೊಳಿಸಿದರು. ನಗರವನ್ನು ಸುಂದರ ಮತ್ತು ಆರೋಗ್ಯವಂತವಾಗಿರಿಸಲು ಸುತ್ತಮುತ್ತಲಿನ ಪ್ರದೇಶಗಳನ್ನು ಸ್ವಚ್ಛವಾಗಿಟ್ಟುಕೊಳ್ಳಿ ಎಂದು ಖ್ಯಾತಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಜನರನ್ನು ಒತ್ತಾಯಿಸಿದರು. ಬಾಂದ್ರಾದಲ್ಲಿ ಮಂಗಳವಾರ ಮುಂಜಾನೆ ತಮ್ಮ ಪುತ್ರ ಅರ್ಜುನ್‌ರೊಂದಿಗೆ ಪೊರಕೆ ಹಿಡಿದು ರಸ್ತೆಯನ್ನು ಸ್ವಚ್ಛಗೊಳಿಸಿದ ಸಚಿನ್, ಸ್ವಚ್ಛತೆಯ ಸಂದೇಶವನ್ನು ಸಾರುವ ಮೂಲಕ ಕೇಂದ್ರದ ‘ಸ್ವಚ್ಛತಾ ಹೀ ಸೇವಾ’ ಅಭಿಯಾನಕ್ಕೆ ಕೈಜೋಡಿಸಿದರು.

ಬ್ಯಾಟ್ ಹಿಡಿಯುವ ಕೈಯಲ್ಲಿ ಪೊರಕೆ.!! ► ಸ್ವಚ್ಛತಾ ಅಭಿಯಾನಕ್ಕೆ ಕೈಜೋಡಿಸಿದ ಈತ ಯಾರು ಅಂತಿರಾ.?? Read More »

ಕರ್ನಾಟಕ
Scroll to Top